ರಾಜ್ಯ

ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹೇಳಿದೆ. ವಾಯುಭಾರ ಕುಸಿತವು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯಕ್ಕೆ ಚಲಿಸಿದೆ. ನಿನ್ನೆ ಅದೇ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ಚೆನ್ನೈನ ಪೂರ್ವ-ಈಶಾನ್ಯಕ್ಕೆ ಸುಮಾರು 450 ಕಿ.ಮೀ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ದಕ್ಷಿಣ-ಆಗ್ನೇಯಕ್ಕೆ […]

ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ Read More »

ಸೈಲೆಂಟಾಗಿ‌ ಹಿಂದೂ ಧಾರ್ಮಿಕ ಬದ್ಧತೆ ಪ್ರತಿಪಾದಿಸಿದ ಸಚಿವ ರಾಮಲಿಂಗಾರೆಡ್ಡಿ| ಇದೇ ನಿಜವಾದ ಹಿಂದುತ್ವ ಎಂದ ಅರ್ಚಕ ಸಮುದಾಯ| 10700 ಎಕ್ರೆ ಆಸ್ತಿ ರಕ್ಷಣೆಗೆ ಮಾಡಿದ ಸಚಿವರು

ಸಮಗ್ರ ನ್ಯೂಸ್: ಬುಟಾಟಿಕೆ ಮತ್ತು ಪೊಳ್ಳು ಹಿಂದುತ್ವವಾದ ಪ್ರತಿಪಾದಕರಾದ ಬಿಜೆಪಿಯವರು ಧರ್ಮ ಧರ್ಮಗಳ‌ ನಡುವೆ ದ್ವೇಷದ ಬೆಂಕಿ ಹಚ್ಚಿ, ಹಿಂದೂ ಧರ್ಮದ ಉಳಿವಿಗಾಗಿ ಯಾವುದೇ ಕಾರ್ಯ ಮಾಡದಿದ್ದರೂ, ಬರೀ ಬಾಯಿ ಮಾತಿನಲ್ಲಿ ಹಿಂದೂ ಧರ್ಮ, ದೇವಾಲಯಗಳ ಬಗ್ಗೆ ಪುಂಖಾನುಪುಂಖವಾಗಿ ಬೊಗಳೆ ಭಾಷಣ ಮಾಡುವವರ ಮುಂದೆ ಯಾವುದೇ ಸದ್ದುಗದ್ದಲವಿಲ್ಲದೆ ತಮ್ಮ‌ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಮೂಲಕ ಹಿಂದೂ ಧರ್ಮ ಮತ್ತು ದೇವಾಲಯಗಳ ರಕ್ಷಣೆಗೆ ಪಣ ತೊಟ್ಟಿರುವ ರಾಮಲಿಂಗಾರೆಡ್ಡಿಯವರ ಕಾರ್ಯ ಆಸ್ತಿಕ ಸಮುದಾಯದಲ್ಲಿ ಸಂತೋಷದ ಹೊನಲನ್ನು‌ ಹರಿಸಿದೆ ಎಂದು ಅರ್ಚಕ

ಸೈಲೆಂಟಾಗಿ‌ ಹಿಂದೂ ಧಾರ್ಮಿಕ ಬದ್ಧತೆ ಪ್ರತಿಪಾದಿಸಿದ ಸಚಿವ ರಾಮಲಿಂಗಾರೆಡ್ಡಿ| ಇದೇ ನಿಜವಾದ ಹಿಂದುತ್ವ ಎಂದ ಅರ್ಚಕ ಸಮುದಾಯ| 10700 ಎಕ್ರೆ ಆಸ್ತಿ ರಕ್ಷಣೆಗೆ ಮಾಡಿದ ಸಚಿವರು Read More »

ಅಂಬಾನಿಯಾದ್ರೇನು, ಅಂಬಾನಿ ಹೆಂಡತಿಯಾದ್ರೇನು? ಕ್ಲಾಸ್ ತೆಗೆದುಕೊಂಡ ಬೆಂಗಳೂರಿನ ಮಹಿಳೆ

ಸಮಗ್ರ ನ್ಯೂಸ್ : ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರಿಂದ ಟ್ರಾಫಿಕ್ ಜಾಮ್ ಆಗಿದೆ ಎಂದು ಆರೋಪಿಸಿ ಬೆಂಗಳೂರಿನ ಮಹಿಳೆಯೋರ್ವರು ತರಾಟೆಗೆ ತೆಗೆದುಕೊಂಡ ವಿಚಾರ ಇದೀಗ ಭಾರೀ ಸದ್ದು, ಸಂಚಲನ ಹಾಗೂ ಮಹಿಳೆಯ ದಿಟ್ಟ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ನೀತಾ ಅಂಬಾನಿ ಅವರು ಬೆಂಗಳೂರಿಗೆ ಶಾಪಿಂಗ್ ಗೆಂದು ಬಂದಿದ್ದರು. ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. ಆಗ ನಗರದ ಪ್ರಮುಖ ರಸ್ತೆಯಲ್ಲಿ ಗಾಡಿ ನಿಲ್ಲಿಸಿ

