ರಾಜ್ಯ

ಮಡಿಕೇರಿ: ಹಾಡುಹಗಲೇ ಕಾರು ಕಳವುಗೈದ ಚೋರ| ಕೆಲವೇ ಗಂಟೆಗಳಲ್ಲೇ ಆರೋಪಿ ಅಂದರ್

ಸಮಗ್ರ ನ್ಯೂಸ್: ಮಡಿಕೇರಿ ನಗರದ ಹೃದಯ ಭಾಗದಲ್ಲಿ ಹಾಡಹಗಲೇ ಕಾರು ಕಳ್ಳತನ ಮಾಡಿದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಜಿಪಿಎಸ್ ಆಧಾರದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮಡಿಕೇರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದರು. ನಾಪೋಕ್ಲು ನಿವಾಸಿ ರಫೀಕ್(30) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ. ಅಂಬೆಕಲ್ ನವೀನ್ ಕುಶಾಲಪ್ಪ ಎಂಬವರು ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ರಸ್ತೆ ಕಡೆಗೆ ತೆರಳುವ ಮಾರ್ಗದ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ತಮ್ಮ ಫೋಟೋ […]

ಮಡಿಕೇರಿ: ಹಾಡುಹಗಲೇ ಕಾರು ಕಳವುಗೈದ ಚೋರ| ಕೆಲವೇ ಗಂಟೆಗಳಲ್ಲೇ ಆರೋಪಿ ಅಂದರ್ Read More »

ಮಹಾಕುಂಭಕ್ಕೆ ಮುಸ್ಲಿಮರ ಪ್ರವೇಶ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಹೇಳಿಕೆ

ಸಮಗ್ರ ನ್ಯೂಸ್ : ಮಹಾಕುಂಭದಲ್ಲಿ ಮುಸ್ಲಿಮರ ಪ್ರವೇಶದ ಕುರಿತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮಾತನಾಡಿದ್ದು, ಭಾರತ ಮತ್ತು ಭಾರತೀಯತೆಯ ಬಗ್ಗೆ ಗೌರವ ಇರುವವರು ಇಲ್ಲಿಗೆ ಬರಬಹುದು. ಆದರೆ ಯಾರಾದರೂ ಕೆಟ್ಟ ಮನಸ್ಥಿತಿಯಿಂದ ಇಲ್ಲಿಗೆ ಬಂದರೆ ಅವರಿಗೆ ಬೇರೆ ರೀತಿಯಲ್ಲಿ ಚಿಕಿತ್ಸೆ ನೀಡಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಮಹಾಕುಂಭಮೇಳ ಪ್ರದೇಶದ ಐರಾವತ ಘಾಟ್‌ನಲ್ಲಿ ಜ. 10 ರಂದು ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಷಯಗಳನ್ನು ಹೇಳಿದ್ದಾರೆ. ಶ್ರದ್ಧಾ-ಭಕ್ತಿಯೊಂದಿಗೆ ಬರುವ ಪ್ರತಿಯೊಬ್ಬರಿಗೂ ಪ್ರಯಾಗ್‌ರಾಜ್‌ಗೆ ಸ್ವಾಗತ

ಮಹಾಕುಂಭಕ್ಕೆ ಮುಸ್ಲಿಮರ ಪ್ರವೇಶ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಹೇಳಿಕೆ Read More »

ಐಟಿ ದಾಳಿ: ಬಿಜೆಪಿ ಮಾಜಿ ಶಾಸಕರ ಮನೆಗೆಯಲ್ಲಿ ಮೊಸಳೆ ಪತ್ತೆ

ಸಮಗ್ರ ನ್ಯೂಸ್ : ಆದಾಯ ತೆರಿಗೆ ದಾಳಿಯ ಬಗ್ಗೆ ನಾವು ಪ್ರತಿ ದಿನ ದೇಶಾದ್ಯಂತ ಕೇಳುತ್ತಿರುತ್ತೇವೆ. ಅನೇಕ ಬಾರಿ ಆ ಆದಾಯ ತೆರಿಗೆ ದಾಳಿಗಳಿಂದ ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಇದೀಗ ಮಧ್ಯಪ್ರದೇಶದ ಬಂಡಾದ ಬಿಜೆಪಿ ಮುಖಂಡ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. 150 ಕೋಟಿ ರೂ.ಗಳ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹಣ ಸೇರಿ ಹಲವು ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಮೊಸಳೆಯನ್ನು ಕಂಡು

