ಭಾರೀ ಮಳೆ ಮುನ್ಸೂಚನೆ ಹಿನ್ನಲೆ| ಜೂ.16ರಂದು ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಸಮಗ್ರ ನ್ಯೂಸ್: ನಾಳೆ(ಜೂ.16) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ರಜೆ:ಉಡುಪಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಕಾರಣ ಮನೆಯಿಂದ ಹೊರಗೆ ಬರದಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಜೂ.16ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ವಿದ್ಯಾಕುಮಾರಿ. ಕೆ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ […]
ಭಾರೀ ಮಳೆ ಮುನ್ಸೂಚನೆ ಹಿನ್ನಲೆ| ಜೂ.16ರಂದು ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ Read More »