ಅಂಬಾನಿಯಾದ್ರೇನು, ಅಂಬಾನಿ ಹೆಂಡತಿಯಾದ್ರೇನು? ಕ್ಲಾಸ್ ತೆಗೆದುಕೊಂಡ ಬೆಂಗಳೂರಿನ ಮಹಿಳೆ Read More »

‘ಇದನ್ನು ಒಪ್ಪಲಾಗದು’: ರಾಮಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟುಹಾಕಬೇಡಿ- ಮೋಹನ್ ಭಾಗವತ್

ಸಮಗ್ರ ನ್ಯೂಸ್ : ಇತ್ತೀಚಿನ ದಿನಗಳಲ್ಲಿ, ಮಂದಿರ-ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ತೀವ್ರ ಚರ್ಚೆಗಳು ನಡೆಯುತ್ತಿರುವಂತೆ ಅತ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹತ್ವದ ಹೇಳಿಕೆ ನೀಡಿದ್ದು ರಾಮಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟುಹಾಕಬೇಡಿ.ಈ ಹೊಸ ವಿವಾದಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದರು. ವಾಸ್ತವವಾಗಿ, ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಂತರ್ಗತ ಸಮಾಜವನ್ನು ಪ್ರತಿಪಾದಿಸಿದರು. ದೇಶ ಸೌಹಾರ್ದಯುತವಾಗಿ ಬದುಕಬಲ್ಲದು ಎಂಬುದನ್ನು ಜಗತ್ತಿಗೆ ಸಾರುವ ಅಗತ್ಯವಿದೆ ಎಂದರು. ರಾಮಕೃಷ್ಣ

‘ಇದನ್ನು ಒಪ್ಪಲಾಗದು’: ರಾಮಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟುಹಾಕಬೇಡಿ- ಮೋಹನ್ ಭಾಗವತ್ Read More »

ಮಾಜಿ ಕ್ರಿಕಿಟಿಗ ಬಂಧನಕ್ಕೆ ಅರೆಸ್ಟ್ ವಾರಂಟ್ ಜಾರಿ

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ವಾರೆಂಟ್ ಜಾರಿ ಮಾಡಲಾಗಿದೆ. ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಬಿನ್ ಉತ್ತಪ್ಪ ಒಡೆತನದ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ

ಮಾಜಿ ಕ್ರಿಕಿಟಿಗ ಬಂಧನಕ್ಕೆ ಅರೆಸ್ಟ್ ವಾರಂಟ್ ಜಾರಿ Read More »

ಬಂಧಿತ ಸಿ.ಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಬೆಳಗಾವಿ ಪೋಲೀಸರ ವಶದಲ್ಲಿದ್ದ ಮಾಜಿ ಸಚಿವ ಎಂಎಲ್ಸಿ ಸಿ.ಟಿ. ರವಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಷರತ್ತು ಬದ್ದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದೆ. ಆರೋಪಿ ತನಿಖೆಗೆ ಸಹಕರಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಇನ್ನೊಂದು ಕಡೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಹ

ಬಂಧಿತ ಸಿ.ಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ Read More »

ಮಂಗಳೂರು: ಹೊಸವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ| ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಮೀಷನರ್

ಸಮಗ್ರ ನ್ಯೂಸ್: ಹೊಸವರ್ಷಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಹೊಸ ವರ್ಷದ ಪ್ರಯುಕ್ತ ಆಚರಣೆಯ ಕುರಿತು ಮಾರ್ಗಸೂಚಿಗಳನ್ನು ಪ್ರಕಟ ಮಾಡಲಾಗಿದೆ. ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು, ರೆಸಾರ್ಟ್‌ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಮಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯಿಂದ ಪೂರ್ವ ಅನುಮತಿ ಪಡೆಯಬೇಕು. ಅರ್ಜಿಗಳನ್ನು 23-12-2024 ರಂದು ಸಂಜೆ 5:00 ಗಂಟೆಯ ಒಳಗಾಗಿ ಸಲ್ಲಿಸಬೇಕು. ಹೊಸ ವರ್ಷದ ಕಾರ್ಯಕ್ರಮ ರಾತ್ರಿ 12:00 ಗಂಟೆಯೊಳಗೆ ಪೂರ್ಣಗೊಳ್ಳಬೇಕು. ಈ ಸಮಯದ

ಮಂಗಳೂರು: ಹೊಸವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ| ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಮೀಷನರ್ Read More »

