ರಾಜ್ಯ

ಪತ್ನಿಯ ದ್ವಿಪತಿತ್ವ ಕಂಡು ಹಿಡಿಯಲು ತಾನೇ ಗೂಢಾಚಾರನಾದ ಟೆಕ್ಕಿ| ಸಿನಿಮೀಯ ಶೈಲಿಯಲ್ಲಿ ಮಂಗಳೂರು ಮೂಲದ ಯುವತಿಯ ಮೋಸ‌ ಬಯಲಿಗೆಳೆದ ಪತಿ

ಸಮಗ್ರ ನ್ಯೂಸ್: ಹೆಂಡತಿ ಮೊದಲ ಮದುವೆಯ ವಿಷ್ಯ ಕಂಡುಹಿಡಿಯಲೇ ತಾನೇ ಗೂಢಾಚಾರಕನಾದ ಮಂಗಳೂರು ಟೆಕ್ಕಿಯ ಕಥೆ ಇದು. ಆತ ಸಾಫ್ಟ್‌ವೇರ್ ಇಂಜಿನಿಯರ್, ಕೈತುಂಬ ಸಂಬಳ ತೆಗೆದುಕೊಂಡು ಆರಾಮ ಬದುಕು ಕಟ್ಟಿಕೊಂಡಿದ್ದ. ಆದರೆ ಆತನ ಬದುಕಿಗೆ ಒಬ್ಬ ಹೆಣ್ಣು ಬಂದಳು. ಆಕೆ ಕೂಡ ಟೆಕ್ಕಿಯಾಗಿದ್ದಳು. ಮದುವೆಯಾದ ಬಳಿಕ ಹೆಂಡತಿಯ ಚಲನವಲನದ ಮೇಲೆ ಗಂಡನಿಗೆ ಅನುಮಾನ ಬಂದಿದೆ. ಹೀಗಾಗಿ ಉದ್ಯೋಗದ ಸೋಗಿನಲ್ಲಿ ಝೂಮ್‌ ಮೀಟಿಂಗ್‌ ನಲ್ಲಿ ಪತ್ನಿಯನ್ನು ಅಪರಿಚಿತನಂತೆ ಮಾತನಾಡಿಸಿದಾಗ ಅದಾಗಲೇ ಆಕೆಗೆ ಮೊದಲು ಮದುವೆಯಾಗಿದೆ ಎಂಬುದನ್ನು ಕಂಡು ಹಿಡಿದಿದ್ದಾನೆ. […]

ಪತ್ನಿಯ ದ್ವಿಪತಿತ್ವ ಕಂಡು ಹಿಡಿಯಲು ತಾನೇ ಗೂಢಾಚಾರನಾದ ಟೆಕ್ಕಿ| ಸಿನಿಮೀಯ ಶೈಲಿಯಲ್ಲಿ ಮಂಗಳೂರು ಮೂಲದ ಯುವತಿಯ ಮೋಸ‌ ಬಯಲಿಗೆಳೆದ ಪತಿ Read More »

ರಾಷ್ಟ್ರಪತಿಗಳ ನಿರ್ಧಾರಕ್ಕೆ ಕಾಲಮಿತಿ/ ಸುಪ್ರೀಂ ಗೆ 14 ಪ್ರಶ್ನೆಗಳನ್ನು ಹಾಕಿದ ಮುರ್ಮು.

