ರಾಜ್ಯ

ಫೆಂಗಾಲ್ ಚಂಡಮಾರುತ| ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ| ಇಂದು ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಫೆಂಗಾಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ(ಡಿ2 ) ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿದಿದೆ. ಮಂಗಳೂರು ನಗರದಲ್ಲಿ ಭಾರೀ ಮಳೆ ಸುರಿದಿದ್ದು ಸಂಜೆಯ ಹಲವೆಡೆ ಮುಖ್ಯ ರಸ್ತೆಗಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ವಾಹನ ಸವಾರರು, ಸಾರ್ವಜನಿಕರು ಪರದಾಡಬೇಕಾಯಿತು. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದು, ಇಂದು(ಡಿ.3) ಮಂಗಳವಾರಕ್ಕೆ ಅನ್ವಯವಾಗುವಂತೆ ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಅಂಗನವಾಡಿ, ಶಾಲೆ ಹಾಗೂ […]

ಫೆಂಗಾಲ್ ಚಂಡಮಾರುತ| ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ| ಇಂದು ಶಾಲೆಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ನಾಳೆ (ಡಿ.3) ದ.ಕ ಜಿಲ್ಲೆಯ ಅಂಗನವಾಡಿ, ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ. ಭಾರೀ ಮಳೆಯಾಗುವ

ಭಾರೀ ಮಳೆ ಹಿನ್ನೆಲೆ| ನಾಳೆ (ಡಿ.3) ದ.ಕ ಜಿಲ್ಲೆಯ ಅಂಗನವಾಡಿ, ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ Read More »

18 ವರ್ಷಕ್ಕೆ ಪೈಲೆಟ್ ಆಗಿ ಇತಿಹಾಸ ನಿರ್ಮಿಸಿದ ವಿಜಯಪುರದ ಯುವತಿ: ಈಕೆ ದೇಶದ ಅತ್ಯಂತ ಕಿರಿಯ ಪೈಲಟ್

ಸಮಗ್ರ ನ್ಯೂಸ್:ವಿಜಯಪುರ ಜಿಲ್ಲೆಯ 18 ವರ್ಷದ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ ಸಮೈರಾ ಹುಲ್ಲೂರು ಅವರು ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿ ಇತಿಹಾಸ ನಿರ್ಮಿಸಿದ್ದಾರೆ. ಈ ಸಾಧನೆಯಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ.ವಿಜಯಪುರದಲ್ಲಿ ತಮ್ಮ ಶಿಕ್ಷಣವನ್ನು ಮುಗಿಸಿ, 6 ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ತರಬೇತಿ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಅವರ ಈ ಸಾಧನೆಗೆ ಪ್ರೇರಣೆ.

18 ವರ್ಷಕ್ಕೆ ಪೈಲೆಟ್ ಆಗಿ ಇತಿಹಾಸ ನಿರ್ಮಿಸಿದ ವಿಜಯಪುರದ ಯುವತಿ: ಈಕೆ ದೇಶದ ಅತ್ಯಂತ ಕಿರಿಯ ಪೈಲಟ್ Read More »

ನಿವೃತ್ತ ನೌಕರನ ಮನೆಗೆ ಬೆಂಕಿ; ಅಗ್ನಿ ನಂದಿಸಲು ಸ್ಥಳಕ್ಕೆ ಬಂದ ಅಗ್ನಿಶಾಮಕದಳಕ್ಕೆ ಕಾದಿತ್ತು ಬಿಗ್ ಶಾಕ್!

ಸಮಗ್ರ ನ್ಯೂಸ್ : ಗ್ವಾಲಿಯರ್ ನಗರದಲ್ಲಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದರು, ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಈ ವೇಳೆ ಸ್ಥಳಕ್ಕೆ ಬಂದು ಮನೆ ಡೋರ್ ಮುರಿದು ಬೆಂಕಿ ನಂದಿಸಲು ಮುಂದಾದವರಿಗೆ ಶಾಕ ಕಾದಿತ್ತು.ಗ್ವಾಲಿಯರ್‌ನ ಶಿಂಧೆ ಕಿ ಕಂಟೋನ್ಮಂಟ್‌ನಲ್ಲಿರುವ ಕಾರ್ನಾಕ್ ಆಸ್ಪತ್ರೆ ಬಳಿ ಇರುವ ಕೇದಾ‌ರ್ ರಜಪೂತ್ ಎಂಬ ನಿವೃತ್ತ ಸರ್ಕಾರಿ ನೌಕರನ ಮನೆ ಇದ್ದು, ಮೊನ್ನೆ ಮನೆಯಲ್ಲಿ ಬೆಳಂಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸಲು ಜನರು ಸಹ ನೆರವು ನೀಡಿದ್ದರು. ಆದರೆ

