ರಾಷ್ಟ್ರೀಯ

ಮೇಡ್ ಇನ್ ಇಂಡಿಯಾ ಚಾರ್ಜಿಂಗ್ ಬೈಕ್! ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು, ಸಾವಿರಾರು ಕಿಲೋಮೀಟರ್ ಹೊಗಬಹುದು

ಪ್ರಸ್ತುತ, ಎಲೆಕ್ಟ್ರಿಕ್ ವಾಹನಗಳ ಟ್ರೆಂಡ್ ಚಾಲನೆಯಲ್ಲಿದೆ. ಹೆಚ್ಚುತ್ತಿರುವ ಪರಿಸರ ಮಾಲಿನ್ಯ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಆಸಕ್ತಿ ಹೊಂದಿದ್ದಾರೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ಆಟೋಗಳು ಮತ್ತು ಇತರ ಕೆಲವು ಕಾರುಗಳು ಸಹ ಲಭ್ಯವಿದೆ. ಆದರೆ ಪ್ರಸ್ತುತ ವಾಹನ ಚಾಲಕರು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಖರೀದಿಸಲು ಆಸಕ್ತಿ ತೋರಿಸುತ್ತಿದ್ದಾರೆ. ದ್ವಿಚಕ್ರ ವಾಹನಗಳ ಮಾರಾಟ ಜೋರಾಗಿದೆ. ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ವಾಹನಗಳ ಮೇಲೆ ಸಬ್ಸಿಡಿಯನ್ನು ಸಹ ನೀಡುತ್ತದೆ. ವಿವಿಧ […]

ಮೇಡ್ ಇನ್ ಇಂಡಿಯಾ ಚಾರ್ಜಿಂಗ್ ಬೈಕ್! ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು, ಸಾವಿರಾರು ಕಿಲೋಮೀಟರ್ ಹೊಗಬಹುದು Read More »

ಕಾರಿನ ಮೇಲೆ ಬಂಪರ್ ಆಫರ್, ಈಗ ಮಿಸ್ ಮಾಡಿದ್ರೆ ಮುಂದೆಂದೂ ಸಿಗೋಲ್ಲ

ಕಾರಿನಲ್ಲಿ ಪ್ರಯಾಣಿಸುವ ಆಸೆ ಎಲ್ಲರಿಗೂ ಇರುತ್ತದೆ. ತನ್ನ ಆಸೆ ಈಡೇರಿದ ನಂತರ ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬ ಮನುಷ್ಯನ ಕನಸು. ಪ್ರತಿಯೊಬ್ಬರಿಗೂ ಮನೆ ಮುಂದೆ ಕಾರು ಇರಬೇಕು. ಇಂದಿನ ಸಮಾಜದಲ್ಲಿ ಅನೇಕ ಜನರು ಕಾರುಗಳನ್ನು ಖರೀದಿಸಲು ಆಸಕ್ತಿ ಹೊಂದಿದ್ದಾರೆ. ಕೆಲವರು ಮಾರುಕಟ್ಟೆಗೆ ಬಂದ ಹೊಸ ಮಾದರಿಯ ಕಾರುಗಳನ್ನು ಖರೀದಿಸುತ್ತಾರೆ. ಗ್ರಾಹಕರನ್ನು ಆಕರ್ಷಿಸಲು ವಿವಿಧ ರೀತಿಯ ಕಾರುಗಳು ಲಭ್ಯವಿವೆ. ಮತ್ತು ಕೆಲವರಿಗೆ ಕಾರಿನಲ್ಲಿ ತಿರುಗಾಡುವ ಆಸೆ ಇರುತ್ತದೆ ಆದರೆ ಕಾರು ಖರೀದಿಸಲು ಅಥವಾ ಒಂದು ಹೆಜ್ಜೆ ಹಿಂದಕ್ಕೆ ಇಡಲು

