ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ
ಸಮಗ್ರ ನ್ಯೂಸ್: ಪುತ್ತೂರಿನಿಂದ ಮಂಗಳೂರು ನಡುವೆ ಹೊಸದಾಗಿ ತಡೆರಹಿತ ಸರಕಾರಿ ಬಸ್ ಓಡಾಡಕ್ಕೆ ಸೋಮವಾರ ಪುತ್ತೂರು ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರು ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ ತಡೆರಹಿತ ಬಸ್ಗೆ ಚಾಲನೆ ನೀಡಿದರು. ಪುತ್ತೂರು-ಮಂಗಳೂರು ನಡುವೆ ತಡೆರಹಿತವಾಗಿ ಪ್ರತಿದಿನ 7 ಬಸ್ಸುಗಳು 29 ಟ್ರಿಪ್ಗಳ ಸಂಚಾರ ನಡೆಸಲಿದೆ. ಪುತ್ತೂರು ಮಂಗಳೂರು ನಡುವೆ ಎಲ್ಲಿಯೂ ನಿಲ್ಲದೆ ನೇರ ಸಂಚರಿಸಲಿದ್ದು, ಅತಿ ಕಡಿಮೆ ಅವಧಿಯಲ್ಲಿ ತಲುಪಲಿದೆ. ಈ ಬಸ್ನಲ್ಲಿ ಪ್ರಯಾಣಿಸುವ […]
ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ Read More »










