ರಾಷ್ಟ್ರೀಯ

ಈ ಮೊಬೈಲ್ ಗಳಲ್ಲಿ ಫೋಟೋ ತೆಗೆದರೆ ಸೇಮ್ ಟು ಸೇಮ್ DSLR ಕ್ಯಾಮೆರಾದಲ್ಲಿ ತೆಗೆದಷ್ಟೇ ಕ್ಲಾರಿಟಿ ಕೊಡುತ್ತೆ!

ಸಮಗ್ರ ನ್ಯೂಸ್: ನೀವು ಛಾಯಾಗ್ರಹಣವನ್ನು ಇಷ್ಟಪಡಬಹುದು ಮತ್ತು ಹೊಸ ಫೋನ್ ಖರೀದಿಸುವ ಮೊದಲು ವೈಶಿಷ್ಟ್ಯಗಳನ್ನು ನೋಡಿ. ಹಾಗಾಗಿ ಇಂದು ನಾವು ನಿಮಗೆ 2024 ರಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಅಂತಹ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಹೇಳಲಿದ್ದೇವೆ. ಕ್ಯಾಮೆರಾಗೆ ಯಾವುದು ಉತ್ತಮ. ಈ ಫೋನ್‌ಗಳು ಹಗಲು ಅಥವಾ ರಾತ್ರಿಯ ವೀಡಿಯೊಗಳು ಅಥವಾ ಸೆಲ್ಫಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಪ್ರಪಂಚದಾದ್ಯಂತದ ಕ್ಯಾಮರಾ ವೃತ್ತಿಪರರು ಸಹ ಈ ಫೋನ್ ಅನ್ನು ಇಷ್ಟಪಡುತ್ತಾರೆ. ಈ ಫೋನ್‌ಗಳ ಪಟ್ಟಿಯನ್ನು ತಿಳಿಯೋಣ. Apple iPhone 15 Pro Maxಗ್ರಾಹಕರು ಅಮೆಜಾನ್‌ನಿಂದ […]

ಈ ಮೊಬೈಲ್ ಗಳಲ್ಲಿ ಫೋಟೋ ತೆಗೆದರೆ ಸೇಮ್ ಟು ಸೇಮ್ DSLR ಕ್ಯಾಮೆರಾದಲ್ಲಿ ತೆಗೆದಷ್ಟೇ ಕ್ಲಾರಿಟಿ ಕೊಡುತ್ತೆ! Read More »

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಫೋನ್‌ ಲಾಂಚ್| ಇದರ ಬೆಲೆ ಎಷ್ಟು?

ಸಮಗ್ರ ನ್ಯೂಸ್: ಸ್ಯಾಮ್‌ಸಂಗ್ (Samsung)ನ ಭಿನ್ನ ಫೀಚರ್ಸ್‌ ಆಯ್ಕೆಯೊಂದಿಗೆ ಹೊಸ ಹೊಸ ಫೋನ್‌ಗಳನ್ನು ಅನಾವರಣ ಮಾಡಿಕೊಂಡು ಬರುತ್ತಲೇ ಇದೆ. ಆದರೆ, ಈಗ ಸದ್ದಿಲ್ಲದೆ ಬಹಳ ಜನಪ್ರಿಯತೆ ಪಡೆದಿದ್ದ ಫೋನ್‌ ಅನ್ನು ಹೊಸ ವೇರಿಯಂಟ್‌ನಲ್ಲಿ ಮಗದೊಮ್ಮೆ ಅನಾವರಣ ಮಾಡಿದೆ. ಸ್ಯಾಮ್‌ಸಂಗ್‌ ತನ್ನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G (Samsung Galaxy A14 5G) ಫೋನ್‌ನ ಹೊಸ ವೇರಿಯಂಟ್‌ ಅನ್ನು ಸದ್ದಿಲ್ಲದೆ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಈಗಾಗಲೇ ಸಾಕಷ್ಟು ಸೇಲ್‌ ಆಗಿದ್ದು, ಈ ಕ್ಷಣಕ್ಕೂ ಸಹ ದೊಡ್ಡ ಮಟ್ಟದ

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಫೋನ್‌ ಲಾಂಚ್| ಇದರ ಬೆಲೆ ಎಷ್ಟು? Read More »

ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್

ಸಮಗ್ರ ನ್ಯೂಸ್: ಇತ್ತೀಚೆಗೆ ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳಲಾಗದೆ ಅವರನ್ನು ಮಕ್ಕಳು ವೃದ್ಧಾಶ್ರಮಕ್ಕೆ ಹಾಕುತ್ತಿರುವುದು, ಬೀದಿಯಲ್ಲಿ ಬಿಟ್ಟು ಹೋಗುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು ಮಹತ್ಕಾರ್ಯಕ್ಕೆ ಕೈ ಹಾಕಿದ್ದು, ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಹೊಸ ವರ್ಷದ ಬಳಿಕ ಹೊಸ ಹೆಜ್ಜೆ ಇಟ್ಟ ನಗರ ಪೊಲೀಸರು, ನಗರದ ವೃದ್ಧಾಶ್ರಮಗಳ ಮೇಲೆ‌ ಕಣ್ಣಿಟ್ಟಿದ್ದಾರೆ. ತಂದೆ

ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್ Read More »

10 ರೂ. ನಾಣ್ಯದ ಗೊಂದಲ/ ಬಸ್ ಗಳಲ್ಲಿ ಕಡ್ಡಾಯ ಸ್ವೀಕಾರಕ್ಕೆ ಸಾರಿಗೆ ಇಲಾಖೆ ಸೂಚನೆ

ಸಮಗ್ರ ನ್ಯೂಸ್: ಕೆಎಸ್‌ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ನಿಗಮಕ್ಕೆ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದ್ದು, ಅದರಲ್ಲಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲೂ 10 ರೂ. ನಾಣ್ಯ ಪಡೆಯುವಂತೆ ಗಳಲ್ಲೂ 10 ರೂ. ನಾಣ್ಯ ಪಡೆಯುವಂತೆ ಆದೇಶಿಸಲಾಗಿದೆ ಇಷ್ಟು ದಿನ 10 ರೂ. ನಾಣ್ಯ ಕೊಟ್ಟರೆ ಕಂಡಕ್ಟರ್‌ಗಳು ತೆಗೆದುಕೊಳ್ಳದೇ, ಇದು ಹೋಗಲ್ಲ ನೋಟು ಕೊಡಿ ಎಂದು ಹೇಳುತ್ತಿದ್ದರು. ಹೀಗಾಗಿ 10 ರೂಪಾಯಿ ನಾಣ್ಯದ ಬಗ್ಗೆ ನಿರ್ಲಕ್ಷ್ಯವಹಿಸಿದ ಹಿನ್ನೆಲೆಯಲ್ಲಿ ತಿಳುವಳಿಕೆ ಪತ್ರದ

10 ರೂ. ನಾಣ್ಯದ ಗೊಂದಲ/ ಬಸ್ ಗಳಲ್ಲಿ ಕಡ್ಡಾಯ ಸ್ವೀಕಾರಕ್ಕೆ ಸಾರಿಗೆ ಇಲಾಖೆ ಸೂಚನೆ Read More »

ಹವಾಮಾನ ವರದಿ|ಹಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ| ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆಯು, ವಾಯುವ್ಯ, ಮಧ್ಯ ಮತ್ತು ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಆಲಿಕಲ್ಲು ಮಳೆ ಮತ್ತು ಸಹಜ ಮಳೆಯಾಗುವ ಮುನ್ಸೂಚನೆ ನೀಡಿದೆ. ಹವಾಮಾನದಲ್ಲಿ ಉಂಟಾಗುವ ವೈಪರೀತ್ಯವು ವಾಯುವ್ಯ ಮತ್ತು ಮಧ್ಯ ಭಾರತದ ರಾಜ್ಯಗಳ ಮೇಲೆ ಪರಿಣಾಮ ಬೀರಲಿದ್ದು, ಇದರಿಂದಾಗಿ ಜ. 8ರಿಂದ 10ರವರೆಗೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. IMD ಪ್ರಕಾರ, ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ವಾಯವ್ಯ ಭಾರತ, ಮಧ್ಯ ಭಾರತ ಹೊರತುಪಡಿಸಿ ಮಹಾರಾಷ್ಟ್ರ

