ಬಸ್ – ಬೈಕ್ ನಡುವೆ ಭೀಕರ ಅಪಘಾತ| ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವು; ಇಬ್ಬರು ಗಂಭೀರ
ಸಮಗ್ರ ನ್ಯೂಸ್: ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಪುಟಾಣಿ ಮಕ್ಕಳ ಸಹಿತ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಸುರಪುರ ತಾಲೂಕಿನ ತಿಂಥಣಿ ಬಳಿ ಮಧ್ಯಾಹ್ನ ಸಂಭವಿಸಿದೆ. ತಿಂಥಣಿ ಗ್ರಾಮದ ಕಮಾನ್ ಬಳಿ ಶ್ರೀರಂಗಪಟ್ಟಣ- ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಲಿಂಗಸೂಗೂರು ಕಡೆಯಿಂದ ಚಿಂಚೋಳಿ ಕಡೆಗೆ ಹೊರಟಿದ್ದ ಖಾಸಗಿ ಬಸ್ಸೊಂದು ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ […]
ಬಸ್ – ಬೈಕ್ ನಡುವೆ ಭೀಕರ ಅಪಘಾತ| ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವು; ಇಬ್ಬರು ಗಂಭೀರ Read More »










