ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ಅಪರಾದ ಹೇಗಾಗುತ್ತದೆ? ಕಡಬದ ಪ್ರಕರಣ ಕುರಿತು ರಾಜ್ಯ ಪೊಲೀಸರಿಗೆ ಸುಪ್ರೀಂಕೋರ್ಟ್ ಪ್ರಶ್ನೆ
ಸಮಗ್ರ ನ್ಯೂಸ್: ಮಸೀದಿಯೊಳಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವುದು ಹೇಗೆ ಅಪರಾಧವಾಗುತ್ತದೆ ಎಂದು ಪ್ರಶ್ನಿಸಿದ ಸುಪ್ರೀಂಕೋರ್ಟ್ ಈ ಕುರಿತು ಕರ್ನಾಟಕ ಪೊಲೀಸರ ನಿಲುವನ್ನು ಕೇಳಿದೆ. ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ್ದಕ್ಕಾಗಿ ಇಬ್ಬರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಯೊಳಗೆ ‘ಜೈ ಶ್ರೀರಾಮ್’ ಎಂದು ಕೂಗುವುದು ಹೇಗೆ ಅಪರಾಧವಾಗುತ್ತದೆ? ಎಂದು ಪ್ರಶ್ನಿಸಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ […]










