ರಾಜ್ಯ

ಪ್ರಯಾಗ್ ರಾಜ್: ಸಂಸದ ಬ್ರಿಜೇಶ್ ಚೌಟರಿಂದ ಪುಣ್ನಸ್ನಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸಂಸದರು, ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ವಿಶೇಷ ಪೂಜೆ ನೆರವೇರಿಸಿ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. “ಪ್ರಯಾಗ್‌ರಾಜ್‌ನ ಈ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು […]

ಪ್ರಯಾಗ್ ರಾಜ್: ಸಂಸದ ಬ್ರಿಜೇಶ್ ಚೌಟರಿಂದ ಪುಣ್ನಸ್ನಾನ Read More »

ಕೊಟ್ಟಿಗೆಹಾರ: ಧರ್ಮಸ್ಥಳ ಪಾದಯಾತ್ರಿ ಅಸ್ವಸ್ಥ|ತ್ವರಿತ ವೈದ್ಯಕೀಯ ನೆರವು ನೀಡಿದ ಸಮಾಜಸೇವಕ ಆರೀಫ್

ಸಮಗ್ರ ನ್ಯೂಸ್: ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಮೂಲದ ಕುಮಾರ್ ಎಂಬ ವ್ಯಕ್ತಿ ಅಸ್ವಸ್ಥನಾಗಿ ರಸ್ತೆ ಮಧ್ಯೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಯಾತ್ರೆಯ ವೇಳೆ ತೀವ್ರ ರಕ್ತವಾಂತಿಯನ್ನು ಅನುಭವಿಸಿದ ಕುಮಾರ್ ಪ್ರಜ್ಞೆ ತಪ್ಪಿದ್ದು, ಈ ದೃಶ್ಯ ಕಂಡ ಸ್ಥಳೀಯರು ತಕ್ಷಣವೇ ಸಹಾಯಕ್ಕೆ ಧಾವಿಸಿದರು. ಸಮಾಜಸೇವಕ ಆರೀಫ್ ಮತ್ತು ಇತರೆ ಸ್ಥಳೀಯರು ತಕ್ಷಣವೇ ತಮ್ಮ ಪ್ರಯತ್ನಗಳಿಂದ ಕುಮಾರ್ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಿದರು. ಈ ಘಟನೆ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಭಾಗವಹಿಸುವ ಯಾತ್ರಿಕರ

ಕೊಟ್ಟಿಗೆಹಾರ: ಧರ್ಮಸ್ಥಳ ಪಾದಯಾತ್ರಿ ಅಸ್ವಸ್ಥ|ತ್ವರಿತ ವೈದ್ಯಕೀಯ ನೆರವು ನೀಡಿದ ಸಮಾಜಸೇವಕ ಆರೀಫ್ Read More »

ಹುಲಿವೇಷಕ್ಕೆ ಮಾರುಹೋದ ಪ್ರಧಾನಿ ಮೋದಿ| ಮನ್ ಕೀ ಬಾತ್ ನಲ್ಲಿ ಪ್ರಸ್ತಾವಿಸಿದ ನಮೋ

ಸಮಗ್ರ ನ್ಯೂಸ್: 119ನೇ ಮನ್‌ ಕಿ ಬಾತ್‌ ಕಾರ್ಯಕ್ರಮ ಫೆ. 23ರಂದು ಪ್ರಸಾರವಾಯಿತು. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ಹುಲಿ ವೇಷದ ಕುರಿತು ಪ್ರಸ್ತಾಪಿಸಿದ್ದಾರೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿಯವರು ಹಲವು ವಿಚಾರಗಳನ್ನು ಹಂಚಿಕೊಂಡರು. ಕರ್ನಾಟಕದ ಹಲವು ವೈಶಿಷ್ಟ್ಯಗಳ ಬಗ್ಗೆ ಮಾತನಾಡುತ್ತಾ ಅವರು ರಾಜ್ಯದ ಜನಪದ ಕಲೆಯಾಗಿರುವ ಹುಲಿ ವೇಷ ಕುಣಿತವನ್ನು ಉಲ್ಲೇಖಿಸುವುದರ ಜೊತೆಗೆ ಹುಲಿ ವೇಷ ಹಾಕುವವರನ್ನೂ ಹಾಡಿ ಹೊಗಳಿದರು. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ

ಹುಲಿವೇಷಕ್ಕೆ ಮಾರುಹೋದ ಪ್ರಧಾನಿ ಮೋದಿ| ಮನ್ ಕೀ ಬಾತ್ ನಲ್ಲಿ ಪ್ರಸ್ತಾವಿಸಿದ ನಮೋ Read More »

ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ‌ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುವು ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,

ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ‌ಮಳೆ‌ ಮುನ್ಸೂಚನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಇದು ಫೆಬ್ರವರಿ ತಿಂಗಳ ಕೊನೆಯ ವಾರವಾಗಿದೆ. ೨೩-೦೨-೨೦೨೫ರಿಂದ ೦೧-೦೩-೨೦೨೫ರವರೆಗೆ ಇರಲಿದೆ. ಬುಧನು ಮೀನ ರಾಶಿಯನ್ನು ಪ್ರವೇಶಿಸುವನು. ಇದು ಇವನ ನೀಚಸ್ಥಾನವಾದ ಕಾರಣ ಅವನಿಂದ ಸಿಗುವ ತಿಳಿವಳಿಕೆ, ಬಾಂಧವ್ಯ, ಭೂಮಿಯ ವ್ಯವಹಾರ ಎಲ್ಲವೂ ಅಸ್ತವ್ಯಸ್ತ. ಆಪ್ತರೇ ಶತ್ರುಗಳಂತೆ ಕಾಣಿಸುವುದು. ಇದೆಲ್ಲ ಈ ವಾರದ ಭವಿಷ್ಯ. ಯಾವ ರಾಶಿಗೆ ಲಾಭ? ಯಾರಿಗೆ ಶುಭ? ನೋಡೋಣ ಬನ್ನಿ… ಮೇಷ ರಾಶಿ:ಈ ವಾರ ನಿಮಗೆ ತುಂಬಾನೇ ಶುಭವಾಗಿದೆ, ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣವಾಗಲಿದೆ, ವ್ಯಾಪಾರಸ್ಥರು ಲಾಭ ಗಳಿಸುತ್ತೀರಿ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಹಾಸನ: ಖಾಸಗಿ ಬಸ್ ಹರಿದು ಸ್ಥಳದಲ್ಲೇ ಇಬ್ಬರು ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಒಂದು ಹರಿದು ಪಾದಯತ್ರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮೃತರು ಸುರೇಶ್ (60) ಮತ್ತು ಕುಮಾರ್ (55) ಎಂದು ತಿಳಿದುಬಂದಿದೆ. ಅಲ್ಲದೇ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆನಗೋಳ ಗ್ರಾಮದವರು,ಇನ್ನೂ ಗಂಭೀರವಾಗಿ ಗಾಯಗೊಂಡ ದಿನೇಶ್ ಗೆ ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಖಾಸಗಿ ಬಸ್ ಹರಿದು ಸ್ಥಳದಲ್ಲೇ ಇಬ್ಬರು ಸಾವು Read More »

ಸಾವಿನಿಂದ ಜಸ್ಟ್ ಮಿಸ್| ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇ.ಟಿ.ಎಫ್. ಸಿಬ್ಬಂದಿ..!

