ರಾಜ್ಯ

ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ| ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಸೇರಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಮನಗೂಳಿ ಕೆನರಾ ಬ್ಯಾಂಕ್ ಹಿಂದಿನ ವ್ಯವಸ್ಥಾಪಕ ಹಾಗೂ ಹಾಲಿ ಹುಬ್ಬಳ್ಳಿಯ ಗದಗ ರೋಡ್ ನ ಕೊಠಾರಿ ನಗರದ ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ವಿಜಯ್ ಕುಮಾರ್ ಮಿರಿಯಾಲ (41), ಹುಬ್ಬಳ್ಳಿಯ ಜನತಾ ಕಾಲೋನಿಉದ್ಯೋಗಿ ಚಂದ್ರಶೇಖರ್ ನೆರೆಲ್ಲಾ (38) ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ್ ಮೋಕಾ (40) ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರಿಂದ […]

ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ| ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ Read More »

ರಾಜ್ಯಾದ್ಯಂತ ಮುಂದುವರಿದ ಭಾರೀ ಮಳೆ| ಮಲೆನಾಡಿನ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ ಒಳನಾಡಿನಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕದಾದ್ಯಂತ ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಕರ್ನಾಟಕದ ಒಳನಾಡಿನ ಹಲವೆಡೆ ಮಳೆಯಾಗಿದೆ. ಇಂದು ಸಹ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್‌ ಘೋಷಿಸಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ನಿಲ್ಲದೆ ಸಂಕಷ್ಟ ಎದುರಾಗಿದೆ. ಭಾಗಮಂಡಲದ ತ್ರಿವೇಣಿ ಸಂಗವು

ರಾಜ್ಯಾದ್ಯಂತ ಮುಂದುವರಿದ ಭಾರೀ ಮಳೆ| ಮಲೆನಾಡಿನ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ Read More »

ಭಾರೀ ಮಳೆ‌ ಹಿನ್ನಲೆ| ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಗಾಳಿ ಮಳೆಯ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜೂ.27 ರಂದು ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮಲೆನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ‌ ಘೋಷಿಸಿ‌ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜ ಪುರ ತಾಲೂಕುಗಳಲ್ಲಿ ಶಾಲೆಗಳಿಗೆ ಜೂ.27ರಂದು ರಜೆ ಘೋಷಿಸಲಾಗಿದೆ. ಮಡಿಕೇರಿ, ವಿರಾಜಪೇಟೆ

ಭಾರೀ ಮಳೆ‌ ಹಿನ್ನಲೆ| ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಪುತ್ತೂರು: ಸಹಮದುವೆಯಾಗುವುದಾಗಿ ನಂಬಿಸಿ ಸಹಪಾಠಿಗೆ ಗರ್ಭದಾನ; ಆರೋಪಿ ಪರಾರಿ

ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ. ಬಪ್ಪಳಿಗೆ ನಿವಾಸಿ ಕೃಷ್ಣ ರಾವ್ (21) ಆರೋಪಿ ಯುವಕ. ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ಯುವಕ ಹಾಗೂ ಯುವತಿ ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪರಸ್ಪರ

ಪುತ್ತೂರು: ಸಹಮದುವೆಯಾಗುವುದಾಗಿ ನಂಬಿಸಿ ಸಹಪಾಠಿಗೆ ಗರ್ಭದಾನ; ಆರೋಪಿ ಪರಾರಿ Read More »

ಭಾರೀ ಮಳೆಗೆ ಕುಸಿದ ಗುಡ್ಡ| ಬೆಂಗಳೂರು – ಮಂಗಳೂರು ರಾ.ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭಾರೀ ಮಳೆಗೆ ಮತ್ತೆ ಗುಡ್ಡ ಕುಸಿದಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಣ್ಣು ಹಾಗೂ ಮರಗಳು ರಸ್ತೆಗೆ ಉರುಳಿಬಿದ್ದ ಪರಿಣಾಮ, ನೂರಾರು ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರದೇಶದಲ್ಲಿ ನಡೆಯುತ್ತಿರುವ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಯಾವುದೇ ವೈಜ್ಞಾನಿಕ ಕ್ರಮ ಅಥವಾ ಮುನ್ನೆಚ್ಚರಿಕೆಗಳನ್ನು ಅನುಸರಿಸದೆ ಗುಡ್ಡವನ್ನು ಕಡಿದಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಭಾರೀ ಮಳೆಗೆ ಕುಸಿದ ಗುಡ್ಡ| ಬೆಂಗಳೂರು – ಮಂಗಳೂರು ರಾ.ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತ Read More »

ಪ್ಯಾರಾಸಿಟಮೋಲ್ ಸೇರಿದಂತೆ15 ಔಷಧಿಗಳಿಗೆ ನಿರ್ಬಂಧ

ಸಮಗ್ರ ನ್ಯೂಸ್: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ. ತಪಾಸಣೆಯಲ್ಲಿ ಮೈಸೂರು ಕಂಪನಿಯ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ರಾಜ್ಯ, ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿವೆ. ಅಸುರಕ್ಷಿತ ಔಷಧಿ ಮತ್ತು

ಪ್ಯಾರಾಸಿಟಮೋಲ್ ಸೇರಿದಂತೆ15 ಔಷಧಿಗಳಿಗೆ ನಿರ್ಬಂಧ Read More »

