ರಾಷ್ಟ್ರೀಯ

ಅಯೋಧ್ಯೆಯಲ್ಲಿ ಮೊಳಗಲಿದೆ “ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ”

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಇದರ ನಡುವೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಗೀತೆ ರಚನೆಗಾರ ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂಬ ಗೀತೆ ಜ.22 ರಂದು ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಪ್ರಸಾರವಾಗಲಿದೆ ಎಂದು ಅಯೋಧ್ಯೆ ಟ್ರಸ್ಟ್ ಟ್ವಿಟ್ ಮಾಡುವ ಮೂಲಕ ಖಚಿತಪಡಿಸಿದೆ. ಈ ಕುರಿತು ಡಾ.ಗಜಾನನ ಶರ್ಮಾ ಸ್ಪಷ್ಟಪಡಿಸಿದ್ದು ನಾನು ರಚಿಸಿದ ಹಾಡನ್ನು ರಾಮಮಂದಿರ ಟ್ರಸ್ಟ್‍ನವರು ತೆಗೆದುಕೊಂಡಿದ್ದಕ್ಕೆ ಖುಷಿಯಾಗಿದೆ ಎಂದರು.ಡಾ.ಗಜಾನನ ಶರ್ಮಾರವರಿಗೆ […]

ಅಯೋಧ್ಯೆಯಲ್ಲಿ ಮೊಳಗಲಿದೆ “ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ” Read More »

370ನೇ ವಿಧಿಯನ್ನು ರದ್ದು/ ಸುಪ್ರೀಕೋರ್ಟ್‍ಗೆ ಮರು ಪರಿಶೀಲನಾ ಅರ್ಜಿ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿರುವ ಸುಪ್ರೀಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಜಾಫರ್ ಇನ್ಸಾಲ್ ಖಾನ್ ಎಂಬವರು ಮತ್ತು ಅವಾಮಿ ನ್ಯಾಷನಲ್ ಕಾನ್ಸರನ್ಸ್‍ನಿಂದ ಎರಡು ಪ್ರತ್ಯೇಕ ಮರು ಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿದೆ. ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019ರ ನಿರ್ಧಾರವನ್ನು, ಡಿಸೆಂಬರ್ 11, 2023 ರಂದು ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠವು ಸರ್ವಾನುಮತದಿಂದ ಎತ್ತಿಹಿಡಿದಿತ್ತು. ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರವನ್ನು

370ನೇ ವಿಧಿಯನ್ನು ರದ್ದು/ ಸುಪ್ರೀಕೋರ್ಟ್‍ಗೆ ಮರು ಪರಿಶೀಲನಾ ಅರ್ಜಿ Read More »

ಮೊಟ್ಟಮೊದಲ ಬುಲೆಟ್ ಟ್ರೈನ್ 2026ರಲ್ಲಿ ಕಾರ್ಯಾರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಸಮಗ್ರ ನ್ಯೂಸ್: ದೇಶದ ಮೊಟ್ಟಮೊದಲ ಬುಲೆಟ್ ಟ್ರೈನ್ 2026ರಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವೈಬ್ರಂಟ್ ಗುಜರಾತ್ ಶೃಂಗಸಭೆಯಲ್ಲಿ ಹೇಳಿದ್ದಾರೆ. ಈವರೆಗೂ 270 ಕಿಲೋಮೀಟರ್‍ವರೆಗಿನ ಕೆಲಸ ಸಂಪೂರ್ಣವಾಗಿದೆ. ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾಪೆರ್Çರೇಷನ್ ಲಿಮಿಟೆಡ್ ಜನವರಿ 8 ರಂದು ಗುಜರಾತ್, ಮಹಾರಾಷ್ಟ್ರ ಮತ್ತು ದಾದ್ರಾ ಮತ್ತು ನಗರ ಹವೇಲಿಯಾದ್ಯಂತ ಬುಲೆಟ್ ರೈಲು ಯೋಜನೆ ಎಂದು ಕರೆಯಲ್ಪಡುವ ಮುಂಬೈ-ಅಹಮದಾಬಾದ್ ರೈಲು ಕಾರಿಡಾರ್‍ಗೆ ಯೋಜನೆಗೆ ಅಗತ್ಯವಿರುವ ಸಂಪೂರ್ಣ 1389.49 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು

ಮೊಟ್ಟಮೊದಲ ಬುಲೆಟ್ ಟ್ರೈನ್ 2026ರಲ್ಲಿ ಕಾರ್ಯಾರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ Read More »

ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ತಿರಸ್ಕರಿಸಿದ ‘ಕೈ’ ನಾಯಕರು…?

