ಪಡಿತರ ಚೀಟಿದಾರರಿಗೆ ಬಿಗ್ ಶಾಕ್! ಈ ಎಲ್ಲರ ಬಿಪಿಎಲ್ ಕಾರ್ಡ್ ರದ್ದತಿಗೆ ಸಿಎಂ ಸೂಚನೆ
ಸಮಗ್ರ ನ್ಯೂಸ್ : ರಾಜ್ಯದಲ್ಲಿರುವ ಅನರ್ಹ ಬಿಪಿಎಲ್ ಕಾರ್ಡ್ ಪಡಿತರದಾರರನ್ನು ಕೈ ಬಿಡುವ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಈ ಸಭೆಯಲ್ಲಿ ಅನರ್ಹ ಬಿಪಿಎಲ್ ಪಡಿತರದಾರರನ್ನು ಹಂತ ಹಂತವಾಗಿ ತೆಗೆದು ಹಾಕುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಪ್ರಗತಿ ಪರಿಶೀಲನಾ ಸಭೆಯು ಸಿಎಂ […]
ಪಡಿತರ ಚೀಟಿದಾರರಿಗೆ ಬಿಗ್ ಶಾಕ್! ಈ ಎಲ್ಲರ ಬಿಪಿಎಲ್ ಕಾರ್ಡ್ ರದ್ದತಿಗೆ ಸಿಎಂ ಸೂಚನೆ Read More »










