ರಾಜ್ಯ

ನಿಂಬೆ ರಸ, ಅರಿಶಿನದಿಂದ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸ‌ರ್ ಸಿಧುಗೆ ಬಿಗ್ ಶಾಕ್! 850 ಕೋಟಿ ರೂ. ನೋಟಿಸ್

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಿಗೆ ಬಿಗ್ ಶಾಕ್ ಎದುರಾಗಿದೆ. ಯಾವುದೇ ಅಲೋಪತಿ ಔಷಧಗಳಿಲ್ಲದೆ 4ನೇ ಹಂತದ ಕ್ಯಾನ್ಸರ್‌ನಿಂದ ತಮ್ಮ ಪತ್ನಿ ಅದ್ಭುತವಾಗಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ ಬೆನ್ನಲ್ಲೇ ಅವರ ವಿರುದ್ಧ ಛತ್ತೀಸ್‌ಗಢ ಸಿವಿಲ್ ಸೊಸೈಟಿ ಆಕ್ರೋಶ ವ್ಯಕ್ತಪಡಿಸಿದೆ. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ದಾಖಲೆಗಳನ್ನು ವಾರದೊಳಗೆ ಸಲ್ಲಿಸುವಂತೆ ಸಿಧು ಅವರ ಪತ್ನಿ ನವಜೋತ್‌ ಕೌರ್‌ಗೆ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ. ಇಲ್ಲವಾದಲ್ಲಿ 850 […]

ನಿಂಬೆ ರಸ, ಅರಿಶಿನದಿಂದ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸ‌ರ್ ಸಿಧುಗೆ ಬಿಗ್ ಶಾಕ್! 850 ಕೋಟಿ ರೂ. ನೋಟಿಸ್ Read More »

ಕುಕ್ಕೆ ಸುಬ್ರಹ್ಮಣ್ಯನ ಜಾತ್ರೆಗೆ ತಯಾರಾಗುತ್ತಿದೆ ಬೆತ್ತದಿಂದ ರಥ| ಮೂಲ ನಿವಾಸಿಗಳಿಂದ‌ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಾಣ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಬೆತ್ತದ ರಥಗಳು ಪ್ರಧಾನವಾಗಿವೆ. ಮಲೆಕುಡಿಯ ಜನಾಂಗದವರು ತಮ್ಮ ಕೈಚಳಕದಿಂದ ತೇರನ್ನು ಸಿದ್ಧಗೊಳಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಯಾವುದೇ ಹಗ್ಗ ಬಳಸದೆ ಬೆತ್ತಗಳಿಂದಲೇ ವಿಶಿಷ್ಟವಾದ ರಥವನ್ನು ಅವರು ನಿರ್ಮಿಸುತ್ತಿದ್ದಾರೆ. ಇವುಗಳನ್ನು ಬೆತ್ತದಿಂದಲೇ ಎಳೆಯುವುದು ಮತ್ತೊಂದು ವಿಶೇಷ. ಸಾಲಾಂಕೃತ ರಥಗಳು ಜಾತ್ರೆಯ ಮೆರುಗನ್ನು ಇಮ್ಮಡಿಗೊಳಿಸುತ್ತದೆ. ಇದೀಗ ಮೂಲನಿವಾಸಿ ಮಲೆಕುಡಿಯ ಜನಾಂಗದವರು ಕಾಡಿನಿಂದ ಸಂಗ್ರಹಿಸಿದ ಬೆತ್ತವನ್ನು ಉಪಯೋಗಿಸಿ ರಥಗಳನ್ನು ಸಂಪ್ರದಾಯದಂತೆ ನಿರ್ಮಿಸುತ್ತಿದ್ದಾರೆ. ರಥದ ಅಟ್ಟೆಯನ್ನು

ಕುಕ್ಕೆ ಸುಬ್ರಹ್ಮಣ್ಯನ ಜಾತ್ರೆಗೆ ತಯಾರಾಗುತ್ತಿದೆ ಬೆತ್ತದಿಂದ ರಥ| ಮೂಲ ನಿವಾಸಿಗಳಿಂದ‌ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಾಣ Read More »

