ರಾಷ್ಟ್ರೀಯ

ಉಗ್ರರ ಕೆಂಗಣ್ಣಿನಿಂದ ಜಸ್ಟ್ ಮಿಸ್ ಆಯ್ತು‌ ಕರ್ನಾಟಕ!? NIA ತನಿಖೆಯಲ್ಲಿ ಬಯಲಾಯ್ತು ಆ ಆತಂಕಕಾರಿ ವಿಚಾರ

ಸಮಗ್ರ ನ್ಯೂಸ್: ನಿಜಕ್ಕೂ ಕರ್ನಾಟಕದ ಜನ ಬೆಚ್ಚಿ ಬೀಳೋ ಸುದ್ದಿಯಿದು. ಸ್ವಲ್ಪ ಯಾಮಾರಿದ್ದರೂ ಕರ್ನಾಟಕದಲ್ಲಿ ನಡೆಯುತ್ತಿತ್ತಾ ಭಾರೀ ವಿದ್ವಂಸಕ ಕೃತ್ಯ? ಹೀಗೊಂದು ಶಂಕೆ ಇದೀಗ ಶುರುವಾಗಿದೆ. ಕಳೆದ ಜುಲೈ ತಿಂಗಳಲ್ಲಿ ಪುಣೆ ಬಳಿ ರಾಷ್ಟ್ರೀಯ ತನಿಖಾ (NIA) ಸಂಸ್ಥೆ ಬಂಧಿಸಿದ್ದ 7 ಮಂದಿ ಶಂಕಿತ ಉಗ್ರರ ವಿರುದ್ಧ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಈ ವೇಳೆ ಬಂಧಿತ ಶಂಕಿತ ಉಗ್ರರು ಕರ್ನಾಟಕದಲ್ಲೂ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎನ್ನುವ ವಿಚಾರ ಪ್ರಸ್ತಾಪಿಸಲಾಗಿದೆ. ಕಳೆದ ಜುಲೈನಲ್ಲಿ ಪುಣೆ ಬಳಿ […]

ಉಗ್ರರ ಕೆಂಗಣ್ಣಿನಿಂದ ಜಸ್ಟ್ ಮಿಸ್ ಆಯ್ತು‌ ಕರ್ನಾಟಕ!? NIA ತನಿಖೆಯಲ್ಲಿ ಬಯಲಾಯ್ತು ಆ ಆತಂಕಕಾರಿ ವಿಚಾರ Read More »

ಉತ್ತರಪ್ರದೇಶದಲ್ಲಿ ಭೂಕಂಪ/ ಅಯೋಧ್ಯೆಯಿಂದ 215 ಕಿ.ಮೀ ದೂರದಲ್ಲಿ ಕಂಪನ ಬಿಂದು.

ಸಮಗ್ರ ನ್ಯೂಸ್: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭೂ ಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.6 ಎಂದು ದಾಖಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು, ಭಾನುವಾರ ಮುಂಜಾನೆ 1 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಕಂಪನ ಬಿಂದುವನ್ನು ಅಯೋಧ್ಯೆಯಿಂದ ಉತ್ತರಕ್ಕೆ 215 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿ ಗುರುತಿಸಲಾಗಿದೆ.

ಉತ್ತರಪ್ರದೇಶದಲ್ಲಿ ಭೂಕಂಪ/ ಅಯೋಧ್ಯೆಯಿಂದ 215 ಕಿ.ಮೀ ದೂರದಲ್ಲಿ ಕಂಪನ ಬಿಂದು. Read More »

ಮಹಿಳೆಯನ್ನ ಕೆಲಸದಿಂದ ಲೇ ಆಫ್​ ಮಾಡಿದ​ ಗೂಗಲ್! ಯಾಕೆ ಏನಾಯ್ತು?

