ರಾಜ್ಯ ಬಿಜೆಪಿಗೆ ಶೋಭಾ ಕರಂದ್ಲಾಜೆ ಮುಂದಿನ ಅಧ್ಯಕ್ಷೆ!?
ಸಮಗ್ರ ನ್ಯೂಸ್: ರಾಜ್ಯದ ಬಿಜೆಪಿ ಪಾಳಯದಲ್ಲಿ ಪ್ರಮುಖ ರಾಜಕೀಯ ಬದಲಾವಣೆಗಳು ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಚಿವ ಸಂಪುಟದಿಂದ ತೆಗೆದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿದೆ. ವರಿಷ್ಠರ ದೃಷ್ಟಿಯಲ್ಲಿ ರಾಜ್ಯದ ಬಿಜೆಪಿ ಘಟಕದಲ್ಲಿ ತಾಂತ್ರಿಕ ಬದಲಾವಣೆ ಮಾಡುವುದು ಅನಿವಾರ್ಯವಾಗಿದೆ ಎಂಬ ಮಾತು ಕೇಳಿಬರುತ್ತಿದೆ. ವಿಜಯೇಂದ್ರ ನಾಯಕತ್ವದ ವಿರುದ್ಧ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆ, ಹೈಕಮಾಂಡ್ ಈ ಬದಲಾವಣೆಯ ಕುರಿತು ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ವಿಜಯೇಂದ್ರ ಮತ್ತು […]
ರಾಜ್ಯ ಬಿಜೆಪಿಗೆ ಶೋಭಾ ಕರಂದ್ಲಾಜೆ ಮುಂದಿನ ಅಧ್ಯಕ್ಷೆ!? Read More »









