ರಾಷ್ಟ್ರೀಯ

ಲಕ್ನೋ: ಪತಿಯೂ ಬೇಕು, ಪ್ರೇಮಿಯೂ ಬೇಕೆಂದು ಮಹಿಳೆ ವಿದ್ಯುತ್‌ ಕಂಬವೇರಿ ಪ್ರತಿಭಟನೆ

ಸಮಗ್ರ ನ್ಯೂಸ್‌ : 34 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ವಿವಾಹೇತರ ಸಂಬಂಧ ಇಟ್ಟುಕೊಂಡು ಪತಿ ಹಾಗೂ ಪ್ರಿಯತಮ ಇಬ್ಬರೂ ನನಗೆ ಬೇಕು ಎಂದು ಹೇಳಿ ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ ಪಟ್ಟಣವೊಂದರಲ್ಲಿ ನಡೆದಿದೆ. ಮಹಿಳೆ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸವಾಗಿದ್ದಳು. ಆಕೆ ಪಕ್ಕದ ಗ್ರಾಮದ ವ್ಯಕ್ತಿಯೊಬ್ಬನನ್ನು ಪ್ರೀತಿಸುತ್ತಿದ್ದಳು. ಕಳೆದ 7 ವರ್ಷಗಳಿಂದ ಪತಿಗೆ ತಿಳಿಯದಂತೆ ಇವರಿಬ್ಬರ ಪ್ರೇಮ ಪುರಾಣ ನಡೆಯುತ್ತಿತ್ತು. ಮಹಿಳೆಯ ಪತಿ ರಾಮ್ ಗೋವಿಂದ್ […]

ಲಕ್ನೋ: ಪತಿಯೂ ಬೇಕು, ಪ್ರೇಮಿಯೂ ಬೇಕೆಂದು ಮಹಿಳೆ ವಿದ್ಯುತ್‌ ಕಂಬವೇರಿ ಪ್ರತಿಭಟನೆ Read More »

ನವದೆಹಲಿ: ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ವಕ್ತಾರ ಗೌರವ್ ವಲ್ಲಭ್

ಸಮಗ್ರ ನ್ಯೂಸ್‌ : ನಾಯಕ ಮತ್ತು ವಕ್ತಾರ ಪ್ರೊ.ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನಡೆಯ ಬಗ್ಗೆ ಅಸಮಾಧಾನ ಉಂಟಾಗಿ ಪಕ್ಷಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ವಲ್ಲಭ್ ಅವರು, ಕಾಂಗ್ರೆಸ್ ಪಕ್ಷ ಸಾಗುತ್ತಿರುವುದರ ಬಗ್ಗೆ ನನಗೆ ಸಮಾಧಾನವಿಲ್ಲ, ಪಕ್ಷಕ್ಕೆ ದಿಕ್ಕು ತೋಚದಂತಾಗಿದೆ, ಅಲ್ಲದೆ ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಸಾಧ್ಯವಿಲ್ಲ, ಜತೆಗೆ ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ಬೆಳಗ್ಗೆ ಮತ್ತು ಸಂಜೆ ನಿಂದಿಸಲು ಸಾಧ್ಯವಿಲ್ಲ. ಹೀಗಾಗಿ ನನ್ನ ಹುದ್ದೆ ಮತ್ತು

ನವದೆಹಲಿ: ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ವಕ್ತಾರ ಗೌರವ್ ವಲ್ಲಭ್ Read More »

ಅತೀ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ದ ದಾಖಲೆ/ ಕೇಂದ್ರೀಯ ರೈಲ್ವೆ ವಲಯ ನಂ.1 ಸ್ಥಾನ

ಸಮಗ್ರ ನ್ಯೂಸ್: 2023-24ನೇ ಆರ್ಥಿಕ ವರ್ಷದಲ್ಲಿ ಭಾರತೀಯ ರೈಲ್ವೆಯ ವಿಭಾಗಗಳ ಪೈಕಿ ಅತೀ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುವ ಮೂಲಕ ಕೇಂದ್ರೀಯ ರೈಲ್ವೆ ವಲಯ ನಂ.1 ಸ್ಥಾನ ಪಡೆದುಕೊಂಡಿದೆ. ಕಳೆದ ಆರ್ಥಿಕ ವರ್ಷದಲ್ಲಿ 146.5 ಕೋಟಿ ಪ್ರಯಾಣಿಕರನ್ನು ಕರೆದೊಯ್ದಿದ್ದ ಈ ವಲಯವು, ಈ ಆರ್ಥಿಕ ವರ್ಷದಲ್ಲಿ 158.3 ಕೋಟಿ ಪ್ರಯಾಣಿಕರನ್ನು ಕರೆದೊಯ್ದಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.8 ಹೆಚ್ಚಿನ ಸಾಧನೆಯಾಗಿದೆ. ಕೇಂದ್ರೀಯ ರೈಲ್ವೆ ವಲಯವು 2023-24 ರಲ್ಲಿ ಒಟ್ಟು 7,311ಕೋಟಿ ಆದಾಯ ಗಳಿಸಿದೆ. ಕಳೆದ ವರ್ಷದ ಆದಾಯ