ಕೋವಿಡ್ ನಂತರದ ಸಮಯ ಸಹ ಕೋವಿಡ್ ಸಮಯದಷ್ಟೇ ಕಠಿಣವಾಗಿದೆ: ಈ ಕೋವಿಡ್-19 ಸಾಂಕ್ರಾಮಿಕ ರೋಗದ ಹಾವಳಿಯ ನಂತರದ ಸಮಯ ಅನೇಕರ ಹೊಟ್ಟೆಯ ಮೇಲೆ ಮತ್ತು ಜೀವನದ ಮೇಲೆ ಮಾಸದ ಬರೆ ಎಳೆದಿದೆ ಅಂತ ಹೇಳಬಹುದು. ಹೌದು, ಕೋವಿಡ್ ಶುರುವಾದಾಗಿನಿಂದ ದೊಡ್ಡ ದೊಡ್ಡ ಕಂಪನಿಗಳು ಸರಿಯಾದ ವ್ಯವಹಾರವಿಲ್ಲದೆ, ತಮ್ಮಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳನ್ನು ಆರ್ಥಿಕ ಸಂಕಷ್ಟದ ಕಾರಣವನ್ನು ಮುಂದಿಟ್ಟುಕೊಂಡು ಕೆಲಸದಿಂದ ರಾತ್ರೋರಾತ್ರಿ ವಜಾಗೊಳಿಸಿದ್ದು ನಿಜಕ್ಕೂ ಅನೇಕರಿಗೆ ಅಚ್ಚರಿ ಮತ್ತು ನಿರಾಶೆಯನ್ನು ಸಹ ಮೂಡಿಸಿದೆ. ನಿಜವಾಗಿಯೂ ಕೋವಿಡ್ ನಂತರದ ಸಮಯ

ಮಹಿಳೆಯನ್ನ ಕೆಲಸದಿಂದ ಲೇ ಆಫ್​ ಮಾಡಿದ​ ಗೂಗಲ್! ಯಾಕೆ ಏನಾಯ್ತು? Read More »

ನೇಪಾಳದಲ್ಲಿ ಪ್ರಬಲ ಭೂಕಂಪ| ಮಲಗಿದ್ದಲ್ಲೇ ಅಸುನೀಗಿದ ಹಲವರು| ಸಾವಿನ‌ ಸಂಖ್ಯೆ 129ಕ್ಕೆ ಏರಿಕೆ

ಸಮಗ್ರ ನ್ಯೂಸ್: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ನೇಪಾಳದಲ್ಲಿ ಈವರೆಗೆ 129 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಇದು ಒಂದು ತಿಂಗಳಲ್ಲಿ ನೇಪಾಳದಲ್ಲಿ ಸಂಭವಿಸಿದ ಮೂರನೇ ಪ್ರಬಲ ಭೂಕಂಪವಾಗಿದೆ. ಭೂಕಂಪದ ಕೇಂದ್ರ ಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಮಿದಂಡಾ ಪ್ರದೇಶದಲ್ಲಿತ್ತು. ಇಲ್ಲಿ 92 ಜನರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, ರುಕುಮ್ ಜಿಲ್ಲೆಯಲ್ಲಿ 37 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಈವರೆಗೆ 129 ಜನರು ಪ್ರಾಣ

ನೇಪಾಳದಲ್ಲಿ ಪ್ರಬಲ ಭೂಕಂಪ| ಮಲಗಿದ್ದಲ್ಲೇ ಅಸುನೀಗಿದ ಹಲವರು| ಸಾವಿನ‌ ಸಂಖ್ಯೆ 129ಕ್ಕೆ ಏರಿಕೆ Read More »

ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ| 69 ಮಂದಿ ಸಾವು, ಅಪಾರ ಹಾನಿ

ಸಮಗ್ರ ನ್ಯೂಸ್: ನೇಪಾಳ ಮತ್ತು ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸುಮಾರು 20 ರಿಂದ 40 ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ ಕಂಡು ಬಂದಿದೆ. ಭೂಮಿಯ ತೀವ್ರ ಕಂಪನದಿಂದಾಗಿ ಜನರಲ್ಲಿ ಭೀತಿ ಉಂಟಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಬಹಳ ಸಮಯದವರೆಗೆ ನಡುಕ ಅನುಭವಿಸಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.4 ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ, ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ

ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ| 69 ಮಂದಿ ಸಾವು, ಅಪಾರ ಹಾನಿ Read More »

ಕೊಟ್ಟಿಗೆಹಾರ: ಕಾಫಿನಾಡಿನ ಅಂಧ ಯುವತಿಗೆ ಪ್ರಧಾನಿ ಮೋದಿ ಶ್ಲಾಘನೆ| ದೇಶದಲ್ಲೇ ಸಿಗದ 5500 ಮೌಲ್ಯದ ಉಡುಗೊರೆ ನೀಡಿದ ಅಂಧ ಯುವತಿ

