ರಾಜ್ಯ

ಅಜೀರ್ ದರ್ಗಾ ‘ಶಿವ ದೇವಾಲಯ’ ಎಂದು ಘೋಷಿಸಿ ಕೋರಿ ಸಲ್ಲಿಸಿದ್ದ ಅರ್ಜಿ ಸ್ವೀಕಾರ; ‘ದರ್ಗಾ ಸಮಿತಿ, ASI’ಗೆ ಸಮನ್ಸ್

ಸಮಗ್ರ ನ್ಯೂಸ್: ಸೂಫಿ ಸಂತ ಸ್ವಾಜಾ ಮೊಯಿನುದ್ದೀನ್ ಚಿಸ್ತಿ ಅಥವಾ ಅಜೀರ್ ಶರೀಫ್ ದರ್ಗಾ ಶಿವ ದೇವಾಲಯ ಎಂದು ಪ್ರತಿಪಾದಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಕೆಳ ನ್ಯಾಯಾಲಯ ನ.20ರಂದು ಸ್ವೀಕರಿಸಿದೆ. ಹಿಂದೂ ಸೇನಾ ಸಲ್ಲಿಸಿದ್ದ ಅರ್ಜಿಯನ್ನ ನ್ಯಾಯಾಲಯ ಸ್ವೀಕರಿಸಿದ್ದು, ಮುಂದಿನ ವಿಚಾರಣೆಯು ಡಿ.20ಕ್ಕೆ ಮುಂದೂಡಿದೆ. ವಿಷ್ಣು ಗುಪ್ತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಅಜೀರ್ ಪಶ್ಚಿಮ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಮನಮೋಹನ್ ಚಂದೇಲ್ ಅವರು ಅದನ್ನು ವಿಚಾರಣೆಗೆ ಸ್ವೀಕರಿಸಿದ್ದಾರೆ. ಈ ವಿಷಯದಲ್ಲಿ ದರ್ಗಾ ಸಮಿತಿ, ಅಲ್ಪಸಂಖ್ಯಾತ ವ್ಯವಹಾರಗಳ […]

ಅಜೀರ್ ದರ್ಗಾ ‘ಶಿವ ದೇವಾಲಯ’ ಎಂದು ಘೋಷಿಸಿ ಕೋರಿ ಸಲ್ಲಿಸಿದ್ದ ಅರ್ಜಿ ಸ್ವೀಕಾರ; ‘ದರ್ಗಾ ಸಮಿತಿ, ASI’ಗೆ ಸಮನ್ಸ್ Read More »

ಹುತಾತ್ಮ ಜವಾನನ ಪುತ್ರಿ ಮದುವೆಯಲ್ಲಿ ಕನ್ಯಾದಾನ ಮಾಡಿದ CRPF ಯೋಧರು, ಭಾವುಕ ಕ್ಷಣ!

ಸಮಗ್ರ ನ್ಯೂಸ್: ಹರ್ಯಾಣ(ನ.26) ಹುತಾತ್ಮ CRPF CR ಯೋಧ ಸತೀಶ್ ಕುಮಾರ್ ಪುತ್ರಿಯ ವಿವಾದ ಅದ್ದೂರಿಯಾಗಿ ನಡೆದಿದೆ. ಈ ಮದುವೆಯ ವಿಶೇಷ ಏನಂದರೆ ಸಂಪೂರ್ಣ ಮದುವೆ ಜವಾಬ್ದಾರಿಯನ್ನು CRPF ಯೋಧರೆ ನಿರ್ವಹಿಸಿದ್ದಾರೆ. ತಂದೆಯ ಸ್ಥಾನದಲ್ಲಿ ನಿಂತು ಕನ್ಯಾದಾನವನ್ನು ಮಾಡಿದ ವಿಶೇಷ ಭಾವುಕ ಕ್ಷಣದ ಮದುವೆ ಹರ್ಯಾಣದ ಚತ್ತಾರ್ ಗ್ರಾಮದಲ್ಲಿ ನಡೆದಿದೆ. ಸತೀಶ್ ಕುಟುಂಬಸ್ಥರು, ಆಪ್ತರು ಈ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಇದೇ ವೇಳೆ ಯೋಧರ ಪರ ಜೈಕಾರ ಮೊಳಗಿದೆ.ಚತ್ತಾರ್ ಗ್ರಾಮದ CRPF ಯೋಧ ಸತೀಶ್ ಕುಮಾರ್ 9 ವರ್ಷಗಳ