ಸಾರಿಗೆ ನಿಯಮಗಳಲ್ಲಿ 9 ಸಾವಿರ ಚಾಲಕ ಸಿಬ್ಬಂದಿ ನೇಮಕ – ಸಂತೋಷ್ ಲಾಡ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ. ಈಗಾಗಲೇ‌ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಾಲ್ಕೂ ಸಾರಿಗೆ ನಿಗಮಗಳಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವರು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಎಸ್ ವಿ ಸಂಕನೂರ ಅವರ

ಸಾರಿಗೆ ನಿಯಮಗಳಲ್ಲಿ 9 ಸಾವಿರ ಚಾಲಕ ಸಿಬ್ಬಂದಿ ನೇಮಕ – ಸಂತೋಷ್ ಲಾಡ್ Read More »

ಸಂಸತ್ ಅಧಿವೇಶನದಲ್ಲಿ ಕೋಲಾಹಲ| ಬಿಜೆಪಿ‌ ಸಂಸದನಿಗೆ ಗಾಯ; ರಾಹುಲ್ ಗಾಂಧಿ ಮೇಲೆ ತಳ್ಳಾಟ ಆರೋಪ

ಸಮಗ್ರ ನ್ಯೂಸ್: ಸಂಸತ್ ನಲ್ಲಿ ಡಾ. ಅಂಬೇಡ್ಕರ್ ಕುರಿತ ಹೇಳಿಕೆಯಿಂದ ಭುಗಿಲೆದ್ದಿರುವ ಆಕ್ರೋಶ ಇವತ್ತು ಮತ್ತೊಂದು ಹಂತಕ್ಕೆ ಹೋಗಿದೆ. ಸಂಸತ್ ನಲ್ಲಿ ದೊಡ್ಡ ಹೈಡ್ರಾಮಾ ನಡೆದಿದ್ದು ಪ್ರತಿಭಟನೆಯ ಮಧ್ಯೆ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಗಾಯಗೊಂಡಿದ್ದಾರೆ. ಸಂಸತ್ತಿನಲ್ಲಿ ಉದ್ವಿಗ್ನತೆ ಭುಗಿಲೆದ್ದಿದ್ದು, ರಾಹುಲ್ ಗಾಂಧಿ ಸಂಸದರನ್ನು ತಳ್ಳಿದರು ಎಂದು ಆರೋಪಿಸಲಾಗಿದೆ. ಗದ್ದಲ ಗಲಾಟೆ ಉಂಟಾಗಿ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರ ತಲೆಗೆ ಗಾಯವಾಗಿದೆ. ಇದಕ್ಕೆ ನೇರವಾಗಿ ರಾಹುಲ್ ಗಾಂಧಿ ಕಾರಣ ಎನ್ನಲಾಗಿದೆ. ಕಾಂಗ್ರೆಸ್ ಸಂವಿಧಾನ

ಸಂಸತ್ ಅಧಿವೇಶನದಲ್ಲಿ ಕೋಲಾಹಲ| ಬಿಜೆಪಿ‌ ಸಂಸದನಿಗೆ ಗಾಯ; ರಾಹುಲ್ ಗಾಂಧಿ ಮೇಲೆ ತಳ್ಳಾಟ ಆರೋಪ Read More »

ರೈತರ ಭೂಮಿ.. ದೇವಸ್ಥಾನದ ಜಾಗವನ್ನು ವಕ್ಸ್‌ ಬೋರ್ಡ್ ಹಿಂಪಡೆಯಲ್ಲ : ಸಿಎಂ ಸಿದ್ದರಾಮಯ್ಯ !

ಸಮಗ್ರ ನ್ಯೂಸ್ : ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ವಿಪಕ್ಷ ಬಿಜೆಪಿ ನಾಯಕರು ವಕ್ಸ್ ಬೋರ್ಡ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಿದರು. ಈ ವೇಳೆ ಸರ್ಕಾರದ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಉತ್ತರ ನೀಡಲು ಮುಂದಾದಾಗ ಸದನದಲ್ಲಿ ಗದ್ದಲ ಸೃಷ್ಟಿಯಾಯ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ವಿಪಕ್ಷ ನಾಯಕರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಕ್ಸ್ ಬೋರ್ಡ್ ನಿಂದ ದೇವಸ್ಥಾನಕ್ಕೆ ನೋಟಿಸ್ ಕೊಟ್ಟಿದ್ದರೆ ಆ ರೀತಿಯ ನೋಟೀಸ್ ಗಳನ್ನು ವಾಪಸ್ಸು ತಗೊಳ್ತವೆ

ರೈತರ ಭೂಮಿ.. ದೇವಸ್ಥಾನದ ಜಾಗವನ್ನು ವಕ್ಸ್‌ ಬೋರ್ಡ್ ಹಿಂಪಡೆಯಲ್ಲ : ಸಿಎಂ ಸಿದ್ದರಾಮಯ್ಯ ! Read More »