ರಾಜ್ಯ

ಇಸ್ರೇಲ್ – ಇರಾನ್ ಯುದ್ಧ ಪರಿಣಾಮ| ಮಕಾಡೆ ಮಲಗಿದ ಷೇರು ಮಾರುಕಟ್ಟೆ

ಸಮಗ್ರ ನ್ಯೂಸ್: ಇಸ್ರೇಲ್‌ ಮತ್ತು ಇರಾನ್‌ ನಡುವಿನ ಯುದ್ಧ ಜಾಗತಿಕ ಮಾರುಕಟ್ಟೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಅದರಲ್ಲೂ ಷೇರು ಮಾರುಕಟ್ಟೆ ಕಳೆದ ಮೂರು ದಿನಗಳಿಂದ ಕುಸಿತದಲ್ಲೇ ಇದ್ದು, ಯಾವಾಗ ಏರಿಕೆಯಾಗುತ್ತೆ ಎಂಬ ನಿರೀಕ್ಷೆಯಲ್ಲಿ ಹೂಡಿಕೆದಾರರು ಇದ್ದಾರೆ. ಮಾರ್ಚ್ 4, ಬುಧವಾರದಂದು, ಭಾರತೀಯ ಷೇರು ಮಾರುಕಟ್ಟೆಯಲ್ಲಿ (Stock Market Crash) ಭಾರೀ ಕುಸಿತವಾಗಿದೆ. ಸೆನ್ಸೆಕ್ಸ್ 1,750 ಅಂಕಗಳನ್ನು (ಶೇ 2.2) ಇಳಿಕೆಯಾಗಿ ಆರಂಭಿಕ ವಹಿವಾಟಿನಲ್ಲಿ, ದಿನದ ಕನಿಷ್ಠ ಮಟ್ಟ 78,480.63ಕ್ಕೆ ಇಳಿದರೆ, ನಿಫ್ಟಿ 50 (Nifty 50) […]

ಇಸ್ರೇಲ್ – ಇರಾನ್ ಯುದ್ಧ ಪರಿಣಾಮ| ಮಕಾಡೆ ಮಲಗಿದ ಷೇರು ಮಾರುಕಟ್ಟೆ Read More »

ಮಂಗಳೂರು ವಿಭಾಗಕ್ಕೆ ಆನೆ ಕಾರ್ಯಪಡೆ ಮಂಜೂರು| ಸುಳ್ಯವನ್ನು ಕೇಂದ್ರಸ್ಥಾನವನ್ನಾಗಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಭಾಗಕ್ಕೆ ಆನೆ ಕಾರ್ಯಪಡೆ(ಎಲಿಫೆಂಟ್ ಟಾಸ್ಕ್‌ಪೋರ್ಸ್) ಮಂಜೂರು ಮಾಡಿ ಸರಕಾರ‌ ಆದೇಶ ಮಾಡಿದೆ. ಮಂಗಳೂರು ವಿಭಾಗದ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಮತ್ತು ಸುಬ್ರಹ್ಮಣ್ಯ ವಲಯಗಳ ವ್ಯಾಪ್ತಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದ್ದು, ಪ್ರತಿ ವರ್ಷವೂ ಬೆಳೆ ಪರಿಹಾರ ಹಾಗೂ ಮಾನವ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹಾಗೂ ಜನವಸತಿ ಪ್ರದೇಶಗಳಿಗೆ ಆನೆಗಳು ನುಗ್ಗಿದಾಗ ಅವುಗಳನ್ನು ಹಿಮ್ಮೆಟ್ಟಿಸಲು ಮಡಿಕೇರಿ ವಿಭಾಗದಿಂದ ಆನೆ ಕಾರ್ಯಪಡೆ ಕರೆಯಿಸಬೇಕಾಗುತ್ತಿತ್ತು. ಇದರಿಂದ ಹಿಮ್ಮೆಟ್ಟಿಸುವ ಪ್ರಕ್ರಿಯೆ

