ರಾಜ್ಯ

ರಾಜ್ಯ ಬಿಜೆಪಿಗೆ ಶೋಭಾ ಕರಂದ್ಲಾಜೆ ಮುಂದಿನ ಅಧ್ಯಕ್ಷೆ!?

ಸಮಗ್ರ ನ್ಯೂಸ್: ರಾಜ್ಯದ ಬಿಜೆಪಿ ಪಾಳಯದಲ್ಲಿ ಪ್ರಮುಖ ರಾಜಕೀಯ ಬದಲಾವಣೆಗಳು ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಚಿವ ಸಂಪುಟದಿಂದ ತೆಗೆದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿದೆ. ವರಿಷ್ಠರ ದೃಷ್ಟಿಯಲ್ಲಿ ರಾಜ್ಯದ ಬಿಜೆಪಿ ಘಟಕದಲ್ಲಿ ತಾಂತ್ರಿಕ ಬದಲಾವಣೆ ಮಾಡುವುದು ಅನಿವಾರ್ಯವಾಗಿದೆ ಎಂಬ ಮಾತು ಕೇಳಿಬರುತ್ತಿದೆ. ವಿಜಯೇಂದ್ರ ನಾಯಕತ್ವದ ವಿರುದ್ಧ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆ, ಹೈಕಮಾಂಡ್ ಈ ಬದಲಾವಣೆಯ ಕುರಿತು ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ವಿಜಯೇಂದ್ರ ಮತ್ತು […]

ರಾಜ್ಯ ಬಿಜೆಪಿಗೆ ಶೋಭಾ ಕರಂದ್ಲಾಜೆ ಮುಂದಿನ ಅಧ್ಯಕ್ಷೆ!? Read More »

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಒಂದೆಡೆ ಲೋಕಾಯುಕ್ತ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ವರದಿ ಬೆನ್ನಲ್ಲೇ ಇಡಿ ಇಕ್ಕುಳ ಹಾಕಿದೆ. ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿತ್ತು. ಆದರೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿ ಹೆಸರಿಗೆ ಸೈಟು ಮಾಡಿಸಿಕೊಂಡಿಲ್ಲ. ಅಧಿಕಾರಿಗಳಿಂದಲೇ ತಪ್ಪಾಗಿದ್ದು ಎಂದು ಲೋಕಾಯುಕ್ತ ವರದಿ ನೀಡಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಈಗ ಜಾರಿ ನಿರ್ದೇಶನಾಲಯ ಸಿಎಂ ಪತ್ನಿ ಪಾರ್ವತಿಗೆ ನೋಟಿಸ್

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ Read More »

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಒಂದೆಡೆ ಲೋಕಾಯುಕ್ತ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ವರದಿ ಬೆನ್ನಲ್ಲೇ ಇಡಿ ಇಕ್ಕುಳ ಹಾಕಿದೆ. ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿತ್ತು. ಆದರೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿ ಹೆಸರಿಗೆ ಸೈಟು ಮಾಡಿಸಿಕೊಂಡಿಲ್ಲ. ಅಧಿಕಾರಿಗಳಿಂದಲೇ ತಪ್ಪಾಗಿದ್ದು ಎಂದು ಲೋಕಾಯುಕ್ತ ವರದಿ ನೀಡಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಈಗ ಜಾರಿ ನಿರ್ದೇಶನಾಲಯ ಸಿಎಂ ಪತ್ನಿ ಪಾರ್ವತಿಗೆ ನೋಟಿಸ್

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ Read More »

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ನೂತನ ಕಾನೂನು ಜಾರಿ – ಹೆಚ್.ಕೆ ಪಾಟೀಲ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಜನವರಿ 30 ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿಯಂತ್ರಿಸಲು ಹೊಸ ಕಾನೂನು ಸಿದ್ಧವಾಗುತ್ತಿದೆ. ಜನವರಿ 30ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಮೈಕ್ರೋ ಫೈನಾನ್ಸ್ ಹಾವಳಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ನೂತನ ಕಾನೂನು ಜಾರಿ – ಹೆಚ್.ಕೆ ಪಾಟೀಲ್ Read More »

ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರಕಟ| ರಾಜ್ಯದ ಮೂವರಿಗೆ ಸಿಕ್ತು ಗೌರವ

ಸಮಗ್ರ ನ್ಯೂಸ್: ವಿವಿಧ ಕ್ಷೇತ್ರದ ಸಾಧಕರಿಕೆ ಕೊಡಮಾಡುವ ಭಾರತದ ಅತ್ಯುನ್ನತ ಗೌರವದ ಪೈಕಿ ಒಂದಾಗಿರುವ ಪದ್ಮಶ್ರೀ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದೆ. 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದರಲ್ಲಿ ಕಲಬುರಗಿ ಮೂಲದ ಡಾ. ವಿಜಯಲಕ್ಷ್ಮಿ ದೇಶಮಾನೆ ಬಾಗಲಕೋಟೆ ಮೂಲದ ವೆಂಕಪ್ಪ ಅಂಬಾಜಿ ಸುಗತೇಕರ್ ಹಾಗೂ ಕೊಪ್ಪಳ ಮೂಲದ ಶತಾಯುಷಿ ಭೀಮವ್ವ ದೊಡ್ಡಬಾಳಪ್ಪ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 2025ರ ಪದ್ಮಶ್ರೀ

ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರಕಟ| ರಾಜ್ಯದ ಮೂವರಿಗೆ ಸಿಕ್ತು ಗೌರವ Read More »

ಬಿಗ್ ಬಾಸ್ ಸೀಸನ್ 11 ಕಪ್ ಗೆದ್ದ ಹನುಮಂತ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡದ 11ನೇ ಆವೃತ್ತಿಯ ವಿನ್ನರ್ ಆಗಿ ಹಳ್ಳಿಹೈದ ಹನುಮಂತ ಪ್ರಶಸ್ತಿ ಗೆದ್ದಿದ್ದಾನೆ. ಗ್ರ್ಯಾಂಡ್ ಫಿನಾಲೆಯಲ್ಲಿ ರಜತ್, ಹನುಮಂತ, ತ್ರಿವಿಕ್ರಮ್ ನಡುವೆ ಟಫ್ ಫೈಟ್ ಏರ್ಪಟ್ಟಿತ್ತು. ಕೊನೆಗೂ ವೀಕ್ಷಕರ ಅತೀ ಹೆಚ್ಚು ಓಟ್ ಗಳ ನೆರವು ಹಾಗೂ ಚಾಣಾಕ್ಷತನದ ಆಟದಿಂದ ಹನುಮಂತ ವಿನ್ನರ್ ಆಗಿದ್ದಾಗಿ ತಿಳಿದುಬಂದಿದೆ. ಎರಡನೇ ರನ್ನರ್ ಅಪ್ ಆಗಿ ತ್ರಿವಿಕ್ರಂ ಹೊರಹೊಮ್ಮಿದ್ದು, ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಧೂಳೆಬ್ಬಿಸಿದ್ದ ರಜತ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಬಿಗ್ ಬಾಸ್ ಸೀಸನ್ 11 ಕಪ್ ಗೆದ್ದ ಹನುಮಂತ Read More »

