ದೇಶದ 111 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ| ಕೇಂದ್ರ ಕೃಷಿ ಸಚಿವ ಚೌಹಾಣ್ ಆತಂಕ
ಸಮಗ್ರ ನ್ಯೂಸ್: ದೇಶದಲ್ಲಿ ಮುಂಗಾರು ಮಳೆ ಕೊರತೆ ಮತ್ತು ಕೆಲವು ರಾಜ್ಯಗಳಲ್ಲಿ ಅತಿವೃಷ್ಟಿಯ ಅನಿಶ್ಚಿತತೆ ಒಟ್ಟಿಗೇ ಎದುರಾಗಿದೆ. ಎಲ್ ನಿನೋ ಪ್ರಭಾವದಿಂದಾಗಿ ದೇಶದಲ್ಲಿ ಸದ್ಯ ಶೇಕಡಾ 43 ರಷ್ಟು ಮುಂಗಾರು ಮಳೆ ಕೊರತೆ ಉಂಟಾಗಿದ್ದು, ಇದರಿಂದಾಗಿ ಬಿತ್ತನೆ ಕಾರ್ಯಕ್ಕೆ ಭಾರಿ ಹಿನ್ನಡೆಯಾಗಿದೆ. ದೇಶದ ಒಟ್ಟು 111 ಜಿಲ್ಲೆಗಳು ತೀವ್ರ ಬೆಳೆ ಹಾನಿಯ ಅಪಾಯವನ್ನು ಎದುರಿಸುತ್ತಿವೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಸಕ್ತ ವರ್ಷ ದೇಶದಲ್ಲಿ ಎಲ್-ನಿನೋ ಎಫೆಕ್ಟ್ ಭೀತಿ […]
ದೇಶದ 111 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ| ಕೇಂದ್ರ ಕೃಷಿ ಸಚಿವ ಚೌಹಾಣ್ ಆತಂಕ Read More »