ಅತೀ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ದ ದಾಖಲೆ/ ಕೇಂದ್ರೀಯ ರೈಲ್ವೆ ವಲಯ ನಂ.1 ಸ್ಥಾನ Read More »

ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಕಾಂಗ್ರೆಸ್‍ನಲ್ಲಿದ್ದ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಕಾಂಗ್ರೆಸ್‍ನಲ್ಲಿದ್ದ ವಿಜೇಂದರ್ ಸಿಂಗ್ 2019 ರ ಲೋಕಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ಇದೀಗ ವಿಜೇಂದರ್ ಸಿಂಗ್ ಅವರು ಬಿಜೆಪಿ ಸೇರಿದ್ದು, ಬಿಜೆಪಿ ಬಲ ಮತ್ತಷ್ಟು ಹೆಚ್ಚಿದೆ.

ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ Read More »

ನವದೆಹಲಿ:ಕಾಂಗ್ರೆಸ್‌ ಲೋಕಸಭೆ ಚುನಾವಣೆಗೆ 25 ಗ್ಯಾರಂಟಿ ಘೋಷಣೆ

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ದೃಷ್ಟಿಯಿಂದ ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ದೇಶದ ಜನರಿಗೆ 25 ಗ್ಯಾರಂಟಿಗಳನ್ನು ಘೋಷಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಘರ್‌ ಘರ್‌ ಗ್ಯಾರಂಟಿ ಎಂಬ ಅಭಿಯಾನವನ್ನು ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದಿಂದ ಆರಂಭಿಸಿದ್ದಾರೆ. ಕಾಂಗ್ರೆಸ್‌ ಸುಮಾರು 8 ಭಾಷೆಗಳಲ್ಲಿ ಗ್ಯಾರಂಟಿ ಕಾರ್ಡ್‌ಗಳನ್ನು ಮುದ್ರಿಸಿದ್ದು, ಪಕ್ಷದ ಕಾರ್ಯಕರ್ತರು ದೇಶಾದ್ಯಂತ 8 ಕೋಟಿಗೂ ಅಧಿಕ ಕುಟುಂಬಗಳಿಗೆ ಕಾರ್ಡ್‌ಗಳನ್ನು ವಿತರಣೆ

ನವದೆಹಲಿ:ಕಾಂಗ್ರೆಸ್‌ ಲೋಕಸಭೆ ಚುನಾವಣೆಗೆ 25 ಗ್ಯಾರಂಟಿ ಘೋಷಣೆ Read More »

ಹೈದರಾಬಾದ್ : ಕೆಮಿಕಲ್‌ ಫ್ಯಾಕ್ಟರಿ ಭೀಕರ ಸ್ಫೋಟಕ್ಕೆ ಐವರು ಬಲಿ

ಸಮಗ್ರ ನ್ಯೂಸ್‌ :‌ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಭೀಕರ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿರುವ ಚಂದಾಪುರ ಗ್ರಾಮದ ಎಸ್‌ಬಿಆರ್‌ ಆರ್ಗಾನಿಕ್ಸ್‌ ಕಾರ್ಖಾನೆಯಲ್ಲಿ ನಡೆದಿದೆ. ರಾಸಾಯನಿಕ ಸೋರಿಕೆಯ ಬಳಿಕ ಭೀಕರವಾಗಿ ಸ್ಫೋಟ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಐವರು ಸುಟ್ಟು ಭಸ್ಮವಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿದೆ. ಭೀಕರ ಸ್ಫೋಟದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಭೀಕರ ಹೊಗೆ ಆವರಿಸಿಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಯು

ಹೈದರಾಬಾದ್ : ಕೆಮಿಕಲ್‌ ಫ್ಯಾಕ್ಟರಿ ಭೀಕರ ಸ್ಫೋಟಕ್ಕೆ ಐವರು ಬಲಿ Read More »

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಆಸ್ತಿ ಎಷ್ಟಿದೆ ಗೊತ್ತಾ?

