ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ..
ಸಮಗ್ರ ನ್ಯೂಸ್: ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಹಾಗೂ ಶಾಸಕ ಎಚ್.ಡಿ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿತು. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಸಹ ಜೆಡಿಎಸ್ ನಿಯೋಗದಲ್ಲಿದ್ದರು. ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ […]