ರಾಷ್ಟ್ರೀಯ

ದೇಶದ ಮೊದಲ ಸ್ವದೇಶಿ ಕ್ಯಾನ್ಸರ್ ಚಿಕಿತ್ಸಾ ಪದ್ದತಿ/ ಚಾಲನೆ ನೀಡಿದ ರಾಷ್ಟ್ರಪತಿ

ಸಮಗ್ರ ನ್ಯೂಸ್: ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಮೊದಲ ಸ್ವದೇಶಿ CAR-T Cell ಕ್ಯಾನ್ಸರ್‌ ಚಿಕಿತ್ಸಾ ಪದ್ಧತಿಗೆ ಚಾಲನೆ ನೀಡಿದರು. ಈ ಚಿಕಿತ್ಸಾ ವಿಧಾನವನ್ನು ಐಐಟಿ ಬಾಂಬೆ ಹಾಗೂ ಟಾಟಾ ಮೆಮೋರಿಯಲ್‌ ಸೆಂಟರ್‌ ಜಂಟಿಯಾಗಿ ಅಭಿವೃದ್ಧಿಗೊಳಿಸಿದ್ದು,ಮಹಾರಾಷ್ಟ್ರದ ಪೋವೈನಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಇದನ್ನು ಗುರುವಾರ ಲೋಕಾರ್ಪಣೆ ಮಾಡಲಾಗಿದೆ. ಇದರಿಂದಾಗಿ ಸುಮಾರು 4 ಕೋಟಿ ರು. ತಗುಲುತ್ತಿದ್ದ ಚಿಕಿತ್ಸಾ ವಿಧಾನ ಗಣನೀಯವಾಗಿ ಕಡಿಮೆಯಾಗಲಿದೆ. ಈ ಚಿಕಿತ್ಸಾ ವಿಧಾನದಿಂದಗಿ ಹಲವು ವಿಧದ ರಕ್ತ ಕ್ಯಾನ್ಸರ್‌ಗಳನ್ನು ಗುಣಪಡಿಸಬಹುದಾಗಿದೆ. NexCAR19 CAR T-Cell […]

ದೇಶದ ಮೊದಲ ಸ್ವದೇಶಿ ಕ್ಯಾನ್ಸರ್ ಚಿಕಿತ್ಸಾ ಪದ್ದತಿ/ ಚಾಲನೆ ನೀಡಿದ ರಾಷ್ಟ್ರಪತಿ Read More »

ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ/ ಭಾರತಕ್ಕೆ ಕಾಲಿಡಲು ಸಿದ್ಧತೆ ನಡೆಸಿದ ಟೆಸ್ಲಾ

ಸಮಗ್ರ ನ್ಯೂಸ್: ಜಗತ್ತಿನ ಶ್ರೀಮಂತ ಉದ್ಯಮಿ ಇಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಭಾರತಕ್ಕೆ ಕಾಲಿಡಲು ತನ್ನ ಸಿದ್ಧತೆ ಆರಂಭಿಸಿದೆ. ಇದರ ಭಾಗವಾಗಿ ತನ್ನ ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ ಸ್ಥಾಪಿಸಲು ಅನುಕೂಲವಾಗು ಸ್ಥಳಗಳನ್ನು ಗುರುತಿಸಲು ಕಂಪನಿಯ ತಂಡವೊಂದು ಈ ತಿಂಗಳು ಭಾರತಕ್ಕೆ ಆಗಮಿಸಲಿದೆ. ಕಂಪನಿಯ ಈ ತಂಡವು ಅಮೆರಿಕದಿಂದ ಆಗಮಿಸಲಿದೆ. ದೇಶದಲ್ಲಿ ವಾಹನ ಉತ್ಪಾದನಾ ಕೇಂದ್ರಗಳು ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಲಿದೆ ಎಂದು ಫೈನಾನ್ಶಿಯಲ್ ಟೈಮ್ಸ್’ ವರದಿ ಮಾಡಿದೆ. ಅಂದಾಜಿನ

ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ/ ಭಾರತಕ್ಕೆ ಕಾಲಿಡಲು ಸಿದ್ಧತೆ ನಡೆಸಿದ ಟೆಸ್ಲಾ Read More »

