ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕದ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮ ವಿಗ್ರಹ ಆಯ್ಕೆ
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಕರ್ನಾಟಕದ ಹೆಮ್ಮೆಯ ಶಿಲ್ಪಿ ಮೈಸೂರಿನ ಸಿದ್ದಾಂತಿ ಅರುಣ್ ಯೋಗಿರಾಜ್ ಕೆತ್ತಿದ ಶ್ರೀರಾಮ ಮೂರ್ತಿ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲು ಆಯ್ಕೆಯಾಗಿದೆ. ಮೈಸೂರಿನ ಹಿರಿಯ ಶಿಲ್ಪ ಕಲಾವಿದರ ಕುಟುಂಬದ ಐದನೇ ತಲೆಮಾರಿನ ಕುಡಿಯಾಗಿರುವ ಅರುಣ್ ಯೋಗಿರಾಜ್ ಅವರು ಕೆತ್ತಿರುವ ರಾಮನ ವಿಗ್ರಹವನ್ನು ಅಯೋಧ್ಯೆ ರಾಮಮಂದಿರ ಸಮಿತಿಯು ಆಯ್ಕೆ ಮಾಡಿದೆ. ಈ ಮೂಲಕ ಕರ್ನಾಟಕಕ್ಕೂ ಹೆಮ್ಮೆಪಡುವ ಕ್ಷಣ ಬಂದಿದೆ. ಹೊಸ ವರ್ಷದ ದಿನವೇ ಆಯೋಧ್ಯೆ ರಾಮಮಂದಿರ ಸಮಿತಿಯು ಖುದ್ದು ಅರುಣ್ ಯೋಗಿರಾಜ್ ಅವರಿಗೆ […]
ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕದ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮ ವಿಗ್ರಹ ಆಯ್ಕೆ Read More »