ಕಾರಿನ ಮೇಲೆ ಬಂಪರ್ ಆಫರ್, ಈಗ ಮಿಸ್ ಮಾಡಿದ್ರೆ ಮುಂದೆಂದೂ ಸಿಗೋಲ್ಲ Read More »

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಎ.19ರಿಂದ ಏಳು ಹಂತದಲ್ಲಿ ಮತದಾನ| ಜೂ.04ಕ್ಕೆ ಫಲಿತಾಂಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಶನಿವಾರ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಾಣಾ ಆಯುಕ್ತ ರಾಜೀವ್‌ ಕುಮಾರ್, ಎಪ್ರಿಲ್‌ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಪ್ರಿಲ್‌ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಜೂನ್‌ .4 ರಂದು ಫಲಿತಾಂಶ ನಡೆಯಲಿದೆ ಎಂದು ರಾಜೀವ್‌ ಕುಮಾರ್ ಹೇಳಿದ್ದಾರೆ. ಪ್ರಸ್ತುತ ಲೋಕಸಭೆಯ ಅವಧಿ ಜೂನ್‌ 16ಕ್ಕೆ ಕೊನೆಗೊಳ್ಳಲಿದೆ. ಅದಕ್ಕೆ ಮುನ್ನ ಹೊಸ ಸರ್ಕಾರ

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಎ.19ರಿಂದ ಏಳು ಹಂತದಲ್ಲಿ ಮತದಾನ| ಜೂ.04ಕ್ಕೆ ಫಲಿತಾಂಶ Read More »

ಸಡನ್ ಆಗಿ ರಾಜೀನಾಮೆ ಕೊಟ್ಟಿದ್ದು ಯಾಕೆ ಇವರು? ಇದೇನಾ ರೀಸನ್

ಕಂಪನಿಗಳು ಉದ್ಯೋಗಿಗಳನ್ನು ಚೆನ್ನಾಗಿ ನೋಡಿಕೊಂಡರೆ ಮಾತ್ರ ಅವರು ಚೆನ್ನಾಗಿ ಕೆಲಸ ಮಾಡುತ್ತಾರೆ. ಅವರು ಚೆನ್ನಾಗಿ ಕೆಲಸ ಮಾಡಿದಾಗ ಶ್ಲಾಘಿಸುವುದು, ಅನುಕೂಲಕರ ಕೆಲಸದ ವಾತಾವರಣ ನಿರ್ಮಿಸುವುದು ಕಂಪನಿಯ ಜವಾಬ್ದಾರಿ. ಅಂದಾಗ ಮಾತ್ರ ಕಾರ್ಯಕ್ಷಮತೆ ಹೆಚ್ಚಾಗುತ್ತದೆ. ಇದರಿಂದ ಫಲಿತಾಂಶವೂ ಉತ್ತಮವಾಗಿರುತ್ತದೆ. ಆದರೆ ಹೀಗೆ ಮಾಡದೇ ಹೋದಲ್ಲಿ ಉದ್ಯೋಗಿಗಳು ಏಕಾಏಕಿ ಕಂಪನಿಯನ್ನು ತೊರೆಯುತ್ತಾರೆ. ಯುಎಸ್‌ ಸ್ಟೋರ್‌ (US Store) ಒಂದರಲ್ಲಿ ಆಗಿದ್ದೂ ಇದೆ. ಯುಎಸ್‌ನ ವಿಸ್ಕಾನ್ಸಿನ್‌ನ ಮಿನರಲ್ ಪಾಯಿಂಟ್‌ನಲ್ಲಿರುವ ಡಾಲರ್ ಜನರಲ್ ಸ್ಟೋರ್‌ನಲ್ಲಿನ ಒಟ್ಟು ಏಳು ಸಿಬ್ಬಂದಿಗಳು ಕೆಲಸ ಬಿಟ್ಟಿದ್ದಾರೆ. ಬಾಗಿಲಿನ

ಸಡನ್ ಆಗಿ ರಾಜೀನಾಮೆ ಕೊಟ್ಟಿದ್ದು ಯಾಕೆ ಇವರು? ಇದೇನಾ ರೀಸನ್ Read More »

ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಮೋದಿ ರೋಡ್ ಶೋ/ ಮದ್ರಾಸ್ ಹೈಕೋರ್ಟ್ ಅನುಮತಿ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮಾರ್ಚ್ 18 ರಂದು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ರೋಡ್ ಶೋ ಆಯೋಜಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ ಪೋಲಿಸ್ ಇಲಾಖೆ ಅನುಮತಿ ನಿರಾಕರಿಸಿತ್ತು. ಆದರೆ ಇದೀಗ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದ್ದು, ಈ ಬೆಳವಣಿಗೆ ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ತಂದಿದೆ. ಪ್ರಧಾನಿ ನರೇಂದ್ರ ಮೋದಿ. ದಕ್ಷಿಣ ಭಾರತ ಪ್ರವಾಸದಲ್ಲಿದ್ದು, ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ 4 ಕಿಲೋಮೀಟರ್ ರೋಡ್ ಶೋ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಹೈದರಾಬಾದ್ ಸೇರಿದಂತೆ ಇತರ

ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಮೋದಿ ರೋಡ್ ಶೋ/ ಮದ್ರಾಸ್ ಹೈಕೋರ್ಟ್ ಅನುಮತಿ Read More »

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ

ಸಮಗ್ರ ನ್ಯೂಸ್: ನಾಳೆ ಮಾರ್ಚ್ 16 ರೊಳಗೆ ಎಲ್ಲಾ ಚುನಾವಣಾ ಬಾಂಡ್‌ಗಳಲ್ಲಿನ ಸಂಖ್ಯೆಗಳನ್ನು ಪ್ರಕಟಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಈ ಸಂಖ್ಯೆಗಳು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಸಂಪರ್ಕವನ್ನು ಬಹಿರಂಗಪಡಿಸುತ್ತವೆ. ಅಂದರೆ ಯಾರು ದೇಣಿಗೆ ನೀಡಿದರು ನಿರ್ದಿಷ್ಟವಾಗಿ ಯಾವ ಪಕ್ಷಕ್ಕೆ ನೀಡಿದರು ಎಂಬ ಮಾಹಿತಿ ಗೊತ್ತಾಗಲಿದೆ. ಮಾರ್ಚ್ 12 ರಂದು, ಎಸ್‌ಬಿಐ ಬಾಂಡ್‌ಗಳ ದಾಖಲೆಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ (ECI) ಸಲ್ಲಿಸಿತ್ತು. ಎಸ್‌ಬಿಐ ಬಾಂಡ್

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ Read More »

ನಾಳೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಆದರೆ ಚುನಾವಣೆ ದಿನಾಂಕಕ್ಕೆ ಮಾತ್ರ ಎಲ್ಲರೂ ಕಾಯುತ್ತಿದ್ದಾರೆ. ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಅಂದರೆ ನಾಳೆ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ನಾಳೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್ Read More »

ಇಂದಿನಿಂದ ಪೇಟಿಎಂ ಸೇವೆ ಸಂಪೂರ್ಣ ಬಂದ್| UPI ಸೇವೆಗಳು ಮುಂದುವರಿಕೆ

ಸಮಗ್ರ ನ್ಯೂಸ್: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಮತ್ತು ಫಾಸ್ಟ್ ಟ್ಯಾಗ್ ಸೇರಿದಂತೆ ವಿವಿಧ ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಅದು ಖಾಲಿಯಾಗುವವರೆಗೆ ಬಳಸಬಹುದು. ಆದರೆ, ಅವುಗಳಿಗೆ ಮತ್ತೆ ರಿಚಾರ್ಜ್ ಮಾಡಲು ಅವಕಾಶ ಇರುವುದಿಲ್ಲ. ಫೆಬ್ರವರಿ 29ರಂದೇ ತನ್ನ ಎಲ್ಲಾ ಸೇವೆ ನಿಲ್ಲಿಸುವಂತೆ ಆರ್‌ಬಿಐ ಆದೇಶ ನೀಡಿ ನಂತರ ಮಾರ್ಚ್ 14ರವರೆಗೂ

ಇಂದಿನಿಂದ ಪೇಟಿಎಂ ಸೇವೆ ಸಂಪೂರ್ಣ ಬಂದ್| UPI ಸೇವೆಗಳು ಮುಂದುವರಿಕೆ Read More »

ಅಸಭ್ಯ ಮತ್ತು ಅಶ್ಲೀಲ ಮಾಹಿತಿಗಳಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಅಶ್ಲೀಲ ಮತ್ತು ಅಸಭ್ಯ” ವಿಷಯವನ್ನು ಪ್ರದರ್ಶಿಸುತ್ತಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧ ಮಾಡಿದೆ. ವಿವಿಧ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳ ಸಮನ್ವಯದೊಂದಿಗೆ ಸಚಿವಾಲಯವು 19 ವೆಬ್‌ಸೈಟ್‌ಗಳು, ಗೂಗಲ್ ಪ್ಲೇ ಸ್ಟೋರ್‌ನಲ್ಲಿ (Google Play Store) ಏಳು ಮತ್ತು ಆಪಲ್ ಆಪ್ ಸ್ಟೋರ್‌ನಲ್ಲಿ ಮೂರು ಸೇರಿದಂತೆ 10 ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ಭಾರತದಲ್ಲಿ ಸಾರ್ವಜನಿಕ ಪ್ರವೇಶಕ್ಕಾಗಿ ನಿರ್ಬಂಧಿಸಲಾದ ಪ್ಲಾಟ್‌ಫಾರ್ಮ್‌ಗಳಿಗೆ ಸಂಬಂಧಿಸಿದ 57 ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷ್ಕ್ರಿಯಗೊಳಿಸಿದೆ. ಡ್ರೀಮ್ಸ್ ಫಿಲ್ಮ್ಸ್ (Dreams

ಅಸಭ್ಯ ಮತ್ತು ಅಶ್ಲೀಲ ಮಾಹಿತಿಗಳಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ Read More »

ದೆಹಲಿಯಲ್ಲಿ ಇಂದು ಕಿಸಾನ್ ಮದ್ದೂರ್ ಮಹಾಪಂಚಾಯತ್/ 30,000 ಕ್ಕೂ ಹೆಚ್ಚು ರೈತರು ಭಾಗವಹಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಪಂಜಾಬ್ ಮತ್ತು ಹರಿಯಾಣದಲ್ಲಿ, ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಜಾರಿಗಾಗಿ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತ ಸಂಘಟನೆಗಳು ಆಯೋಜಿಸಿರುವ ಕಿಸಾನ್ ಮದ್ದೂರ್ ಮಹಾಪಂಚಾಯತ್ ನಲ್ಲಿ 30,000 ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಪಂಜಾಬ್ ಮತ್ತು ಹರಿಯಾಣದ ರೈತರು ಬುಧವಾರದಿಂದ ದೆಹಲಿಗೆ ಆಗಮಿಸುತ್ತಿದ್ದು, ಸುಮಾರು 800 ಟ್ರಕ್‍ಗಳು, ಬಸ್‍ಗಳು ಮತ್ತು ರೈಲುಗಳ ಮೂಲಕ ಈಗಾಗಲೇ ದೆಹಲಿಯನ್ನು ತಲುಪಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಇಂದು ಕಿಸಾನ್ ಮದ್ದೂರ್ ಮಹಾಪಂಚಾಯತ್/ 30,000 ಕ್ಕೂ ಹೆಚ್ಚು ರೈತರು ಭಾಗವಹಿಸುವ ಸಾಧ್ಯತೆ Read More »