ನಿವೃತ್ತ ನೌಕರನ ಮನೆಗೆ ಬೆಂಕಿ; ಅಗ್ನಿ ನಂದಿಸಲು ಸ್ಥಳಕ್ಕೆ ಬಂದ ಅಗ್ನಿಶಾಮಕದಳಕ್ಕೆ ಕಾದಿತ್ತು ಬಿಗ್ ಶಾಕ್! Read More »

ಹಾವೇರಿಯಲ್ಲಿ ಬಾಲಕನ ಅಪಹರಣ ಯತ್ನ; ಸಮಯಪ್ರಜ್ಞೆ ಬಾಲಕ ಬಚಾವ್‌!

ಸಮಗ್ರ ನ್ಯೂಸ್: ಆಟವಾಡುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಲು ಯತ್ನಿಸಿರುವ ಘಟನೆ ಹಾವೇರಿ ನಗರದ ಪುರದ ಓಣಿಯಲ್ಲಿ ಡಿ.1ರಂದು ನಡೆದಿದ್ದು, ಅದೃಷ್ಟವಶಾತ್ ಬಾಲಕ ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದಿದ್ದಾನೆ. ಮೊಹ್ಮದ್ ಅಯಾನ್(12) ಅಪಹರಣಕ್ಕೊಳಗಾಗಿದ್ದ ಬಾಲಕ.ಹಾವೇರಿ ನಗರದ ಪುರದ ಓಣಿ ನಿವಾಸಿ ಮೊಹಮ್ಮದ್ ಅಯಾನ್ ಇಂದು ಸಂಜೆ ಸುಮಾರು 7 ಗಂಟೆಗೆ ಎಂದಿನಂತೆ ಹೊರಗಡೆ ಬಂದಿದ್ದ.ಈ ವೇಳೆ ಮಾರುತಿ ಇಕೋ ವ್ಯಾನ್ ನಲ್ಲಿ ಮಾಸ್ಕ್ ಧರಿಸಿದ್ದ ಅಪಹರಿಸಲು ಬಂದ ನಾಲ್ವರು ಆಗುಂತಕರು. ಬಾಲಕನ್ನು ಹಿಡಿದು ವ್ಯಾನ್‌ಗೆ ತಳ್ಳಿದ್ದಾರೆ. ಪುರದ ಓಣಿಯಿಂದ

ಹಾವೇರಿಯಲ್ಲಿ ಬಾಲಕನ ಅಪಹರಣ ಯತ್ನ; ಸಮಯಪ್ರಜ್ಞೆ ಬಾಲಕ ಬಚಾವ್‌! Read More »

ಹಾಸನ: ಭೀಕರ ಅಪಘಾತಕ್ಕೆ ನೂತನ ಐಪಿಎಸ್ ಅಧಿಕಾರಿ ಬಲಿ| ಕರ್ತವ್ಯಕ್ಕೆ ವರದಿ ಮಾಡಲು ಬಂದ ಮೊದಲ ದಿನವೇ ನಡೆಯಿತು ದುರಂತ

ಸಮಗ್ರ ನ್ಯೂಸ್: ಡ್ಯೂಟಿ ರಿಪೋರ್ಟ್​ ಮಾಡಲು ಬಂದ ದಿನವೇ ಐಪಿಎಸ್​ ಅಧಿಕಾರಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಹರ್ಷಭರ್ದನ್​ (27) ಎಂದು ಗುರುತಿಸಲಾಗಿದ್ದು, ಇವರು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಹಾಸನನದ ಕಿತ್ತಾನೆ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹರ್ಷಭರ್ದನ್ (IPS Officer)​ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೈಸೂರಿನ ಪೊಲೀಸ್ ಅಕಾಡಮೆಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದ್ದು, ಐಪಿಎಸ್​ ವೃತ್ತಿಜೀವನ

ಹಾಸನ: ಭೀಕರ ಅಪಘಾತಕ್ಕೆ ನೂತನ ಐಪಿಎಸ್ ಅಧಿಕಾರಿ ಬಲಿ| ಕರ್ತವ್ಯಕ್ಕೆ ವರದಿ ಮಾಡಲು ಬಂದ ಮೊದಲ ದಿನವೇ ನಡೆಯಿತು ದುರಂತ Read More »

ಭಾರೀ ಮಳೆ ಹಿನ್ನೆಲೆ| ರಾಜ್ಯದ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಉಂಟಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಶೀತ ಗಾಳಿ ವಾತಾವರಣ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ, ವಿಪರೀತ ಚಳಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ಸೋಮವಾರದ ರಜೆಯನ್ನು ಮತ್ತೊಂದು

ಭಾರೀ ಮಳೆ ಹಿನ್ನೆಲೆ| ರಾಜ್ಯದ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಿಸಿದ ಸರ್ಕಾರ!

