ಉಜ್ವಲ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ/ ಮತ್ತೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ
ಸಮಗ್ರ ನ್ಯೂಸ್: ಉಜ್ವಲ ಯೋಜನೆಯ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿಯನ್ನು ಮುಂದಿನ ವರ್ಷ ಮಾರ್ಚ್ ತಿಂಗಳ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕಳೆದ ಅಕ್ಟೋಬರ್ನಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ನೀಡುತ್ತಿದ್ದ 200 ರೂಪಾಯಿ ಸಬ್ಸಿಡಿಯನ್ನು 300 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪಿಯೂಷ್ ಗೋಯೆಲ್, 14.2 ಕೆಜಿ ಎಲ್ಪಿಜಿ ಸಿಲಿಂಡರ್ಗೆ ನೀಡುತ್ತಿದ್ದ 300 ರೂಪಾಯಿ ಸಬ್ಸಿಡಿ ಯೋಜನೆ ಲಾಭವನ್ನು ಮತ್ತೆ ಒಂದು ವರ್ಷಕ್ಕೆ ವಿಸ್ತರಣೆಯಾಗಿದೆ. ಪ್ರತಿ […]
ಉಜ್ವಲ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ/ ಮತ್ತೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ Read More »