ಸಮಗ್ರ ನ್ಯೂಸ್: ವಿಧೇಯಕಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಕಾಲಮಿತಿ ನಿಗದಿಪಡಿಸಿರುವ ನ್ಯಾಯಾಲಯದ ಆದೇಶಕ್ಕೆ ಸಂಬಂಧಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೀಗ ಸುಪ್ರೀಂ ಕೋರ್ಟ್‌ನ ಮುಂದೆ 14 ಪ್ರಶ್ನೆಗಳನ್ನು ಇರಿಸಿದ್ದಾರೆ. ಸಂವಿಧಾನದಲ್ಲಿ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಅವಕಾಶ ಇಲ್ಲದಿದ್ದರೂ ನ್ಯಾಯಾಲಯದ ನೀಡಿರುವ ಆದೇಶ ಪ್ರಶ್ನಿಸಿರುವ ರಾಷ್ಟ್ರಪತಿ, ತಮ್ಮ ವಿಶೇಷಾಧಿಕಾರ ಬಳಸಿ ಸುಪ್ರೀಂಗೆ 14 ಪ್ರಶ್ನೆ ಕೇಳಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಏ.8ರಂದು ಮಹತ್ವದ

ರಾಷ್ಟ್ರಪತಿಗಳ ನಿರ್ಧಾರಕ್ಕೆ ಕಾಲಮಿತಿ/ ಸುಪ್ರೀಂ ಗೆ 14 ಪ್ರಶ್ನೆಗಳನ್ನು ಹಾಕಿದ ಮುರ್ಮು. Read More »

ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಗೌರವಧನ ಹೆಚ್ಚಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: 2025-26 ನೇ ಸಾಲಿನ ರಾಜ್ಯ ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದಂತೆ ʼಆಶಾ ಕಾರ್ಯಕರ್ತೆಯರಿಗೆ ತಂಡಾಧಾರಿತ ಪ್ರೋತ್ಸಾಹಧನ 1000 ರೂ. ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪವಿತ್ರಾ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಿಂದ ಸ್ವೀಕೃತವಾದ ಏಕಕಡತದಲ್ಲಿ ಆಶಾ ಕಾಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದೆ.

ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಗೌರವಧನ ಹೆಚ್ಚಿಸಿದ ರಾಜ್ಯ ಸರ್ಕಾರ Read More »

ದ್ವಿತೀಯ ಪಿಯುಸಿ – 2ರ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ…

ಸಮಗ್ರ ನ್ಯೂಸ್: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 24-04-2025ರಿಂದ ದಿನಾಂಕ 08-05-2025ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ

ದ್ವಿತೀಯ ಪಿಯುಸಿ – 2ರ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ… Read More »

ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ: ಇಬ್ಬರು ಬಾಲಕರು ಅರೆಸ್ಟ್

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ನಾನಾವಾಡಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಬಾಲಕಿಯನ್ನು ಪುಸಲಾಯಿಸಿ, ನಗರದ ಹೊರವಲಯದ ಪ್ರದೇಶಕ್ಕೆ ಕರೆದೊಯ್ದಿರುವ ಬಾಲಕರು, ಪಾರ್ಟಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಮೇ 6ರಂದು ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಸಂಬಂಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಇದೀಗ ಇಬ್ಬರು ಅಪ್ರಾಪ್ತ ಬಾಲಕರನ್ನು

ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ: ಇಬ್ಬರು ಬಾಲಕರು ಅರೆಸ್ಟ್ Read More »

ಬಿಬಿಎಂಪಿ ಇಂದಿನಿಂದ ಗ್ರೇಟರ್ ಬೆಂಗಳೂರು| ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷ

ಸಮಗ್ರ ನ್ಯೂಸ್: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಬಿಬಿಎಂಪಿ ಇಂದಿನಿಂದ ಗ್ರೇಟರ್ ಬೆಂಗಳೂರು| ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷ Read More »

ದೇಶದ ಸುರಕ್ಷಿತ ನಗರಗಳ ಪೈಕಿ ನಮ್ಮ ಬೆಂಗಳೂರು ನಂಬರ್ ವನ್| ಹೈದರಾಬಾದ್ ವಿವಿ ಸರ್ವೆ ರಿಪೋರ್ಟ್ ನಲ್ಲಿ ಮಾಹಿತಿ…

