ತಂತ್ರಜ್ಞಾನ

ಚಂದ್ರಯಾನ -3: ಡಿ ಬೂಸ್ಟಿಂಗ್ ಕಾರ್ಯ ಯಶಸ್ವಿ

ಸಮಗ್ರ ನ್ಯೂಸ್: ಚಂದ್ರಯಾನ -3 ಮಿಷನ್ನ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ನ ಕಕ್ಷೆಯನ್ನು ಯಶಸ್ವಿಯಾಗಿ ಕಡಿಮೆ ಮಾಡಲಾಗಿದೆ ಎಂದು ಇಸ್ರೋ ತಿಳಿಸಿದೆ. ‘ಎರಡನೇ ಮತ್ತು ಅಂತಿಮ ಡಿಬೂಸ್ಟಿಂಗ್ (ನಿಧಾನಗೊಳಿಸುವ) ಕಾರ್ಯಾಚರಣೆಯು ಎಲ್‌ಎಂ ಕಕ್ಷೆಯನ್ನು 25 ಕಿಮೀ x 134 ಕಿ.ಮೀ.ಗೆ ಯಶಸ್ವಿಯಾಗಿ ಇಳಿಸಿದೆ. ಮಾಡ್ಯೂಲ್ ಆಂತರಿಕ ತಪಾಸಣೆಗೆ ಒಳಗಾಗುತ್ತದೆ ಮತ್ತು ಗೊತ್ತುಪಡಿಸಿದ ಲ್ಯಾಂಡಿಂಗ್ ಸೈಟ್ನಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತದೆ. ಆಗಸ್ಟ್ 23, 2023 ರಂದು ಭಾರತೀಯ ಕಾಲಮಾನ 17.45 ರ ಸುಮಾರಿಗೆ ಶಕ್ತಿಯುತ ಇಳಿಯುವಿಕೆ ಪ್ರಾರಂಭವಾಗುವ ನಿರೀಕ್ಷೆಯಿದೆ” ಎಂದು […]

ಚಂದ್ರಯಾನ -3: ಡಿ ಬೂಸ್ಟಿಂಗ್ ಕಾರ್ಯ ಯಶಸ್ವಿ Read More »

ಪದೇ ಪದೇ ಮೊಬೈಲ್ ಚಾರ್ಜ್ ಮಾಡ್ತೀರ?! ಹಾಗಿದ್ರೆ ನೀವು ಇದನ್ನು ಓದಲೇಬೇಕು

ಸಮಗ್ರ ನ್ಯೂಸ್:ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಅದರೊಂದಿಗೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾಕಷ್ಟು ಕೆಲಸ ಮಾಡಲಾಗುತ್ತಿದೆ. ಆದರೆ ನೀವು ದಿನಕ್ಕೆ ಎಷ್ಟು ಬಾರಿ ಚಾರ್ಜ್ ಮಾಡುತ್ತಿದ್ದೀರಿ ಎಂಬುದನ್ನು ಎಂದಾದರು ಗಮನಿಸಿದ್ದೀರಾ? ಅತಿಯಾಗಿ ಮೊಬೈಲ್ ಚಾರ್ಜ್ ಮಾಡುವುದರಿಂದ ಬ್ಯಾಟರಿ ಹಾಳಾಗಬಹುದು. ಮತ್ತು ಕಡಿಮೆ ಚಾರ್ಜ್ ಮಾಡುವುದರಿಂದ ಬ್ಯಾಟರಿ ಹಾನಿಗೋಳಗಾಗಬಹುದು. ಹಗಲಿನಲ್ಲಿ ಪದೇ ಪದೇ ಫೋನ್ ಚಾರ್ಜ್ ಮಾಡುವ ಅಭ್ಯಾಸವನ್ನು ಇಂದೇ ನಿಲ್ಲಿಸಿ. ಒಂದೆಡೆ ಬ್ಯಾಟರಿ (Smartphone Battery) ಖಾಲಿಯಾದ ಕಾರಣ ಫೋನ್ ಬಳಸಲಾಗುವುದಿಲ್ಲ, ಆದರೆ

ಪದೇ ಪದೇ ಮೊಬೈಲ್ ಚಾರ್ಜ್ ಮಾಡ್ತೀರ?! ಹಾಗಿದ್ರೆ ನೀವು ಇದನ್ನು ಓದಲೇಬೇಕು Read More »

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ‘ವಿಕ್ರಮ್’| ಐತಿಹಾಸಿಕ ಸಾಧನೆಯ ಹಾದಿಯಲ್ಲಿ ‘ಇಸ್ರೋ’