ಸುಬ್ರಹ್ಮಣ್ಯ: ಚೈತನ್ಯ ಕೋಟೆಗೆ ಅವಳಿ ಚಿನ್ನದ ಪದಕ

ಸಮಗ್ರ ನ್ಯೂಸ್: ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಭರತನಾಟ್ಯ ಸ್ನಾತಕೋತ್ತರ ಪದವಿಯ ಅಂತಿಮ ಪರೀಕ್ಷೆಯಲ್ಲಿ ವಿದುಷಿ ಚೈತನ್ಯ ಕೋಟೆ ಅವರು ವಿ.ವಿಗೆ ಪ್ರಥಮ ರ‍್ಯಾಂಕ್‌ಗಳಿಸಿ ಅವಳಿ ಚಿನ್ನದ ಪದಕ ಪಡೆದಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ವಾರ್ಷಿಕ ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ನವದೆಹಲಿಯ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶ್ರೀನಿವಾಸ್ ವರಖೇಡಿ, ಸಂಗೀತ ವಿವಿ ಕುಲಪತಿ ಪ್ರೊ.ನಾಗೇಶ್ .ವಿ.ಬೆಟ್ಟಕೋಟೆ ಅವರಿಂದ ಅವರು ಪದಕಗಳನ್ನು ಸ್ವೀಕರಿಸಿದರು. ಚೈತನ್ಯ ಕೋಟೆ

ಸುಬ್ರಹ್ಮಣ್ಯ: ಚೈತನ್ಯ ಕೋಟೆಗೆ ಅವಳಿ ಚಿನ್ನದ ಪದಕ Read More »

ವಿವಿಧತೆಯಲ್ಲಿ ಏಕತೆ/ ಗಣರಾಜ್ಯೋತ್ಸವಕ್ಕೆ ಗೂಗಲ್‌ನ ವಿಶೇಷ ಡೂಡಲ್‌

ಸಮಗ್ರ ನ್ಯೂಸ್‌: ಭಾರತದ ಶ್ರೀಮಂತ ಜೀವವೈವಿಧ್ಯವನ್ನು ಪ್ರದರ್ಶಿಸುವ ವಿಶೇಷ ಡೂಡಲ್‌ನ್ನು ಗೂಗಲ್ ಈ ಸಲದ ಗಣರಾಜ್ಯೋತ್ಸವದ ಪ್ರಯುಕ್ತ ರಚಿಸಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಡೂಡಲ್‌ನಲ್ಲಿ ಲಡಾಖಿ ಉಡುಪಿನಲ್ಲಿರುವ ಹಿಮ ಚಿರತೆ, ಧೋತಿ-ಕುರ್ತಾ ಧರಿಸಿರುವ ಹುಲಿ ಮತ್ತು ಭಾರತದ ವಿವಿಧ ಭಾಗಗಳಿಗೆ ಸಂಬಂಧಿಸಿದ ಇತರ ವನ್ಯಜೀವಿಗಳ ಚಿತ್ರಗಳನ್ನು ಒಳಗೊಂಡಿದೆ. ವೈವಿಧ್ಯಮಯ ಪ್ರಾಣಿಗಳು, ಸಸ್ಯಗಳು ಮತ್ತು ಪರಿಸರ ವ್ಯವಸ್ಥೆಗಳನ್ನು ಒಳಗೊಂಡಿರುವ ಭಾರತದ ಜೀವವೈವಿಧ್ಯಕ್ಕೆ ಇದು ಒಂದು ವಿಶಿಷ್ಟ ಉದಾಹರಣೆಯಾಗಿದೆ. ಗೂಗಲ್ ಡೂಡಲ್ ಮರುಭೂಮಿಗಳು, ಚೌಗು ಪ್ರದೇಶಗಳು, ಹುಲ್ಲುಗಾವಲುಗಳು, ಸರೋವರಗಳು ಮತ್ತು

ವಿವಿಧತೆಯಲ್ಲಿ ಏಕತೆ/ ಗಣರಾಜ್ಯೋತ್ಸವಕ್ಕೆ ಗೂಗಲ್‌ನ ವಿಶೇಷ ಡೂಡಲ್‌ Read More »

