ಉಗ್ರರ ಕೆಂಗಣ್ಣಿನಿಂದ ಜಸ್ಟ್ ಮಿಸ್ ಆಯ್ತು ಕರ್ನಾಟಕ!? NIA ತನಿಖೆಯಲ್ಲಿ ಬಯಲಾಯ್ತು ಆ ಆತಂಕಕಾರಿ ವಿಚಾರ
ಸಮಗ್ರ ನ್ಯೂಸ್: ನಿಜಕ್ಕೂ ಕರ್ನಾಟಕದ ಜನ ಬೆಚ್ಚಿ ಬೀಳೋ ಸುದ್ದಿಯಿದು. ಸ್ವಲ್ಪ ಯಾಮಾರಿದ್ದರೂ ಕರ್ನಾಟಕದಲ್ಲಿ ನಡೆಯುತ್ತಿತ್ತಾ ಭಾರೀ ವಿದ್ವಂಸಕ ಕೃತ್ಯ? ಹೀಗೊಂದು ಶಂಕೆ ಇದೀಗ ಶುರುವಾಗಿದೆ. ಕಳೆದ ಜುಲೈ ತಿಂಗಳಲ್ಲಿ ಪುಣೆ ಬಳಿ ರಾಷ್ಟ್ರೀಯ ತನಿಖಾ (NIA) ಸಂಸ್ಥೆ ಬಂಧಿಸಿದ್ದ 7 ಮಂದಿ ಶಂಕಿತ ಉಗ್ರರ ವಿರುದ್ಧ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಈ ವೇಳೆ ಬಂಧಿತ ಶಂಕಿತ ಉಗ್ರರು ಕರ್ನಾಟಕದಲ್ಲೂ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎನ್ನುವ ವಿಚಾರ ಪ್ರಸ್ತಾಪಿಸಲಾಗಿದೆ. ಕಳೆದ ಜುಲೈನಲ್ಲಿ ಪುಣೆ ಬಳಿ […]
ಉಗ್ರರ ಕೆಂಗಣ್ಣಿನಿಂದ ಜಸ್ಟ್ ಮಿಸ್ ಆಯ್ತು ಕರ್ನಾಟಕ!? NIA ತನಿಖೆಯಲ್ಲಿ ಬಯಲಾಯ್ತು ಆ ಆತಂಕಕಾರಿ ವಿಚಾರ Read More »