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಆನೆ ಹಾವಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವರು ಮರಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನಲ್ಲಿ ಇತ್ತೀಚೆಗೆ ಆನೆ ಹಾವಳಿ ಮಿತಿ ಮೀರಿದೆ. ಕಾಡಾನೆಗಳು ಪ್ರತಿನಿತ್ಯ ಪುಂಡಾಟ ಮೆರೆಯುತ್ತಿದ್ದು, ಮೂರು ತಿಂಗಳಲ್ಲಿ ಇಬ್ಬರು ಆನೆ ದಾಳಿಗೆ ತುತ್ತಾಗಿದ್ದಾರೆ.‌ ಶುಕ್ರವಾರ ಕೂಡ ಕಾಫಿತೋಟಕ್ಕೆ ಬಂದಿದ್ದ ಪುಂಡಾನೆಯೊಂದನ್ನು ಓಡಿಸಲು ಹೋಗಿದ್ದ ಇ.ಟಿ.ಎಫ್. ಸಿಬ್ಬಂದಿ ಮೇಲೆಯೇ ಆನೆಯೊಂದು ಅಟ್ಯಾಕ್

ಸಾವಿನಿಂದ ಜಸ್ಟ್ ಮಿಸ್| ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇ.ಟಿ.ಎಫ್. ಸಿಬ್ಬಂದಿ..! Read More »

ಈ ಬಾರಿ ಎಸ್ಎಸ್ಎಲ್ ಸಿ ಉತ್ತೀರ್ಣರಾಗಬೇಕಾದ್ರೆ ಶೇ.35 ಅಂಕ ಕಡ್ಡಾಯ| ಮತ್ತೆ ಹಳೆ ನಿಯಮ‌ ಜಾರಿಗೊಳಿಸಿದ‌ ಇಲಾಖೆ

ಸಮಗ್ರ ನ್ಯೂಸ್: ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದ್ದರೆ ಶೇಕಡಾ 35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕೋವಿಡ್ ಪೂರ್ವದ ದಿನಗಳಲ್ಲಿ ಜಾರಿಯಲ್ಲಿದ್ದ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತಂದಿದೆ. ಕಳೆದ ವರ್ಷ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಬಡ್ತಿ ಪಡೆಯಲು ಸಹಾಯ ಮಾಡುವುದಕ್ಕಾಗಿ ಮಂಡಳಿಯು ಕನಿಷ್ಠ ಉತ್ತೀರ್ಣ ಅಂಕಗಳನ್ನು ಶೇಕಡಾ 25 ಕ್ಕೆ ಇಳಿಕೆ ಮಾಡಿತ್ತು ಮತ್ತು ಗ್ರೇಸ್

ಈ ಬಾರಿ ಎಸ್ಎಸ್ಎಲ್ ಸಿ ಉತ್ತೀರ್ಣರಾಗಬೇಕಾದ್ರೆ ಶೇ.35 ಅಂಕ ಕಡ್ಡಾಯ| ಮತ್ತೆ ಹಳೆ ನಿಯಮ‌ ಜಾರಿಗೊಳಿಸಿದ‌ ಇಲಾಖೆ Read More »

HSPR ನಂಬರ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ| ಮಾ.31ಕ್ಕೆ ಕೊನೆ‌ ದಿನ ನಿಗದಿಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 01-04-2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸರ್ಕಾರ ದಿನಾಂಕ 17-08-2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಇನ್ನೂ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ

HSPR ನಂಬರ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ| ಮಾ.31ಕ್ಕೆ ಕೊನೆ‌ ದಿನ ನಿಗದಿಗೊಳಿಸಿದ ರಾಜ್ಯ ಸರ್ಕಾರ Read More »

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ‌ನೇಮಕಾತಿ| ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಉದ್ಯೋಗ ವಿವರಗಳುಇಲಾಖೆ ಹೆಸರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR)ಹುದ್ದೆಗಳ ಹೆಸರು ಓಂಬುಡ್ಸ್‌ಮನ್ (Ombudsman)ಒಟ್ಟು ಹುದ್ದೆಗಳು ತಿಳಿಸಿಲ್ಲಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)ಉದ್ಯೋಗ ಸ್ಥಳ – ಕರ್ನಾಟಕ ವಿದ್ಯಾರ್ಹತೆಆರ್‌ಡಿಪಿಆರ್ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ‌ನೇಮಕಾತಿ| ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »