ರಾಜ್ಯ

ಹಿಂದೂಗಳನ್ನು ಕೊಂದಾತ ಹಿಂದೂ ಹೋರಾಟಗಾರ ಹೇಗಾಗುತ್ತಾನೆ? | ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಖಂಡಿಸಲು ಸುದ್ದಿಗೋಷ್ಠಿ ಕರೆದಿದ್ದ ಸುಳ್ಯದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ತಡವರಿಸಿ ಸುದ್ದಿಗೋಷ್ಠಿಯನ್ನೇ ಅವಸರದಲ್ಲಿ ಮುಗಿಸಿದ ಘಟನೆ ರವಿವಾರ ಮಂಗಳೂರಿನಲ್ಲಿ ನಡೆಯಿತು. ರವಿವಾರ ಮಧ್ಯಾಹ್ನ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದ ಭಾಗೀರಥಿ ಮುರುಳ್ಯ ಅವರು, ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿ ಮಾತನಾಡಿದರು. ಸುಹಾಸ್ ಶೆಟ್ಟಿ ಹಿಂದುತ್ವಕ್ಕಾಗಿ ಹೋರಾಡಿದ ಯುವಕ. ಆತನನನ್ನು ರೌಡಿಶೀಟರ್ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದರು. ಸುಹಾಸ್ ಶೆಟ್ಟಿ […]

ಹಿಂದೂಗಳನ್ನು ಕೊಂದಾತ ಹಿಂದೂ ಹೋರಾಟಗಾರ ಹೇಗಾಗುತ್ತಾನೆ? | ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ Read More »

ಕೇಸ್ ಗಳಿವೆ ಎಂದ ಮಾತ್ರಕ್ಕೆ ರೌಡಿಶೀಟರ್ ಎನ್ನುವುದಾದರೆ ಡಿಸಿಎಂ, ಗೃಹಸಚಿವರನ್ನ ಗೂಂಡಾ ಎನ್ನಬಹುದೇ? ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ

ಸಮಗ್ರ ನ್ಯೂಸ್: ಹಿಂದುತ್ವಕ್ಕಾಗಿ ಕೆಲಸ ಮಾಡಿ ಹತ್ಯೆಗೊಳಗಾದ ಸುಹಾಸ್‌ ಶೆಟ್ಟಿ, ಅವರನ್ನು ರೌಡಿ ಶೀಟರ್‌ ಎಂದು ಬಿಂಬಿಸುವುದು ಸರಿಯಲ್ಲ. ಕೇಸ್‌ಗಳಿವೆ ಎಂಬ ಮಾತ್ರಕ್ಕೆ ಅವರನ್ನು ರೌಡಿ ಶೀಟರ್‌ ಎನ್ನುವುದಾದರೆ ಹಲವು ಕೇಸ್‌ಗಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಪರಮಶ್ವರ್ ಅವರನ್ನೂ ಗೂಂಡಾ ಎನ್ನಬಹುದೇ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ ಸುಹಾಸ್‌ ಶೆಟ್ಟಿ ಅವರು ಆತ್ಮರಕ್ಷಣೆಗೂ ಆಯುಧ ಇರಿಸದಂತೆ ಪೊಲೀಸರು ಪದೇ ಪದೇ ತಪಾಸಣೆ ನಡೆಸಿದ್ದಾರೆ, ಪೊಲೀಸರಿಗೆ ತಿಳಿದೇ

ಕೇಸ್ ಗಳಿವೆ ಎಂದ ಮಾತ್ರಕ್ಕೆ ರೌಡಿಶೀಟರ್ ಎನ್ನುವುದಾದರೆ ಡಿಸಿಎಂ, ಗೃಹಸಚಿವರನ್ನ ಗೂಂಡಾ ಎನ್ನಬಹುದೇ? ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ Read More »

ಮುಸ್ಲಿಂಮರ ಬಗ್ಗೆ ಅವಹೇಳನಕಾರಿ ಭಾಷಣ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ರಾತ್ರಿ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ‘ಬ್ಯಾರಿ’ ಸಮುದಾಯದ ವಿರುದ್ಧ ಅವಹೇಳನಕಾರಿ ಪದ ಬಳಸಿದ ಹಾಗೂ ಧರ್ಮಗಳ ನಡುವೆ ದ್ವೇಷ ಹುಟ್ಟಿಸಲು ಯತ್ನಿಸಿದ ಬಗ್ಗೆ ಶಾಸಕ ಹರೀಶ್‌ ಪೂಂಜ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವರ್ತಕ ಇಬ್ರಾಹಿಂ ಎಸ್‌ಬಿ ಅವರು ದೂರು ನೀಡಿದ್ದು ಭಾರತೀಯ ನ್ಯಾಯಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 196 (ಧರ್ಮಗಳ ನಡುವೆ ದ್ವೇಷ