ಹುತಾತ್ಮ ಜವಾನನ ಪುತ್ರಿ ಮದುವೆಯಲ್ಲಿ ಕನ್ಯಾದಾನ ಮಾಡಿದ CRPF ಯೋಧರು, ಭಾವುಕ ಕ್ಷಣ! Read More »

ಶಬರಿಮಲೆ ಮೆಟ್ಟಿಲ ಮೇಲೆ ಪೊಲೀಸರ ಪೋಸು – ವಿವಾದ ಸೃಷ್ಟಿಸಿದ ಫೋಟೋ!

ಸಮಗ್ರ ನ್ಯೂಸ್ : ಶಬರಿಮಲೆ ದೇವಸ್ಥಾನದ 18 ಮೆಟ್ಟಿಲುಗಳ ಮೇಲೆ ಕೇರಳ ಪೊಲೀಸರು ನಿಂತಿರುವ ಫೋಟೋ ವಿವಾದವನ್ನು ಹುಟ್ಟುಹಾಕಿದೆ.ಶಬರಿಮಲೆ ದೇಗುಲದ 18 ಮೆಟ್ಟಿಲುಗಳ ಮೇಲೆ ಕೇರಳದ 28 ಪೊಲೀಸ್ ಅಧಿಕಾರಿಗಳು ನಿಂತಿದ್ದು, ಗರ್ಭಗುಡಿಯತ್ತ ಬೆನ್ನು ಹಾಕಿ ಪೋಸ್ ನೀಡಿದ್ದಾರೆ. ಮಧ್ಯಾಹ್ನ ದೇವಾಲಯದ ಬಾಗಿಲು ಮುಚ್ಚಿದ ನಂತರ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ.ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ವಿವಾದವನ್ನು ಸೃಷ್ಟಿಸಿದೆ. ಭಕ್ತರ ಧಾರ್ಮಿಕ ನಂಬಿಕೆಗೆ ಪೊಲೀಸರು ಅಗೌರವ ತೋರಿದ್ದಾರೆ ಎಂದು ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ತಕ್ಷಣ

ಶಬರಿಮಲೆ ಮೆಟ್ಟಿಲ ಮೇಲೆ ಪೊಲೀಸರ ಪೋಸು – ವಿವಾದ ಸೃಷ್ಟಿಸಿದ ಫೋಟೋ! Read More »

ಮಾಗಡಿ | ಮೇಕೆ ರಕ್ಷಿಸಲು ಚಿರತೆ ಬೆನ್ನಟ್ಟಿದ ಹುಡುಗಿ

ಸಮಗ್ರ ನ್ಯೂಸ್: ಮಾಗಡಿ ತಾಲ್ಲೂಕಿನ ವೀರೇಗೌಡನದೊಡ್ಡಿ ಗ್ರಾಮದಲ್ಲಿ ಸೋಮವಾರ ಹೊಲದಲ್ಲಿ ಮೇಯುತ್ತಿದ್ದ ಮೇಕೆ ಮೇಲೆ ಏಕಾಏಕಿ ದಾಳಿ ನಡೆಸಿದ ಚಿರತೆಯೊಂದು ಅದನ್ನು ಹೊತ್ತು ಒಯ್ದಿದೆ.ಮೇಕೆಯನ್ನು ಮೇಯುಸುತ್ತಿದ್ದ ಶಶಿ ಎಂಬ ಬಾಲಕಿಯು ಚಿರತೆಯಿಂದ ತನ್ನ ಮೇಕೆ ರಕ್ಷಿಸಲು ಚಿರತೆ ಬೆನ್ನಟ್ಟಿದ್ದಾಳೆ. ಚಿರತೆಯು ಮೇಕೆ ಮರಿಯನ್ನು ಬಿಟ್ಟು ಓಡಿ ಹೋಗಿದೆ. ಆದರೆ, ಅಷ್ಟೊತ್ತಿಗಾಗಲೇ ಮೇಕೆ ಮರಿ ಸಾವನ್ನಪ್ಪಿದೆ.ಮಾಗಡಿ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದರು. ಅರಣ್ಯ ಇಲಾಖೆ ಸಿಬ್ಬಂದಿಯು ಚಿರತೆ ಸೆರೆ ಹಿಡಿಯಬೇಕು ಮತ್ತು ಸೂಕ್ತ ಪರಿಹಾರ ಕೊಡಿಸಬೇಕು