ಸಮಗ್ರ ನ್ಯೂಸ್: ಭಾರತದ ಜನಸಂಖ್ಯೆ, ಶಿಕ್ಷಣ, ಕಾನೂನು ಸುವ್ಯವಸ್ಥೆ, ಆರ್ಥಿಕ ಸ್ಥಿತಿಗತಿ ಸೇರಿದಂತೆ ಹಲವು ಕಾರಣಗಳಿಂದ ಆಡಳಿತಾತ್ಮಕ ಸವಾಲು ಹೆಚ್ಚು. ಇದೇ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಸವಾಲಿನ ಕೆಲಸ. ಆದರೆ ಕೆಲ ರಾಜ್ಯಗಳು, ನಗರಗಳು ಈ ವಿಚಾರದಲ್ಲಿ ಹೆಚ್ಚಿನ ಮುತುವರ್ಜಿ ವಹಿಸುತ್ತದೆ. ನಾಗರೀತರಿಗೆ ಸುರಕ್ಷತೆ ಒದಗಿಸಲು ಹೆಚ್ಚಿನ ಶ್ರಮವಹಿಸುತ್ತದೆ. ಇದೀಗ ಭಾರತದಲ್ಲಿ ಅತೀ ಹೆಚ್ಚು ಸುರಕ್ಷಿತವಾಗಿರುವ ನಗರ ಯಾವುದು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೈದರಾಬಾದ್ ಯುನಿವರ್ಸಿಟಿ ನಡೆಸಿದ ಅಧ್ಯಯನ ವರದಿಯಲ್ಲಿ ಬೆಂಗಳೂರು ಭಾರತದ ಗರಿಷ್ಟ

ದೇಶದ ಸುರಕ್ಷಿತ ನಗರಗಳ ಪೈಕಿ ನಮ್ಮ ಬೆಂಗಳೂರು ನಂಬರ್ ವನ್| ಹೈದರಾಬಾದ್ ವಿವಿ ಸರ್ವೆ ರಿಪೋರ್ಟ್ ನಲ್ಲಿ ಮಾಹಿತಿ… Read More »

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: ಮೇ 1 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಎಲ್ಲಾ ಕೇಸುಗಳಲ್ಲಿ ಹತ್ಯೆ ಪ್ರಕರಣದ ಭಾಗಿಯಾಗಿದ್ದ ಪ್ರಮುಖ ಆರೋಪಿ ಚೊಟ್ಟೆ ನೌಷದ್ (ನೌಷದ್ ) ವಾಮಂಜೂರು ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಫಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದನು,ಮತ್ತೋರ್ವ ಅಜರುದ್ದೀನ್ @ ಅಜರ್ ಆಶ್ರಯ ಕಾಲೊನಿ, ಕಳವಾರು ಗ್ರಾಮ ನಿವಾಸಿ.ಇನ್ನೋರ್ವ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ Read More »

ಮಾಜಿ ರೌಡಿಶೀಟರ್ ಗೆ ಒಲಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನ| ಭಕ್ತವೃಂದ ಹಾಗೂ ಗ್ರಾಮದಲ್ಲಿ ವ್ಯಾಪಕ ಚರ್ಚೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿದ್ದಾರೆ. ಮೇ.12ರಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ ದೇವಳದ ಆಡಳಿತ ಕಛೇರಿ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಹರೀಶ್‌ ಇಂಜಾಡಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಾಜಿ ರೌಡಿಶೀಟರ್ ಗೆ ಒಲಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನ| ಭಕ್ತವೃಂದ ಹಾಗೂ ಗ್ರಾಮದಲ್ಲಿ ವ್ಯಾಪಕ ಚರ್ಚೆ Read More »

ಹವಾಮಾನ ವರದಿ| ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದ್ದು, ಇಂದಿನಿಂದ ಮೂರು ದಿನ ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.14ರಿಂದ ರಾಜ್ಯದ 17 ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ

ಹವಾಮಾನ ವರದಿ| ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ನಿರೀಕ್ಷೆ Read More »