ನವದೆಹಲಿ: ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ; ಸಂಜಯ್‌ ಸಿಂಗ್‌

ಸಮಗ್ರ ನ್ಯೂಸ್‌ : ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇದೀಗ ಜಾಮೀನಿನ ಮೇಲೆ ಬುಧವಾರ ಬಿಡುಗಡೆಯಾಗಿ, ದೇಶದಾದ್ಯಂತ ಬಿಜೆಪಿ ನಿರಂಕುಶ ಪ್ರಭುತ್ವ ವ್ಯಾಪಿಸಿದೆ. ರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಭ್ರಷ್ಟ ನಾಯಕರನ್ನು ಸೇರಿಸಿಕೊಂಡಿದೆ. ಈಗ ಆ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಎಪಿ ಕೇಂದ್ರ ಕಚೇರಿಗೆ ತೆರಳಿ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ,

ನವದೆಹಲಿ: ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ; ಸಂಜಯ್‌ ಸಿಂಗ್‌ Read More »

ಕಾಶ್ಮೀರದಲ್ಲೂ ಮೈತ್ರಿ ವಿಫಲ/ ಪಿಡಿಪಿ, ಎನ್‍ಸಿ ಸ್ವತಂತ್ರ ಸ್ಪರ್ಧೆ

ಸಮಗ್ರ ನ್ಯೂಸ್: ಇಂಡಿಯಾ ಮೈತ್ರಿಕೂಟ ಪಶ್ಚಿಮ ಬಂಗಾಳ, ಪಂಜಾಬ್ ಬಳಿಕ ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲೂ ವಿಫಲವಾಗಿದ್ದು, ರಾಜ್ಯದ 5 ಸ್ಥಾನಗಳಲ್ಲಿ ಸ್ಥಾನ ಹೊಂದಾಣಿಕೆ ವಿಷಯದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ಮತ್ತು ಫಾರುಖ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪ್ರತ್ಯೇಕವಾಗಿ ಕಣಕ್ಕಿಳಿಯಲು ನಿರ್ಧರಿಸಿವೆ. ಮೊದಲಿಗೆ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷರಾದ ಓಮರ್ ಅಬ್ದುಲ್ಲಾ ಕಾಶ್ಮೀರದ ಎಲ್ಲ 3 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿ ಜಮ್ಮುವಿನ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡುವುದಾಗಿ ಘೋಷಿಸಿದ್ದರು. ಇದಕ್ಕೆ ಪ್ರತಿಯಾಗಿ ಪಿಡಿಪಿಯ ಮೆಹಬೂಬಾ ಮುಫ್ತಿ

ಕಾಶ್ಮೀರದಲ್ಲೂ ಮೈತ್ರಿ ವಿಫಲ/ ಪಿಡಿಪಿ, ಎನ್‍ಸಿ ಸ್ವತಂತ್ರ ಸ್ಪರ್ಧೆ Read More »

ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ

ಸಮಗ್ರ ನ್ಯೂಸ್: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯೆಯಾಗಿ ಇಂದು ವಚನ ಸ್ವೀಕರಿಸಿದರು. ರಾಜಸ್ಥಾನದಿಂದ ಆಯ್ಕೆಯಾದ ಸೋನಿಯಾಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ತೆರವಾದ ಸ್ಥಾನಕ್ಕೆ ಇಂದು ಸಂಸತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಯ್ ಬರೇಲಿಯಿಂದ ಸಂಸದೆಯಾಗಿ ಆಯ್ಕೆಯಾಗುತ್ತಿದ್ದ ಸೋನಿಯಾ, ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೋನಿಯಾರಿಗೆ ಪ್ರಮಾಣ ವಚನ ಭೋದಿಸಿದರು. ಇದೇ ಸಂದರ್ಭ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಆರ್

ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ Read More »

ಮಾರ್ಗಸೂಚಿ ಉಲ್ಲಂಘನೆ/ ಫೆಬ್ರವರಿಯಲ್ಲಿ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

ಸಮಗ್ರ ನ್ಯೂಸ್: ಮಾರ್ಗಸೂಚಿ ಉಲ್ಲಂಘನೆಯ ಹಿನ್ನಲೆಯಲ್ಲಿ ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಭಾರತದಲ್ಲಿ ಫೆಬ್ರವರಿ ತಿಂಗಳೊಂದರಲ್ಲಿಯೇ ತನ್ನ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದಕ್ಕೂ ಹಿಂದಿನ ತಿಂಗಳಿನಲ್ಲಿ 67.28 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಮೆಟಾ ಒಡೆತನದ ವಾಟ್ಸಾಪ್ ಕಂಪನಿಯ ನೀತಿಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಖಾತೆಗಳನ್ನು ಮುಲಾಜಿಲ್ಲದೆ ನಿಷೇಧಿಸಲಾಗುತ್ತದೆ. ಇನ್ನು ವಾಟ್ಸಾಪ್‍ನಲ್ಲಿ ಅಶ್ಲೀಲ, ದ್ವೇಷಪೂರಿತ, ಕಾನೂನುಬಾಹಿರ, ಮಾನಹಾನಿಕರ, ಬೆದರಿಕೆ, ಬೆದರಿಕೆ, ಕಿರುಕುಳ ಅಥವಾ ಪ್ರಚೋದಿಸುವ ವಿಷಯವನ್ನು ಹಂಚಿಕೊಂಡಲ್ಲಿಯೂ ಖಾತೆ ನಿಷ್ಕ್ರಿಯವಾಗುತ್ತದೆ. ಭಾರತದಲ್ಲಿ ಈಗ 50 ಕೋಟಿಗೂ ಹೆಚ್ಚು

ಮಾರ್ಗಸೂಚಿ ಉಲ್ಲಂಘನೆ/ ಫೆಬ್ರವರಿಯಲ್ಲಿ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್ Read More »

ಜೈಪುರ: ಭಾರತ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವಾಗ ಮೋದಿ ನಿದ್ರಿಸುತ್ತಿದ್ದಾರೆ; ಖರ್ಗೆ

ಸಮಗ್ರ ನ್ಯೂಸ್‌ : ಭಾರತದ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿದ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಅವರು ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿ, ಮೋದಿ ಸುಳ್ಳಿನ ಸರದಾರ ಅವರು 56 ಇಂಚಿನ ಎದೆ ಹೊಂದಿರುವುದಾಗಿ ಹಾಗೂ ಯಾರಿಗೂ ಹೆದರುವುದಿಲ್ಲ ಎಂದು ಹೇಳುತ್ತಾರೆ. ಹೆದರಲ್ಲ ಎಂದಮೇಲೆ, ನಮ್ಮ ಬಹುದೊಡ್ಡ ಭೂ ಭಾಗವನ್ನು ಚೀನಾಗೆ ಬಿಟ್ಟುಕೊಟ್ಟಿರುವುದು ಏಕೆ? ಅವರು ಒಳಗೆ ನುಗ್ಗುತ್ತಿದ್ದಾರೆ. ನೀವು ನಿದ್ರಿಸುತ್ತಿದ್ದೀರಿ. ನಿದ್ರೆ

ಜೈಪುರ: ಭಾರತ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವಾಗ ಮೋದಿ ನಿದ್ರಿಸುತ್ತಿದ್ದಾರೆ; ಖರ್ಗೆ Read More »

ಕೇರಳದಲ್ಲಿ ಆನೆ ತುಳಿತಕ್ಕೆ ಮಾವುತ ಸಾವು

ಸಮಗ್ರ ನ್ಯೂಸ್ : ಆನೆ ತುಳಿತದಿಂದ ಮಾವುತನೋರ್ವ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್ನಲ್ಲಿ ನಡೆದಿದೆ. ಪುತ್ತುಪ್ಪಲ್ಲಿ ಮೂಲದ 26 ವರ್ಷದ ಅರವಿಂದ್ ಎಂಬಾತ ಸಾವನ್ನಪ್ಪಿದ್ದಾರೆ. ಟಿವಿ ಪುರಂನ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಆನೆ ಮಾವುತನ ಮೇಲೆ ದಾಳಿ ಮಾಡಿದೆ. ಕುಂಜುಲಕ್ಷ್ಮೀ ಎಂಬ ಆನೆಯು ಅರವಿಂದ್ನನ್ನು ಸೊಂಡಿಲಿನಲ್ಲಿ ಬಿಸಿ ಬಳಿಕ ಕಾಲಿನಲ್ಲಿ ತುಳಿದು ಹಾಕಿದೆ. ದೃಶ್ಯದಲ್ಲಿ ಕಂಡುಬಂದಂತೆ ಅರವಿಂದ್ ಆನೆಯ ಕಾಲಿನ ಬಳಿ ಹೋದಾಗ ಕೋಪಗೊಂಡು ದಾಳಿ ಮಾಡಿ, ಸೊಂಡಿನಲ್ಲಿ ಬೀಸಿ ನೆಲಕ್ಕೆ

ಕೇರಳದಲ್ಲಿ ಆನೆ ತುಳಿತಕ್ಕೆ ಮಾವುತ ಸಾವು Read More »

ಪ್ರಕ್ಷುಬ್ಧಗೊಳ್ಳುತ್ತಿರುವ ಸಮುದ್ರ/ ಬೇಕಲ ಕೋಟೆಯ ತೇಲುವ ಸೇತುವೆ ಸ್ಥಗಿತ

ಸಮಗ್ರ ನ್ಯೂಸ್: ಪ್ರವಾಸಿಗರ ಆಕರ್ಷಣೆಗೆ ಕಾರಣವಾಗಿರುವ ಪಳ್ಳಿಕೆರೆ ಬೇಕಲ ಕೋಟೆ ಬೀಚ್‌ನ ತೇಲುವ ಸೇತುವೆಯ ಸೇವೆಯನ್ನು ಅನಿರ್ದಿಷ್ಟಾವಧಿ ತನಕ ಸ್ಥಗಿತಗೊಳಿಸಲಾಗಿದೆ. ಕೆರಳದಲ್ಲಿ ಸಮುದ್ರ ಪದೇ ಪದೇ ಪಕ್ಷುಬ್ಧಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ತೇಲುವ ಸೇತುವೆ ಸೇವೆಯನ್ನು ಮುಂದಿನ ಸೂಚನೆ ಹೊರಬೀಳುವ ತನಕ ಸ್ಥಗಿತಗೊಳಿಸಲಾಗಿದೆ ಎಂದು ಆಡಳಿತ ತಿಳಿಸಿದೆ. ಬೇಕಲ ರೆಸಾರ್ಟ್ ಅಭಿವೃದ್ಧಿ ನಿಗಮ ಸಾರಥ್ಯದಲ್ಲಿ ಈ ಸೇತುವೆ ಕಾರ್ಯಾನಿರ್ವಹಿಸುತ್ತಿದೆ.

ಪ್ರಕ್ಷುಬ್ಧಗೊಳ್ಳುತ್ತಿರುವ ಸಮುದ್ರ/ ಬೇಕಲ ಕೋಟೆಯ ತೇಲುವ ಸೇತುವೆ ಸ್ಥಗಿತ Read More »

ನವದೆಹಲಿ : ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಬಗೆಹರಿಸಿ ಎಂದು ಶಾಸಕರಿಗೆ ಪತ್ರ ಬರೆದ ಕೇಜ್ರಿವಾಲ್‌

ಸಮಗ್ರ ನ್ಯೂಸ್‌ : ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲಿನಿಂದಲೇ ಎಲ್ಲಾ ಶಾಸಕರಿಗೆ ಸಂದೇಶವನ್ನು ರವಾನಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಪತ್ನಿ ಸುನಿತಾ ಕೇಜ್ರಿವಾಲ್‌ ಅವರು ಈ ಪತ್ರವನ್ನು ಮಾಧ್ಯಮಗಳ ಮುಂದೆ ಓದಿದ್ದಾರೆ. ನಾನು ಜೈಲಿನಲ್ಲಿರುವ ಕಾರಣ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಬೇಕು ಎಂದಿದ್ದಾರೆ. ನಾನು ಜೈಲಿನಲ್ಲಿ ಇದ್ದೇನೆ ಎಂದು ದೆಹಲಿಯ ಜನರು ಯಾವುದೇ

ನವದೆಹಲಿ : ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಬಗೆಹರಿಸಿ ಎಂದು ಶಾಸಕರಿಗೆ ಪತ್ರ ಬರೆದ ಕೇಜ್ರಿವಾಲ್‌ Read More »