ಮುಸ್ಲಿಂಮರ ಬಗ್ಗೆ ಅವಹೇಳನಕಾರಿ ಭಾಷಣ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ Read More »

ಕೋಡಿಮಠದ ಶ್ರೀಗಳಿಂದ ಭಯಾನಕ ಭವಿಷ್ಯ| ಪ್ರಮುಖ ರಾಷ್ಟ್ರನಾಯಕನಿಗೆ ಅಪಮೃತ್ಯು| ರಾಷ್ಟ್ರ ರಾಜಕಾರಣದಲ್ಲಿ ಭಾರೀ ಬದಲಾವಣೆ

ಸಮಗ್ರ ನ್ಯೂಸ್: ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ‌ ಸ್ವಾಮೀಜಿ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಸದ್ಯದಲ್ಲಿ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಂಕ್ರಾಂತಿವರೆಗೂ ರಾಜ್ಯ ರಾಜಕೀಯದಲ್ಲಿ ಏನೂ ಬದಲಾವಣೆ ಆಗೋದಿಲ್ಲ ಎಂದಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಉತ್ತರಿಸಿದ್ದಾರೆ. ಅಂದ್ರೆ ರಾಷ್ಟ್ರ ರಾಜಕಾರಣದಲ್ಲಿ ಮಹ್ವತದ ಬೆಳವಣಿಗೆ ನಡೆಯಲಿದೆ ಎಂಬುದನ್ನು ಹೇಳಿಂದತಿದೆ. ಪ್ರಳಯ ಏನಾದ್ರೂ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಈ ವರ್ಷ ವಾಯು ಸುನಾಮಿ,

ಕೋಡಿಮಠದ ಶ್ರೀಗಳಿಂದ ಭಯಾನಕ ಭವಿಷ್ಯ| ಪ್ರಮುಖ ರಾಷ್ಟ್ರನಾಯಕನಿಗೆ ಅಪಮೃತ್ಯು| ರಾಷ್ಟ್ರ ರಾಜಕಾರಣದಲ್ಲಿ ಭಾರೀ ಬದಲಾವಣೆ Read More »

ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ನೌಕರರಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಇತ್ತೀಚೆಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಲೇ ಇದೆ. ಇದೀಗ ಮತ್ತೊಮ್ಮೆ ಚಾಮರಾಜನಗರ ಹಾಗೂ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಇಂದು (ಮೇ 02) ಮಧ್ಯಾಹ್ನ 3 ಗಂಟೆಯೊಳಗೆ ಸ್ಫೋಟವಾಗಲಿದೆ ಎಂದು ಅಪರಿಚಿತನಿಂದ ಸಂದೇಶ ಬಂದಿದೆ. ಇದರಿಂದ ಕಚೇರಿಯ ಪ್ರತಿಯೊಂದು ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ನೌಕರರಿಗೆ ರಜೆ ನೀಡಲಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವ ಬೆದರಿಕೆ

ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ನೌಕರರಿಗೆ ರಜೆ ಘೋಷಣೆ Read More »

ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಪಾಲಿಟಿಕ್ಸ್ ನಡೆಯುತ್ತಿದೆ. ಹೌದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲನ್ನು ಸ್ವೀಕರಿಸಿ ಈ ಕ್ರಮ ಕೈಗೊಂಡಿರುವುದಾಗಿ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ. ಯತ್ನಾಳ್ ಸವಾಲುಗಳನ್ನು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ಅವರು ನಮ್ಮ ಪೂರ್ವಜರ

ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ ರಾಜೀನಾಮೆ Read More »

ಸುವರ್ಣ ಕರ್ನಾಟಕಕ್ಕೆ ಮತ್ತೊಂದು ಹಿರಿಮೆ| ಹಣಕಾಸು ನಿರ್ವಹಣೆ, ಅಭಿವೃದ್ಧಿ, ಆಡಳಿತದಲ್ಲಿ ರಾಜ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಸಾಧನೆಯ ಸರಮಾಲೆ ಮುಂದುವರೆದಿದೆ. ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ ಲಭಿಸಿದ್ದು ಹಣಕಾಸು ನಿರ್ವಹಣೆ, ಹಣಕಾಸು ಅಭಿವೃದ್ಧಿ, ಆಡಳಿತ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಮೂರನೇ ಸ್ಥಾನ ದೊರೆತಿದೆ. ರಾಜ್ಯ ಸರ್ಕಾರದ ದಕ್ಷ ಮತ್ತು ದೂರದೃಷ್ಟಿಯ ಆಡಳಿತದಿಂದಾಗಿ ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ. ರಾಜ್ಯಗಳ ಅಭಿವೃದ್ಧಿ ಸಾಮರ್ಥ್ಯ ಆಧಾರದ ಮೇಲೆ ಕ್ರೆಡಿಟ್‌ ರೇಟಿಂಗ್‌ ಏಜೆನ್ಸಿಯಾದ ಕೇರ್‌ಎಡ್ಜ್‌ ರೇಟಿಂಗ್ಸ್‌ ಸಿದ್ಧಪಡಿಸಿರುವ ಶ್ರೇಯಾಂಕ ಪಟ್ಟಿಯಲ್ಲಿ ದೇಶದಲ್ಲೇ ಕರ್ನಾಟಕವು ಮೂರನೇ ಸ್ಥಾನ ಪಡೆದುಕೊಂಡಿದೆ. ಹಣಕಾಸು