ಮಾಗಡಿ | ಮೇಕೆ ರಕ್ಷಿಸಲು ಚಿರತೆ ಬೆನ್ನಟ್ಟಿದ ಹುಡುಗಿ Read More »

ಫೆಂಗಲ್ ಚಂಡಮಾರುತ| ಮತ್ತೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನ.27 ರ ಇಂದು ತಮಿಳುನಾಡಿಗೆ ಸೈಕ್ಲೋನ್ ಅಪ್ಪಳಿಸಲಿದ್ದು, ಇದರ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದಿನಿಂದ 2-3 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಸೈಕ್ಲೋನ್ ಪರಿಣಾಮದಿಂದ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಎಚ್ಚರಿಸಿದ್ದಾರೆ. ಪಶ್ಟಿಮ ಬಂಗಾಳದಲ್ಲಿನ ವಾಯುಭಾರ ಕುಸಿತ ತೀವ್ರಗೊಂಡಿದೆ. ಹೀಗಾಗಿ ದಕ್ಷಿಣ

ಫೆಂಗಲ್ ಚಂಡಮಾರುತ| ಮತ್ತೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ Read More »

ಸಹೋದರನಿಗೆ ಮದುವೆ Gift ಆಗಿ 35 ಅಡಿ ಉದ್ದದ ನೋಟಿನ ಹಾರ ನೀಡಿದ ಅಣ್ಣ; ಇದರ ತಯಾರಿಕೆಗೆ ಬಳಕೆ ಮಾಡಿದ ನೋಟುಗಳ ಸಂಖ್ಯೆ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಚಿತ

ಸಮಗ್ರ ನ್ಯೂಸ್:ಪಾಕಿಸ್ತಾನದ ಭಕ್ಕರ್‌ನಲ್ಲಿ ವ್ಯಕ್ತಿಯೊಬ್ಬರು ತಮ್ಮ ಸಹೋದರನ ಮದುವೆಯನ್ನು ಅದ್ದೂರಿಯಾಗಿ ಆಚರಿಸಿದ್ದು, ನೋಟುಗಳಿಂದ ಮಾಡಿದ 35 ಅಡಿ ಉದ್ದದ ಹಾರವನ್ನು ಮಾಡಿಸಿ ವರನಿಗೆ ಉಡುಗೊರೆಯಾಗಿ (Gift) ನೀಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಪಾಕಿಸ್ತಾನದ ಪಂಜಾಬ್‌ನ ಕೋಟ್ಲಾ ಜಾಮ್ ಪ್ರದೇಶದ ನಿವಾಸಿಯೊಬ್ಬರು ತಮ್ಮ ಸಹೋದರನ ಮದುವೆಯ ದಿನ 75 ರೂ.ಗಳ 200 ನೋಟುಗಳು ಮತ್ತು 50 ರೂ.ಗಳ 1700 ನೋಟುಗಳನ್ನು ಬಳಸಿ 35 ಅಡಿ ಉದ್ದದ

ಸಹೋದರನಿಗೆ ಮದುವೆ Gift ಆಗಿ 35 ಅಡಿ ಉದ್ದದ ನೋಟಿನ ಹಾರ ನೀಡಿದ ಅಣ್ಣ; ಇದರ ತಯಾರಿಕೆಗೆ ಬಳಕೆ ಮಾಡಿದ ನೋಟುಗಳ ಸಂಖ್ಯೆ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಚಿತ Read More »

ಮುಂಬೈ ಉಗ್ರರ ದಾಳಿಗೆ ಹತ್ತುವರ್ಷ -ಲಾಠಿ ಹಿಡಿದು ಕಸಬ್ ನನ್ನು ಎದುರಿಸಿದ್ದ ಪೊಲೀಸ್‌!