ಹವಾಮಾನ ವರದಿ|ಹಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ| ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ Read More »

ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ 11 ಕೋಟಿ ರೂ. ದೇಣಿಗೆ

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು11 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ಕೈಗಾರಿಕಾ ಸಚಿವ ಉದಯ್ ಸಮಂತ್ ತಿಳಿಸಿದ್ದಾರೆ. ಮಹಾರಾಷ್ಟ್ರ ಮತ್ತು ಶಿವಸೇನೆ ಪರವಾಗಿ, ಮಹಾರಾಷ್ಟ್ರ ಸಿಎಂ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ರಾಮ ಮಂದಿರಕ್ಕಾಗಿ 11 ಕೋಟಿ ರೂ.ಗಳನ್ನು ನೀಡಿದ್ದಾರೆ. ಇಂದು ನಾವು ಚೆಕ್ ಹಸ್ತಾಂತರಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಸಮಂತ್ ಅಯೋಧ್ಯೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಏಕನಾಥ್ ಶಿಂಧೆ ಅವರ ಪುತ್ರ ಹಾಗೂ

ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ 11 ಕೋಟಿ ರೂ. ದೇಣಿಗೆ Read More »

ನೇಸರನ ಅಂಗಳದಲ್ಲಿ ಇಸ್ರೋ ಮಹತ್ವದ ಮೈಲಿಗಲ್ಲು

ಸಮಗ್ರ ನ್ಯೂಸ್: ಚಂದ್ರಯಾನದ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆದಿದ್ದ ಇಸ್ರೋ (ISRO), ಇದೀಗ ಮತ್ತೊಂದು ಸಾಧನೆ ಮಾಡಿದೆ. ಇಸ್ರೋ ಕಳಿಸಿದ್ದ ಆದಿತ್ಯ ಎಲ್-1 ನೌಕೆ ಇದೀಗ ನಿಗದಿತ ಕಕ್ಷೆ ತಲುಪಿದೆ. ಸೋಲಾರ್ ಮಿಷನ್ ಅಡಿಯಲ್ಲಿ ISRO ಆದಿತ್ಯ ಎಂಬ ನೌಕೆಯನ್ನು ಕಳಿಸಿತ್ತು. ಇದೀಗ ಆದಿತ್ಯ-L1 ಇಂದು ತನ್ನ ಗಮ್ಯಸ್ಥಾನ L-1 ಪಾಯಿಂಟ್ ಅನ್ನು ತಲುಪಿದೆ. ಇಸ್ರೋ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಭೂಮಿಯಿಂದ ಸುಮಾರು 15 ಲಕ್ಷ ಕಿಲೋಮೀಟರ್ ದೂರದಲ್ಲಿರುವ ತನ್ನ ಅಂತಿಮ ಗಮ್ಯಸ್ಥಾನ

ನೇಸರನ ಅಂಗಳದಲ್ಲಿ ಇಸ್ರೋ ಮಹತ್ವದ ಮೈಲಿಗಲ್ಲು Read More »

10ರೂ. ನಾಣ್ಯಗಳನ್ನು ‘ಪ್ರಯಾಣಿಕ’ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’

ಸಮಗ್ರ ನ್ಯೂಸ್: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ. ಕೇಂದ್ರ ಸರಕಾರವಾಗಲಿ, ಆರ್‌.ಬಿ.ಐ ಯಾಗಲಿ 10 ರೂ. ನಾಣ್ಯಗಳನ್ನು ನಿಷೇಧಿಸಿಲ್ಲ ಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ 10ರೂ. ನಾಣ್ಯಗಳನ್ನು ಸ್ವೀಕರಿಸಬಹುದು ಮತ್ತು ಬಳಸಬಹುದು. 10ರೂ. ನಾಣ್ಯಗಳನ್ನು ಬಳಸುವುದರಿಂದ ಚಿಲ್ಲರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್‌.ಬಿ.ಐ ಹಲವು ಬಾರಿ 10ರೂ. ನಾಣ್ಯಗಳನ್ನು ಚಲಾವಣೆಯಿಂದ ಹಿಂಪಡೆದಿಲ್ಲ. ಆದರೂ ಸಹ

