ರಾಷ್ಟ್ರೀಯ

Mobile Tips: ಮಕ್ಕಳಿಗೆ ಫೋನ್ ಕೊಡುತ್ತಿದ್ದೀರಾ? ಈ ಸೆಟ್ಟಿಂಗ್ಸ್ ಆನ್ ಮಾಡಿ, ನೋ ಟೆನ್ಶನ್!

ಸಮಗ್ರ ನ್ಯೂಸ್: ದೊಡ್ಡವರು ಮಕ್ಕಳಿಗೆ ಫೋನ್ ಕೊಡಲು ಒತ್ತಡ ಹೇರಬೇಕು. ಅವರು ಏನು ಮಾಡುತ್ತಾರೆ ಮತ್ತು ಅವರು ಏನು ನೋಡುತ್ತಾರೆ ಎಂಬ ಕಲ್ಪನೆ ಇದೆ. ಹಾಗಾದರೆ ಮಕ್ಕಳಿಗೆ ಮೊಬೈಲ್ ಕೊಡುವ ಮುನ್ನ ಯಾವ ಯಾವ ಸೆಟ್ಟಿಂಗ್ಸ್ ಬದಲಾಯಿಸಬೇಕು ಎಂದು ತಿಳಿದುಕೊಳ್ಳೋಣ. ಆದ್ದರಿಂದ ಅವರು ನಿಮ್ಮ ಫೋನ್‌ನಿಂದ ಅಂತಹ ವಿಷಯಗಳನ್ನು ನೋಡಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಸ್ಮಾರ್ಟ್‌ಫೋನ್‌ಗಳಿವೆ. ಅವರಿಗೆ ಲಾಭಗಳ ಜೊತೆಗೆ ಅಪಾಯಗಳೂ ಇವೆ. ಮನೆಯಲ್ಲಿ ಮಕ್ಕಳು ಸ್ಮಾರ್ಟ್‌ಫೋನ್ ಬಳಸುವುದನ್ನು ತಡೆಯುವುದು ಅಸಾಧ್ಯ. ಬಾಲ್ಯದಿಂದಲೂ ಮೊಬೈಲ್ […]

Mobile Tips: ಮಕ್ಕಳಿಗೆ ಫೋನ್ ಕೊಡುತ್ತಿದ್ದೀರಾ? ಈ ಸೆಟ್ಟಿಂಗ್ಸ್ ಆನ್ ಮಾಡಿ, ನೋ ಟೆನ್ಶನ್! Read More »

ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ

ಸಮಗ್ರ ನ್ಯೂಸ್: ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಈ ಮಿಠಾಯಿಯನ್ನು ಬ್ಯಾನ್ ಮಾಡಿದೆ. ಕೆಲ ದಿನಗಳ ಹಿಂದೆ ಪುದುಚೇರಿಯಲ್ಲಿ ಬಾಂಬೆ ಮಿಠಾಯಿಯನ್ನು ಮಾರಾಟ ಮಾಡಬಾರದು ಎಂದು ಘೋಷಣೆ ಮಾಡಲಾಗಿತ್ತು. ಈಗ ತಮಿಳುನಾಡಿನಲ್ಲೂ ಇದೇ ರೂಲ್ಸ್ ಬಂದಿದೆ. ಗಿಂಡಿಯ ಸರ್ಕಾರಿ ಆಹಾರ ವಿಶ್ಲೇಷನಾ ಪ್ರಯೋಗಾಲಯ ಈ ಬಗ್ಗೆ ಅಧ್ಯಯನ ನಡೆಸಿದ್ದು, ಕಾಟನ್ ಕ್ಯಾಂಡಿಯಲ್ಲಿ ಜವಳಿ ಬಣ್ಣ ಮತ್ತು ರಾಸಾಯನಿಕ ರೋಡೋಮಿನ್-ಬಿ ಪತ್ತೆಯಾಗಿದೆ.ಹೀಗಾಗಿ ಇದರಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಕಾಟನ್ ಕ್ಯಾಂಡಿಯನ್ನು

ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ Read More »

58ನೇ ಜ್ಞಾನಪೀಠ ಪ್ರಶಸ್ತಿ ಘೋಷಣೆ|ಉರ್ದು ಕವಿ ಗುಲ್ಜಾರ್ ಮತ್ತು ರಾಮಭದ್ರಾಚಾರ್ಯರಿಗೆ ಪ್ರಶಸ್ತಿ

ಸಮಗ್ರ ನ್ಯೂಸ್:58ನೇ ಜ್ಞಾನಪೀಠ ಪ್ರಶಸ್ತಿಯನ್ನು ಇಂದು ಘೋಷಣೆ ಮಾಡಲಾಗಿದೆ. ಪ್ರಸಿದ್ಧ ಉರ್ದು ಕವಿ ಮತ್ತು ಗೀತರಚನೆಕಾರ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂದು ಜ್ಞಾನಪೀಠ ಆಯ್ಕೆ ಸಮಿತಿ ಪ್ರಕಟಿಸಿದೆ. ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಸಾಹಿತ್ಯ ಕೃಷಿಗಾಗಿ ಹೆಸರುವಾಸಿಯಾಗಿದ್ದಾರೆ ಜೊತೆಗೆ ಪ್ರಸ್ತುತ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004