ಸಮಗ್ರ ನ್ಯೂಸ್: ಹೆಚ್ಎಸ್ಆರ್ ಪಿ ನಂಬರ್‌ ಪ್ಲೇಟ್‌ ಅಳವಡಿಸಲು ಕರ್ನಾಟಕ ಸರ್ಕಾರ ಇದೀಗ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೌದು.. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆ ದಿನಾಂಕವಾಗಿತ್ತು. ಆದರೆ ಇದೀಗ ಡಿಸೆಂಬರ್ 31 ರವರೆಗೆ ಗಡುವು ನೀಡಿದೆ. ರಾಜ್ಯ

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಿಸಿದ ಸರ್ಕಾರ! Read More »

ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾ ದಾಳಿ : ‘IV’ ಗ್ಲುಕೋಸ್ ಬಾಕ್ಸ್ ಕಂಡು ಶಾಕ್ ಆದ ಅಧಿಕಾರಿಗಳು

ಸಮಗ್ರ ನ್ಯೂಸ್: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರ ತನಿಖಾ ತಂಡ ರಚನೆ ಮಾಡಿತ್ತು. ಐ ವಿ ಗ್ಲುಕೋಸ್ ನಿಂದ ಬಾಣಂತಿಯರ ಸಾವು ಆಗಿದೆ ಎಂದು ತನಿಖಾ ವರದಿಯಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ಬೆಳಗಾವಿಯ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇದೀಗ ಆರ್‌ಎಲ್‌ಎಸ್ ಐವಿ ಗ್ಲುಕೋಸ್ ಬಾಕ್ಸ್ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹೌದು ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದಲ್ಲಿ ಐವಿ ಗ್ಲುಕೋಸ್ ಪತ್ತೆಯಾಗಿದೆ.ಖಚಿತ ಮಾಹಿತಿಯನ್ನು ಆಧರಿಸಿ ಉಗ್ರಾಣದ ಮೇಲೆ

ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾ ದಾಳಿ : ‘IV’ ಗ್ಲುಕೋಸ್ ಬಾಕ್ಸ್ ಕಂಡು ಶಾಕ್ ಆದ ಅಧಿಕಾರಿಗಳು Read More »

ಮುಸ್ಲಿಂರಿಗೆ ಮತದಾನದ ಹಕ್ಕು ಬೇಡ, ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್‌ಐಆರ್‌ಗೆ ಶಾಸಕ ಯತ್ನಾಳ ಹೇಳಿದ್ದೇನು?

ಸಮಗ್ರ ನ್ಯೂಸ್ : ಮುಸ್ಲಿಂರ ಮತದಾನದ ಹಕ್ಕು ಕಿತ್ತುಕೊಳ್ಳುವ ಬಗ್ಗೆ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಮರ್ಥಿಸಿಕೊಂಡಿದ್ದಲ್ಲದೇ ಸ್ವಾಮೀಜಿ ಹೇಳಿಕೆಗೆ ಸ್ವಾಗತ ಎಂದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಸಮಾರಂಭವೊಂದರಲ್ಲಿ ಚಂದ್ರಶೇಖರ ಸ್ವಾಮೀಜಿ ಮುಸ್ಲಿಂರ ಮತದಾನದ ಹಕ್ಕು ಕಿತ್ತುಕೊಳ್ಳುವ ಬಗ್ಗೆ ಮಾತನಾಡಿದ್ದರು.ಅಲ್ಲದೇ, ತಮ್ಮ ಹೇಳಿಕೆಗೆ ವಿಷಾದ ಕೂಡ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಸ್ವಾಮೀಜಿ ಮೇಲೆ ಎಫ್‌ಐಆ‌ರ್ ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಯತ್ನಾಳರು ಸ್ವಾಮೀಜಿ ಹೇಳಿಕೆ ಸರಿಯಾಗಿದೆ ಎಂದಿದ್ದಾರೆ. ಸ್ವಾಮೀಜಿ ಮೇಲೆ

ಮುಸ್ಲಿಂರಿಗೆ ಮತದಾನದ ಹಕ್ಕು ಬೇಡ, ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್‌ಐಆರ್‌ಗೆ ಶಾಸಕ ಯತ್ನಾಳ ಹೇಳಿದ್ದೇನು? Read More »