ಕೇರಳ ಮಾಜಿ ಸಿಎಂ ದಿ. ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆ
ಸಮಗ್ರ ನ್ಯೂಸ್: ಕೇರಳ ಮಾಜಿ ಸಿಎಂ, ಕಾಂಗ್ರೆಸ್ ದಿಗ್ಗಜ ದಿ. ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೆಲವು ಸಮಯದ ಹಿಂದೆ ತಮ್ಮ ಪಕ್ಷಾಂತರದ ವರದಿಗಳನ್ನು ತಳ್ಳಿಹಾಕುವ ಫೇಸ್ ಬುಕ್ ಪೋಸ್ಟ್ ಅಳಿಸಿದ ಬಳಿಕ ಬಿಜೆಪಿಗೆ ಸೇರುತ್ತಾರೆ ಎಂಬುದು ಖಚಿತವಾಗಿತ್ತು.ಇದೀಗ ಪದ್ಮಜಾ ವೇಣುಗೋಪಾಲ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಕೇರಳ ಮಾಜಿ ಸಿಎಂ ದಿ. ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆ Read More »