ಐಟಿ ದಾಳಿ: ಬಿಜೆಪಿ ಮಾಜಿ ಶಾಸಕರ ಮನೆಗೆಯಲ್ಲಿ ಮೊಸಳೆ ಪತ್ತೆ Read More »

ತಿರುಪತಿ ಕಾಲ್ತುಳಿತ ಘಟನೆ: TTD ಕ್ಷಮೆಯಾಚನೆ

ಸಮಗ್ರ ನ್ಯೂಸ್ : ತಿರುಪತಿಯಲ್ಲಿನ ಕಾಲ್ತುಳಿತ ಘಟನೆಗೆ ಕ್ಷಮೆ ಕೋರುವುದರಿಂದ ಸತ್ತವರು ಬದುಕಿ ಬರಲ್ಲ ಎಂದು ಆಂಧ್ರ ಪ್ರದೇಶದ ಮೈತ್ರಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಯನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಮುಖ್ಯಸ್ಥ ಬಿ.ಆರ್. ನಾಯ್ಡು ಜ. 10 ರಂದು ನೀಡಿದ್ದಾರೆ. ಜನವರಿ 8 ರಂದು ವಿಶೇಷ ದರ್ಶನದ ಟಿಕೆಟ್ ವಿತರಣೆ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಆರು ಮಂದಿ ಸಾವನ್ನಪ್ಪಿದ್ದರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಕ್ಷಮೆ ಕೋರಬೇಕು ಎಂದು ಉಪ ಮುಖ್ಯಮಂತ್ರಿ ಪವನ್

ತಿರುಪತಿ ಕಾಲ್ತುಳಿತ ಘಟನೆ: TTD ಕ್ಷಮೆಯಾಚನೆ Read More »

ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಚಾಟನೆಗೆ ಪತ್ರ; ಪಕ್ಷದಿಂದ ಹೊರ ಹೋಗ್ತಾರಾ ಮಾಜಿ ಸಂಸದ

ಸಮಗ್ರ ನ್ಯೂಸ್ : ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಸ್ವಪಕ್ಷ ಬಿಜೆಪಿಯಲ್ಲೇ ಆಕ್ರೋಶ ವ್ಯಕ್ತವಾಗಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ಪ್ರತಾಪ್ ಸಿಂಹ ಅವರ ವಿರುದ್ಧ ಮೈಸೂರಿನಲ್ಲೇ ಕಾರ್ಯಕರ್ತರು ಕಿಡಿ ಕಾರಿದ್ದು, ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಬೇಕು ಎಂದು ಪತ್ರ ಬರೆದಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ. ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಮಹದೇವಸ್ವಾಮಿಗೆ ಪತ್ರದ ಮೂಲಕ ಕಾರ್ಯಕರ್ತರು

ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಚಾಟನೆಗೆ ಪತ್ರ; ಪಕ್ಷದಿಂದ ಹೊರ ಹೋಗ್ತಾರಾ ಮಾಜಿ ಸಂಸದ Read More »

ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗ; ಚಂದ್ರ ಆರ್ಯ ಓದಿದ್ದಿಲ್ಲಿ, ಖ್ಯಾತಿ ಪಡೆದಿದ್ದು ಅಲ್ಲಿ!

ಸಮಗ್ರ ನ್ಯೂಸ್ : ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರಾದ ಕೆನಡಾದ ಸಂಸದ ಚಂದ್ರ ಆರ್ಯ ಮುಂಬರುವ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಪ್ರಧಾನ ಮಂತ್ರಿ ಸ್ಥಾನಕ್ಕೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ತಮ್ಮ ನಾಯಕತ್ವದ ಬಗ್ಗೆ ಲಿಬರಲ್ ಪಕ್ಷದೊಳಗೆ ಅಸಮಾಧಾನ ಎದುರಿಸುತ್ತಿದ್ದ ಜಸ್ಟಿನ್ ಟ್ರುಡೊ ಅವರು ರಾಜೀನಾಮೆ ನೀಡಿದ 2 ದಿನಗಳ ನಂತರ ಕೆನಡಾ ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಸಲು ಚಂದ್ರ ಆರ್ಯ ಅವರು ತಾವೂ ಸ್ಪರ್ಧೆ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಇವರಿಗೂ ಮುನ್ನ ಭಾರತೀಯ ಮೂಲದ ಕೆನಡಾ ಸಚಿವೆ

ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗ; ಚಂದ್ರ ಆರ್ಯ ಓದಿದ್ದಿಲ್ಲಿ, ಖ್ಯಾತಿ ಪಡೆದಿದ್ದು ಅಲ್ಲಿ! Read More »

ರಾಹುಲ್ ಗಾಂಧಿ ನನ್ನ ಉತ್ತರಾಧಿಕಾರಿ: 80 ವರ್ಷದ ವೃದ್ಧೆ ಘೋಷಣೆ!

ಸಮಗ್ರ ನ್ಯೂಸ್ : ಉತ್ತರಾಖಂಡದ 80 ವರ್ಷ ವಯಸ್ಸಿನ ಅಂಧ ವೃದ್ಧೆಯೊಬ್ಬರು ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತನ್ನ ಚಿನ್ನಾಭರಣ ಮತ್ತು ಸ್ಥಿರ ಠೇವಣಿಗಳಿಗೆ ನಾಮನಿರ್ದೇಶನ ಮಾಡುವ ಮೂಲಕ ತನ್ನ ವಾಸ್ತವಿಕ ಉತ್ತರಾಧಿಕಾರಿಯಾಗಿ ಘೋಷಣೆ ಮಾಡಿದ್ದಾರೆ. 80 ವರ್ಷ ವಯಸ್ಸಿನ ಪುಷ್ಪಾ ಮುಂಜಿಯಾಲ್ ಡೆಹ್ರಾಡೂನ್‌ನ ದಲಾಲಾ ಪ್ರದೇಶದಲ್ಲಿರುವ ಪ್ರೇಮ್ ಧಾಮ್ ಹೆಸರಿನ ಆಶ್ರಮದಲ್ಲಿ ವಾಸಿಸುತ್ತಿದ್ದಾರೆ. ಅಂಧರಾಗಿರುವ ಪುಷ್ಪಾ ತಮ್ಮ ಬಳಿ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಕೆಲ ಚಿನ್ನಾಭರಣ

ರಾಹುಲ್ ಗಾಂಧಿ ನನ್ನ ಉತ್ತರಾಧಿಕಾರಿ: 80 ವರ್ಷದ ವೃದ್ಧೆ ಘೋಷಣೆ! Read More »

ಪುತ್ತೂರು: ಬೈಕ್‌ನಿಂದ ಬಿದ್ದು ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್: ಬೈಕ್‌ನಿಂದ ರಸ್ತೆ ಬಿದ್ದು ಗಾಯಗೊಂಡ ಅರ್ಚಕರೊಬ್ಬರ ನೆರವಿಗೆ ಧಾವಿಸಿದ ಸಮೀಪದ ಮಸೀದಿಯಲ್ಲಿದ್ದವರು, ಅವರನ್ನು ಮಸೀದಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದ ಘಟನೆ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದಲ್ಲಿ ಅರ್ಚಕರಾಗಿರುವ ರಘುರಾಮ ಭಟ್ ಬುಧವಾರ ಬೈಕ್‌ನಲ್ಲಿ ಬರುವಾಗ, ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದು ಗಾಯಗೊಂಡಿದ್ದರು. ಕಾಲಿಗೆ ಗಾಯವಾಗಿ, ರಕ್ತಸ್ರಾವ ಆಗುತ್ತಿದ್ದ ಅವರನ್ನು

ಪುತ್ತೂರು: ಬೈಕ್‌ನಿಂದ ಬಿದ್ದು ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ Read More »

ಮಹಾರಾಷ್ಟ್ರದಲ್ಲಿ ಶರಣಾದ 48 ನಕ್ಸಲರಿಗೆ ಉದ್ಯೋಗ ಕೊಡಿಸಿದ ಪೊಲೀಸರು.!

