ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ| ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ
ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಸೇರಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಮನಗೂಳಿ ಕೆನರಾ ಬ್ಯಾಂಕ್ ಹಿಂದಿನ ವ್ಯವಸ್ಥಾಪಕ ಹಾಗೂ ಹಾಲಿ ಹುಬ್ಬಳ್ಳಿಯ ಗದಗ ರೋಡ್ ನ ಕೊಠಾರಿ ನಗರದ ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ವಿಜಯ್ ಕುಮಾರ್ ಮಿರಿಯಾಲ (41), ಹುಬ್ಬಳ್ಳಿಯ ಜನತಾ ಕಾಲೋನಿಉದ್ಯೋಗಿ ಚಂದ್ರಶೇಖರ್ ನೆರೆಲ್ಲಾ (38) ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ್ ಮೋಕಾ (40) ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರಿಂದ […]
ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ| ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ Read More »









