ರಾಜ್ಯ

ಕುಕ್ಕೆಸುಬ್ರಹ್ಮಣ್ಯ: ಚಂಪಾಷಷ್ಟಿ ಹಿನ್ನೆಲೆ| ಎರಡು ದಿನ ಮದ್ಯ ಮಾರಾಟ ಬಂದ್ ಮಾಡಿ ದ.ಕ ಡಿಸಿ ಆದೇಶ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಹಿನ್ನೆಲೆಯಲ್ಲಿ ಡಿ. 6 ಮತ್ತು 7 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಮಹೋತ್ಸವವು ನಡೆಯುತ್ತಿದ್ದು, ಡಿಸೆಂಬರ್ 6ರಂದು ಪಂಚಮಿ ರಥೋತ್ಸವ ಹಾಗೂ ಡಿಸೆಂಬರ್ 7ರಂದು ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದೆ. ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ […]

ಕುಕ್ಕೆಸುಬ್ರಹ್ಮಣ್ಯ: ಚಂಪಾಷಷ್ಟಿ ಹಿನ್ನೆಲೆ| ಎರಡು ದಿನ ಮದ್ಯ ಮಾರಾಟ ಬಂದ್ ಮಾಡಿ ದ.ಕ ಡಿಸಿ ಆದೇಶ Read More »

16 ವರ್ಷದವನನ್ನು ಪ್ರೀತಿಸಿ ಮದುವೆಯಾದ ಶಿಕ್ಷಕಿ; ಅಪರೂಪದ ಪ್ರಕರಣದ ಬಗ್ಗೆ ಅಧಿಕಾರಿಗಳು ಹೇಳಿದ್ದಿಷ್ಟು

ಸಮಗ್ರ ನ್ಯೂಸ್ : ನಮಗೆ ಮಾರ್ಗದರ್ಶನ ನೀಡಿ ಉತ್ತಮ ದಾರಿಯೆಡೆಗೆ ಕೊಂಡೊಯ್ಯಬೇಕಾಗಿರುವ ಶಿಕ್ಷಕರೇ ಹಾದಿ ತಪ್ಪಿದರೆ ಹೇಗಿರುತ್ತಿದೆ ಎಂಬುದಕ್ಕೆ ಈ ಪ್ರಕರಣ ಜೀವಂತ ಸಾಕ್ಷಿಯಾಗಿದೆ. ಉತ್ತರಪ್ರದೇಶದ ಮೀರತ್‌ನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಉತ್ತರಪ್ರದೇಶದ ಮೀರತ್‌ನಲ್ಲಿ 25 ವರ್ಷದ ಶಿಕ್ಷಕಿಯೊಬ್ಬರು 16 ವರ್ಷದ ವಿದ್ಯಾರ್ಥಿಯನ್ನು ಅಪಹರಿಸಿ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.ಈ ಬಗ್ಗೆ ಮಾತನಾಡಿರುವ ಮೀರತ್ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಡಹ್ರಾಡೂನ್

16 ವರ್ಷದವನನ್ನು ಪ್ರೀತಿಸಿ ಮದುವೆಯಾದ ಶಿಕ್ಷಕಿ; ಅಪರೂಪದ ಪ್ರಕರಣದ ಬಗ್ಗೆ ಅಧಿಕಾರಿಗಳು ಹೇಳಿದ್ದಿಷ್ಟು Read More »

ಮಹಾರಾಷ್ಟ್ರದಲ್ಲಿ ಇಂದು ‘ಸಾರ್ವಜನಿಕ ರಜೆ’ ಘೋಷಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್:ಡಾ ಘೋಷಿಸಿದೆ. .ಬಿ.ಆ‌ರ್.ಅಂಬೇಡ್ಕರ್ ಅವರ ಗೌರವಾರ್ಥ ಮಹಾರಾಷ್ಟ್ರ ಸರ್ಕಾರ ಡಿಸೆಂಬರ್ 6 ರಂದು ಮಹಾಪರಿನಿರ್ವಾಣ ದಿನದ ಅಂಗವಾಗಿ ಸಾರ್ವಜನಿಕ ರಜಾದಿನವನ್ನು 1996 ರ ಸಾಮಾನ್ಯ ಆಡಳಿತ ಇಲಾಖೆಯ ಸುತ್ತೋಲೆಯ ಪ್ರಕಾರ ಮುಂಬೈನ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಿಗೆ ರಜೆ ಅನ್ವಯಿಸುತ್ತದೆ. ಮುಂಬೈ ಸಾಂಪ್ರದಾಯಿಕವಾಗಿ 2007 ರಿಂದ ಅನಂತ್ ಚತುರ್ದಶಿ ಮತ್ತು ಗೋಪಾಲ್ಕಲಾ (ದಹಿ ಹಂಡಿ) ರಂದು ಸ್ಥಳೀಯ ರಜಾದಿನಗಳನ್ನು ಆಚರಿಸುತ್ತದೆ. ಇದು 2024 ರಲ್ಲಿ ಈ ಪ್ರದೇಶದ ಮೂರನೇ ಸ್ಥಳೀಯ ರಜಾದಿನವಾಗಿದೆ.ಅಧಿಕೃತ ಅಧಿಸೂಚನೆಯ

ಮಹಾರಾಷ್ಟ್ರದಲ್ಲಿ ಇಂದು ‘ಸಾರ್ವಜನಿಕ ರಜೆ’ ಘೋಷಿಸಿ ಸರ್ಕಾರ ಆದೇಶ Read More »

ಸಾರಿಗೆ ನಿಗಮಗಳ ಎಲ್ಲಾ ಬಸ್ ಗಳಿಗೂ ವಿಸ್ತರಣೆಯಾದ ಕ್ಯೂಆರ್ ಕೋಡ್| UPI ಪಾವತಿಗೆ KSRTC ರೆಡಿ

ಸಮಗ್ರ ನ್ಯೂಸ್: ಇನ್ನು ಮುಂದೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಜತೆ ಚಿಲ್ಲರೆಗಾಗಿ ಜಗಳ ಮಾಡಬೇಕಿಲ್ಲ! ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್​ಆರ್​​ಟಿಸಿ ಬಸ್​ಗಳಿಗೂ ಇದೀಗ ವಿಸ್ತರಣೆಯಾಗಿದ್ದು, ಯುಪಿಐ ಆಯಪ್ ಮೂಲಕವೇ ಟಿಕೆಟ್ ಹಣ ಪಾವತಿ ಮಾಡಬಹುದಾಗಿದೆ. ಸುಮಾರು 9,000 ಬಸ್‌ಗಳಲ್ಲಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಕೆಎಸ್​ಆರ್​​ಟಿಸಿ ಮೂಲಗಳು ತಿಳಿಸಿವೆ. ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ನವೆಂಬರ್ 6 ರಂದು ಕೆಎಸ್​ಆರ್​​ಟಿಸಿ ಬಸ್​​ಗಳಲ್ಲಿ ಆರಂಭಿಸಲಾಗಿತ್ತು. ಸದ್ಯ ನಿಗಮದ ಎಲ್ಲಾ 8,941

ಸಾರಿಗೆ ನಿಗಮಗಳ ಎಲ್ಲಾ ಬಸ್ ಗಳಿಗೂ ವಿಸ್ತರಣೆಯಾದ ಕ್ಯೂಆರ್ ಕೋಡ್| UPI ಪಾವತಿಗೆ KSRTC ರೆಡಿ Read More »

ನೇಸರಗಿ: ಯೋಧ ರಾಜು ಕಡಕೋಳ ನಿಧನ

ಸಮಗ್ರ ನ್ಯೂಸ್: ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಮೀಪದ ದೇಶನೂರ ಗ್ರಾಮದ ವೀರಯೋಧ ಹವಾಲ್ದಾರ ರಾಜು ಮಹಾದೇವ ಕಡಕೋಳ (38) ಡಿ. 2ರಂದು ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ 15 ವರ್ಷಗಳಿಂದ ಬೆಳಗಾವಿ 115ನೇ ಮಹಾರ್ ರೆಜಿಮೆಂಟ್ ಇನ್‌ಫೆಂಟ್ರಿ ಬಟಾಲಿಯನಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ.ಅವರಿಗೆ ಪತ್ನಿ, ಸಹೋದರ, ಸಹೋದರಿಯರು ಇದ್ದಾರೆ.ಪಾರ್ಥಿವ ಶರೀರವನ್ನು ದೇಶನೂರ ಗ್ರಾಮಕ್ಕೆ ಡಿ. 3ರಂದು ಮಧ್ಯಾಹ್ನ ತರಲಾಯಿತು. ಹನುಮಾನ ನಗರದಿಂದ ಮೆರವಣಿಗೆ ನಡೆಯಿತು. ಕರ್ನಲ್ ವಿಕ್ರಂ ಶೆಂಗಾ ಸಂತಲಾ ನೇತೃತ್ವದಲ್ಲಿ ಮಿಲಿಟರಿ ಅಧಿಕಾರಿಗಳು, ಯೋಧರ ಪರೇಡ್

ನೇಸರಗಿ: ಯೋಧ ರಾಜು ಕಡಕೋಳ ನಿಧನ Read More »

ಬೀಚ್‌ನಲ್ಲಿ ಈಜಾಡುತ್ತಿದ್ದ ಮಹಿಳೆಯ ಮೇಲೆ ಏಕಾಏಕಿ ಶಾರ್ಕ್ ಅಟ್ಯಾಕ್

ಸಮಗ್ರ ನ್ಯೂಸ್: ಆರಾಮಾಗಿ ಬೀಚ್‌ನಲ್ಲಿ ಈಜಾಡುತ್ತಿದ್ದ ಮಹಿಳೆ ವೇಳೆ ದೈತ್ಯ ಶಾರ್ಕ್‌ವೊಂದು ಏಕಾಏಕಿ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.ರಜಾ ದಿನಗಳನ್ನು ಕಳೆಯಲೆಂದು ಥೈಲ್ಯಾಂಡ್‌ನ ಫಾಂಗ್ ಎನ್ಸಾನಲ್ಲಿರುವ ಹೋಟೆಲ್‌ಗೆ ಬಂದಿದ್ದ ಜರ್ಮನ್ ಪ್ರವಾಸಿ ಎಲೈ ಮೈಯರ್ ಮೇಲೆ ಶಾರ್ಕ್‌ವೊಂದು ದಾಳಿ ನಡೆಸಿದೆ. ಇದರಿಂದ ಇವರ ಎಡಗಾಲಿಗೆ ಪೆಟ್ಟಾಗಿದ್ದು, ಇವರನ್ನು ಸಮೀಪವಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತಂತೆ. ಈ ಘಟನೆಯು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈಯರ್ ತಮ್ಮ ರಜಾದಿನವನ್ನು ಕಳೆಯಲು ಬೀಚ್‌ ಗೆ ಬಂದಿದ್ದರು. ಬೀಚ್‌ನಲ್ಲಿ ಖುಷಿಯಿಂದ ಕಾಲ ಕಳೆಯುತ್ತಿದ್ದ ಈ

ಬೀಚ್‌ನಲ್ಲಿ ಈಜಾಡುತ್ತಿದ್ದ ಮಹಿಳೆಯ ಮೇಲೆ ಏಕಾಏಕಿ ಶಾರ್ಕ್ ಅಟ್ಯಾಕ್ Read More »

ಚುನಾವಣಾ ಬಾಂಡ್ ಪ್ರಕರಣ| ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳಿನ್ ಕುಮಾರ್ ಗೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಆದರ್ಶ ಅಯ್ಯರ್ ಎಂಬುವರು ದಾಖಲಿಸಿದ್ದ ಖಾಸಗಿ ದೂರು ನೀಡಿದ್ದರು. ಈ ಸಂಬಂಧ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕೇಸ್

ಚುನಾವಣಾ ಬಾಂಡ್ ಪ್ರಕರಣ| ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳಿನ್ ಕುಮಾರ್ ಗೆ ಬಿಗ್ ರಿಲೀಫ್ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಎಂಟನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಎಂಟನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ (cot) ಪ್ರಕಾಶ್ ಪಾಟೀಲ್ ಕೂಪನ್ ನಂ.6386, ಎರಡನೇ ಬಹುಮಾನ (study table) ಶಾಕುಂತಲ ಕೂಪನ್ ನಂ.6562, ಮೂರನೇ ಬಹುಮಾನ (M.Grinder) ಕೂಪನ್ ನಂ.6063. (Consolation prizes gas stove) ನವಿತ ಕೂಪನ್ ನಂ.6033,ವಿವನ್ ಶೆಟ್ಟಿ ಕೂಪನ್ ನಂ.6477, ಪ್ರತೀ ಕೂಪನ್ ನಂ.6597, ಬಷೀರ್ ಕೂಪನ್ ನಂ.6729, K.S ಬಲ್ಯಯ ಕೂಪನ್

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಎಂಟನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ ನೋಡಿ… Read More »

ಹವಾಮಾನ ಸಮಾಚಾರ| ಫೆಂಗಾಲ್ ನಿಂದ ಇನ್ನೆಷ್ಟು ದಿನ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದ ಪರಿಣಾಮ ಪೂರ್ವ ಕರಾವಳಿ ರಾಜ್ಯಗಳಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ರಾಜ್ಯಕ್ಕೆ ಇವತ್ತು ಫೆಂಗಲ್ ಸೈಕ್ಲೋನ್ ಎಫೆಕ್ಟ್ ತಟ್ಟಲಿದೆ. ಮೊನ್ನೆ ಭಾನುವಾರದಿಂದ ರಾಜ್ಯಾದ್ಯಂತ ಹಲವೆಡೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡು, ದಿನ ನಿತ್ಯದ ಕಾರ್ಯ ಚಟುವಟಿಕೆಗಳಿಗೆ ಮಳೆರಾಯ ಅಡ್ಡಿಪಡಿಸಿದ್ದಾನೆ. ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಥಂಡಿ ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ರಾಜಧಾನಿ ಬೆಂಗಳೂರು,ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 16ಕ್ಕೂ

ಹವಾಮಾನ ಸಮಾಚಾರ| ಫೆಂಗಾಲ್ ನಿಂದ ಇನ್ನೆಷ್ಟು ದಿನ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಫೆಂಗಾಲ್ ಚಂಡಮಾರುತ| ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ| ಇಂದು ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಫೆಂಗಾಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ(ಡಿ2 ) ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿದಿದೆ. ಮಂಗಳೂರು ನಗರದಲ್ಲಿ ಭಾರೀ ಮಳೆ ಸುರಿದಿದ್ದು ಸಂಜೆಯ ಹಲವೆಡೆ ಮುಖ್ಯ ರಸ್ತೆಗಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ವಾಹನ ಸವಾರರು, ಸಾರ್ವಜನಿಕರು ಪರದಾಡಬೇಕಾಯಿತು. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದು, ಇಂದು(ಡಿ.3) ಮಂಗಳವಾರಕ್ಕೆ ಅನ್ವಯವಾಗುವಂತೆ ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಅಂಗನವಾಡಿ, ಶಾಲೆ ಹಾಗೂ

ಫೆಂಗಾಲ್ ಚಂಡಮಾರುತ| ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ| ಇಂದು ಶಾಲೆಗಳಿಗೆ ರಜೆ ಘೋಷಣೆ Read More »