ರಾಜ್ಯ

ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಬಳಕೆ ಹೆಚ್ಚಾಗಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಇಲಾಖೆ ತಿಳಿಸಿದೆ. ಆದೇಶದಲ್ಲಿ ಏನಿದೆ?ರಾಜ್ಯದ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ನದಿ ತೀರ, ಕಲ್ಯಾಣಿ ಹಾಗೂ ಸ್ನಾನಘಟ್ಟಗಳಲ್ಲಿ ಭಕ್ತರು ಶ್ಯಾಂಪು, ನೋಪು ಬಳಸಿ […]

ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ Read More »

ಪ್ಯಾನ್ ಇಂಡಿಯಾದತ್ತ ಸಮೀರ್ ಎಂ.ಡಿ ಮಾಡಿದ ‘ಧರ್ಮಸ್ಥಳ ಹಾರರ್’ ವಿಡಿಯೋ| ತೆಲುಗಿನ ಕ್ರಾಂತಿ ವ್ಲಾಗರ್ಸ್ ನಲ್ಲಿ ಕೂಡಾ ಪ್ರಸಾರ

ಸಮಗ್ರ ನ್ಯೂಸ್: ಯೂಟ್ಯೂಬರ್ ಸಮೀರ್ ಎಂಡಿ ತಮ್ಮ ಧೂತ ಸಮೀರ್ ಯುಟ್ಯೂಬ್ ಚಾನೆಲ್‌ನಲ್ಲಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಯ ಕುರಿತಾಗಿ ಮಾಡಿದ ವಿಡಿಯೊ ಸದ್ಯ ಪ್ರಕರಣದ ಕುರಿತು ಜನರಲ್ಲಿದ್ದ ಅಭಿಪ್ರಾಯಗಳನ್ನೇ ಉಲ್ಟಾ ಮಾಡಿಬಿಟ್ಟಿದೆ. ‘ಊರಿನ ದೊಡ್ಡವರೇ ಈ ಕೊಲೆ ಮಾಡಿದವರಾ?’ ಎಂಬ ಶೀರ್ಷಿಕೆಯಡಿ ವಿಡಿಯೊ ಮಾಡಿದ್ದ ಸಮೀರ್ ಸೌಜನ್ಯ ಮಾತ್ರವಲ್ಲದೇ ಮಾವುತ ನಾರಾಯಣ, ಆತನ ತಂಗಿ ಯಮುನಾ, ಶಿಕ್ಷಕಿ ವೇದವಲ್ಲಿ ಹೀಗೆ ಇನ್ನೂ ಕೆಲ ಪ್ರಕರಣಗಳ ಬಗ್ಗೆ ವಿವರಿಸಿ ಇವೆಲ್ಲದ್ದಕ್ಕೂ ಊರ ಗೌಡ್ರ ಕುಟುಂಬದ ಲಿಂಕ್ ಇತ್ತು

ಪ್ಯಾನ್ ಇಂಡಿಯಾದತ್ತ ಸಮೀರ್ ಎಂ.ಡಿ ಮಾಡಿದ ‘ಧರ್ಮಸ್ಥಳ ಹಾರರ್’ ವಿಡಿಯೋ| ತೆಲುಗಿನ ಕ್ರಾಂತಿ ವ್ಲಾಗರ್ಸ್ ನಲ್ಲಿ ಕೂಡಾ ಪ್ರಸಾರ Read More »

ಬಂಟ್ವಾಳ: ವಿದ್ಯಾರ್ಥಿ ದಿಗಂತ್ ನಾಪತ್ತೆ ಮತ್ತು ಪತ್ತೆ ಪ್ರಕರಣ| ಪೊಲೀಸರ ಎದುರು ಆತ ಹೇಳಿಕೊಂಡಿದ್ದೇನು?

ಸಮಗ್ರ ನ್ಯೂಸ್: ಬಂಟ್ವಾಳದ ಫರಂಗಿಪೇಟೆಯಿಂದ ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ಬಂಟ್ವಾಳ ವಿದ್ಯಾರ್ಥಿ ದಿಗಂತ್ ಹನ್ನೆರಡು ದಿನಗಳ ಬಳಿಕ ಪತ್ತೆಯಾಗಿದ್ದಾನೆ. ದೇವಾಲಯಕ್ಕೆ ಹೋಗಿ ಬರುತ್ತೇನೆಂದು ತಿಳಿಸಿ ಮನೆಯಿಂದ ಹೊರಟಿದ್ದ ದಿಗಂತ್ ನಾಪತ್ತೆಯಾಗಿದ್ದ. ಇಂದು (ಮಾರ್ಚ್ 8)ಉಡುಪಿಯ ಡಿ ಮಾರ್ಟ್ ನಿಂದ ತನ್ನ ತಾಯಿಗೆ ಕರೆ ಮಾಡಿದ ದಿಗಂತ್ ತಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿ ಡಿ ಮಾರ್ಟ್ ಸಿಬ್ಬಂದಿಯ ಮೊಬೈಲ್ ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಇನ್ನು ದಿಗಂತ್ ನನ್ನು ಅಪಹರಣ ಮಾಡಲಾಗಿದೆ ಎಂಬ ಆರೋಪ ಸಹ ದೊಡ್ಡ ಮಟ್ಟದಲ್ಲಿ