ಸಮಗ್ರ ನ್ಯೂಸ್: ಚಂದ್ರಯಾನ-3 ರ ಲ್ಯಾಂಡರ್ ‘ವಿಕ್ರಮ್’ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದ್ದು, ಈಗ ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ. “LM ಅನ್ನು ಪ್ರೊಪಲ್ಷನ್ ಮಾಡ್ಯೂಲ್ (PM) ನಿಂದ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ನಾಳೆಗೆ ಯೋಜಿಸಲಾದ ಡೀಬೂಸ್ಟಿಂಗ್ ಮೇಲೆ LM ಸ್ವಲ್ಪ ಕಡಿಮೆ ಕಕ್ಷೆಗೆ ಇಳಿಯಲಿದೆ” ಎಂದು ISRO ಟ್ವೀಟ್‌ನಲ್ಲಿ ತಿಳಿಸಿದೆ. ಒಮ್ಮೆ ಚಂದ್ರನ ಮೇಲೆ ಲ್ಯಾಂಡರ್ ವಿಕ್ರಮ್ ಪ್ರಗ್ಯಾನ್ ರೋವರ್ ಅನ್ನು ಛಾಯಾಚಿತ್ರ ಮಾಡುತ್ತದೆ, ಇದು ಚಂದ್ರನ ಮೇಲ್ಮೈಯಲ್ಲಿ ಭೂಕಂಪನ ಚಟುವಟಿಕೆಯನ್ನು ಅಧ್ಯಯನ

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ‘ವಿಕ್ರಮ್’| ಐತಿಹಾಸಿಕ ಸಾಧನೆಯ ಹಾದಿಯಲ್ಲಿ ‘ಇಸ್ರೋ’ Read More »

ಅಪ್ ಡೇಟ್ ಆಗಿರಿ, ಯಾವುದೂ ಅಸಾಧ್ಯವಲ್ಲ| ಗೊತ್ತಿಲ್ಲದ್ದನ್ನು ಕೇಳಿ ತಿಳಿಯೋದ್ರಿಂದ ನಾವೇನೂ ದಡ್ಡರಾಗಲ್ಲ!

ಸಮಗ್ರ ನ್ಯೂಸ್: ಯಾವುದೇ ವ್ಯಕ್ತಿ ಇರಲಿ ಯಾವುದೇ ಕೆಲಸವಿರಲಿ ಕಾಲಕಾಲಕ್ಕೆ ಅಪಡೇಟ್ ಆಗುತ್ತಿರಬೇಕು. ಕ್ಷಣಕ್ಷಣಕ್ಕೂ ಹೊಸತನ ಹರಿಯುತ್ತಿರುವ ಇಂದಿನ ಕಾಲದಲ್ಲಿ ಅದಕ್ಕೆ ತಕ್ಕಂತೆ ಒಗ್ಗಿಕೊಳ್ಳದಿದ್ದರೆ ಕೆಲಸ ಕಷ್ಟ ಎನಿಸಲಾರಂಭಿಸುತ್ತದೆ. ಕೆಲಸಕ್ಕೆ ಹೋಗಬೇಕು ಎಂದರೆ ಒಂದು ತರಹದ ಬೇಸರ, ಜುಗುಪ್ಸೆ ಮೂಡಲಾರಂಭಿಸುತ್ತದೆ. ದಿನಗಳು ಉರುಳಿದಂತೆ ಇದು ಮಾನಸಿಕ ಖಿನ್ನತೆಗೆ ಎಡೆ ಮಾಡಿಕೊಡುತ್ತದೆ. ಅದರಿಂದ ಆ ವ್ಯಕ್ತಿಯ ವೈಯಕ್ತಿಕ ಜೀವನದ ಜತೆ ಜತೆಗೆ ಇಡೀ ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ಏಕೆಂದರೆ ಖಿನ್ನತೆಗೊಳಗಾದ ಆ ವ್ಯಕ್ತಿ ಸದಾ ಒತ್ತಡದಲ್ಲಿರುತ್ತಾನೆ. ಕೆಲಸದಲ್ಲಿರುವ

ಅಪ್ ಡೇಟ್ ಆಗಿರಿ, ಯಾವುದೂ ಅಸಾಧ್ಯವಲ್ಲ| ಗೊತ್ತಿಲ್ಲದ್ದನ್ನು ಕೇಳಿ ತಿಳಿಯೋದ್ರಿಂದ ನಾವೇನೂ ದಡ್ಡರಾಗಲ್ಲ! Read More »