ಸಮಗ್ರ ನ್ಯೂಸ್: ಚೀನಾದ ಹಾಂಗೌಜ್ ನಲ್ಲಿ ನಡೆದಿದ್ದ ಪ್ಯಾರ ಒಲಂಪಿಕ್ ಕ್ರೀಡಾಕೂಟದಲ್ಲಿ 1500 ಮೀಟರ್ ಓಟವನ್ನು 5.21 ಸೆಕೆಂಡ್ ಗೆ ಓದಿದ್ದ ರಕ್ಷಿತಾ ರಾಜು ಅವರಿಗೆ ಪ್ರಧಾನಿ ಮೋದಿ ಶ್ಲಾಘನೆ. ಪ್ಯಾರ ಒಲಿಂಪಿಕ್ ನಲ್ಲಿ ಭಾಗವಹಿಸಿದ್ದ ಕ್ರೀಡಾ ಪಟುಗಳಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ಯಾರ ಒಲಿಂಪಿಕ್ ನಲ್ಲಿ ಚಿನ್ನ ಗೆದ್ದ ಮೂಡಿಗೆರೆ ತಾಲೂಕಿನ ಗುಡ್ನಳ್ಳಿ ಸಮೀಪದ ಅಂಧ ಯುವತಿ ರಕ್ಷಿತಾ ರಾಜು ಅವರು ನರೇಂದ್ರ ಮೋದಿ ಅವರಿಗೆ ಚೀನಾದಿಂದ ತಂದಿದ್ದ ಟಿಟ್ಟರ್ ಗಿಫ್ಟ್

ಕೊಟ್ಟಿಗೆಹಾರ: ಕಾಫಿನಾಡಿನ ಅಂಧ ಯುವತಿಗೆ ಪ್ರಧಾನಿ ಮೋದಿ ಶ್ಲಾಘನೆ| ದೇಶದಲ್ಲೇ ಸಿಗದ 5500 ಮೌಲ್ಯದ ಉಡುಗೊರೆ ನೀಡಿದ ಅಂಧ ಯುವತಿ Read More »

ಬಿಹಾರದ ಸರಯೂ ನದಿಯಲ್ಲಿ ದೋಣಿ ದುರಂತ| 15 ಮಂದಿ ನಾಪತ್ತೆ; 4 ಶವ ಪತ್ತೆ

ಸಮಗ್ರ ನ್ಯೂಸ್: ಬಿಹಾರದ ಛಪ್ರಾದಲ್ಲಿ ದೋಣಿ ಮಗುಚಿ ನಾಲ್ವರು ಸಾವನ್ನಪ್ಪಿದ್ದು 15 ಜನ ಕಾಣೆಯಾಗಿರುವ ಘಟನೆ ನಡೆದಿದೆ. ಇಲ್ಲಿಯ ಸರಯೂ ನದಿಯಲ್ಲಿ 15ಕ್ಕೂ ಹೆಚ್ಚಿನ ಪ್ರಯಾಣಿಕರು ತುಂಬಿದ್ದ ದೋಣಿ ಪಲ್ಟಿಯಾಗಿದೆ. ಘಟನೆಯಲ್ಲಿ ಇದುವರೆಗೆ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಇನ್ನೂ 14 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಕೆಲವರು ಈಜಿ ದಡ ಸೇರಿದ್ದಾರೆ. ಮಾಂಝಿ ಪೊಲೀಸ್ ಠಾಣೆ ವ್ಯಾಪ್ತಿಯ ಮಥಿಯಾರ್ ಎಂಬಲ್ಲಿ ಈ ಘಟನೆ ನಡೆದಿದೆ. ನಾಪತ್ತೆಯಾಗಿರುವವರ ಪತ್ತೆಗಾಗಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ರೈತರು ಹಾಗೂ ಕೂಲಿ ಕಾರ್ಮಿಕರು ಹೊಲದಲ್ಲಿ ಕೆಲಸ

ಬಿಹಾರದ ಸರಯೂ ನದಿಯಲ್ಲಿ ದೋಣಿ ದುರಂತ| 15 ಮಂದಿ ನಾಪತ್ತೆ; 4 ಶವ ಪತ್ತೆ Read More »

ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿಯವರಿಗೆ ಸಿಎಂ ಪತ್ರ

ಸಮಗ್ರ ಸಮಾಚಾರ: 15 ತಿಂಗಳ ಮಗು ಮೌರ್ಯ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯಗೆ ಮಗುವಿನ ತಂದೆ ಮಲ್ಲಿಕಾರ್ಜುನ್​ ಧನ್ಯವಾದ ಸಲ್ಲಿಸಿದ್ದಾರೆ. ಸೂಕ್ತ ಚಿಕಿತ್ಸೆ ಕೊಡಿಸಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯಗೆ ಮಗುವಿನ‌ ತಂದೆ ಮಲ್ಲಿಕಾರ್ಜುನ್​ ಈ ಮೊದಲು ಪತ್ರ ಬರೆದಿದ್ದರು. ಇದೀಗ ತಂದೆ ಮಲ್ಲಿಕಾರ್ಜುನ್ ಮನವಿ ಬಳಿಕ ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಅವರು ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ. ಈ ವಿಷಯವಾಗಿ X ಮಾಡಿರುವ ಮಗುವಿನ‌ ತಂದೆ

ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿಯವರಿಗೆ ಸಿಎಂ ಪತ್ರ Read More »

ಭಾರತ – ಬಾಂಗ್ಲಾ ನಡುವೆ ರೈಲು ಸಂಚಾರ ಆರಂಭ/ ಉಭಯ ಪ್ರಧಾನಿಗಳ ಸಂತಸ

ಸಮಗ್ರ ನ್ಯೂಸ್: ತ್ರಿಪುರಾದ ನಿಶ್ಚಿಂತ್‍ಪುರ್ ಮತ್ತು ನೆರೆಯ ಬಾಂಗ್ಲಾದೇಶದ ಗಂಗಾಸಾಗರ್ ನಡುವೆ ನೂತನ ರೈಲು ಸಂಚಾರ ಆರಂಭವಾಗಿದ್ದು, ಇದನ್ನು ಎರಡು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಶೇಖ್ ಹಸೀನಾ ಜಂಟಿಯಾಗಿ ವರ್ಚುವಲ್ ಆಗಿ ಉದ್ಘಾಟಿಸಿದರು. ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಈಶಾನ್ಯ ರಾಜ್ಯ ಮತ್ತು ಬಾಂಗ್ಲಾದೇಶದ ನಡುವಿನ ಮೊದಲ ರೈಲು ಸಂಪರ್ಕ ಆಗಿದೆ ಎಂದು ಮೋದಿ ಹೇಳಿದರು. ಇದರ ಜೊತೆಗೆ ಖುಲ್ನಾ – ಮೊಂಗ್ಲಾ ಬಂದರು ರೈಲು ಯೋಜನೆ ಮತ್ತು ಬಾಂಗ್ಲಾದೇಶದ ರಾಂಪಾಲ್‍ನಲ್ಲಿರುವ ಮೈತ್ರಿ ಸೂಪರ್ ಪವರ್

ಭಾರತ – ಬಾಂಗ್ಲಾ ನಡುವೆ ರೈಲು ಸಂಚಾರ ಆರಂಭ/ ಉಭಯ ಪ್ರಧಾನಿಗಳ ಸಂತಸ Read More »

ಕೌಶಲಾಭಿವೃದ್ಧಿ ಹಗರಣ/ ಕೊನೆಗೂ ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್‍ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಚಂದ್ರಬಾಬು ನಾಯ್ಡು ಇಂದು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು. ಚಂದ್ರಬಾಬು ನಾಯ್ಡು ಅನಾರೋಗ್ಯದ ಕಾರಣಕ್ಕಾಗಿ ಜಾಮೀನು ಪಡೆದುಕೊಂಡಿದ್ದಾರೆ. ನಾಯ್ಡು ಅವರಿಗೆ ಶಸ್ತ್ರಚಿಕಿತ್ಸೆ ಆಗಬೇಕಿರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಅವರ ಪರ ವಕೀಲರು ವಾದಿಸಿದ್ದರು. ಹೀಗಾಗಿ ನಾಲ್ಕು ವಾರಗಳ ತಾತ್ಕಾಲಿಕ ಜಾಮೀನು ನೀಡಲಾಗಿದೆ. 53 ದಿನಗಳ ಜೈಲುವಾಸದಿಂದ ಹೊರಬಂದ ನಾಯ್ಡು ಅವರನ್ನು ಬೆಂಬಲಿಗರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ಕೌಶಲಾಭಿವೃದ್ಧಿ ಹಗರಣ/ ಕೊನೆಗೂ ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು Read More »