58ನೇ ಜ್ಞಾನಪೀಠ ಪ್ರಶಸ್ತಿ ಘೋಷಣೆ|ಉರ್ದು ಕವಿ ಗುಲ್ಜಾರ್ ಮತ್ತು ರಾಮಭದ್ರಾಚಾರ್ಯರಿಗೆ ಪ್ರಶಸ್ತಿ Read More »

ಇಂದು ಇಸ್ರೋದಿಂದ ಹವಾಮಾನ ಮುನ್ಸೂಚನಾ ಉಪಗ್ರಹ ಉಡಾವಣೆ

ಸಮಗ್ರ ನ್ಯೂಸ್: ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇಂದು ಇನ್‌ಸ್ಯಾಟ್‌-3ಡಿಎಸ್‌ ಹವಾಮಾನ ಮುನ್ಸೂಚನಾ ಉಪಗ್ರಹವನ್ನು ಉಡಾವಣೆ ಮಾಡಲಿದೆ ಎಂದು ವರದಿಯಾಗಿದೆ. ಫೆ.17ರ ಸಂಜೆ 5.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಉಪಗ್ರಹ ಉಡಾವಣೆಗೊಳ್ಳಲಿದ್ದು, 51.7 ಮೀಟರ್‌ ಎತ್ತರವಿರುವ ಜಿಎಸ್‌ಎಲ್‌ವಿ ರಾಕೆಟ್‌ ಉಪಗ್ರಹವನ್ನು ಹೊತ್ತೂಯ್ಯಲಿದೆ. ಇನ್ನು ಉಪಗ್ರಹ ಒಟ್ಟು ತೂಕ 2,274 ಕೆ.ಜಿ. ಇದರ ನಿರ್ಮಾಣಕ್ಕೆ 480 ಕೋಟಿ ರೂ. ವೆಚ್ಚವಾಗಿದ್ದು, ಕೇಂದ್ರ ಭೂವಿಜ್ಞಾನ ಇಲಾಖೆ ಸಂಪೂರ್ಣ ವೆಚ್ಚವನ್ನು ಭರಿಸಿದೆ. ಈ ಉಪಗ್ರಹವು ಭೂಮಿಯ ಮೇಲ್ಪದರ, ಸಮುದ್ರಭಾಗಗಳ ಮೇಲೆ ನಿಗಾ,

ಇಂದು ಇಸ್ರೋದಿಂದ ಹವಾಮಾನ ಮುನ್ಸೂಚನಾ ಉಪಗ್ರಹ ಉಡಾವಣೆ Read More »

HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಿಸಿದ ಸರ್ಕಾರ| ಮೇ.31 ಕೊನೆಯ ದಿನ

ಸಮಗ್ರ ನ್ಯೂಸ್: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನಿರ್ದಿಷ್ಟ ಸಮಯ ನೀಡಿತ್ತು ಆದರೆ ಇದೀಗ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೇ 31ರ ವರೆಗೆ ಅಂದರೆ ಮೂರು ತಿಂಗಳು ವಿಸ್ತರಿಸಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್​ ಅವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಸದನದಲ್ಲಿ ಗಡುವು ವಿಸ್ತರಣೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾಹಿತಿ ನೀಡಿದ್ದರು. ಇಂದು ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ

HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಿಸಿದ ಸರ್ಕಾರ| ಮೇ.31 ಕೊನೆಯ ದಿನ Read More »

ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ| 11 ಕಾರ್ಮಿಕರು ಸಜೀವ ದಹನ

ಸಮಗ್ರ ನ್ಯೂಸ್: ಬಣ್ಣದ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 11ಮಂದಿ ಕಾರ್ಮಿಕರು ಸಜೀವ ದಹನವಾದ ಘಟನೆ ಫೆ. 15ರಂದು ನವದೆಹಲಿಯ ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ 11ಮಂದಿ ಕಾರ್ಮಿಕರ ಸುಟ್ಟ ಮೃತದೇಹಗಳು ಪತ್ತೆಯಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತು ಈ ವೇಳೆ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ| 11 ಕಾರ್ಮಿಕರು ಸಜೀವ ದಹನ Read More »

20 ಮೊಬೈಲ್ ಅನ್ನ ಒಟ್ಟೊಟ್ಟಿಗೆ ಬಳಸ್ತಾರಂತೆ ಗೂಗಲ್ ಸಿಇಒ ಸುಂದರ್ ಪಿಚೈ! ಹೇಗಿದೆ ಸಾಧ್ಯ?

ಸಮಗ್ರ ನ್ಯೂಸ್: ಈ ಟೆಕ್ ಕಂಪನಿಗಳ ದೊಡ್ಡ ಬಾಸ್‌ಗಳು ತಮ್ಮ ದೈನಂದಿನ ಜೀವನದಲ್ಲಿ ತಂತ್ರಜ್ಞಾನವನ್ನು ಎಷ್ಟರ ಮಟ್ಟಿಗೆ ಬಳಸುತ್ತಾರೆ ಅಂತ ನೀವು ತಿಳಿದುಕೊಂಡರೆ ಗ್ಯಾರೆಂಟಿ ಶಾಕ್ ಆಗ್ತೀರಾ. ಬನ್ನಿ ಹಾಗಾದರೆ ಗೂಗಲ್ ಮತ್ತು ಆಲ್ಫಾಬೆಟ್‌ನ ಸಿಇಒ ಸುಂದರ್ ಪಿಚೈ ಅವರು ಈ ಬಗ್ಗೆ ಇತ್ತೀಚೆಗೆ ನೀಡಿದ ಒಂದು ಸಂದರ್ಶನದಲ್ಲಿ ಏನಂತ ಹೇಳಿದ್ದಾರೆ ನೋಡಿ. ತಮ್ಮ ಟೆಕ್ ಅಭ್ಯಾಸಗಳ ಬಗ್ಗೆ ಮಾತನಾಡಿದ ಸುಂದರ್ ಪಿಚೈ ಅವರು ಹೇಳಿದ ಒಂದು ಆಶ್ಚರ್ಯಕರವಾದ ವಿಷಯವೆಂದರೆ ಅವರು ವಿವಿಧ ಕಾರಣಗಳಿಗಾಗಿ ಒಂದೇ ಬಾರಿಗೆ

20 ಮೊಬೈಲ್ ಅನ್ನ ಒಟ್ಟೊಟ್ಟಿಗೆ ಬಳಸ್ತಾರಂತೆ ಗೂಗಲ್ ಸಿಇಒ ಸುಂದರ್ ಪಿಚೈ! ಹೇಗಿದೆ ಸಾಧ್ಯ? Read More »

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭ, ಲೋಕಸಭಾ ಕಲಾಪದಲ್ಲಿಯೂ ಸಕ್ರಿಯವಾಗಿ ಲವಲವಿಕೆಯಿಂದ ದೇವೇಗೌಡ ಅವರು ಭಾಗಿಯಾಗಿದ್ದರು.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

ದೆಹಲಿಯಲ್ಲಿ ರೈತರ ದೆಹಲಿ ಚಲೋ ಪ್ರತಿಭಟನೆ

ಸಮಗ್ರ ನ್ಯೂಸ್: ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ. ಯುನೈಟೆಡ್ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಘೋಷಣೆ ಮಾಡಿದೆ. ಉತ್ತರ ಪ್ರದೇಶ, ಹರ್ಯಾಣ ಮತ್ತು ಪಂಜಾಬ್ ಮತ್ತು ಇತರೆ ಸ್ಥಳಗಳಿಂದ ರೈತರು ಬಂದು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ರೈತರು ಬ್ಯಾರಿಕೇಡ್ ತೆಗೆಯಲು ಪ್ರಯತ್ನಿಸಿದ್ದರಿಂದ ಪೊಲೀಸರು ಅಶ್ರುವಾಯು ಶೆಲ್ ಗಳನ್ನು ಸಿಡಿಸಿದ್ದಾರೆ. ಮತ್ತೊಂದೆಡೆ, ರೈತರ ‘ದೆಹಲಿ ಚಲೋ’

ದೆಹಲಿಯಲ್ಲಿ ರೈತರ ದೆಹಲಿ ಚಲೋ ಪ್ರತಿಭಟನೆ Read More »

ಫೆ.16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಎಸ್‌ಕೆಎಂ

ಸಮಗ್ರ ನ್ಯೂಸ್: ರೈತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ದೆಹಲಿ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದು ಎರಡು ಮೂರು ದಿನಗಳಿಂದ ರೈತರ ಹೋರಾಟ ತಾರಕಕ್ಕೇರಿತು. ದೆಹಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಗೆ ಆಗಮಿಸುತ್ತಿದ್ದರು. ಇವರನ್ನು ತಡೆಯುವಲ್ಲಿ ಪೊಲೀಸರು ಹರಸಾಹಸ ಪಡಬೇಕಾಯಿತು. ಇದೀಗ ಸಂಯುಕ್ತ ಕಿಸಾನ್ ಮೋರ್ಚಾ ಫೆಬ್ರವರಿ 16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬ್ಯಾನರ್‌ನಡಿಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ರೈತ ಸಂಘಗಳು ತಮ್ಮ ಇತರ ಬೇಡಿಕೆಗಳನ್ನು ಕೇಂದ್ರ

ಫೆ.16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಎಸ್‌ಕೆಎಂ Read More »