ಸಮಗ್ರ ನ್ಯೂಸ್‌ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಲೋಕಸಭೆ ಚುನಾವಣೆಯ ಪ್ರಚಾರ ಆರಂಭಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೆ ಜೊತೆಗೆ ಅವರು ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದಾರೆ. ಶೋಭಾ ಕರಂದ್ಲಾಜೆಯವರು 16.02 ಕೋಟಿ ಆಸ್ತಿಯ ಒಡತಿಯಾಗಿದ್ದಾರೆ. ಚರಾಸ್ತಿ – 9 ಕೋಟಿ 23 ಲಕ್ಷ 66 ಸಾವಿರ 909 ರೂಪಾಯಿ ಮೌಲ್ಯ, ಸ್ಥಿರಾಸ್ತಿ – 6 ಕೋಟಿ 78 ಲಕ್ಷ 97 ಸಾವಿರ ರೂಪಾಯಿ ಮೌಲ್ಯ, ಬ್ಯಾಂಕ್

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಆಸ್ತಿ ಎಷ್ಟಿದೆ ಗೊತ್ತಾ? Read More »

ಮಧ್ಯಪ್ರದೇಶ: ಕಾಂಗ್ರೆಸ್‌ ಪಕ್ಷದವರೇ ರಾಹುಲ್‌ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ; ಯಾದವ್

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ ಪಕ್ಷವೇ ರಾಹುಲ್‌ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್‌ ಯಾದವ್‌ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ಮೂಲಕ ಜಯ ಸಾಧಿಸಿದರೆ, ದೇಶದಲ್ಲಿ ಶಾಂತಿ ನೆಲೆಸುವುದಿಲ್ಲ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಹೇಳಿಕೆಗೆ ಮೋಹನ್‌ ಯಾದವ್‌ ಪ್ರತಿಕ್ರಿಯಿಸಿ, ರಾಹುಲ್ ಮಾತಿನಲ್ಲಿ ಯಾವುದೇ ಸತ್ಯವಿಲ್ಲ ಎಂದು ತಿರುಗೇಟು ನೀಡಿದರು. ಏಕೆಂದರೆ ಅವರದೇ ಪಕ್ಷದವರು ರಾಹುಲ್‌ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಬೇರೆಯವರು ಹೇಗೆ ಅವರನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಹೇಳಿದರು. ಚುನಾವಣಾ

ಮಧ್ಯಪ್ರದೇಶ: ಕಾಂಗ್ರೆಸ್‌ ಪಕ್ಷದವರೇ ರಾಹುಲ್‌ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ; ಯಾದವ್ Read More »

ನವದೆಹಲಿ: ಕೇಂದ್ರ ಸರ್ಕಾರದಿಂದ ಐಫೋನ್‌ ಬಳಕೆದಾರರಿಗೆ ಎಚ್ಚರಿಕೆ

ಸಮಗ್ರ ನ್ಯೂಸ್‌ : ಭಾರತದಲ್ಲಿ ಅತಿ ಹೆಚ್ಚು ಜನ ಆ್ಯಪಲ್‌ ಕಂಪನಿಯ ಐಫೋನ್‌ ಸೇರಿ ಹತ್ತಾರು ಉತ್ಪನ್ನಗಳನ್ನು ಬಳಸುತ್ತಿದ್ದು, ದೇಶದಲ್ಲಿ ಆ್ಯಪಲ್‌ ಕಂಪನಿಯ ಉತ್ಪನ್ನಗಳನ್ನು ಬಳಸುವುದೇ ಹೆಗ್ಗಳಿಕೆಯ ಸಂಕೇತ. ಇಂತಹ ಪರಿಸ್ಥಿತಿಯ ಮಧ್ಯೆಯೇ, ಆ್ಯಪಲ್‌ ಕಂಪನಿಯ ಐಫೋನ್‌, ಮ್ಯಾಕ್‌ಬುಕ್ಸ್‌, ಐಪ್ಯಾಡ್ಸ್‌ ಹಾಗೂ ವಿಷನ್‌ ಪ್ರೊ ಹೆಡ್‌ಸೆಟ್‌ಗಳನ್ನು ಬಳಸುವವರಿಗೆ ಕೇಂದ್ರ ಸರ್ಕಾರ ಎಚ್ಚರಿಕೆಯನ್ನು ನೀಡಿದೆ. ರಿಮೋಟ್‌ ಕೋಡ್‌ ಎಕ್ಸಿಕ್ಯೂಷನ್‌ಗೆ ಕನೆಕ್ಷನ್‌ ಮಾಡುವಾಗ ಏರುಪೇರಾಗಿದೆ. ಇದರಿಂದಾಗಿ ಐಫೋನ್‌, ಮ್ಯಾಕ್‌ಬುಕ್ಸ್‌, ಐಪ್ಯಾಡ್ಸ್‌ ಹಾಗೂ ವಿಷನ್‌ ಪ್ರೊ ಹೆಡ್‌ಸೆಟ್‌ ಬಳಸುವುದು ಅಪಾಯಕಾರಿಯಾಗಿದೆ ಎಂದು

ನವದೆಹಲಿ: ಕೇಂದ್ರ ಸರ್ಕಾರದಿಂದ ಐಫೋನ್‌ ಬಳಕೆದಾರರಿಗೆ ಎಚ್ಚರಿಕೆ Read More »

ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ನಾಮಪತ್ರ ಸಲ್ಲಿಸಿದರು. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ನಾಮಪತ್ರ ಸಲ್ಲಿಸುವ ಮುನ್ನ ಇಲ್ಲಿನ ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್

ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ Read More »