ರಾಷ್ಟ್ರೀಯ

ನವದೆಹಲಿ: ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್‌ : ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಪುತ್ರಿ ಕವಿತಾ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಏಪ್ರಿಲ್ 23ರವರೆಗೆ ವಿಸ್ತರಿಸಿದೆ. ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯವು ಇಂದು ಆದೇಶಿಸಿದ್ದು, ಈ ಕುರಿತು ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ. ಕವಿತಾ ನ್ಯಾಯಾಲಕ್ಕೆ ಹಾಜರುಪಡಿಸಲು ಹೋಗುವ ವೇಳೆ ಈ ರೀತಿ ಪ್ರತಿಕ್ರಿಯಿಸಿ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ವಿರೋಧ ಪಕ್ಷದ […]

ನವದೆಹಲಿ: ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ Read More »

ಮುಂಬೈ : ಸಮೋಸಾದೊಳಗೆ ಕಾಂಡೋಮ್ ಪತ್ತೆ| ಆರೋಪಿ ವಶ, ಐವರ ವಿರುದ್ಧ ಎಫ್‌ಐಆರ್‌

ಸಮಗ್ರ ನ್ಯೂಸ್‌ : ಕ್ಯಾಂಟೀನ್‌ ನೊಂದರಲ್ಲಿ ಸಮೋಸಾದೊಳಗೆ ಬ್ಯಾಂಡೇಜ್‌, ಕಾಂಡೋಮ್, ಕಲ್ಲುಗಳು ಮತ್ತು ತಂಬಾಕು ಮುಂತಾದ ವಸ್ತುಗಳು ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಪಿಂಪ್ರಿ ಚಿಂಚ್ವಾಡ್ ಪ್ರದೇಶದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಹೀಮ್ ಶೇಖ್, ಅಜರ್ ಶೇಖ್, ಮಜರ್ ಶೇಖ್, ಅಜರ್ ಶೇಖ್ ಮತ್ತು ವಿಕ್ಕಿ ಶೇಖ್ ಆರೋಪಿಗಳೆಂದು ಗುರುತಿಸಲಾಗಿದೆ. ಕಂಪನಿಯು ತಮ್ಮ ಒಪ್ಪಂದವನ್ನು ರದ್ದುಪಡಿಸಿದ ಕೋಪದಿಂದ ಆರೋಪಿಗಳೆಲ್ಲರೂ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬೈ : ಸಮೋಸಾದೊಳಗೆ ಕಾಂಡೋಮ್ ಪತ್ತೆ| ಆರೋಪಿ ವಶ, ಐವರ ವಿರುದ್ಧ ಎಫ್‌ಐಆರ್‌ Read More »

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್

ಸಮಗ್ರ ನ್ಯೂಸ್: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ 52 ಮಂದಿ ಹಾಗೂ ಏ.6 ರಂದು ಒಬ್ಬರು ಸೇರಿದಂತೆ 53 ಮಂದಿ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 270 ಪುರುಷ 21 ಮಹಿಳೆಯರು ಸೇರಿದಂತೆ 300 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. ಈ ಪೈಕಿ 53 ಮಂದಿ ನಾಮಪತ್ರ ವಾಪಸ್ ಪಡೆದಿದ್ದು, 247 ಮಂದಿ ಕಣದಲ್ಲಿ ಉಳಿದಿದ್ದಾರೆ. ಈ ಪೈಕಿ 226 ಪುರುಷ

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್ Read More »

ಅಬಕಾರಿ ನೀತಿ ಹಗರಣ/ ಯುಗಾದಿಯಂದು ಕೇಜ್ರೀವಾಲ್‍ಗೆ ಸಿಗಬಹುದೇ ಸಿಹಿ ಸುದ್ದಿ?

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಗರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯ ಕುರಿತಾದ ದೆಹಲಿ ಹೈಕೋರ್ಟ್ ನ ತೀರ್ಪು ಇಂದು (ಏಪ್ರಿಲ್ 9) ಪ್ರಕಟಿಸಲಿದೆ. ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಅವರು ತನ್ನ ಬಂಧನ ಮತ್ತು ಇ.ಡಿ ರಿಮ್ಯಾಂಡ್ ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್‍ನ ನ್ಯಾ. ಸ್ವರಾನಾ ಕಾಂತ ಶರ್ಮಾ ಅವರುಳ್ಳ ಪೀಠ, ಇಂದು ಅಪರಾಹ್ನ 2.30ರ ಸುಮಾರಿಗೆ ತೀರ್ಪು

