ರಾಜ್ಯ

ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮ| ಭರತ್ ಕುಮ್ಡೇಲ್, ಮಹೇಶ್ ತಿಮರೋಡಿ ಸೇರಿ‌ 36 ಮಂದಿಗೆ ಗಡಿಪಾರು ನೊಟೀಸ್

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ಇಲಾಖೆಯು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಆರೋಪ ಹೊತ್ತಿರುವ ಒಟ್ಟು 36 ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಈ ಕುರಿತು ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಗಡಿಪಾರಿಗೆ ಪ್ರಸ್ತಾಪಿಸಲಾದ ವ್ಯಕ್ತಿಗಳ ಹೆಸರು, ವಯಸ್ಸು ಹಾಗೂ […]

ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮ| ಭರತ್ ಕುಮ್ಡೇಲ್, ಮಹೇಶ್ ತಿಮರೋಡಿ ಸೇರಿ‌ 36 ಮಂದಿಗೆ ಗಡಿಪಾರು ನೊಟೀಸ್ Read More »

ಮಂಗಳೂರು: ಪಶ್ಚಿಮ ಘಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಾರಣ ನಿಷೇಧ

ಸಮಗ್ರ ನ್ಯೂಸ್: ಪಶ್ಚಿಮಘಟ್ಟ ಸಹಿತ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಭಾರೀ ಮಳೆ ಹಾಗೂ ಮಂಜು ಮುಸುಕಿದ ವಾತಾವರಣವಿರುವ ಪರಿಣಾಮ ಪ್ರವಾಸಿ ತಾಣಗಳ ಚಾರಣ ಹಾಗೂ ವೀಕ್ಷಣೆಗೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಬೆಳ್ತಂಗಡಿ ತಾಲೂಕಿನ ಪಶ್ಚಿಮಘಟ್ಟ ಅಂಚಿನಲ್ಲಿರುವ ನರಸಿಂಹಗಢ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತಗಳಿಗೆ ತೆರಳಲು ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಪ್ರವೇಶ ನಿಷೇಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೇಕ್ಷಣೀಯ ಸ್ಥಳ ವೀಕ್ಷಿಸಲು ಪ್ರವಾಸಿಗರು ಹೆಚ್ಚಾಗುವ ಸಾಧ್ಯತೆಯಿದೆ. ಆದರೆ ಜಲಪಾತ

ಮಂಗಳೂರು: ಪಶ್ಚಿಮ ಘಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಾರಣ ನಿಷೇಧ Read More »

ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದೃಢ

ಸಮಗ್ರ ನ್ಯೂಸ್ : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 22 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ. ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಎನ್ನಲಾಗಿದೆ, ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಆತನ ಸ್ವಾಬ್ ಸ್ಯಾಂಪಲ್ ತೆಗೆದು ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆರೋಗ್ಯ ಇಲಾಖೆಯ ಅಧಿಕೃತ ಹೆಲ್ತ್ ಬುಲೆಟಿನ್ ಪ್ರಕಾರ ಈ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದೃಢ Read More »

ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಗ್ಲೆನ್ ಮಾಕ್ಸ್ ವೆಲ್

ಸಮಗ್ರ ನ್ಯೂಸ್: ಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಏಕದಿನ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಮ್ಯಾಕ್ಸ್​ವೆಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಮುಖ್ಯ ಜಾರ್ಜ್​ ಬೈಲಿ ಜೊತೆ ಮಾತನಾಡಿದ್ದೇನೆ. ಈ ವೇಳೆ 2027ರ ಏಕದಿನ ವಿಶ್ವಕಪ್ ಬಗ್ಗೆ ಚರ್ಚಿಸಿದ್ದೆವು. ಅವರು 2027ರವರೆಗೆ ನನ್ನನ್ನು ತಂಡದಲ್ಲಿ ಮುಂದುವರೆಸುತ್ತಾರೆ ಎಂದು ಭಾವಿಸುತ್ತಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ಬೇರೆಯವನ್ನು ಆಯ್ಕೆ ಮಾಡಲು ಇದು

ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಗ್ಲೆನ್ ಮಾಕ್ಸ್ ವೆಲ್ Read More »

