ಅಪ್ರಾಪ್ತೆ ಮೇಲೆ ದೌರ್ಜನ್ಯ ಆರೋಪ| ಮಾಜಿ ಸಿಎಂ ಬಿಎಸ್ ವೈಗೆ ನಿರಾಳ
ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠವು ತೀರ್ಪು ಪ್ರಕಟಿಸಿದ್ದು, ನ್ಯಾ.ಎಂ ನಾಗಪ್ರಸನ್ನ ಅವರು ಬಿ ಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದರು. ವಿಚಾರಣೆ ಆರಂಭವಾದ ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ […]
ಅಪ್ರಾಪ್ತೆ ಮೇಲೆ ದೌರ್ಜನ್ಯ ಆರೋಪ| ಮಾಜಿ ಸಿಎಂ ಬಿಎಸ್ ವೈಗೆ ನಿರಾಳ Read More »










