ರಾಷ್ಟ್ರೀಯ

ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್

ಸಮಗ್ರ ನ್ಯೂಸ್: ಇತ್ತೀಚೆಗೆ ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳಲಾಗದೆ ಅವರನ್ನು ಮಕ್ಕಳು ವೃದ್ಧಾಶ್ರಮಕ್ಕೆ ಹಾಕುತ್ತಿರುವುದು, ಬೀದಿಯಲ್ಲಿ ಬಿಟ್ಟು ಹೋಗುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು ಮಹತ್ಕಾರ್ಯಕ್ಕೆ ಕೈ ಹಾಕಿದ್ದು, ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಹೊಸ ವರ್ಷದ ಬಳಿಕ ಹೊಸ ಹೆಜ್ಜೆ ಇಟ್ಟ ನಗರ ಪೊಲೀಸರು, ನಗರದ ವೃದ್ಧಾಶ್ರಮಗಳ ಮೇಲೆ‌ ಕಣ್ಣಿಟ್ಟಿದ್ದಾರೆ. ತಂದೆ […]

ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್ Read More »

10 ರೂ. ನಾಣ್ಯದ ಗೊಂದಲ/ ಬಸ್ ಗಳಲ್ಲಿ ಕಡ್ಡಾಯ ಸ್ವೀಕಾರಕ್ಕೆ ಸಾರಿಗೆ ಇಲಾಖೆ ಸೂಚನೆ

ಸಮಗ್ರ ನ್ಯೂಸ್: ಕೆಎಸ್‌ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ನಿಗಮಕ್ಕೆ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದ್ದು, ಅದರಲ್ಲಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲೂ 10 ರೂ. ನಾಣ್ಯ ಪಡೆಯುವಂತೆ ಗಳಲ್ಲೂ 10 ರೂ. ನಾಣ್ಯ ಪಡೆಯುವಂತೆ ಆದೇಶಿಸಲಾಗಿದೆ ಇಷ್ಟು ದಿನ 10 ರೂ. ನಾಣ್ಯ ಕೊಟ್ಟರೆ ಕಂಡಕ್ಟರ್‌ಗಳು ತೆಗೆದುಕೊಳ್ಳದೇ, ಇದು ಹೋಗಲ್ಲ ನೋಟು ಕೊಡಿ ಎಂದು ಹೇಳುತ್ತಿದ್ದರು. ಹೀಗಾಗಿ 10 ರೂಪಾಯಿ ನಾಣ್ಯದ ಬಗ್ಗೆ ನಿರ್ಲಕ್ಷ್ಯವಹಿಸಿದ ಹಿನ್ನೆಲೆಯಲ್ಲಿ ತಿಳುವಳಿಕೆ ಪತ್ರದ

10 ರೂ. ನಾಣ್ಯದ ಗೊಂದಲ/ ಬಸ್ ಗಳಲ್ಲಿ ಕಡ್ಡಾಯ ಸ್ವೀಕಾರಕ್ಕೆ ಸಾರಿಗೆ ಇಲಾಖೆ ಸೂಚನೆ Read More »

ಹವಾಮಾನ ವರದಿ|ಹಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ| ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆಯು, ವಾಯುವ್ಯ, ಮಧ್ಯ ಮತ್ತು ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಆಲಿಕಲ್ಲು ಮಳೆ ಮತ್ತು ಸಹಜ ಮಳೆಯಾಗುವ ಮುನ್ಸೂಚನೆ ನೀಡಿದೆ. ಹವಾಮಾನದಲ್ಲಿ ಉಂಟಾಗುವ ವೈಪರೀತ್ಯವು ವಾಯುವ್ಯ ಮತ್ತು ಮಧ್ಯ ಭಾರತದ ರಾಜ್ಯಗಳ ಮೇಲೆ ಪರಿಣಾಮ ಬೀರಲಿದ್ದು, ಇದರಿಂದಾಗಿ ಜ. 8ರಿಂದ 10ರವರೆಗೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. IMD ಪ್ರಕಾರ, ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ವಾಯವ್ಯ ಭಾರತ, ಮಧ್ಯ ಭಾರತ ಹೊರತುಪಡಿಸಿ ಮಹಾರಾಷ್ಟ್ರ

ಹವಾಮಾನ ವರದಿ|ಹಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ| ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ Read More »

ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ 11 ಕೋಟಿ ರೂ. ದೇಣಿಗೆ

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು11 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ಕೈಗಾರಿಕಾ ಸಚಿವ ಉದಯ್ ಸಮಂತ್ ತಿಳಿಸಿದ್ದಾರೆ. ಮಹಾರಾಷ್ಟ್ರ ಮತ್ತು ಶಿವಸೇನೆ ಪರವಾಗಿ, ಮಹಾರಾಷ್ಟ್ರ ಸಿಎಂ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ರಾಮ ಮಂದಿರಕ್ಕಾಗಿ 11 ಕೋಟಿ ರೂ.ಗಳನ್ನು ನೀಡಿದ್ದಾರೆ. ಇಂದು ನಾವು ಚೆಕ್ ಹಸ್ತಾಂತರಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಸಮಂತ್ ಅಯೋಧ್ಯೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಏಕನಾಥ್ ಶಿಂಧೆ ಅವರ ಪುತ್ರ ಹಾಗೂ

ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ 11 ಕೋಟಿ ರೂ. ದೇಣಿಗೆ Read More »

ನೇಸರನ ಅಂಗಳದಲ್ಲಿ ಇಸ್ರೋ ಮಹತ್ವದ ಮೈಲಿಗಲ್ಲು

ಸಮಗ್ರ ನ್ಯೂಸ್: ಚಂದ್ರಯಾನದ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆದಿದ್ದ ಇಸ್ರೋ (ISRO), ಇದೀಗ ಮತ್ತೊಂದು ಸಾಧನೆ ಮಾಡಿದೆ. ಇಸ್ರೋ ಕಳಿಸಿದ್ದ ಆದಿತ್ಯ ಎಲ್-1 ನೌಕೆ ಇದೀಗ ನಿಗದಿತ ಕಕ್ಷೆ ತಲುಪಿದೆ. ಸೋಲಾರ್ ಮಿಷನ್ ಅಡಿಯಲ್ಲಿ ISRO ಆದಿತ್ಯ ಎಂಬ ನೌಕೆಯನ್ನು ಕಳಿಸಿತ್ತು. ಇದೀಗ ಆದಿತ್ಯ-L1 ಇಂದು ತನ್ನ ಗಮ್ಯಸ್ಥಾನ L-1 ಪಾಯಿಂಟ್ ಅನ್ನು ತಲುಪಿದೆ. ಇಸ್ರೋ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಭೂಮಿಯಿಂದ ಸುಮಾರು 15 ಲಕ್ಷ ಕಿಲೋಮೀಟರ್ ದೂರದಲ್ಲಿರುವ ತನ್ನ ಅಂತಿಮ ಗಮ್ಯಸ್ಥಾನ

ನೇಸರನ ಅಂಗಳದಲ್ಲಿ ಇಸ್ರೋ ಮಹತ್ವದ ಮೈಲಿಗಲ್ಲು Read More »

10ರೂ. ನಾಣ್ಯಗಳನ್ನು ‘ಪ್ರಯಾಣಿಕ’ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’

ಸಮಗ್ರ ನ್ಯೂಸ್: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ. ಕೇಂದ್ರ ಸರಕಾರವಾಗಲಿ, ಆರ್‌.ಬಿ.ಐ ಯಾಗಲಿ 10 ರೂ. ನಾಣ್ಯಗಳನ್ನು ನಿಷೇಧಿಸಿಲ್ಲ ಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ 10ರೂ. ನಾಣ್ಯಗಳನ್ನು ಸ್ವೀಕರಿಸಬಹುದು ಮತ್ತು ಬಳಸಬಹುದು. 10ರೂ. ನಾಣ್ಯಗಳನ್ನು ಬಳಸುವುದರಿಂದ ಚಿಲ್ಲರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್‌.ಬಿ.ಐ ಹಲವು ಬಾರಿ 10ರೂ. ನಾಣ್ಯಗಳನ್ನು ಚಲಾವಣೆಯಿಂದ ಹಿಂಪಡೆದಿಲ್ಲ. ಆದರೂ ಸಹ

10ರೂ. ನಾಣ್ಯಗಳನ್ನು ‘ಪ್ರಯಾಣಿಕ’ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’ Read More »

ರಾಮ ಮಂದಿರ ಉದ್ಘಾಟನೆ/ ಬಾಬ್ರಿ ಮಸೀದಿ ಪರ ವಾದಿಯಾಗಿದ್ದ ಇನ್ಸಾಲ್ ಅನ್ಸಾರಿಗೂ ಆಹ್ವಾನ

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾಬ್ರಿ ಮಸೀದಿ ಪರ ವಾದಿಯಾಗಿದ್ದ ಇನ್ಸಾಲ್ ಅನ್ಸಾರಿಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನಿಂದ ಆಹ್ವಾನ ನೀಡಲಾಗಿದೆ. ಇನ್ಸಾಲ್ ಅನ್ಸಾರಿ ಅವರು ಬಾಬ್ರಿ ಮಸೀದಿಯ ಪ್ರಮುಖ ಬೆಂಬಲಿಗರಾಗಿದ್ದರು. ಡಿಸೆಂಬರ್ 30 ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪುನರಾಭಿವೃದ್ಧಿ ಮಾಡಿದ ರೈಲ್ವೆ ನಿಲ್ದಾಣ ಮತ್ತು ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಅಲ್ಲದೇ ಉತ್ತರ ಪ್ರದೇಶದಲ್ಲಿ ಇತರ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದರು. ಈ ಸಂದರ್ಭ

ರಾಮ ಮಂದಿರ ಉದ್ಘಾಟನೆ/ ಬಾಬ್ರಿ ಮಸೀದಿ ಪರ ವಾದಿಯಾಗಿದ್ದ ಇನ್ಸಾಲ್ ಅನ್ಸಾರಿಗೂ ಆಹ್ವಾನ Read More »

ಒಂದು ದೇಶ ಒಂದು ಚುನಾವಣೆ/ ಸಾರ್ವಜನಿಕರ ಸಲಹೆ ಆಹ್ವಾನ

ಸಮಗ್ರ ನ್ಯೂಸ್: ಒಂದು ದೇಶ ಒಂದು ಚುನಾವಣೆ ವಿಷಯಕ್ಕೆ ಸಂಬಂಧಪಟ್ಟಂತೆ ಮೂರು ಕಾನೂನುಗಳನ್ನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಲಹೆ ನೀಡುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ನೇಮಕವಾದ ಸಮಿತಿ ಜನರಲ್ಲಿ ಕೇಳಿಕೊಂಡಿದೆ. ಸಾರ್ವಜನಿಕರು ಜ.15 ರ ಒಳಗಡೆ ಸಲಹೆಯನ್ನು ಲಿಖಿತವಾಗಿ ಬರೆದು ಪೋಸ್ಟ್ ಮಾಡಬಹುದು ಅಥವಾ [email protected] ಗೆ ಇಮೇಲ್ ಮಾಡುವ ಮೂಲಕ ಅಭಿಪ್ರಾಯ ವ್ಯಕ್ತಪಡಿಸಬಹುದು. ಈ ಕುರಿತು ಜಾಹಿರಾತು ನೀಡಲಾಗಿದ್ದು, ಜನರು ನೀಡಿದ ಎಲ್ಲಾ ಸಲಹೆಯನ್ನು ಸಮಿತಿಯ ಮುಂದೆ ಇಡಲಾಗುತ್ತದೆ ಎಂದು

ಒಂದು ದೇಶ ಒಂದು ಚುನಾವಣೆ/ ಸಾರ್ವಜನಿಕರ ಸಲಹೆ ಆಹ್ವಾನ Read More »

ಪ್ರಧಾನಿಯೊಬ್ಬರ ಪತ್ರಿಕಾಗೋಷ್ಠಿ ನಡೆದು ಬರೋಬ್ಬರಿ ಒಂದು ದಶಕ| ಭಾರತದ ಪಾಲಿಗೆ ಇದೊಂದು ವಿಪರ್ಯಾಸದ ದಾಖಲೆ

ಸಮಗ್ರ ನ್ಯೂಸ್: ಹೌದು, ಜ.3. 2024ಕ್ಕೆ ಭಾರತದ ಪ್ರಧಾನಿಯೊಬ್ಬರು ಪತ್ರಿಕಾಗೋಷ್ಠಿ ನಡೆಸಿ ಬರೋಬ್ಬರಿ ಒಂದು ದಶಕ ಕಳೆದಿದೆ. 2014ರ ಜ.3ರಂದು ಅಂದಿನ ಪ್ರಧಾನಿಯಾಗಿದ್ದ ಮನಮೋಹನ ಸಿಂಗ್ ಕೊನೆಯ ಬಾರಿ ಅನ್ ಸ್ಕ್ರಿಪ್ಟ್ ಡ್ ಪತ್ರಿಕಾಗೋಷ್ಠಿ ನಡೆಸಿದ್ದರು. 100 ಹೆಚ್ಚು ಪತ್ರಕರ್ತರ 62ಕ್ಕೂ ಹೆಚ್ಚು ನೇರ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಅದಾದ ಬಳಿಕ ಪ್ರಧಾನಿಯೊಬ್ಬರು ಇದುವರೆಗೂ ಪತ್ರಿಕಾಗೋಷ್ಠಿ ನಡೆಸಿಯೇ ಇಲ್ಲ ಎನ್ನುವುದು ಪ್ರಜಾಪ್ರಭುತ್ವ ಭಾರತದ ವಿಪರ್ಯಾಸದ ದಾಖಲೆ! ಕಳೆದ ಹತ್ತು ವರ್ಷಗಳಲ್ಲಿ ಎಲ್ಲೆಡೆ ಪ್ರಧಾನಿ ಮೋದಿ ಅವರೇ ಆವರಿಸಿದ್ದಾರೆ. ರಾಜಕೀಯದಲ್ಲಿ

ಪ್ರಧಾನಿಯೊಬ್ಬರ ಪತ್ರಿಕಾಗೋಷ್ಠಿ ನಡೆದು ಬರೋಬ್ಬರಿ ಒಂದು ದಶಕ| ಭಾರತದ ಪಾಲಿಗೆ ಇದೊಂದು ವಿಪರ್ಯಾಸದ ದಾಖಲೆ Read More »

ಕಾರು ಕೊಂಡುಕೊಳ್ಳಬೇಕು ಅಂತ ಇದ್ದವರಿಗೆ ಗುಡ್ ನ್ಯೂಸ್! 3 ಲಕ್ಷಕ್ಕಿಂತ ಕಡಿಮೆ ಬೆಲೆಯ ಆಟೋಮೊಬೈಲ್ ಇಲ್ಲಿದೆ

ಸಮಗ್ರ ನ್ಯೂಸ್: ಕಾರು ಖರೀದಿಸುವ ಯೋಚನೆಯಲ್ಲಿರುವವರಿಗೆ ಕಿರ್ರಾಕ್ ಆಫರ್ ಲಭ್ಯವಿದೆ. ಭಾರಿ ರಿಯಾಯಿತಿ ಲಭ್ಯವಿದೆ. ಡಿಸ್ಕೌಂಟ್ ಬರುತ್ತಿದೆ ಲಕ್ಷ ರೂ. ಹೊಸ ವರ್ಷದಲ್ಲಿ ಹೊಸ ಕಾರು ಖರೀದಿಸಲು ಬಯಸುವವರಿಗೆ ಕಿರಾಕ್ ಆಫರ್ ಲಭ್ಯವಿದೆ. ಭಾರಿ ರಿಯಾಯಿತಿ ಲಭ್ಯವಿದೆ. ನೀವು ಹೊಸ ಕಾರು ಖರೀದಿಸಲು ಯೋಜಿಸುತ್ತಿದ್ದರೆ ಈ ಕೊಡುಗೆಯನ್ನು ತಪ್ಪಿಸಿಕೊಳ್ಳಬೇಡಿ. ಏಕೆಂದರೆ ಒಟ್ಟಾಗಿ ರೂ. ಲಕ್ಷಗಟ್ಟಲೆ ಡಿಸ್ಕೌಂಟ್ ಸಿಗುತ್ತೆ.. ಈಗ ಕಾರುಗಳ ಮೇಲೆ ಯಾವ ಕಂಪನಿಯ ಆಫರ್ ಗಳು ಸಿಗುತ್ತವೆ ಎಂದು ತಿಳಿದುಕೊಳ್ಳೋಣ. ಪ್ರಮುಖ ಕಾರು ತಯಾರಿಕಾ ಕಂಪನಿಗಳಲ್ಲಿ

ಕಾರು ಕೊಂಡುಕೊಳ್ಳಬೇಕು ಅಂತ ಇದ್ದವರಿಗೆ ಗುಡ್ ನ್ಯೂಸ್! 3 ಲಕ್ಷಕ್ಕಿಂತ ಕಡಿಮೆ ಬೆಲೆಯ ಆಟೋಮೊಬೈಲ್ ಇಲ್ಲಿದೆ Read More »