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಬ್ಯಾನ್| 21ವರ್ಷಕ್ಕಿಂತ ಕೆಳಗಿನವರಿಗೆ ಸಿಗಲ್ಲ ಬೀಡಿ, ಸಿಗರೇಟ್| ತಪ್ಪಿದ್ರೆ ಬೀಳುತ್ತೆ ಭಾರೀ ದಂಡ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ವಿಶ್ವ ತಂಬಾಕು ರಹಿತ ದಿನದಂದು ‘ಸಾರ್ವಜನಿಕ ಆರೋಗ್ಯ’ ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌- ಬೀಡಿ ಜೊತೆಗೆ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನೂ ನಿಷೇಧಿಸಲಾಗಿದೆ. COTPA ಕಾಯ್ದೆಗೆ ತಿದ್ದುಪಡಿ ತಂದು ಹೊಗೆ ರಹಿತ ತಂಬಾಕು ಪದಾರ್ಥಗಳಿಗೂ ಕಡಿವಾಣ ಹಾಕುವುದರೊಂದಿಗೆ ಹುಕ್ಕಾ ಬ್ಯಾನ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮಕ್ಕೆ ಇದೀಗ ರಾಷ್ಟ್ರಪತಿಗಳಿಂದ ಕೂಡ ಮನ್ನಣೆ ದೊರೆತಿದ್ದು, ಇಂದು ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದಲ್ಲಿ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಬ್ಯಾನ್| 21ವರ್ಷಕ್ಕಿಂತ ಕೆಳಗಿನವರಿಗೆ ಸಿಗಲ್ಲ ಬೀಡಿ, ಸಿಗರೇಟ್| ತಪ್ಪಿದ್ರೆ ಬೀಳುತ್ತೆ ಭಾರೀ ದಂಡ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ಮೂಡಿಗೆರೆ: ರಸ್ತೆ ಮಧ್ಯೆ ಬರ್ತ್‌ಡೇ ಪಾರ್ಟಿ ಆಚರಿಸಿದ ಬೆಳ್ತಂಗಡಿಯ 9 ಮಂದಿ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ರಸ್ತೆಯಲ್ಲಿ ನಿಂತು ವಾಹನದ ಮೇಲೆ ಗೆಳೆಯರು ಸೇರಿ ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದವರ ವಿರುದ್ಧ ಸ್ಥಳೀಯ ಪೊಲೀಸರು 9 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಮಡಂತ್ಯಾರ್‌ ಗ್ರಾಮದ ರೋಹಿತ್‌ ಪೈ (19) ಎಂಬಾತನ ಹುಟ್ಟುಹಬ್ಬದ ಪ್ರಯುಕ್ತ ಮೇ 28ರಂದು ರಾತ್ರಿ ಕೊಟ್ಟಿಗೆಹಾರ ಸಮೀಪ ರಸ್ತೆಯಲ್ಲಿ ಕೇಕ್‌ ಕತ್ತರಿಸಿ ಬಳಿಕ ಮುಖಕ್ಕೆ ಬಳಿದುಕೊಂಡು ಕಿರುಚಾಡುತ್ತಿದ್ದುದನ್ನು ರಾತ್ರಿ ಕರ್ತವ್ಯದಲ್ಲಿದ್ದ ಬಣಕಲ್‌ ಪೊಲೀಸರು ಘಟನೆ ಕಂಡು ಪರಿಶೀಲನೆ

ಮೂಡಿಗೆರೆ: ರಸ್ತೆ ಮಧ್ಯೆ ಬರ್ತ್‌ಡೇ ಪಾರ್ಟಿ ಆಚರಿಸಿದ ಬೆಳ್ತಂಗಡಿಯ 9 ಮಂದಿ ವಿರುದ್ದ ಪ್ರಕರಣ ದಾಖಲು Read More »

ಕುವೈಟ್: ಜೆವಣ್ ಚಲನ ಚಿತ್ರ ಪ್ರದರ್ಶನ

ಸಮಗ್ರ ನ್ಯೂಸ್: ಇತ್ತೀಚೆಗೆ ಬಿಡುಗಡೆಗೊಂಡ ಹಾಸ್ಯಮಯ ಮನೋರಂಜನೆಯ ಕೊಂಕಣಿ ಚಲನಚಿತ್ರ ಜೆವಣ್ ಮೇ.30 ರಂದು ಕುವೈಟ್ ನಲ್ಲಿ ಪ್ರದೃಶಿಸಲ್ಪಟ್ಟಿತು. GSB ಸಭಾ ಕುವೈಟ್ ಸದಸ್ಯರು ಹೆಚ್ಚಿನ ಸಂಖೆಯಲ್ಲಿ ಸೇರಿ ಚಲನ ಚಿತ್ರ ವೀಕ್ಷಿಸಿದರು.ಪ್ರಥಮ ಬಾರಿಗೆ ಈ ಚಿತ್ರ ವಿದೇಶದಲ್ಲಿ ಬಿಡುಗಡೆಗೊಂಡಿದೆ. GSB ಸಮಾಜ ಭಾಂದವರು ಚಿತ್ರವನ್ನು ಪ್ರಶಂಸಿಸಿದರು. ಸಭೆಯ ಅಧ್ಯಕ್ಷ ಡಾ.ಸುರೇಂದ್ರ ನಾಯಕ್ ಕಾಪಾಡಿ ಅವರು ಸೇರಿರುವ ಎಲ್ಲರನ್ನೂ ಸ್ವಾಗತಿಸಿದರು.ಕೊಂಕಣಿ ಭಾಷೆಯ ಚಿತ್ರಗಳನ್ನು ನೋಡಿ ಮಾತೃ ಭಾಷೆಯ ಪ್ರೋತ್ಸಾಹ ಅತೀ ಅಗತ್ಯ ಎಂದು ನುಡಿದರು.ಗೋಕುಲದಾಸ್ ಭಟ್ ಬೆಳ್ತಂಗಡಿ