ಬಂಟ್ವಾಳ: ವಿದ್ಯಾರ್ಥಿ ದಿಗಂತ್ ನಾಪತ್ತೆ ಮತ್ತು ಪತ್ತೆ ಪ್ರಕರಣ| ಪೊಲೀಸರ ಎದುರು ಆತ ಹೇಳಿಕೊಂಡಿದ್ದೇನು? Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ರವಿ, ಶುಕ್ರ, ರಾಹು, ಬುಧರು ಮೀನ ರಾಶಿಯಲ್ಲಿ ಇರುವರು. ಈ ಗ್ರಹಗಳ ಬಲ ದುರ್ಬಲಗಳ ಆಧಾರದ ಮೇಲೆ ಶುಭಾಶುಭಫಲಗಳು ಬರಲಿದ್ದು, ಅಶುಭಫಲವುಳ್ಳವರು ದೈವಬಲವನ್ನು ತುಂಬಿಕೊಳ್ಳಬೇಕು. ಈ ವಾರದ ದ್ವಾದಶ ರಾಶಿಗಳ ಫಲಾಫಲ ಏನು? ತಿಳಿಯೋಣ… ಮೇಷ ರಾಶಿ:ಈ ವಾರ ವೃತ್ತಿ ಸಂಬಂಧಿತ ಸವಾಲುಗಳು ಬರಬಹುದು, ವಾರದ ಮಧ್ಯದ ನಂತರ ಪರಿಸ್ಥಿತಿ ಸ್ವಲ್ಪ ಸುಧಾರಿಸಲಾಗುವುದು. ನಿಮ್ಮ ಸಹೋದರರ ಬೆಂಬಲ ನಿಮಗೆ ದೊರೆಯುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ನಿಮಗೆ ಉತ್ತಮವಾಗಿದೆ, ಆದರೆ ಖರ್ಚು

ದ್ವಾದಶ ರಾಶಿಗಳ ವಾರಭವಿಷ್ಯ Read More »

ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ… ಈ ನಿಲ್ದಾಣದಲ್ಲಿ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಭಾನುವಾರ (ಮಾರ್ಚ್.09) ಅಂದರೆ ನಾಳೆ ಬೆಂಗಳೂರಿನ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ. ನೇರಳ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಬೆಳಿಗೆ 07:00 ರಿಂದ 10:00 ಗಂಟೆಯವರೆಗೆ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ

ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ… ಈ ನಿಲ್ದಾಣದಲ್ಲಿ ಸಂಚಾರ ಸ್ಥಗಿತ Read More »

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ

ಸಮಗ್ರ ನ್ಯೂಸ್: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿ‌ಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು.

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ Read More »

ಸೌಜನ್ಯಳಾ ಪ್ರಕರಣದಲ್ಲಿ ನ್ಯಾಯಾಂಗ ವ್ಯವಸ್ಥೆಯೇ ಕಳಂಕ| ತನ್ನ ಸಮಾಜದ ಹೆಣ್ಣುಮಗಳ ನೋವಲ್ಲಿ ಒಕ್ಕಲಿಗ ಸಮುದಾಯದ ಅವಮಾನಕರ ಮೌನ!!

ಸಮಗ್ರ ವಿಶೇಷ: ಫೆಬ್ರವರಿ 27, 2025ರಂದು ಕನ್ನಡ ಕಂಟೆಂಟ್ ಕ್ರಿಯೇಟರ್ ಆದ ಸಮೀರ್ ಎಂಡಿ ಎಂಬವರು ಇತ್ತೀಚೆಗೆ ಒಂದು ವೀಡಿಯೋ ನಿರ್ಮಿಸಿದ ಬಳಿಕ, ಸೌಜನ್ಯಾಳ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಈ ವೀಡಿಯೋ 2012ರಲ್ಲಿ ದಕ್ಷಿಣ ಕನ್ನಡದ ಉಜಿರೆಯಲ್ಲಿ ನಡೆದ ಭೀಕರ ಅಪರಾಧದ ಕುರಿತ ಜನಾಕ್ರೋಶಕ್ಕೆ ಮತ್ತೆ ಕಿಡಿ ಸೋಕಿಸಿದೆ. ಆ ದುರಂತಮಯ ಘಟನೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾ ಎಂಬಾಕೆಯನ್ನು ಅತ್ಯಾಚಾರ ನಡೆಸಿ, ಕೊಲೆಗೈಯಲಾಗಿತ್ತು. ಆಕೆಯ

ಸೌಜನ್ಯಳಾ ಪ್ರಕರಣದಲ್ಲಿ ನ್ಯಾಯಾಂಗ ವ್ಯವಸ್ಥೆಯೇ ಕಳಂಕ| ತನ್ನ ಸಮಾಜದ ಹೆಣ್ಣುಮಗಳ ನೋವಲ್ಲಿ ಒಕ್ಕಲಿಗ ಸಮುದಾಯದ ಅವಮಾನಕರ ಮೌನ!! Read More »

ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ.. ಅಮ್ಮನ ನೆನೆದು ಶುಭಾ ಪೂಂಜಾ ಭಾವುಕ ಪೋಸ್ಟ್

ಸಮಗ್ರ ನ್ಯೂಸ್ : ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ. ಮಾರ್ಚ್ 6ರಂದು ಅವರು ತಾಯಿ ಅಗಲಿದ್ದಾರೆ. ‘ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ, ನೀನು ಇಲ್ಲದೇ ನನಗೆ ಜೀವನವಿಲ್ಲ’ ಎಂದು ಶುಭ ಪೂಂಜಾ ಭಾವುಕವಾಗಿ ಬರೆದುಕೊಂಡಿದ್ದಾರೆ. ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. 24 ಗಂಟೆ ನಿನ್ನ ಜೊತೆ ಇರುತ್ತಿದ್ದೆ. ಈಗ ನಾನು ಏನು ಮಾಡಲಿ? ಎಲ್ಲಿ ಹೋಗಲಿ? ಯಾರಿಗೋಸ್ಕರ ವಾಪಸ್ಸು ಮನೆಗೆ ಬರಲಿ’ ಎಂದು ಶುಭಾ ಪೂಂಜಾ ಅವರು ಪೋಸ್ಟ್ ಮಾಡಿದ್ದಾರೆ. ನೀನು

ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ.. ಅಮ್ಮನ ನೆನೆದು ಶುಭಾ ಪೂಂಜಾ ಭಾವುಕ ಪೋಸ್ಟ್ Read More »

ತ್ರಿಭಾಷಾ ನೀತಿ/ ನಮ್ಮ ಭಾಷೆಯನ್ನು ರಕ್ಷಿಸುವುದು ನಮ್ಮ ಉದ್ದೇಶ ಮತ್ತು ಬದ್ಧತೆ ಎಂದ ಡಿಕೆಶಿ

ಸಮಗ್ರ ನ್ಯೂಸ್‌: ತಮಿಳುನಾಡು ಮತ್ತು ಕೇಂದ್ರದ ನಡುವೆ ನಡೆಯುತ್ತಿರುವ ತ್ರಿಭಾಷಾ ನೀತಿಯ ಕುರಿತ ವಾಗ್ವಾದದ ನಡುವೆ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭಾಷೆಯನ್ನು ರಕ್ಷಿಸುವುದು ನಮ್ಮ ಉದ್ದೇಶ ಮತ್ತು ಬದ್ಧತೆ ಎಂದು ಒತ್ತಿ ಹೇಳಿದರು. ಕಾಂಗ್ರೆಸ್ ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದರು. “ಕರ್ನಾಟಕ ಈಗಾಗಲೇ ನಮ್ಮ ನಿಲುವಿಗೆ ಬದ್ಧವಾಗಿದೆ. ಮೊದಲು, ನಾವು ನಮ್ಮ ಭಾಷೆಯನ್ನು ರಕ್ಷಿಸಲು ಬಯಸುತ್ತೇವೆ ಅದು ನಮ್ಮ ಉದ್ದೇಶ ಮತ್ತು ಬದ್ಯತೆ. ನಾವು ರಾಷ್ಟ್ರೀಯ ಪಕ್ಷದಲ್ಲಿದ್ದೇವೆ ನಾವು

ತ್ರಿಭಾಷಾ ನೀತಿ/ ನಮ್ಮ ಭಾಷೆಯನ್ನು ರಕ್ಷಿಸುವುದು ನಮ್ಮ ಉದ್ದೇಶ ಮತ್ತು ಬದ್ಧತೆ ಎಂದ ಡಿಕೆಶಿ Read More »

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ| ಸರ್ಕಾರದ ಸ್ಪಷ್ಟನೆ

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಅನ್ನು ಹಂಚಿಕೆ ಮಾಡಲ್ಲ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಈ ಮೂಲಕ ಹೊಸ ರೇಷನ್ ಕಾರ್ಡ್ ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ವಿಧಾನಸಭೆಯಲ್ಲಿ ಅಶೋಕ್ ಕುಮಾರ್ ರೈ ಮತ್ತು ವೇದವ್ಯಾಸ ಕಾಮತ್ ಪ್ರಶ್ನೆಗೆ ಉತ್ತರ ನೀಡಿದ ಮುನಿಯಪ್ಪ, ರಾಜ್ಯದಲ್ಲಿ ಕೇಂದ್ರ ನಿಗದಿ ಮಾಡಿದ್ದ ಕಾರ್ಡ್ ಗುರಿ ಮುಕ್ತಾಯವಾಗಿದೆ. ಹೊಸ ಕಾರ್ಡ್ ಕೊಡಲು ಅವಕಾಶ ಇಲ್ಲ. ಅನರ್ಹರ ಕಾರ್ಡ್ ರದ್ದು ಮಾಡೋವರೆಗೂ ಹೊಸ ಕಾರ್ಡ್‌ಗಳು ಕೊಡಲ್ಲ

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ| ಸರ್ಕಾರದ ಸ್ಪಷ್ಟನೆ Read More »