ಮಂಗಳೂರು ವಿಭಾಗಕ್ಕೆ ಆನೆ ಕಾರ್ಯಪಡೆ ಮಂಜೂರು| ಸುಳ್ಯವನ್ನು ಕೇಂದ್ರಸ್ಥಾನವನ್ನಾಗಿಸಿ ರಾಜ್ಯ ಸರ್ಕಾರ ಆದೇಶ Read More »

ಅತ್ಯದಿಕ ತೆರಿಗೆ ಸಂಗ್ರಹಣೆ| ಕಡಬ ತಾಲ್ಲೂಕು ರಾಜ್ಯಕ್ಕೆ ಪ್ರಥಮ

ಸಮಗ್ರ ನ್ಯೂಸ್: ದ.ಕ‌ ಜಿಲ್ಲೆಯಲ್ಲೇ ಕಡಬ ತಾಲೂಕಿನ ತೆರಿಗೆ ಸಂಗ್ರಹಣೆಯು ಜಿಲ್ಲೆಗೆ ಮಾತ್ರವಲ್ಲ ರಾಜ್ಯಕ್ಕೆ ಪ್ರಥಮವಾಗಿರುವುದಾಗಿ ಕಡಬ ತಾ ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ತಿಳಿಸಿದ್ದಾರೆ. ಹೊಸ ತಾಲೂಕಾಗಿ ಘೋಷಣೆಯಾದಲ್ಲಿಂದ ಈವರೆಗೆ ಪ್ರತೀ ವರ್ಷ ತೆರಿಗೆ ಸಂಗ್ರಹಣೆಯಲ್ಲಿ ಅಗ್ರಸ್ಥಾನವನ್ನು ಪಡೆಯುತ್ತಿದೆ. ಅಂತೆಯೇ ಈ ಆರ್ಥಿಕ ವರ್ಷದಲ್ಲಿಯೂ ಕಡಬ ತಾಲೂಕು ತನ್ನ ಪ್ರಸಕ್ತ ಸಾಲಿನ ತೆರಿಗೆ ಗುರಿಯನ್ನು ಮೀರಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿಯ ಪಥದಲ್ಲಿ ಕಡಬದ ಈ ಸಾಧನೆಯು ಒಂದು ಮೈಲಿಗಲ್ಲಾಗಿದೆ. ಕಡಬ ತಾಲೂಕಿನ

ಅತ್ಯದಿಕ ತೆರಿಗೆ ಸಂಗ್ರಹಣೆ| ಕಡಬ ತಾಲ್ಲೂಕು ರಾಜ್ಯಕ್ಕೆ ಪ್ರಥಮ Read More »

ಇರಾನ್ ಧ್ವಜ ಹಿಡಿದಿದ್ದ ವ್ಯಕ್ತಿಯಿಂದ ಗುಂಡಿನ ದಾಳಿ| ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ಮೂವರು ಸಾವು

ಸಮಗ್ರ ನ್ಯೂಸ್: ಟೆಕ್ಸಾಸ್​ನ ಆಸ್ಟಿನ್​ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವಿಗೀಡಾಗಿದ್ದು, ಹನ್ನೆರಡಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದಾಳಿಕೋರನನ್ನು ಎನ್‌ಡಿಯಾಗಾ ಡಯಾಗ್ನೆ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಸವಿತಾ ಶಾನ್ ಕೂಡ ಒಬ್ಬರು. ಸವಿತಾ ಅವರು ಟೆಕ್ಸಾಸ್​ ವಿಶ್ವವಿದ್ಯಾಲಯದಲ್ಲಿ ಹಾನರ್ಸ್ ಪದವಿ ಪಡೆಯುತ್ತಿದ್ದರು. ಬುಫೋರ್ಡ್‌ನ ಬ್ಯಾಕ್‌ಯಾರ್ಡ್ ಬಿಯರ್ ಗಾರ್ಡನ್‌ನಲ್ಲಿ ಈ ದಾಳಿ ನಡೆದಿದೆ. ಇದು ವಿದ್ಯಾರ್ಥಿಗಳ ನೆಚ್ಚಿನ ಹೋಟೆಲ್​ ಆಗಿದ್ದು, ವಿದ್ಯಾರ್ಥಿಗಳೆಲ್ಲರು ಆಗಾಗ್ಗೆ

ಇರಾನ್ ಧ್ವಜ ಹಿಡಿದಿದ್ದ ವ್ಯಕ್ತಿಯಿಂದ ಗುಂಡಿನ ದಾಳಿ| ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ಮೂವರು ಸಾವು Read More »

ಪುತ್ತೂರು: ಕೆಳಮಟ್ಟದಲ್ಲಿ ಹಾರಾಡಿ ಆತಂಕ ಸೃಷ್ಟಿಸಿದ ಮಿನಿ ಜೆಟ್ ವಿಮಾನ| ಸ್ಪಷ್ಟನೆ ನೀಡಿದ ವರಿಷ್ಠಾಧಿಕಾರಿ

ಸಮಗ್ರ ನ್ಯೂಸ್: ಪುತ್ತೂರು ನಗರದ ಆಕಾಶದಲ್ಲಿ ಮಂಗಳವಾರ (ಮಾ. 3) ಮಧ್ಯಾಹ್ನ ಮಿನಿ ಜೆಟ್ ವಿಮಾನವೊಂದು ಅತೀ ಕೆಳಮಟ್ಟದಲ್ಲಿ ಹಾರಾಟ ನಡೆಸಿದ್ದು, ಸಾರ್ವಜನಿಕ ವಲಯದಲ್ಲಿ ಕೆಲಕಾಲ ತೀವ್ರ ಆತಂಕ ಹಾಗೂ ಕುತೂಹಲ ಮೂಡಿಸಿದ ಘಟನೆ ನಡೆದಿದೆ. ಏನಿದು ಘಟನೆ? ಮಧ್ಯಾಹ್ನದ ವೇಳೆ ಹಠಾತ್ತನೆ ಬಂದ ಮಿನಿ ಜೆಟ್ ವಿಮಾನವೊಂದು ಭೂಮಿಗೆ ಅತೀ ಸಮೀಪದಲ್ಲಿ ಹಾರಾಟ ನಡೆಸತೊಡಗಿತು. ಅದರಲ್ಲೂ ವಿಶೇಷವಾಗಿ ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಗದ್ದೆಯ ಮೇಲ್ಭಾಗದಲ್ಲಿ ಅತ್ಯಂತ ತಳಮಟ್ಟದಲ್ಲಿ ವಿಮಾನ ಹಾರಾಡುತ್ತಿರುವುದನ್ನು ಕಂಡು

ಪುತ್ತೂರು: ಕೆಳಮಟ್ಟದಲ್ಲಿ ಹಾರಾಡಿ ಆತಂಕ ಸೃಷ್ಟಿಸಿದ ಮಿನಿ ಜೆಟ್ ವಿಮಾನ| ಸ್ಪಷ್ಟನೆ ನೀಡಿದ ವರಿಷ್ಠಾಧಿಕಾರಿ Read More »

‘ಎನ್ ಡಿಎ ಜೊತೆಗೆ ಮುಂದುವರಿಯುವೆ’| ಕುಕ್ಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ

ಸಮಗ್ರ ನ್ಯೂಸ್: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಮಿತ್ರ ಪಕ್ಷಗಳೊಂದಿಗೆ ಸೇರಿ ಜನಪರ ಆಡಳಿತ ನಡೆಸುತ್ತಿದೆ. ನಮ್ಮ ಜೆಡಿಎಸ್ ಪಕ್ಷವೂ ಎನ್‌ಡಿಎ ಜತೆಗೆ ಮುಂದಿನ ಚುನಾವಣೆಯನ್ನೂ ಎದುರಿಸಲಿದೆ’ ಎಂದು ರಾಜ್ಯಸಭಾ ಸದಸ್ಯ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರದೊಂದಿಗೆ ಮಾತನಾಡಿದ ಅವರು, ಎನ್‌ಡಿಎ ಜತೆಗಿನ ನಮ್ಮ ಮೈತ್ರಿ ನಿರಾತಂಕವಾಗಿದೆ. ನರೇಂದ್ರ ಮೋದಿ ನಾಯಕನಾಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಜೆಡಿಎಸ್ ಸರ್ಕಾರ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗ ಜನಪರ

‘ಎನ್ ಡಿಎ ಜೊತೆಗೆ ಮುಂದುವರಿಯುವೆ’| ಕುಕ್ಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ Read More »

ಸಾಲ ಮರುಪಾವತಿಯಲ್ಲಿ ದ.ಕ ಜಿಲ್ಲೆಗೆ ಅಗ್ರಸ್ಥಾನ – ಎಂ.ಎನ್ ರಾಜೇಂದ್ರ ಕುಮಾರ್

ಸಮಗ್ರ ನ್ಯೂಸ್: ಕಳೆದ 29 ವರ್ಷಗಳಲ್ಲಿ ಕೃಷಿ ಸಾಲ ಶೇ.100ರಷ್ಟು ಮರು ಪಾವತಿ ಮಾಡುವ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ. ಈ ಬಗ್ಗೆ ನಬಾರ್ಡ್ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡಲು ನಬಾರ್ಡ್ ಕೂಡ ಮುಂದಾಗಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದ್ದಾರೆ. ಅವರು ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ 5ನೇ ಬೋಳೂರು ಶಾಖೆಯ ನೂತನ ಸ್ವಂತ ಕಚೇರಿ ಕಟ್ಟಡ

ಸಾಲ ಮರುಪಾವತಿಯಲ್ಲಿ ದ.ಕ ಜಿಲ್ಲೆಗೆ ಅಗ್ರಸ್ಥಾನ – ಎಂ.ಎನ್ ರಾಜೇಂದ್ರ ಕುಮಾರ್ Read More »

ಹವಾಮಾನ ವರದಿ| ರಾಜ್ಯದಲ್ಲಿ ಮುಂದುವರಿದ ಒಣಹವೆ| ತಾಪಮಾನ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದಾದ್ಯಂತ ಇಂದು (ಮಾರ್ಚ್‌ 02) ಹವಾಮಾನವು ಒಣ ಹವೆ ಇರಲಿದೆ. ಬೇಸಿಗೆಯ ಆರಂಭದೊಂದಿಗೆ ತಾಪಮಾನ ಸಾಮಾನ್ಯಕ್ಕಿಂತಲೂ ಸ್ವಲ್ಪ ಹೆಚ್ಚಾಗಿದೆ ಎನ್ನಲಾಗಿದೆ. ಆದ್ದರಿಂದ ರಾಜ್ಯದ ಯಾವುದೇ ಭಾಗದಲ್ಲಿ ಮಳೆಯ ಸೂಚನೆ ನೀಡಲಾಗಿಲ್ಲ. ಹವಾಮಾನ ಇಲಾಖೆಯ ಇಂದಿನ ವರದಿ ಪ್ರಕಾರ, ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಏರಿಕೆಯಾಗಲಿದೆ. ಅಲ್ಲದೇ ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರ್ನಾಟಕದಲ್ಲಿ ಇಂದು ತಾಪಮಾನದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನ 34 ಡಿಗ್ರಿ

ಹವಾಮಾನ ವರದಿ| ರಾಜ್ಯದಲ್ಲಿ ಮುಂದುವರಿದ ಒಣಹವೆ| ತಾಪಮಾನ ಏರಿಕೆ ಸಾಧ್ಯತೆ Read More »

ಅಮೇರಿಕಾದ ಎಚ್ಚರಿಕೆ ನಡುವೆಯೇ ಇಸ್ರೇಲ್ ರಾಜಧಾನಿ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ

ಸಮಗ್ರ ನ್ಯೂಸ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಏರಿಕೆಯಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಕಠಿಣ ಎಚ್ಚರಿಕೆಯ ಹೊರತಾಗಿಯೂ ಇರಾನ್ ಇಂದು ಇಸ್ರೇಲ್ ಮೇಲೆ ಕ್ಷಿಪಣಿಗಳ ಮಳೆಗರೆದಿದೆ. ಇಸ್ರೇಲ್‌ನ ರಾಜಧಾನಿ ಜೆರುಸಲೇಮ್ ಸೇರಿದಂತೆ ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಇರಾನ್ ಸೈನ್ಯವು ಇಸ್ರೇಲ್‌ನ ಆಯಕಟ್ಟಿನ ಪ್ರದೇಶಗಳು ಮತ್ತು ಪ್ರಮುಖ ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಆಕಸ್ಮಿಕ ದಾಳಿಯಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ

ಅಮೇರಿಕಾದ ಎಚ್ಚರಿಕೆ ನಡುವೆಯೇ ಇಸ್ರೇಲ್ ರಾಜಧಾನಿ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ Read More »

ನಾಳೆ(ಮಾ.3) ಕೇತುಗ್ರಸ್ತ ಚಂದ್ರಗ್ರಹಣ| ಯಾವಾಗ ? ಸೂತಕದ ಅವಧಿಯೆಷ್ಟು? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಆಕಾಶದಲ್ಲಿ ನಾಳೆ (ಮಾರ್ಚ್ 3) ಒಂದು ಅಪರೂಪದ ಖಗೋಳ ವಿದ್ಯಮಾನಕ್ಕೆ ಸಾಕ್ಷಿಯಾಗಲಿದ್ದು, ವಿಶ್ವದಾದ್ಯಂತ ‘ಕೇತುಗ್ರಸ್ತ ಚಂದ್ರಗ್ರಹಣ’ ಸಂಭವಿಸಲಿದೆ. ವಿಶೇಷವೆಂದರೆ, ಬಣ್ಣಗಳ ಹಬ್ಬ ಹೋಳಿಯ ದಿನವೇ ಈ ಗ್ರಹಣ ಸಂಭವಿಸುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಭಾರೀ ಕುತೂಹಲ ಮೂಡಿಸಿದೆ. ಭಾರತದಲ್ಲಿ ಈ ಗ್ರಹಣವು ಚಂದ್ರೋದಯದ ಸಮಯದಲ್ಲಿ ಗೋಚರಿಸಲಿದ್ದು, ಗ್ರಹಣದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆಯಿಂದಲೇ ‘ಸೂತಕ ಕಾಲ’ ಆರಂಭವಾಗಲಿದೆ. ಈ ಅವಧಿಯಲ್ಲಿ ದೇವಸ್ಥಾನಗಳ ಬಾಗಿಲು ಮುಚ್ಚಲಿದ್ದು, ಯಾವುದೇ ಶುಭ ಕಾರ್ಯಗಳನ್ನು ನಡೆಸಲು ಅವಕಾಶವಿರುವುದಿಲ್ಲ. ವಿಶೇಷವಾಗಿ ಗರ್ಭಿಣಿಯರು, ಮಕ್ಕಳು

ನಾಳೆ(ಮಾ.3) ಕೇತುಗ್ರಸ್ತ ಚಂದ್ರಗ್ರಹಣ| ಯಾವಾಗ ? ಸೂತಕದ ಅವಧಿಯೆಷ್ಟು? ಇಲ್ಲಿದೆ ಮಾಹಿತಿ Read More »