ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್
ಸಮಗ್ರ ನ್ಯೂಸ್: ಇತ್ತೀಚೆಗೆ ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳಲಾಗದೆ ಅವರನ್ನು ಮಕ್ಕಳು ವೃದ್ಧಾಶ್ರಮಕ್ಕೆ ಹಾಕುತ್ತಿರುವುದು, ಬೀದಿಯಲ್ಲಿ ಬಿಟ್ಟು ಹೋಗುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು ಮಹತ್ಕಾರ್ಯಕ್ಕೆ ಕೈ ಹಾಕಿದ್ದು, ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಹೊಸ ವರ್ಷದ ಬಳಿಕ ಹೊಸ ಹೆಜ್ಜೆ ಇಟ್ಟ ನಗರ ಪೊಲೀಸರು, ನಗರದ ವೃದ್ಧಾಶ್ರಮಗಳ ಮೇಲೆ ಕಣ್ಣಿಟ್ಟಿದ್ದಾರೆ. ತಂದೆ […]
ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್ Read More »