ಅಬಕಾರಿ ನೀತಿ ಹಗರಣ/ ಯುಗಾದಿಯಂದು ಕೇಜ್ರೀವಾಲ್‍ಗೆ ಸಿಗಬಹುದೇ ಸಿಹಿ ಸುದ್ದಿ? Read More »

ಬಂಗಾಳದಲ್ಲಿ ಬಿಜೆಪಿ ನಂಬರ್ ಒನ್/ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ದಕ್ಷಿಣ ಭಾರತ ಹಾಗೂ ಈಶಾನ್ಯ ಭಾರತದಲ್ಲಿ ತನ್ನ ಎಲೆ ಬೇರುಗಳನ್ನು ವ್ಯಾಪಕವಾಗಿ ವಿಸ್ತರಿಸಲು ಕಳೆದ ಕೆಲ ಸಮಯದಿಂದ ಕಠಿಣವಾಗಿ ಶ್ರಮಿಸುತ್ತಿದ್ದು, ಅವರ ಶ್ರಮಕ್ಕೆ ಫಲ ಸಿಕ್ಕುವ ಸಮಯ ಬಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯೂ ನಂಬರ್ 1 ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಪ್ರಶಾಂತ್ ಕಿಶೋರ್ ಅವರು 2021 ರ ಬಂಗಾಳ ಚುನಾವಣೆಯ ಪ್ರಚಾರದಲ್ಲಿ ತೃಣಮೂಲ ಮುಖ್ಯಸ್ಥೆ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ

ಬಂಗಾಳದಲ್ಲಿ ಬಿಜೆಪಿ ನಂಬರ್ ಒನ್/ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿಕೆ Read More »

ಅರುಣಾಚಲ ಪ್ರದೇಶ ಎಂದೆಂದಿಗೂ ನಮ್ಮದೇ/ ಚೀನಾಕ್ಕೆ ತಿರುಗೇಟು ನೀಡಿದ ಮೋದಿ

ಸಮಗ್ರ ನ್ಯೂಸ್: ಅರುಣಾಚಲ ಪ್ರದೇಶವು ಹಿಂದೆಯೂ ಭಾರತದ್ದಾಗಿತ್ತು. ಈಗಲೂ ಭಾರತದ್ದಾಗಿದೆ ಹಾಗೂ ಮುಂದೆಯೂ ಭಾರತದ್ದೇ ಆಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಆಗಿ ಚೀನಾಕ್ಕೆ ತಿರುಗೇಟು ನೀಡಿದ್ದಾರೆ. ಅರುಣಾಚಲ ಪ್ರದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೇಂದ್ರದ ಯೋಜನೆಗಳು ಕ್ಷಿಪ್ರವಾಗಿ ಅರುಣಾಚಲ ಪ್ರದೇಶವನ್ನು ತಲುಪುತ್ತಿವೆ. ಇದರೊಂದಿಗೆ ವಿಕಸಿತ ಭಾರತದ ಕಲ್ಪನೆ ಸಾಕಾರಗೊಳಿಸಲಾಗುತ್ತಿದೆ. ವಿಕಸಿತ ಭಾರತ, ವಿಕಸಿತ ಈಶಾನ್ಯ ಎಂಬ ಯೋಜನೆ ಅನ್ವಯ ಕಳೆದ ತಿಂಗಳು ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ 55 ಸಾವಿರ ಕೋಟಿ

ಅರುಣಾಚಲ ಪ್ರದೇಶ ಎಂದೆಂದಿಗೂ ನಮ್ಮದೇ/ ಚೀನಾಕ್ಕೆ ತಿರುಗೇಟು ನೀಡಿದ ಮೋದಿ Read More »

ಯುಗಾದಿಯ ಸಂಭ್ರಮ/ ಕನ್ನಡದಲ್ಲಿ ಶುಭ ಹಾರೈಸಿದ ಮೋದಿ

ಸಮಗ್ರ ನ್ಯೂಸ್: ದೇಶಾದ್ಯಂತ ಹಿಂದೂಗಳು ಸಂಭ್ರಮದಿಂದ ಯುಗಾದಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿಯೇ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.

ಯುಗಾದಿಯ ಸಂಭ್ರಮ/ ಕನ್ನಡದಲ್ಲಿ ಶುಭ ಹಾರೈಸಿದ ಮೋದಿ Read More »

Washing Machine ಯೂಸ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಯೂಸ್ ಫುಲ್ ಟಿಪ್ಸ್

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮನೆಗಳಲ್ಲಿ ಬಟ್ಟೆ ಒಗೆಯಲು ವಾಷಿಂಗ್ ಮೆಷಿನ್‌ಗಳಿವೆ. ಮನೆ ಮತ್ತು ಕಚೇರಿಯಲ್ಲಿ ಕಷ್ಟಪಟ್ಟು ಕೆಲಸ ಮಾಡುವ ಜನರಿಗೆ ಬಟ್ಟೆ ಒಗೆಯುವುದು ದೊಡ್ಡ ಸವಾಲಾಗಿದೆ. ಇದರಿಂದ ಅನೇಕರು ಮನೆಯಲ್ಲಿ ವಾಷಿಂಗ್ ಮೆಷಿನ್ ಅವಲಂಬಿಸುತ್ತಿದ್ದಾರೆ. ದುಬಾರಿ ವಾಷಿಂಗ್ ಮೆಷಿನ್‌ಗಳಲ್ಲಿ ಬಟ್ಟೆ ಒಗೆಯುವಾಗ ಅನೇಕರು ದೊಡ್ಡ ತಪ್ಪು ಮಾಡುತ್ತಾರೆ. ಈ ಅರಿವಿಲ್ಲದ ತಪ್ಪಿನಿಂದಾಗಿ ಯಂತ್ರ ಬೇಗ ಹಾಳಾಗುತ್ತಿದೆ. ಸರ್ವಿಸ್ ಮಾಡಿದ ನಂತರವೂ ಕೆಲಸ ಮಾಡುವ ಸ್ಥಿತಿಯಲ್ಲಿಲ್ಲ. ಏಕೆ ಎಂದು ಕಂಡುಹಿಡಿಯೋಣ. ಹೆಚ್ಚಿನ ಜನರು ತೊಳೆಯುವ ಯಂತ್ರಗಳೊಂದಿಗೆ

Washing Machine ಯೂಸ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಯೂಸ್ ಫುಲ್ ಟಿಪ್ಸ್ Read More »

ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ ದೇಶದಲ್ಲಿ ಎನ್‌ಆರ್‌ಸಿ ಜಾರಿಯಾಗಲಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಕೇಂದ್ರ ಸಚಿವ ಶಂತನು ಠಾಕೂರ್‌ಗೆ ಬೆದರಿಕೆ ಹಾಕಿದೆ. ಕೇಂದ್ರದ ರಾಜ್ಯ ಖಾತೆ ಸಚಿವ ಶಂತನು ಠಾಕೂರ್‌ಗೆ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಸಾ ಪತ್ರದ ಮೂಲಕ ಬೆದರಿಕೆ ಹಾಕಿದ್ದು, ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಯಾದರೆ ಬಂಗಾಳ ಮಾತ್ರವಲ್ಲ ಇಡೀ ಭಾರತಕ್ಕೆ ಬೆಂಕಿ ಇಡುತ್ತೇವೆ ಎಂದು ಎಚ್ಚರಿಸಿದೆ. ಶಂತನು ಠಾಕೂ‌ರ್ ಇತ್ತೀಚೆಗೆ

ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ Read More »

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ಸಮಗ್ರ ನ್ಯೂಸ್: ಭಾರತದ ಡಿಜಟಲೀಕರಣ ದೇಶದಲ್ಲಿ ಆರ್ಥಿಕ ವ್ಯವಹಾರ ಹಾಗೂ ಬಡತನ ತಗ್ಗಿಸಲು ನೆರವಾಗಿದೆ. ಇದನ್ನು ಜಾಗತಿಕ ಸಮುದಾಯಕ್ಕೆ ಉದಾಹರಣೆಯಾಗಿ ಹೇಳಬಹುದು ಎಂದು ವಿಶ್ವಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಡೆನಿಸ್ ಫ್ರಾನ್ಸಿಸ್ ಹೇಳಿದ್ದು, ಭಾರತದ ಡಿಜಿಟಲೀಕರಣ ವ್ಯವಸ್ಥೆಗೆ ಮೆಚ್ಚುಗೆ ಸೂಚಿಸಿದ್ದಾರೆ. ನಾನು ಭಾರತಕ್ಕೆ ಭೇಟಿ ನೀಡಿದ ಪ್ರತೀ ಬಾರಿಯೂ ಆ ದೇಶ ಅಸಾಧಾರಣವಾಗಿ ಕಂಡಿದೆ. ಅಲ್ಲಿನ ಡಿಜಿಟಲೀಕರಣದ ಅಭಿವೃದ್ಧಿ ನನ್ನನ್ನು ಅಚ್ಚರಿಗೀಡುಮಾಡಿದೆ ಎಂದು ಅವರು ಹೇಳಿದ್ದಾರೆ. ಡಿಜಿಟಲೀಕರಣ ಒಂದು ದೇಶದ ಅಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರ

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ Read More »