ಕುಕ್ಕೆ ಸುಬ್ರಹ್ಮಣ್ಯ: ಇಂದು ಲಕ್ಷದೀಪೋತ್ಸವ, ಅಖಂಡ ಕುಣಿತ ಭಜನೆ ಸಂಭ್ರಮ| ರಾತ್ರಿಯಿಂದ ಬೀದಿ ಮಡೆಸ್ನಾನ ಆರಂಭ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ನ.30ರಂದು ಲಕ್ಷದೀಪೋತ್ಸವ ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ಚಂದ್ರ ಮಂಡಲ ರಥೋತ್ಸವ ನಡೆಯಲಿದ್ದು, ಈ ಸಂದರ್ಭ ದೇಗುಲ ಸಹಿತ ಗೋಪುರದ ಬಳಿಯಿಂದ ಕಾಶಿಕಟ್ಟೆ ತನಕ ಹಾಗೂ ಆದಿ ಸುಬ್ರಹ್ಮಣ್ಯ ದೇಗುಲ ಪರಿಸರದಲ್ಲಿ ಲಕ್ಷ ದೀಪಗಳು ಬೆಳಗಲಿವೆ. ಜತೆಗೆ ವಿಶೇಷವಾಗಿ ಸುಮಾರು 120 ತಂಡಗಳಿಂದ ಅಖಂಡ ಕುಣಿತ ಭಜನೆ ಸೇವೆ ನೆರವೇರಲಿದೆ. ಸಂಜೆ 6ರಿಂದ ರಾತ್ರಿ 8ರ ತನಕ ರಥೋತ್ಸವದ ಮೊದಲು ಕುಣಿತ ಭಜನೆ

ಕುಕ್ಕೆ ಸುಬ್ರಹ್ಮಣ್ಯ: ಇಂದು ಲಕ್ಷದೀಪೋತ್ಸವ, ಅಖಂಡ ಕುಣಿತ ಭಜನೆ ಸಂಭ್ರಮ| ರಾತ್ರಿಯಿಂದ ಬೀದಿ ಮಡೆಸ್ನಾನ ಆರಂಭ Read More »

ಕರ್ನಾಟಕ ಹಾಗೂ ದೆಹಲಿ ಮಟ್ಟದಲ್ಲಿ ವಕ್ಫ್ ವಿರುದ್ಧ ಹೋರಾಟ| ಮಹಾರಾಷ್ಟ್ರದಲ್ಲಿ ವಕ್ಫ್ ಗೆ 10 ಕೋಟಿ ಅನುದಾನ| ಕಾಂಗ್ರೆಸ್ ಗೆ ಅಸ್ತ್ರವಾಗಲಿದೆಯಾ ಬಿಜೆಪಿಯ ದ್ವಂದ್ವ ನೀತಿ!

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿಜೆಪಿ ಹೋರಾಟ ಮತ್ತು ಪ್ರತಿಭಟನೆ ಮಾಡಿದೆ ಇದೀಗ ಬಿಜೆಪಿ ಇನ್ನೊಂದು ಟೀಮ್ ಆದಂತಹ ಶಾಸಕ ಬಸನಗೌಡ ಪಾಟೀಲ ಮತ್ತೊಂದು ಟೀಮ್ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ರಾಜ್ಯ ಹಾಗೂ ದೆಹಲಿ ಮಟ್ಟದಲ್ಲೂ ಬಿಜೆಪಿ ವಕ್ಫ್ ಮಂಡಳಿ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಅತ್ತ ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ ನೀಡಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ

ಕರ್ನಾಟಕ ಹಾಗೂ ದೆಹಲಿ ಮಟ್ಟದಲ್ಲಿ ವಕ್ಫ್ ವಿರುದ್ಧ ಹೋರಾಟ| ಮಹಾರಾಷ್ಟ್ರದಲ್ಲಿ ವಕ್ಫ್ ಗೆ 10 ಕೋಟಿ ಅನುದಾನ| ಕಾಂಗ್ರೆಸ್ ಗೆ ಅಸ್ತ್ರವಾಗಲಿದೆಯಾ ಬಿಜೆಪಿಯ ದ್ವಂದ್ವ ನೀತಿ! Read More »