10ರೂ. ನಾಣ್ಯಗಳನ್ನು ‘ಪ್ರಯಾಣಿಕ’ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’ Read More »

ರಾಮ ಮಂದಿರ ಉದ್ಘಾಟನೆ/ ಬಾಬ್ರಿ ಮಸೀದಿ ಪರ ವಾದಿಯಾಗಿದ್ದ ಇನ್ಸಾಲ್ ಅನ್ಸಾರಿಗೂ ಆಹ್ವಾನ

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾಬ್ರಿ ಮಸೀದಿ ಪರ ವಾದಿಯಾಗಿದ್ದ ಇನ್ಸಾಲ್ ಅನ್ಸಾರಿಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನಿಂದ ಆಹ್ವಾನ ನೀಡಲಾಗಿದೆ. ಇನ್ಸಾಲ್ ಅನ್ಸಾರಿ ಅವರು ಬಾಬ್ರಿ ಮಸೀದಿಯ ಪ್ರಮುಖ ಬೆಂಬಲಿಗರಾಗಿದ್ದರು. ಡಿಸೆಂಬರ್ 30 ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪುನರಾಭಿವೃದ್ಧಿ ಮಾಡಿದ ರೈಲ್ವೆ ನಿಲ್ದಾಣ ಮತ್ತು ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಅಲ್ಲದೇ ಉತ್ತರ ಪ್ರದೇಶದಲ್ಲಿ ಇತರ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದರು. ಈ ಸಂದರ್ಭ

ರಾಮ ಮಂದಿರ ಉದ್ಘಾಟನೆ/ ಬಾಬ್ರಿ ಮಸೀದಿ ಪರ ವಾದಿಯಾಗಿದ್ದ ಇನ್ಸಾಲ್ ಅನ್ಸಾರಿಗೂ ಆಹ್ವಾನ Read More »

ಒಂದು ದೇಶ ಒಂದು ಚುನಾವಣೆ/ ಸಾರ್ವಜನಿಕರ ಸಲಹೆ ಆಹ್ವಾನ

ಸಮಗ್ರ ನ್ಯೂಸ್: ಒಂದು ದೇಶ ಒಂದು ಚುನಾವಣೆ ವಿಷಯಕ್ಕೆ ಸಂಬಂಧಪಟ್ಟಂತೆ ಮೂರು ಕಾನೂನುಗಳನ್ನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಲಹೆ ನೀಡುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ನೇಮಕವಾದ ಸಮಿತಿ ಜನರಲ್ಲಿ ಕೇಳಿಕೊಂಡಿದೆ. ಸಾರ್ವಜನಿಕರು ಜ.15 ರ ಒಳಗಡೆ ಸಲಹೆಯನ್ನು ಲಿಖಿತವಾಗಿ ಬರೆದು ಪೋಸ್ಟ್ ಮಾಡಬಹುದು ಅಥವಾ [email protected] ಗೆ ಇಮೇಲ್ ಮಾಡುವ ಮೂಲಕ ಅಭಿಪ್ರಾಯ ವ್ಯಕ್ತಪಡಿಸಬಹುದು. ಈ ಕುರಿತು ಜಾಹಿರಾತು ನೀಡಲಾಗಿದ್ದು, ಜನರು ನೀಡಿದ ಎಲ್ಲಾ ಸಲಹೆಯನ್ನು ಸಮಿತಿಯ ಮುಂದೆ ಇಡಲಾಗುತ್ತದೆ ಎಂದು

ಒಂದು ದೇಶ ಒಂದು ಚುನಾವಣೆ/ ಸಾರ್ವಜನಿಕರ ಸಲಹೆ ಆಹ್ವಾನ Read More »