ಕುವೈಟ್: ಜೆವಣ್ ಚಲನ ಚಿತ್ರ ಪ್ರದರ್ಶನ Read More »

ಶತಮಾನದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ| ಒಂದೇ ದಿನ ಐವರು ಬಲಿ| ಇನ್ನಷ್ಟು ದಿನ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಮಹಾಮಳೆಗೆ ದಕ್ಷಿಣ ಕನ್ನಡ ಅಕ್ಷರಶಃ ತತ್ತರಿಸಿದೆ. ಭೂಕುಸಿತ, ಗೋಡೆ ಕುಸಿತ, ಮಳೆ ಪ್ರವಾಹ ಹೀಗೆ ಒಂದರ ಹಿಂದೊಂದು ಹೊಡೆತ ದಕ್ಷಿಣ ಕನ್ನಡಕ್ಕೆ ಬೀಳುತ್ತಲೇ ಇದೆ. ಭೂಮಿ ಕುಸಿದು ನಾಲ್ವರ ಸಾವು ಬೆನ್ನಲ್ಲೇ ಈಗ ಮತ್ತೆ ಆತಂಕ ಶುರುವಾಗಿದೆ. ಇಂದು(ಮೇ.31) ಕೂಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹೀಗಾಗಿ, ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೂ ಇವತ್ತು ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಳೆ ಶತಮಾನದ ಮಳೆಯಂತೆ. ಇದನ್ನ ಖುದ್ದು ರಾಜ್ಯ ಸರ್ಕಾರದ

ಶತಮಾನದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ| ಒಂದೇ ದಿನ ಐವರು ಬಲಿ| ಇನ್ನಷ್ಟು ದಿನ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಮಂಗಳೂರು: ಮಹಾಮಳೆಗೆ ಬಲಿಯಾದವರಿಗೆ ತಲಾ ೬ ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಸುರಿದ ಮಹಾಮಳೆಗೆ ಒಂದೇ ದಿನ ಐವರು ಬಲಿಯಾಗಿದ್ದಾರೆ. ಇದೀಗ ಐವರ ಕುಟುಂಬಸ್ಥರಿಗೂ ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು 6 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಗೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಭೂಕುಸಿತದಿಂದ ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಅಲ್ಲದೇ ನೇರಳಕಟ್ಟೆ ಬಳಿ ಭಾರಿ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿತ್ತು. ಈ ವೇಳೆ

ಮಂಗಳೂರು: ಮಹಾಮಳೆಗೆ ಬಲಿಯಾದವರಿಗೆ ತಲಾ ೬ ಲಕ್ಷ ಪರಿಹಾರ ಘೋಷಣೆ Read More »

ಮಿಸೆಸ್ ಇಂಡಿಯಾ ಮಂಗಳೂರು ಸ್ಪರ್ಧೆಯಲ್ಲಿ ತಶ್ಮಾ ಚೇತನ್ ಗೆ ಕಿರೀಟ

ಸಮಗ್ರ ನ್ಯೂಸ್: ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್, ಪಾತ್ ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನ ಉಳಾಯಿಬೆಟ್ಟು ಪೆರ್ಮಂಕಿಯ ಆಸ್ಕರ್ ಕ್ಲಬ್‌ನಲ್ಲಿ ನಡೆಯಿತು. ಮಿಸೆಸ್ ವಿಭಾಗದಲ್ಲಿ ತಶ್ಮಾ ಚೇತನ್ ಗೆಲುವನ್ನು ಸಾಧಿಸಿದ್ದು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಕಿರೀಟ ತಮ್ಮದಾಗಿಸಿಕೊಂಡರು. ಐಸಿರಿ ರೈ ಪ್ರಥಮ ರನ್ನರ್ ಅಪ್, ಶಕುಂತಲಾ

ಮಿಸೆಸ್ ಇಂಡಿಯಾ ಮಂಗಳೂರು ಸ್ಪರ್ಧೆಯಲ್ಲಿ ತಶ್ಮಾ ಚೇತನ್ ಗೆ ಕಿರೀಟ Read More »