ರಾಜ್ಯ

‘ಓಯೋ’ ರೂಂನಲ್ಲಿ ಪ್ರೇಯಸಿಯ ಹತ್ಯೆಗೈದ ಪ್ರಿಯಕರ| ಅನೈತಿಕ ಸಂಬಂಧದಿಂದ ಬದುಕು ಕಳೆದುಕೊಂಡ ಮಹಿಳೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕಳೆದ ಕೆಲವು ತಿಂಗಳುಗಳ ಹಿಂದೆ ಸಿಕ್ಕಿದ್ದ ಪ್ರಿಯತಮೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಯಶಸ್ ತನ್ನ ಪ್ರೇಯಸಿಯನ್ನು ಓಯೋ ಹೋಟೆಲ್‌ಗೆ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾನೆ. ಮೃತಳನ್ನು ಹರಿಣಿ(36) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಸಾಫ್ಟ್‌ವೇರ್ ಇಂಜಿನಿಯರ್ (ಟೆಕ್ಕಿ) ಯಶಸ್ಸ್ (25) ಆಗಿದ್ದಾನೆ. ಇಬ್ಬೂ ಕೆಂಗೇರಿ ನಿವಾಸಿಗಳಾಗಿದ್ದರು. ಪೂರ್ಣ ಪ್ರಜ್ಞಾ ಲೇಔಟ್ ನ ಹೋಟೆಲ್ ಓಯೋ ರೂಮಿನಲ್ಲಿ‌ ಶುಕ್ರವಾರ ಕೊಲೆ ನಡೆದಿದೆ. ಯಶಸ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. […]

‘ಓಯೋ’ ರೂಂನಲ್ಲಿ ಪ್ರೇಯಸಿಯ ಹತ್ಯೆಗೈದ ಪ್ರಿಯಕರ| ಅನೈತಿಕ ಸಂಬಂಧದಿಂದ ಬದುಕು ಕಳೆದುಕೊಂಡ ಮಹಿಳೆ Read More »

ಹಾಳೆತಟ್ಟೆ ಆಮದು ನಿಷೇಧಿಸಿದ ಅಮೇರಿಕಾ| ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಹಾಳೆ ತಟ್ಟೆ ಉತ್ಪಾದಕರು

ಸಮಗ್ರ ನ್ಯೂಸ್: ಅಡಿಕೆ ಹಾಳೆ ತಟ್ಟೆ ಉತ್ಪಾದನೆಯನ್ನು ಉದ್ಯಮವಾಗಿ ರೂಪಿಸಿಕೊಂಡಿರುವ ದ.ಕ ಜಿಲ್ಲೆಯ ಹಲವಾರು ಸಂಸ್ಥೆಗಳು ಎರಡು ವಾರಗಳಿಂದ ಉತ್ಪಾದನೆಯನ್ನು ಶೇ 50ರಷ್ಟು ಇಳಿಕೆ ಮಾಡಿವೆ. ‘ಅಡಿಕೆ ಹಾಳೆಯಲ್ಲಿ ನೈಸರ್ಗಿಕವಾಗಿ ಇರುವ ವಿಷಕಾರಿ ಅಂಶದಿಂದ ಕ್ಯಾನ್ಸರ್‌ ಬರುತ್ತದೆ.ಅದಕ್ಕಾಗಿ ಅವುಗಳನ್ನು ಬಳಸಬೇಡಿ’ ಎಂದು ಅಮೆರಿಕದ ಆಹಾರ ಮತ್ತು ಔಷಧ ವ್ಯವಹಾರಗಳ ಸಚಿವಾಲಯವು ಮೂರು ವಾರಗಳ ಹಿಂದೆ ಸುತ್ತೋಲೆ ಹೊರಡಿಸಿತ್ತು‌. ಈ ಸುತ್ತೋಲೆ ಬೆನ್ನಲ್ಲೇ ಅಡಿಕೆ ಹಾಳೆಯಿಂದ ತಯಾರಿಸುವ ತಟ್ಟೆ, ಲೋಟಗಳ ರಫ್ತು ನಿಷೇಧಗೊಂಡಿದೆ. ಅಮೇರಿಕಾದ ಈ ನಿರ್ಧಾರದಿಂದ ಸ್ಥಳೀಯ

ಹಾಳೆತಟ್ಟೆ ಆಮದು ನಿಷೇಧಿಸಿದ ಅಮೇರಿಕಾ| ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಹಾಳೆ ತಟ್ಟೆ ಉತ್ಪಾದಕರು Read More »

ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಪರಿಹಾರ ಮೊತ್ತ 25ಲಕ್ಷಕ್ಕೆ ಏರಿಸಿ ‌ಸಿಎಂ ಆದೇಶ

ಸಮಗ್ರ ನ್ಯೂಸ್: ಆರ್‌ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ.56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದೆ ತರಾತುರಿಯಲ್ಲಿ ಸರ್ಕಾರ ಕಾರ್ಯಕ್ರಮ ಆಯೋಜಿಸಿದ ಕಾರಣ ಈ ಘಟನೆ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಈ ದುರಂತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸರ್ಕಾರ ಘೋಷಿಸಿದ ಪರಿಹಾರ ಮೊತ್ತ ಕಡಿಮೆ ಎಂದು

ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಪರಿಹಾರ ಮೊತ್ತ 25ಲಕ್ಷಕ್ಕೆ ಏರಿಸಿ ‌ಸಿಎಂ ಆದೇಶ Read More »

ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ( ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್‌ ಸ್ಕೂಲ್‌ ನ ಮಾಲಕ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್‌ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಬಳಿಕ ಪೊಲೀಸರು ಹಾಗೂ

ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ Read More »

ಮಂಗಳೂರು: ಪ್ರಚೋದನಕಾರಿ ಸಂದೇಶ ಹಂಚಿಕೆ| ಕಿಡಿಗೇಡಿಗಳ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಗಳ ಪತ್ತೆಗಾಗಿ ಮಂಗಳೂರು ನಗರ ಕಮಿಷನರೇಟ್ ವ್ತಾಪ್ತಿಯಿಂದ ವಿಶೇಷ ತಂಡಗಳನ್ನು ರಚನೆ ಮಾಡಿದ್ದು, ಈ ಕೆಳಕಂಡ ಪ್ರಕರಣಗಳಲ್ಲಿ ಆರೋಪಿತರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಉಡುಪಿ

ಮಂಗಳೂರು: ಪ್ರಚೋದನಕಾರಿ ಸಂದೇಶ ಹಂಚಿಕೆ| ಕಿಡಿಗೇಡಿಗಳ ಬಂಧಿಸಿದ ಪೊಲೀಸರು Read More »

ಬೆಂಗಳೂರು ಕಾಲ್ತುಳಿತ ಪ್ರಕರಣ| 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಅಲ್ಲದೇ ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು.

ಬೆಂಗಳೂರು ಕಾಲ್ತುಳಿತ ಪ್ರಕರಣ| 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ Read More »

ಗೆಲುವಿನ ಸಂಭ್ರಮದಲ್ಲಿ ಸಾವಿನ ರುದ್ರನರ್ತನ| ಯಮರಾಜನ ಏಜೆಂಟ್ ಆಯಿತಾ ರಾಜ್ಯಸರ್ಕಾರ?

ಸಮಗ್ರ ನ್ಯೂಸ್: ಅಭಿಮಾನಿಗಳ 18 ವರ್ಷಗಳ ಕನಸನ್ನು ನನಸು ಮಾಡಿರುವ ಆರ್​​ಸಿಬಿ ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಹಿನ್ನಲೆಯಲ್ಲಿ ಆರ್‌ಸಿಬಿ ಆಟಗಾರರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ. ಟ್ರೋಫಿ ಗೆದ್ದ ತಂಡವನ್ನು ನೋಡಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ. ಈ ವೇಳೆ ಬಾಲಕನೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಅಲ್ಲದೇ ಘಟನೆಯಲ್ಲಿ

ಗೆಲುವಿನ ಸಂಭ್ರಮದಲ್ಲಿ ಸಾವಿನ ರುದ್ರನರ್ತನ| ಯಮರಾಜನ ಏಜೆಂಟ್ ಆಯಿತಾ ರಾಜ್ಯಸರ್ಕಾರ? Read More »

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ| ಇಬ್ಬರು ಸಾವು; ಹಲವರಿಗೆ ಗಾಯ

ಸಮಗ್ರ ನ್ಯೂಸ್: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ ಇಬ್ಬರು ಆರ್​ಸಿಬಿ ಅಭಿಮಾನಿ ಮೃತಪಟ್ಟಿದ್ದಾರೆ.​ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ| ಇಬ್ಬರು ಸಾವು; ಹಲವರಿಗೆ ಗಾಯ Read More »

ಕಪ್‌ ಗೆದ್ದ RCB ತಂಡದಿಂದ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ

ಸಮಗ್ರ ನ್ಯೂಸ್: ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ 6 ಕೆಲವು ಸಾಧಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿಯನ್ನು ಗೆದ್ದಿದೆ. ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ಆರ್‌ಸಿಬಿ ಇದೀಗ ಚೊಚ್ಚಲ ಕಪ್ ಗೆದ್ದು ಬೀಗಿದೆ. ಈ ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರರಿಂದ ವಿಜಯೋತ್ಸವ ರ‍್ಯಾಲಿ ನಡೆಯಲಿದೆ. ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್‌ಸಿಬಿ ಬಾಯ್ಸ್ ನಿಂದ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿ RCB ಬಾಯ್ಸ್

ಕಪ್‌ ಗೆದ್ದ RCB ತಂಡದಿಂದ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ Read More »

ಮೊದಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ| ಕಮಲ್ ಹಾಸನ್ ಕಿವಿ ಹಿಂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲ್‌ ಹಾಸನ್‌ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆಗೊಳಪಡಿಸಿದೆ. ಮೊದಲು ಕನ್ನಡಿಗರ ಕ್ಷಮೆ ಕೇಳಿ ಬಳಿಕ ಅರ್ಜಿ ವಿಚಾರಣೆ ನಡೆಸುತ್ತೇವೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಕಮಲ್‌ ಹಾಸನ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಮಲ್‌ ಹಾಸನ್‌ ಯಾರೇ ಇರಲಿ ನೆಲ ಜಲ ವಿಚಾರದಲ್ಲಿ ರಾಜಿ ಇಲ್ಲ ಎಂದು ನ್ಯಾಯಮೂರ್ತಿಗಳು ಕನ್ನಡಮ್ಮನ ಪರವಾಗಿ ನಿಂತು ಭಾಷಾ ಪ್ರೇಮ ಮೆರೆದರು. ಕಮಲ್‌ ಹಾಸನ್‌ ಅವರನ್ನು

ಮೊದಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ| ಕಮಲ್ ಹಾಸನ್ ಕಿವಿ ಹಿಂಡಿದ ಹೈಕೋರ್ಟ್ Read More »