ಸುವರ್ಣ ಕರ್ನಾಟಕಕ್ಕೆ ಮತ್ತೊಂದು ಹಿರಿಮೆ| ಹಣಕಾಸು ನಿರ್ವಹಣೆ, ಅಭಿವೃದ್ಧಿ, ಆಡಳಿತದಲ್ಲಿ ರಾಜ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನ Read More »

ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ : ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಜಮ್ಮು -ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು

ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ : ಸಿಎಂ ಸಿದ್ದರಾಮಯ್ಯ Read More »

ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಬಿ. ವೈ.ವಿಜಯೇಂದ್ರ ಪತ್ರ

ಸಮಗ್ರ ನ್ಯೂಸ್: KAS ಪೂರ್ವಭಾವಿ ಪರೀಕ್ಷೆಯಲ್ಲಿ ಲೋಪಗಳು ಮತ್ತು ಭಾಷಾಂತರ ದೋಷಗಳು ಪುನರಾವರ್ತನೆಯಾಗಿವೆ ಎಂದು ಪೂರ್ವಭಾವಿ ಮರುಪರೀಕ್ಷೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಪತ್ರದಲ್ಲಿರುವುದೇನು? ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಬಹುತೇಕ ಪರೀಕ್ಷೆಗಳಲ್ಲಿ ಗೊಂದಲ, ಲೋಪಗಳು, ಭಾಷಾಂತರ ದೋಷಗಳು ಪುನರಾವರ್ತನೆಯಾಗುತ್ತಲೇ ಇರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ನಾಚಿಕೆಗೇಡಿನ ವಿಷಯವಾಗಿದೆ. ಈ ಹಿಂದೆ ಕನ್ನಡ ಭಾಷಾ ಪರೀಕ್ಷಾರ್ಥಿಗಳ ಪ್ರಶ್ನೆಪತ್ರಿಕೆಗಳನ್ನು ಸಮರ್ಪಕವಾಗಿ ಭಾಷಾಂತರಿಸದೆ ಎಡವಟ್ಟು ಮಾಡಿ ಲಕ್ಷಾಂತರ

ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಬಿ. ವೈ.ವಿಜಯೇಂದ್ರ ಪತ್ರ Read More »

ಪೆಹಲ್ಗಾಮ್ ದಾಳಿಗೆ ಭದ್ರತಾ ವೈಫಲ್ಯ ಕಾರಣ| ಮೋದಿ ರಾಜೀನಾಮೆಗೆ ಸಚಿವ ಸಂತೋಷ್ ಲಾಡ್ ಒತ್ತಾಯ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 2025ರಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ತುರ್ತು ಕಾರ್ಯಾಚರಣೆ ನಡೆಸಿತು. ಈ ದಾಳಿಯಲ್ಲಿ ಹಲವು ಕನ್ನಡಿಗರು ಸಾವನ್ನಪ್ಪಿದ್ದು, ಗಾಯಗೊಂಡವರಿಗೆ ಚಿಕಿತ್ಸೆ ಮತ್ತು ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವು ಒದಗಿಸಲಾಯಿತು. ಸಂತೋಷ್ ಲಾಡ್ ಈ ಕಾರ್ಯಾಚರಣೆಯನ್ನು ಮುನ್ನಡೆಸಿದ್ದು, ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಂತೋಷ್ ಲಾಡ್, ಕಾಶ್ಮೀರಕ್ಕೆ ತೆರಳಿ ಸಂತ್ರಸ್ತರ ರಕ್ಷಣೆಗೆ ಶ್ರಮಿಸಿದ ವೇಳೆ, ಆಸ್ಪತ್ರೆಯಲ್ಲಿ

ಪೆಹಲ್ಗಾಮ್ ದಾಳಿಗೆ ಭದ್ರತಾ ವೈಫಲ್ಯ ಕಾರಣ| ಮೋದಿ ರಾಜೀನಾಮೆಗೆ ಸಚಿವ ಸಂತೋಷ್ ಲಾಡ್ ಒತ್ತಾಯ Read More »