ಉಪ್ಪಿನಂಗಡಿ: ಸರ್ಕಾರಿ ಬಸ್ ನಲ್ಲಿ ಬಟ್ಟೆ ಒಣಹಾಕಿ ‘ ಶಕ್ತಿ’ ಪ್ರದರ್ಶನ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಶಕ್ತಿ ಯೋಜ‌ನೆ ಜಾರಿಗೆ ತಂದ ಮೇಲೆ ಉಚಿತ ಪ್ರಯಾಣದ ಪ್ರಯೋಜನವನ್ನು ಕೋಟ್ಯಾಂತರ ಮಹಿಳಾ ಪ್ರಯಾಣಿಕರು ಪಡೆದುಕೊಂಡಿದ್ದಾರೆ. ಹಲವು ತೀರ್ಥಕ್ಷೇತ್ರ, ಪ್ರವಾಸಿ ತಾಣಗಳನ್ನು ಸಂದರ್ಶಿಸಿ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ. ಈ ನಡುವೆ ಪ್ರಯಾಣಿಸುವ ಬಸ್ ಗಳೇ ವೈಯಕ್ತಿಕ ಕೆಲಸಗಳಿಗೆ ಬಳಕೆಯಾಗುತ್ತಿರುವುದು ಯೋಜನೆಯ ದುರುಪಯೋಗವಾಗುತ್ತಿದೆ. ಇದಕ್ಕೊಂದು ತಾಜಾ ಉದಾಹರಣೆ ಇಲ್ಲಿದೆ. ಗೋಕರ್ಣದಿಂದ ಮಂಗಳೂರು ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ನಲ್ಲಿ ಜೂ.25ರ ಸಂಜೆ ಕಂಡುಬಂದ ದೃಶ್ಯವಿದು. ಕೆಲ ಮಹಿಳಾ ಪ್ರಯಾಣಿಕರು ತಮ್ಮ ಉಡುಪುಗಳನ್ನು ಬಸ್

ಉಪ್ಪಿನಂಗಡಿ: ಸರ್ಕಾರಿ ಬಸ್ ನಲ್ಲಿ ಬಟ್ಟೆ ಒಣಹಾಕಿ ‘ ಶಕ್ತಿ’ ಪ್ರದರ್ಶನ Read More »

ರೈತಬಾಂಧವರೇ ಗಮನಿಸಿ| ಮುಂಗಾರು ಹಂಗಾಮಿನ‌ ಬೆಳೆವಿಮೆ ನೋಂದಾವಣೆಗೆ ಅಧಿಸೂಚನೆ ಪ್ರಕಟ| ಜು.30 ಕೊನೆ ದಿನ

ಸಮಗ್ರ ನ್ಯೂಸ್: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ ಭತ್ತವು ನೋಂದಾಯಿತ ಬೆಳೆಯಾಗಿದ್ದು, ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ

ರೈತಬಾಂಧವರೇ ಗಮನಿಸಿ| ಮುಂಗಾರು ಹಂಗಾಮಿನ‌ ಬೆಳೆವಿಮೆ ನೋಂದಾವಣೆಗೆ ಅಧಿಸೂಚನೆ ಪ್ರಕಟ| ಜು.30 ಕೊನೆ ದಿನ Read More »

ಕರಾವಳಿ ಸೇರಿದಂತೆ ‌ರಾಜ್ಯದಾದ್ಯಂತ ಜೂ.27ರವರೆಗೆ ಭಾರೀ ಮಳೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳು ಸೇರಿ ಇತರೆಡೆ ಮತ್ತೆ ವರುಣ ಆರ್ಭಟಿಸುವ ಲಕ್ಷಣ ಕಂಡು ಬಂದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 25ರಿಂದ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ 3 ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ ಕರಾವಳಿ ಜಿಲ್ಲೆಗಳ ಸಮೀಪದಲ್ಲಿರುವ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಒಳನಾಡಿದ ಬೆಳಗಾವಿ ಜಿಲ್ಲೆಗಳಲ್ಲೂ ಬುಧವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಕರಾವಳಿ ಸೇರಿದಂತೆ ‌ರಾಜ್ಯದಾದ್ಯಂತ ಜೂ.27ರವರೆಗೆ ಭಾರೀ ಮಳೆ Read More »

ಬಿಟ್ಟುಬಿಡದೆ ಸುರಿಯುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ (Monsoon Rain) ಅಬ್ಬರ ಮುಂದುವರಿದಿದ್ದು, ಅನಾಹುತಗಳನ್ನೇ ಸೃಷ್ಟಿಸಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಮತ್ತು ಇನ್ನು ಕೆಲವು ಜಿಲ್ಲೆಗಳ ಹಲವು ತಾಲೂಕು ವ್ಯಾಪ್ತಿಗಳಲ್ಲಿ ಶಾಲಾ ಕಾಲೇಜುಗಳಿಗೆ ಇಂದು (ಜೂನ್ 25) ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಲ್ಕು ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಳಿಯಾಳ, ದಾಂಡೇಲಿ, ಜೋಯಿಡಾ ಮತ್ತು ಯಲ್ಲಾಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ

ಬಿಟ್ಟುಬಿಡದೆ ಸುರಿಯುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ Read More »