ಸಮಗ್ರ ನ್ಯೂಸ್ : ಮಹಾರಾಷ್ಟ್ರದಲ್ಲಿ ಶರಣಾದ 48 ನಕ್ಸಲರಿಗೆ ಪೊಲೀಸರು ಉದ್ಯೋಗ ಕೊಡಿಸಿದ್ದಾರೆ.ಗಡಚಿರೋಲಿ ಪೊಲೀಸರು ಶರಣಾಗತರಾದ 48 ನಕ್ಸಲರಿಗೆ ಲಾಯ್ಸ್ ಮೆಟಲ್ನಲ್ಲಿ ಉದ್ಯೋಗ ನೀಡಲು ಅನುಕೂಲ ಮಾಡಿಕೊಟ್ಟಿದ್ದಾರೆ, ಅವರಿಗೆ ನಿಯಮಿತ ಉದ್ಯೋಗಗಳು ಮತ್ತು ಆದಾಯದೊಂದಿಗೆ ಹೊಸ ಮಾರ್ಗವನ್ನು ನೀಡಿದ್ದಾರೆ, ಇದು ಅವರ ಪುನರ್ವಸತಿಯಲ್ಲಿ ಮಹತ್ವದ ಹೆಜ್ಜೆಯಾಗಿದೆ. ಶರಣಾಗತ ನಕ್ಸಲರ ಪುನರ್ವಸತಿಯ ಮಹತ್ವದ ಹೆಜ್ಜೆಯಾಗಿ, ಗಡ್ಡಿರೋಲಿ ಪೊಲೀಸರು ಜಿಲ್ಲೆಯಲ್ಲಿ ಇತ್ತೀಚೆಗೆ ಸ್ಥಾಪಿಸಲಾದ ಲಾಯ್ಸ್ ಮೆಟಲ್ಸ್ ಇಂಡಸ್ಟ್ರಿಯಲ್ಲಿ ಉದ್ಯೋಗ ನೀಡುವ ಮೂಲಕ 48 ಮಾಜಿ ನಕ್ಸಲರಿಗೆ ಹೊಸ ಅವಕಾಶವನ್ನು ಒದಗಿಸಿದ್ದಾರೆ.ಈವರೆಗೆ

ಮಹಾರಾಷ್ಟ್ರದಲ್ಲಿ ಶರಣಾದ 48 ನಕ್ಸಲರಿಗೆ ಉದ್ಯೋಗ ಕೊಡಿಸಿದ ಪೊಲೀಸರು.! Read More »

ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ತಿರುಮಲದಲ್ಲಿ ಟಿಟಿಡಿಯಿಂದಲೇ ಸ್ಪೆಷಲ್‌ ಆಫರ್

ಸಮಗ್ರ ನ್ಯೂಸ್ : ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ಖರೀದಿ ಮಾಡುವಾಗ ನೂಕುನುಗ್ಗಲು ಉಂಟಾಗಿ ಗಾಯಗೊಂಡಿದ್ದ 35 ಭಕ್ತರಿಗೆ ಟಿಟಿಡಿ ಸ್ಪೆಷಲ್ ಆಫರ್ ನೀಡಿದೆ. ಮೊನ್ನೆ ರಾತ್ರಿ ತಿರುಪತಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಆರು ಮಂದಿ ಸಾವನ್ನಪ್ಪಿದರೆ 35 ಮಂದಿ ಗಾಯಗೊಂಡಿದ್ದರು.ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇವರನ್ನು ಸ್ವತಃ ಸಿಎಂ ಚಂದ್ರಬಾಬು ನಾಯ್ಡು ನಿನ್ನೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.ಈ ನಡುವೆ ದುರಂತದಿಂದಾಗಿ ವೈಕುಂಠ ದ್ವಾರ ದರ್ಶನ ಪಡೆಯಲು ಸಾಧ್ಯವಾಗದೇ ಹೋಯಿತಲ್ಲ ಎಂದು ಕೊರಗಿದ ಗಾಯಾಳು ಭಕ್ತರಿಗೆ

ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ತಿರುಮಲದಲ್ಲಿ ಟಿಟಿಡಿಯಿಂದಲೇ ಸ್ಪೆಷಲ್‌ ಆಫರ್ Read More »