ಸುನೀತಾ ವಿಲಿಯಮ್ಸ್ ಅವರ ಬಾಹ್ಯಾಕಾಶ ನಿಲ್ದಾಣದಲ್ಲಿ `ವಿಷಕಾರಿ ವಾಸನೆ’ ಪತ್ತೆ: ತುರ್ತು ಕ್ರಮಕ್ಕೆ ಚಾಲನೆ

ಸಮಗ್ರ ನ್ಯೂಸ್:ಗಗನಯಾತ್ರಿ ಸುನೀತಾ ವಿಲಿಯಮ್ಸ್ ನೇತೃತ್ವದ ತಂಡ ಇರುವ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಿಚಿತ್ರವಾದ ವಿಷಕಾರಿ ವಾಸನೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತುರ್ತು ಕ್ರಮಕ್ಕೆ ಚಾಲನೆ ನೀಡಲಾಗಿದೆ. ಸರಕು ಬಾಹ್ಯಾಕಾಶ ನೌಕೆಯ ಬಾಗಿಲನ್ನು ತೆರೆಯುವಾಗ ವಿಷಕಾರಿ ವಾಸನೆ ಪತ್ತೆಯಾಗಿದ್ದು ಸಿಬ್ಬಂದಿ ತಕ್ಷಣ ಪ್ರತಿಕ್ರಿಯಿಸಿದ್ದಾರೆ . ಬಾಹ್ಯಾಕಾಶ ನಿಲ್ದಾಣಕ್ಕೆ ಆಹಾರ, ಇಂಧನದಂತಹ ಅಗತ್ಯದ ವಸ್ತುಗಳನ್ನು ತರುವ ಎಂ ಎಸ್-29 ಸರಕು ನೌಕೆಯ ದ್ವಾರವನ್ನು ತೆರೆದಾಗ ಅಲ್ಲಿ ಅಸಹಜ ವಾಸನೆ ಪತ್ತೆಯಾಗಿದೆ. ಅಲ್ಲದೆ ಸರಕು ನೌಕೆಯ ಒಳಗಡೆ ಸಣ್ಣ ಹನಿಗಳೂ

ಸುನೀತಾ ವಿಲಿಯಮ್ಸ್ ಅವರ ಬಾಹ್ಯಾಕಾಶ ನಿಲ್ದಾಣದಲ್ಲಿ `ವಿಷಕಾರಿ ವಾಸನೆ’ ಪತ್ತೆ: ತುರ್ತು ಕ್ರಮಕ್ಕೆ ಚಾಲನೆ Read More »

ಪೊಲೀಸ್ ಕಮೀಷನ‌ರ್ ಅನುಪಮ್ ಅಗರವಾಲ್ ವರ್ಗಾವಣೆಗೆ ಆಗ್ರಹಿಸಿ ಸರಣಿ ಹೋರಾಟ, ಗೃಹ ಸಚಿವ, ಮುಖ್ಯಮಂತ್ರಿಗಳ ಭೇಟಿ; CPIM ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಿರ್ಧಾರ..!

ಸಮಗ್ರ ನ್ಯೂಸ್: ಪ್ರತಿಭಟನೆ, ಧರಣಿಗಳಿಗೆ ಅವಕಾಶ ನಿರಾಕರಿಸುವ, ಪ್ರತಿಭಟನಾಕಾರರ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ, ಸರ್ವಾಧಿಕಾರಿ ಧೋರಣೆಯ ಮಂಗಳೂರು ನಗರ ಪೊಲೀಸ್ ಕಮೀಷನ‌ರ್ ಅನುಪಮ್ ಅಗರ್ ವಾಲ್ ಮೇಲೆ ಶಿಸ್ತು ಕ್ರಮ ಜರುಗಿಸಲು, ಮಂಗಳೂರು ನಗರ ಕಮೀಷನರೇಟ್ ನಿಂದ ವರ್ಗಾಯಿಸಲು ಒತ್ತಾಯಿಸಿ ಹೋರಾಟ ತೀವ್ರಗೊಳಿಸಲು, ಸರಣಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀರ್ಮಾನಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಸಿಪಿಐಎಂ ಪೊಲೀಸ್ ಕಮೀಷನರ್‌ ಅಗರ್ ವಾಲ್ ಹಾಗೂ ಡಿಸಿಪಿ ಗೋಯಲ್ ನಡೆ