ಇಸ್ರೋದಿಂದ ಮಹತ್ವದ ಮೈಲಿಗಲ್ಲು| ಚಂದ್ರನ ಕಕ್ಷೆಗೆ ಸೇರಿದ ಚಂದ್ರಯಾನ – 3 ನೌಕೆ

ಸಮಗ್ರ ನ್ಯೂಸ್: ಇಸ್ರೋ ಶನಿವಾರ ಚಂದ್ರಯಾನ -3 ಅನ್ನು ಯಾವುದೇ ತೊಂದರೆಯಿಲ್ಲದೆ ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ನಿರ್ದೇಶಿಸಿದೆ, ಇದು ಭಾರತದ ಮೂರನೇ ಚಂದ್ರ ಕಾರ್ಯಾಚರಣೆಗೆ ಪ್ರಮುಖ ಮೈಲಿಗಲ್ಲಾಗಿದೆ. ಜುಲೈ 14 ರಂದು LVM-3ನಲ್ಲಿ ಉಡಾವಣೆಯಾದಾಗಿನಿಂದ ಚಂದ್ರಯಾನ -3 ರ 40 ದಿನಗಳ ಚಂದ್ರ ಪ್ರಯಾಣದಲ್ಲಿ ಶನಿವಾರ 22 ದಿನಗಳನ್ನು ಪೂರ್ಣಗೊಳಿಸಿದೆ. ಬಾಹ್ಯಾಕಾಶ ನೌಕೆಯ ಕಾರ್ಯ ವೈಖರಿಯನ್ನು ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ (ಇಸ್ಟ್ರಾಕ್) ನ ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್ (ಎಂಒಎಕ್ಸ್) ನಿಂದ ನಿರಂತರವಾಗಿ

ಇಸ್ರೋದಿಂದ ಮಹತ್ವದ ಮೈಲಿಗಲ್ಲು| ಚಂದ್ರನ ಕಕ್ಷೆಗೆ ಸೇರಿದ ಚಂದ್ರಯಾನ – 3 ನೌಕೆ Read More »

ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ

ಸಮಗ್ರ ನ್ಯೂಸ್: ಇತ್ತೀಚಿಗೆ ಮಾರುಕಟ್ಟೆಯಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್ ಗಳ ಮೇಲಿನ ಬೇಡಿಕೆ ಹೆಚ್ಚುತ್ತಿದೆ. ಬೇಡಿಕೆಗೆ ಅನುಗುಣವಾಗಿ ವಿವಿಧ ವಾಹನ ತಯಾರಕ ಕಂಪನಿಗಳು ತಮ್ಮ ಹಳೆಯ ಮಾದರಿಯ ಕಾರ್ ಗಳ ಖರೀದಿಗೆ ಹಣಕಾಸಿನ ಯೋಜನೆಯನ್ನು ಬಿಡುಗಡೆ ಮಾಡುತ್ತಿವೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ (Maruti Suzuki ) ಕಂಪನಿ CNG ಮಾದರಿಯ ಕಾರ್ ಗಳನ್ನೂ ಗ್ರಾಹಕರಿಗಾಗಿ ಪರಿಚಯಿಸಿದೆ. ಇನ್ನು ಮಾರುತಿ ಸುಜುಕಿ ಆಲ್ಟೊ CNG ಕಾರಿನ ಬೆಲೆ ಸ್ವಲ್ಪ ಅಧಿಕವಾಗಿದೆ. ಆದರೆ ಇದೀಗ ಕಂಪನಿಯು ಈ ಕಾರನ್ನು

ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ Read More »

ದೇಶೀಯ ಮೊಬೈಲ್ ಮಾರ್ಕೆಟ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಒನ್ ಪ್ಲಸ್ ನಾರ್ಡ್-3| ಏನಿದರ ಸ್ಪೆಷಲ್ ಫೀಚರ್ಸ್ ಗೊತ್ತಾ?

ಸಮಗ್ರ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಮೊಬೈಲ್‌ ಮಾರುಕಟ್ಟೆಗೆ ಒನ್‌ಪ್ಲಸ್‌ ನಾರ್ಡ್‌ 3 ಸ್ಮಾರ್ಟ್‌ಫೋನ್‌ ಗ್ರ್ಯಾಂಡ್‌ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 MP ಸೆನ್ಸಾರ್‌ ಒಳಗೊಂಡಿದೆ. ಒನ್‌ಪ್ಲಸ್‌ ನಾರ್ಡ್‌ 3 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಹೈ ಲೆವೆಲ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಕಂಡುಬರುವ ಟ್ರೈ ಸ್ಟೇಟ್‌ ಅಲರ್ಟ್‌ ಸ್ಲೈಡರ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ

ದೇಶೀಯ ಮೊಬೈಲ್ ಮಾರ್ಕೆಟ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಒನ್ ಪ್ಲಸ್ ನಾರ್ಡ್-3| ಏನಿದರ ಸ್ಪೆಷಲ್ ಫೀಚರ್ಸ್ ಗೊತ್ತಾ? Read More »