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೇನೂ ಕೆಲವು ದಿನಗಳಷ್ಟೆ ಬಾಕಿ ಇದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಬರುವುದಿಲ್ಲ ಎಂದು ಹೇಳಿದೆ. ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ಕೈ ನಾಯಕರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಲವಾರು ಪರ-ವಿರೋಧ ಅಭಿಪ್ರಾಯಗಳ ನಡುವೆ ರಾಮ ಮಂದಿರ ಕಾರ್ಯಕ್ರಮದ ವಿಷಯದಲ್ಲಿ ಕಾಂಗ್ರೆಸ್ ನಿಲುವಿನ ಬಗ್ಗೆ ಊಹಾಪೋಹಗಳಿಗೆ ಕೊನೆ ಹಾಡಿದೆ. ಇಂಡಿಯಾ

ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ತಿರಸ್ಕರಿಸಿದ ‘ಕೈ’ ನಾಯಕರು…? Read More »

ಅಯೋಧ್ಯೆ ರಾಮಮಂದಿರ ಸ್ವರ್ಣ ಲೇಪಿತ ದ್ವಾರಗಳ ಮೊದಲ ಫೋಟೋ ರಿವೀಲ್

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಮುಂಚಿತವಾಗಿ, ದೇವಾಲಯದ ಚಿನ್ನದ ಲೇಪಿತ ಬಾಗಿಲುಗಳ ಮೊದಲ ಫೋಟೋ ಮಂಗಳವಾರ ಬಿಡುಗಡೆ ಆಗಿದೆ. ದೇವಾಲಯದ ಗರ್ಭಗುಡಿ ಅಥವಾ ಗರ್ಭಗೃಹದಲ್ಲಿ ಭಾರವಾದ ಚಿನ್ನದ ಲೇಪಿತ ಬಾಗಿಲುಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ ದೇವರ ವಿಗ್ರಹವನ್ನು ಜನವರಿ 22 ರಂದು ಪ್ರತಿಷ್ಠಾಪಿಸಲಾಗುವುದು. ಹೈದರಾಬಾದ್ ಮೂಲದ ಕುಶಲಕರ್ಮಿಯೊಬ್ಬರು ಈ ಬಾಗಿಲನ್ನು ನಿರ್ಮಿಸಿದ್ದಾರೆ. ಲಕ್ಷಾಂತರ ಜನರ ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಕೇಂದ್ರ ಬಿಂದುವಾದ ಭವ್ಯ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾಪನೆ’ ಅಥವಾ

ಅಯೋಧ್ಯೆ ರಾಮಮಂದಿರ ಸ್ವರ್ಣ ಲೇಪಿತ ದ್ವಾರಗಳ ಮೊದಲ ಫೋಟೋ ರಿವೀಲ್ Read More »

ಹೇ ಪ್ರಭೂ, ಯೇ ಕ್ಯಾ ಹುವಾ| ಇಲ್ಲಿದ್ದಾನೆ ಈ ವೈರಲ್ ಡೈಲಾಗ್ ನ ಸೃಷ್ಟಿಕರ್ತ!!

ಸಮಗ್ರ ನ್ಯೂಸ್: ಹೇಯ್ ಪ್ರಭು ಯೇ ಕ್ಯಾ ಹುವಾ.. ಹೇಯ್ ಹರಿಕೃಷ್ಣ ಜಗನ್ನಾಥ ಪ್ರೇಮಾನಂದ ಯೇ ಕ್ಯಾ ಹುವಾ ಈ ಡೈಲಾಗ್ ಯಾರಿಗೆ ಗೊತ್ತಿಲ್ಲ. ಹೇಳಿ ಯಾರ ಬಾಯಲ್ಲಿ ನೋಡಿದರೂ ಇದೇ ಡೈಲಾಗ್, ಮನೆಯೊಂದಕ್ಕೆ ಪ್ರವಾಹದ ನೀರು ತುಂಬಿದ ವೇಳೆ ಮೂವರು ಯುವಕರು ಆ ನೀರಿನಲ್ಲಿ ತಮ್ಮ ಮೊಬೈಲ್ ಹಿಡಿದು ಇಳಿದ ವೇಳೆ ಈ ಡೈಲಾಗ್ ಹೇಳಿ ಆ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದರು. ಕಳೆದ ವರ್ಷದ ಜೂನ್‌ನಲ್ಲಿ ಈ ವೀಡಿಯೋ ರೆಕಾರ್ಡ್ ಆಗಿತ್ತು. ಇದು ನಂತರದಲ್ಲಿ ಎಷ್ಟು