ಪೊಲೀಸ್ ಕಮೀಷನ‌ರ್ ಅನುಪಮ್ ಅಗರವಾಲ್ ವರ್ಗಾವಣೆಗೆ ಆಗ್ರಹಿಸಿ ಸರಣಿ ಹೋರಾಟ, ಗೃಹ ಸಚಿವ, ಮುಖ್ಯಮಂತ್ರಿಗಳ ಭೇಟಿ; CPIM ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಿರ್ಧಾರ..! Read More »

ಪ್ರಧಾನಿ ಮೋದಿ ಹಿಂದಿದೆ ‘ನಾರಿ ಶಕ್ತಿ’- ಮಹಿಳಾ SPG ಕಮಾಂಡೋ ಫೋಟೋ ವೈರಲ್..!

ಸಮಗ್ರ ನ್ಯೂಸ್:ಪ್ರಧಾನಿ ನರೇಂದ್ರ ಮೋದಿ ಅವರ ಹಿಂದೆ ಮಹಿಳಾ ಎಸ್‌ಪಿಜಿ ಕಮಾಂಡೋ ಇರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಸದ್ಯ ಈ ಫೋಟೋ ಬಗ್ಗೆ ಜನ ವಿಭಿನ್ನವಾಗಿ ಕಾಮೆಂಟ್ ಮಾಡುತ್ತಿದ್ದಾರೆ. ವೈರಲ್ ಆಗುತ್ತಿರುವ ಈ ಫೋಟೋ ಸಂಸತ್ತಿನ ಒಳಗಿನದ್ದು ಎಂಬ ಮಾಹಿತಿ ಲಭಿಸಿದೆ. ಸಂಸತ್ತಿನಲ್ಲಿ ಎಸ್‌ಪಿಜಿ ಮಹಿಳೆಯರನ್ನು ನಿಯೋಜಿಸಲಾಗಿದೆ.ಮೂಲಗಳ ಪ್ರಕಾರ, ಮಹಿಳೆಯರು ಮೊದಲ ಬಾರಿಗೆ ಎಸ್‌ಪಿಜಿಗೆ ಬಂದಿಲ್ಲ. ಮಹಿಳಾ ಕಮಾಂಡೋಗಳು ಹಲವು ವರ್ಷಗಳಿಂದ ಎಸ್‌ಪಿಜಿಯ ಭದ್ರತಾ ಚೌಕಟ್ಟಿನ ಭಾಗವಾಗಿದ್ದಾರೆ.SPG ಯ ಮಹಿಳೆಯರನ್ನು ಯಾವುದೇ ಮಹಿಳಾ ಅತಿಥಿಯನ್ನು ಪರೀಕ್ಷಿಸಲು

ಪ್ರಧಾನಿ ಮೋದಿ ಹಿಂದಿದೆ ‘ನಾರಿ ಶಕ್ತಿ’- ಮಹಿಳಾ SPG ಕಮಾಂಡೋ ಫೋಟೋ ವೈರಲ್..! Read More »

ಲೋಕಸಭೆಯಲ್ಲಿ ಸಂಸದರಾಗಿ ಪ್ರಿಯಾಂಕಾ ಗಾಂಧಿ/ ಇಂದು ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್‌: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ 4,10,931 ಮತಗಳ ಅಂತರದಿಂದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)ದ ಸತ್ಯನ್ ಮೊಕೇರಿ ಅವರನ್ನು ಪ್ರಿಯಾಂಕಾ ಗಾಂಧಿ ಸೋಲಿಸಿದ್ದಾರೆ. ಕಾಂಗ್ರೆಸ್ ನಾಯಕ ರವೀಂದ್ರ ವಸಂತರಾವ್ ಚವಾಣ್ ಕೂಡ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಂದೇಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ರವೀಂದ್ರ ವಸಂತರಾವ್ ಚವಾಣ್ 5,86,788 ಮತಗಳನ್ನು ಪಡೆದು ಗೆಲುವು

ಲೋಕಸಭೆಯಲ್ಲಿ ಸಂಸದರಾಗಿ ಪ್ರಿಯಾಂಕಾ ಗಾಂಧಿ/ ಇಂದು ಪ್ರಮಾಣ ವಚನ ಸ್ವೀಕಾರ Read More »

ಕ್ಷಣಮಾತ್ರದಲ್ಲಿ ಮರವೇರಿ ಹುಲಿ ದಾಳಿಯಿಂದ ಪಾರಾದ ಅರಣ್ಯ ಸಿಬ್ಬಂದಿ

ಸಮಗ್ರ ನ್ಯೂಸ್:ಅರಣ್ಯ ಸಿಬ್ಬಂದಿಯೊಬ್ಬರು ಹುಲಿ ದಾಳಿಯಿಂದ ಕ್ಷಣ ಮಾತ್ರದಲ್ಲಿ ಪಾರಾಗಿರುವ ಘಟನೆ ಮಧ್ಯಪ್ರದೇಶ ಸತ್ಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ನಡೆದಿದೆ. ಕರ್ತವ್ಯ ನಿರ್ವಹಣೆ ವೇಳೆ ಹುಲಿ ಆಗಮನ ಗ್ರಹಿಸಿದ ಇಬ್ಬರು ಸಿಬ್ಬಂದಿಗಳು ಕೂಡಲೇ ಪಕ್ಕದಲ್ಲೇ ಇದ್ದ ಮರವನ್ನು ಏರಿದ್ದಾರೆ.ಈ ವೇಳೆ ಓರ್ವ ಸಿಬ್ಬಂದಿ ತಮ್ಮ ಮೊಬೈಲ್ ನಿಂದ ವಿಡಿಯೋ ರೆಕಾರ್ಡ್ ಮಾಡಿದ್ದು, ಮರವೇರಿದ ಬಳಿಕ ಭಾರಿ ಗಾತ್ರದ ಹುಲಿಯೊಂದು ಅದೇ ಪ್ರದೇಶದಲ್ಲಿ ತನ್ನ ಬೇಟೆ ಅರಸುತ್ತಾ ಬರುತ್ತದೆ.ಕೆಲ ನಿಮಿಷಗಳ ಕಾಲ ಅಲ್ಲಿಯೇ ವಾಸನೆ ಗ್ರಹಿಸುತ್ತಿದ್ದ

ಕ್ಷಣಮಾತ್ರದಲ್ಲಿ ಮರವೇರಿ ಹುಲಿ ದಾಳಿಯಿಂದ ಪಾರಾದ ಅರಣ್ಯ ಸಿಬ್ಬಂದಿ Read More »

ನಿರ್ಗತಿಕ ಕುಟುಂಬಕ್ಕೆ ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳ್ಳ‌ರ್

ಸಮಗ್ರ ನ್ಯೂಸ್:ಬೆಳಗಾವಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ ನೆರವು ನೀಡುವ ಮೂಲಕ ಮಾನವೀಯತೆ ತೋರಿಸಿದ್ದಾರೆ. ಕಾರ್ಯಕ್ರಮ ಮುಗಿಸಿ ಮರಳುವಾಗ ವಿಜಯಪುರ-ಬಾಗಲಕೋಟೆ ಹೆದ್ದಾರಿಯ ಪಕ್ಕ ಹನಗನಹಳ್ಳಿ ಎಂಬಲ್ಲಿ ರಸ್ತೆ ಪಕ್ಕದಲ್ಲಿ ಊಟಕ್ಕೆಂದು ಸಚಿವರು ವಾಹನ ನಿಲ್ಲಿಸಿದರು. ಊಟ ಮಾಡುವಾಗ ಪಕ್ಕದಲ್ಲಿದ್ದ ಸಣ್ಣ ಮನೆಯ ಮುಂದೆ ಅಜ್ಜಿಯೊಬ್ಬಳು ಬಾಟಲಿಗಳಲ್ಲಿ ನೀರು ತುಂಬಿಸಿ ಮನೆಯ

ನಿರ್ಗತಿಕ ಕುಟುಂಬಕ್ಕೆ ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳ್ಳ‌ರ್ Read More »