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಸಾಕಷ್ಟು ವರ್ಷಗಳಿಂದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ (Hero Motocorp) ಸಂಸ್ಥೆಯ ಒಂದು ದ್ವಿಚಕ್ರ ವಾಹನ ತನ್ನ ಮಾರುಕಟ್ಟೆಯನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಬಜೆಟ್ ಹಾಗೂ ಮೈಲೇಜ್ ವಿಚಾರಕ್ಕೆ ಬಂದರೆ ಈ ಬೈಕಿನ ಮುಂದೆ ನಿಲ್ಲುವರು ಯಾರು ಇಲ್ಲ. ದಿನನಿತ್ಯದ ಪ್ರಯಾಣಕ್ಕೆ ವಾಹನವನ್ನು ಬಳಸುವ ಪ್ರತಿಯೊಬ್ಬರ ಫೇವರೆಟ್ ಬೈಕ್ ಇದಾಗಿದೆ. ಇದರ ಹೆಸರು ಹೇಳಿ ವಿವರಿಸಬೇಕಾದ ಅಗತ್ಯವಿಲ್ಲ. ಅದು Hero Splendor ಹೊರತು ಬೇರಾವುದಲ್ಲ. ಹೀರೋ ಸಂಸ್ಥೆಯ ಪ್ರತಿಯೊಂದು ಸೆಗ್ಮೆಂಟ್ ನಲ್ಲಿ

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ Read More »

ನೀವು ಎಷ್ಟು ವಿದ್ಯುತ್ ಬಳಕೆ ಮಾಡಿದ್ದೀರಾಂತ ಮೊಬೈಲ್‌ನಲ್ಲೇ ಚೆಕ್ ಮಾಡಬಹುದು

ಸಮಗ್ರ ನ್ಯೂಸ್: ಪ್ರತಿ ತಿಂಗಳು ವಿದ್ಯುತ್ ಬಿಲ್ ನೋಡಿದಾಗೆಲ್ಲ ಅನೇಕರು ಟೆನ್ಷನ್ ಆಗುವುದು ಸಾಮಾನ್ಯ. ಬಿಲ್ ಬರುವವರೆಗೆ ಎಷ್ಟು ವಿದ್ಯುತ್ ಬಳಸಲಾಗಿದೆ ಎಂಬುದನ್ನು ನೀವು ತಿಳಿಯಬೇಕ ಹಾಗಾದ್ರೆ, ಇದನ್ನು ಪೂರ್ತಿ ಓದಿ. ಇನ್ಮುಂದೆ ಎಷ್ಟು ವಿದ್ಯುತ್ ಬಳಸಿದ್ದೀರ ಎಂಬುದನ್ನು ಪ್ರತಿದಿನ ಚೆಕ್ ಮಾಡಬಹುದು. ಕರ್ನಾಟಕದಲ್ಲಿ 200 ಯೂನಿಟ್ ವಿದ್ಯುತ್ ಫ್ರೀ ಇರೋದ್ರಿಂದ ರಾಜ್ಯದ ಜನರಿಗೆ ಇದರಿಂದ ತುಂಬಾನೆ ಸಹಾಯವಾಗಬಹುದು. ಜಗತ್ತು ವೇಗವಾಗಿ ಬದಲಾಗುತ್ತಿರುವಾಗ ಎಲ್ಲವೂ ಸ್ಮಾರ್ಟ್ ತಂತ್ರಜ್ಞಾನದೊಂದಿಗೆ ಬರುತ್ತಿದೆ. ವಿದ್ಯುತ್ ಬಳಕೆಯ ವಿಷಯದಲ್ಲಿ, ರಾಜ್ಯ ಸರ್ಕಾರಗಳು ಸ್ಮಾರ್ಟ್

ನೀವು ಎಷ್ಟು ವಿದ್ಯುತ್ ಬಳಕೆ ಮಾಡಿದ್ದೀರಾಂತ ಮೊಬೈಲ್‌ನಲ್ಲೇ ಚೆಕ್ ಮಾಡಬಹುದು Read More »

ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಪೊಲೀಸರಿಗೆ ಸರಿಯಾದ ಮಾಹಿತಿ ನೀಡದಿದ್ದರೆ ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಮೌಖಿಕ ಎಚ್ಚರಿಕೆಯನ್ನು ನೀಡಿದೆ. ಅರ್ಜಿಯ ವಿಚಾರಣಾ ಸಮಯದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆಯನ್ನು ನೀಡಿದೆ. ಫೇಸ್‌ಬುಕ್ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ಕಾರಣಕ್ಕೆ ಅರ್ಜಿ ವಿಚಾರಣೆ ವೇಳೆ ಮಂಗಳೂರು ಪೊಲೀಸರು ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದರು. ಪ್ರಕರಣದ ಕುರಿತು ಸರಿಯಾದ ಮಾಹಿತಿಯನ್ನು ಒಂದು ವಾರದಲ್ಲಿ ಒದಗಿಸುವಂತೆ ಹೈಕೋರ್ಟ್‌ ಕೇಂದ್ರ ಸರ್ಕಾರ

ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್ Read More »