ಹೇ ಪ್ರಭೂ, ಯೇ ಕ್ಯಾ ಹುವಾ| ಇಲ್ಲಿದ್ದಾನೆ ಈ ವೈರಲ್ ಡೈಲಾಗ್ ನ ಸೃಷ್ಟಿಕರ್ತ!! Read More »

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಮೊಹಮ್ಮದ್ ಶಮಿ

ಸಮಗ್ರ ನ್ಯೂಸ್: ಟೀಂ ಇಂಡಿಯಾ ವೇಗದ ಬೌಲರ್‌ ಮೊಹಮ್ಮದ್ ಶಮಿ, ಕ್ರಿಕೆಟ್‌ನಲ್ಲಿ ದೇಶಕ್ಕೆ ಹೆಮ್ಮೆ ಪಡುವಂತ ಸಾಧನೆ ಮಾಡಿದ್ದಕ್ಕಾಗಿ ಅರ್ಜುನ ಪ್ರಶಸ್ತಿಗೆ ಪಾತ್ರರಾಗಿದ್ದರು. ಇದೀಗ ಶಮಿ ಇಂದು ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದ್ದ ಮೊಹಮ್ಮದ್ ಶಮಿ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಿತ್ತು. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೊಹಮ್ಮದ್ ಶಮಿ

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಮೊಹಮ್ಮದ್ ಶಮಿ Read More »

30 ಲಕ್ಷದೊಳಗಿನ ಹೈಟೆಕ್ ಎಸ್‌ಯುವಿಗಳು, ಫೀಚರ್ಸ್ ಗಳು ರೇಂಜ್ ಗುರೂ!

ನಿಮಗೆ ನೆನಪಿರಬಹುದು, ಟಾಟಾ ಕಂಪನಿಯು ಭಾರತಕ್ಕೆ ನ್ಯಾನೋ ಕಾರನ್ನು ಕಡಿಮೆ ಬೆಲೆಯ ಕಾರು ಎಂದು ತಂದಿದೆ. ಕಾರು ಅತ್ಯಂತ ಅಗ್ಗ ಎಂಬ ಟ್ಯಾಗ್‌ಲೈನ್‌ನಿಂದಾಗಿ ಉತ್ತಮ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ. ಈಗ ಕಡಿಮೆ ಬೆಲೆಯ ಕಾರುಗಳ ಜೊತೆಗೆ ಭಾರತೀಯರು ಕೂಡ ಹೆಚ್ಚಿನ ಬೆಲೆಯ ಕಾರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುತ್ತಿದ್ದಾರೆ. ಹಾಗಾಗಿಯೇ ದೇಶದಲ್ಲಿ ಆಟೋಮೊಬೈಲ್ ಕ್ಷೇತ್ರ ಬೃಹತ್ ಬೆಳವಣಿಗೆಯತ್ತ ಸಾಗುತ್ತಿದೆ. ಹೊಸ ವರ್ಷದಲ್ಲಿ ಕೆಲವು ಹೊಸ ಕಾರುಗಳು ಎಂಟ್ರಿ ಕೊಟ್ಟಿವೆ. 2022 ಕ್ಕೆ ಹೋಲಿಸಿದರೆ, ಆಟೋಮೊಬೈಲ್ ಕಂಪನಿಗಳು 2023 ರಲ್ಲಿ ಹ್ಯಾಚ್‌ಬ್ಯಾಕ್‌ಗಳಿಂದ

30 ಲಕ್ಷದೊಳಗಿನ ಹೈಟೆಕ್ ಎಸ್‌ಯುವಿಗಳು, ಫೀಚರ್ಸ್ ಗಳು ರೇಂಜ್ ಗುರೂ! Read More »

ಈ ಮೊಬೈಲ್ ಗಳಲ್ಲಿ ಫೋಟೋ ತೆಗೆದರೆ ಸೇಮ್ ಟು ಸೇಮ್ DSLR ಕ್ಯಾಮೆರಾದಲ್ಲಿ ತೆಗೆದಷ್ಟೇ ಕ್ಲಾರಿಟಿ ಕೊಡುತ್ತೆ!