O+ ರಕ್ತವು ಇತರ ರಕ್ತ ಗುಂಪಿಗಿಂತ ವಿಶೇಷವಾದದ್ದು|ದೈಹಿಕ, ಮಾನಸಿಕ ಬಲಿಷ್ಠರು|ಸಮಾಜಪ್ರಿಯರು

ಸಮಗ್ರ ನ್ಯೂಸ್: O+ ರಕ್ತದ ಗುಂಪು ಹೊಂದಿರುವ ಜನರು ಹುಟ್ಟಿನಿಂದಲೇ ತುಂಬಾ ವಿಶೇಷವಾಗಿದ್ದು, ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿರುತ್ತಾರೆ. ಇವರ ಗುಣಲಕ್ಷಣಗಳು ಇತರರಿಂದ ಪ್ರತ್ಯೇಕವಾಗಿರಿಸುತ್ತವೆ.  ಇವರು ಸಮಾಜದಲ್ಲಿ ಅನೇಕರಿಂದ ಗೌರವಿಸಲ್ಪಡುತ್ತಾರೆ. ಇತರ ರಕ್ತದ ಗುಂಪುಗಳಿಗೆ ಹೋಲಿಸಿದರೆ, ಅವರು ಹೃದಯಾಘಾತ, ಕ್ಯಾನ್ಸರ್ ಮತ್ತು ಮಲೇರಿಯಾದಂತಹ ಕಾಯಿಲೆಗಳಿಂದ ಸೋಂಕಿಗೆ ಒಳಗಾಗುವ ಸಾಧ್ಯತೆ ಕಡಿಮೆ. ಒತ್ತಡವನ್ನು ನಿಭಾಯಿಸುವ ಸಾಮರ್ಥ್ಯ.! O+ ರಕ್ತ ಹೊಂದಿರುವವರ ದೇಹದಲ್ಲಿ ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಕಡಿಮೆ ಮಟ್ಟವನ್ನು ಹೊಂದಿರುತ್ತದೆ. ಇದು ಒತ್ತಡವನ್ನು ಸುಲಭವಾಗಿ ನಿಭಾಯಿಸಲು ಮತ್ತು ಮುಂದುವರಿಯಲು

O+ ರಕ್ತವು ಇತರ ರಕ್ತ ಗುಂಪಿಗಿಂತ ವಿಶೇಷವಾದದ್ದು|ದೈಹಿಕ, ಮಾನಸಿಕ ಬಲಿಷ್ಠರು|ಸಮಾಜಪ್ರಿಯರು Read More »

ಮತ್ತೆ ಮುನ್ನಲೆಗೆ ಬಂದ ಸೌತಡ್ಕ ದೇಗುಲದ ಗಂಟೆ ಹರಾಜು ವಿವಾದ|ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಿಂದ ಪತ್ರಿಕಾಗೋಷ್ಠಿ

ಸಮಗ್ರ ನ್ಯೂಸ್: ಇತ್ತೀಚೆಗೆ ರಚನೆಗೊಂಡಿರುವ “ಸೌತಡ್ಕ ಸಂರಕ್ಷಣಾ ವೇದಿಕೆ” ಎಂಬ ಹೆಸರಿನಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಇತರ 4 ಮಂದಿ ಸದಸ್ಯರು ನೂತನ ವ್ಯವಸ್ಥಾಪನಾ ಸಮಿತಿಗೆ ಚುನಾವಣೆಗಾಗಿ ಅರ್ಜಿ ಸಲ್ಲಿಸಿರುವ ಬಗ್ಗೆ ಪತ್ರಿಕಾ ವರದಿಯ ಮಾಹಿತಿ ಪಡೆದುಕೊಂಡಿದ್ದು, ಅವರನ್ನು ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ಮರು ಆಯ್ಕೆ ಮಾಡಬಾರದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಧ್ಯಕ್ಷ ಮತ್ತು ದತ್ತಿ ಇಲಾಖೆ ಸಚಿವರು, ಆಯುಕ್ತರು ಹಾಗೂ 8 ಮಂದಿ ರಾಜ್ಯ

ಮತ್ತೆ ಮುನ್ನಲೆಗೆ ಬಂದ ಸೌತಡ್ಕ ದೇಗುಲದ ಗಂಟೆ ಹರಾಜು ವಿವಾದ|ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಿಂದ ಪತ್ರಿಕಾಗೋಷ್ಠಿ Read More »