ಸಮಗ್ರ ನ್ಯೂಸ್: ನೀವು ಛಾಯಾಗ್ರಹಣವನ್ನು ಇಷ್ಟಪಡಬಹುದು ಮತ್ತು ಹೊಸ ಫೋನ್ ಖರೀದಿಸುವ ಮೊದಲು ವೈಶಿಷ್ಟ್ಯಗಳನ್ನು ನೋಡಿ. ಹಾಗಾಗಿ ಇಂದು ನಾವು ನಿಮಗೆ 2024 ರಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಅಂತಹ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಹೇಳಲಿದ್ದೇವೆ. ಕ್ಯಾಮೆರಾಗೆ ಯಾವುದು ಉತ್ತಮ. ಈ ಫೋನ್‌ಗಳು ಹಗಲು ಅಥವಾ ರಾತ್ರಿಯ ವೀಡಿಯೊಗಳು ಅಥವಾ ಸೆಲ್ಫಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಪ್ರಪಂಚದಾದ್ಯಂತದ ಕ್ಯಾಮರಾ ವೃತ್ತಿಪರರು ಸಹ ಈ ಫೋನ್ ಅನ್ನು ಇಷ್ಟಪಡುತ್ತಾರೆ. ಈ ಫೋನ್‌ಗಳ ಪಟ್ಟಿಯನ್ನು ತಿಳಿಯೋಣ. Apple iPhone 15 Pro Maxಗ್ರಾಹಕರು ಅಮೆಜಾನ್‌ನಿಂದ

ಈ ಮೊಬೈಲ್ ಗಳಲ್ಲಿ ಫೋಟೋ ತೆಗೆದರೆ ಸೇಮ್ ಟು ಸೇಮ್ DSLR ಕ್ಯಾಮೆರಾದಲ್ಲಿ ತೆಗೆದಷ್ಟೇ ಕ್ಲಾರಿಟಿ ಕೊಡುತ್ತೆ! Read More »

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಫೋನ್‌ ಲಾಂಚ್| ಇದರ ಬೆಲೆ ಎಷ್ಟು?

ಸಮಗ್ರ ನ್ಯೂಸ್: ಸ್ಯಾಮ್‌ಸಂಗ್ (Samsung)ನ ಭಿನ್ನ ಫೀಚರ್ಸ್‌ ಆಯ್ಕೆಯೊಂದಿಗೆ ಹೊಸ ಹೊಸ ಫೋನ್‌ಗಳನ್ನು ಅನಾವರಣ ಮಾಡಿಕೊಂಡು ಬರುತ್ತಲೇ ಇದೆ. ಆದರೆ, ಈಗ ಸದ್ದಿಲ್ಲದೆ ಬಹಳ ಜನಪ್ರಿಯತೆ ಪಡೆದಿದ್ದ ಫೋನ್‌ ಅನ್ನು ಹೊಸ ವೇರಿಯಂಟ್‌ನಲ್ಲಿ ಮಗದೊಮ್ಮೆ ಅನಾವರಣ ಮಾಡಿದೆ. ಸ್ಯಾಮ್‌ಸಂಗ್‌ ತನ್ನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G (Samsung Galaxy A14 5G) ಫೋನ್‌ನ ಹೊಸ ವೇರಿಯಂಟ್‌ ಅನ್ನು ಸದ್ದಿಲ್ಲದೆ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಈಗಾಗಲೇ ಸಾಕಷ್ಟು ಸೇಲ್‌ ಆಗಿದ್ದು, ಈ ಕ್ಷಣಕ್ಕೂ ಸಹ ದೊಡ್ಡ ಮಟ್ಟದ

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಫೋನ್‌ ಲಾಂಚ್| ಇದರ ಬೆಲೆ ಎಷ್ಟು? Read More »