ಸಮಗ್ರ ನ್ಯೂಸ್: ಪ್ರತಿಷ್ಠಿತ ತಾಜ್ ಹೋಟೆಲ್ ಮೇಲೆ ಉಗ್ರ ಅಲ್ಮಲ್ ಕಸಬ್ ನಡೆಸಿದ ದಾಳಿಯ ಕಹಿ ನೆನೆಪಿಗೆ ಇಂದು ಹತ್ತು ವರ್ಷ. ನವೆಂಬರ್ 26 ರಂದು ನಡೆದಿದ್ದ ಈ ದಾಳಿಯಲ್ಲಿ ಜನಸಾಮಾನ್ಯರಲ್ಲದೇ 18 ಮಂದಿ ಪೊಲೀಸ್ ಮಿಲಿಟರಿ ಸಿಬ್ಬಂದಿಗಳೂ ಸಹ ಹುತಾತ್ಮರಾಗಿದ್ದರು. ಉಗ್ರರ ದಮನ ಕಾರ್ಯಾಚರಣೆಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಇಂದು ದೇಶಾದ್ಯಮತ ಶೃಂದ್ಧಾಂಜಲಿ ಸಲ್ಲಿಸಲಾಗುತ್ತಿದೆ.ಕನ್ನಡಿಗರ ಮೇಜರ್ ಸಂದೀಪ್ ಸೇರಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ಕರ್ಕರೆ ಮತ್ತು ಅಶೋಕ್ ಕಮತೆ ಸೇರಿದಂತೆ ಹಲವು ಅಂದು ಉಗ್ರರ

ಮುಂಬೈ ಉಗ್ರರ ದಾಳಿಗೆ ಹತ್ತುವರ್ಷ -ಲಾಠಿ ಹಿಡಿದು ಕಸಬ್ ನನ್ನು ಎದುರಿಸಿದ್ದ ಪೊಲೀಸ್‌! Read More »

ನಿಮಗೆ ಇದು ಬೇಕಿತ್ತಾ ?! ಸಚಿವ ಜಾರ್ಜ್ ಗೆ ನಿರ್ಮಲಾನಂದ ಶ್ರೀಗಳ ಸಮ್ಮುಖದಲ್ಲಿ ಭಾರಿ ಮುಖಭಂಗ

ಸಮಗ್ರ ನ್ಯೂಸ್:ಒಕ್ಕಲಿಗರ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಕೆ.ಜೆ.ಜಾರ್ಜ್ ಗೆ ತೀವ್ರ ಮುಖಭಂಗ ಎದುರಾಗಿದೆ. ಸಂಘದ ಕಾರ್ಯಕ್ರಮದ ವೇದಿಕೆಯಲ್ಲಿ ಗ್ಯಾರಂಟಿಗಳ ಬಗ್ಗೆ ಭಾಷಣ ಮಾಡಲು ಮುಂದಾದ ಸಚಿವ ಕೆ.ಜೆ.ಜಾರ್ಜ್ ಭಾಷಣವನ್ನು ಸಭಿಕರು ಅರ್ಧಕ್ಕೆ ತಡೆದಿದ್ದಾರೆ. ಚಿಕ್ಕಮಗಳೂರಿನ ಎಐಟಿ ವೃತ್ತದಲ್ಲಿ ಉದ್ಘಾಟನೆಗೊಂಡ ಒಕ್ಕಲಿಗರ ಬೆಳ್ಳಿ ಭವನ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಶ್ರೀಗಳ ಎದುರು ಸಚಿವ ಜಾರ್ಜ್ ಈ ರೀತಿ ಮುಜುಗರಕ್ಕೀಡಾಗಿದ್ದಾರೆ. ಒಕ್ಕಲಿಗ ಸಮಾಜದ ಯುವಕರು ಭಾಷಣದ ಮಧ್ಯಪ್ರವೇಶಿಸಿ, ಇದು ರಾಜಕೀಯ ವೇದಿಕೆಯಲ್ಲ, ರಾಜಕೀಯ ಮಾತನಾಡೋದಾದ್ರೆ ಕೆಳಗೆ ಇಳಿಯಿರಿ ಎಂದು ಕೂಗಾಡಿದ್ರು.

ನಿಮಗೆ ಇದು ಬೇಕಿತ್ತಾ ?! ಸಚಿವ ಜಾರ್ಜ್ ಗೆ ನಿರ್ಮಲಾನಂದ ಶ್ರೀಗಳ ಸಮ್ಮುಖದಲ್ಲಿ ಭಾರಿ ಮುಖಭಂಗ Read More »

ತುಳು ಹೆಸರಿನಲ್ಲಿ ಲಾಂಚ್ ಆಗಲಿದೆ ಪರಿಶುದ್ಧ ತೆಂಗಿನ ಎಣ್ಣೆ| ಯುವ ಉದ್ಯಮಿ ಗುರುಪ್ರಸಾದ್ ಪಂಜರವರ ‘ತಾರಾಯಿ’ ಕೊಬ್ಬರಿ ಎಣ್ಣೆ ಶೀಘ್ರದಲ್ಲೇ ಮಾರುಕಟ್ಟೆಗೆ

ಸಮಗ್ರ ನ್ಯೂಸ್: ತುಳು ನಾಡಿನ ಧ್ವಜ ಬಳಸಿಕೊಂಡು, ತುಳು ಹೆಸರಿನಲ್ಲೇ ಪ್ರಪ್ರಥಮ ಬಾರಿಗೆ ವಸ್ತುವೊಂದು ಮಾರುಕಟ್ಟೆಗೆ ಬರುತ್ತಿದೆ. ಅಂತರಾಷ್ಟ್ರೀಯ ಗುಣ ಮಟ್ಟದ, ಕ್ಯಾಂಪ್ಕೋ ತಯಾರಿಕೆಯ “ತಾರಾಯಿ” ಕೊಬ್ಬರಿ ಎಣ್ಣೆ ಅತೀ ಶೀಘ್ರ ಮಾರುಕಟ್ಟೆಗೆ ಬರಲಿದೆ. ಸಾಮಾಜಿಕ ಕಾರ್ಯಗಳಿಂದ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ ಗುರುಪ್ರಸಾದ್ ಪಂಜ ರಾಷ್ಟೀಯ ಮಟ್ಟದಲ್ಲಿ ಕೊಬ್ಬರಿ ಎಣ್ಣೆಯನ್ನು ಮಾರುಕಟ್ಟೆಗೆ ಪರಿಚಯಿಸುವ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ತುಳು ಹೆಸರು, ತುಳು ಲಿಪಿ ಮತ್ತು ತುಳು ನಾಡಿನ ಧ್ವಜವನ್ನು ಈ ಎಣ್ಣೆ

ತುಳು ಹೆಸರಿನಲ್ಲಿ ಲಾಂಚ್ ಆಗಲಿದೆ ಪರಿಶುದ್ಧ ತೆಂಗಿನ ಎಣ್ಣೆ| ಯುವ ಉದ್ಯಮಿ ಗುರುಪ್ರಸಾದ್ ಪಂಜರವರ ‘ತಾರಾಯಿ’ ಕೊಬ್ಬರಿ ಎಣ್ಣೆ ಶೀಘ್ರದಲ್ಲೇ ಮಾರುಕಟ್ಟೆಗೆ Read More »

ಬಿಪಿಎಲ್ ಕಾರ್ಡ್ ರದ್ದಾಗಿದೆಯಾ? ಮರಳಿ ಕಾರ್ಡ್ ಪಡೆಯಲು ಹೀಗೆ ಮಾಡಿ…

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿವೆ ಎನ್ನಲಾಗುತ್ತಿದೆ. ಇದೇ ಈಗ ತೀವ್ರ ವಿವಾದಕ್ಕೂ ಕಾರಣವಾಗಿದೆ. ಒಂದು ವೇಳೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿದ್ದರೇ ತಹಶೀಲ್ದಾರರ ಗಮನಕ್ಕೆ ತಂದರೇ ಒಂದು ವಾರದಲ್ಲೇ ಸಮಸ್ಯೆ ಬಗೆಹರಿಸಿ, ವಾಪಾಸ್ ಸಿಗಲಿದೆ. ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್‌ ತಪ್ಪಿ ಹೋಗಬಾರದು. ಆಕಸ್ಮಾತ್‌ ತಪ್ಪಿ ಹೋಗಿದ್ದರೆ ವಾಪಸ್‌ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ

ಬಿಪಿಎಲ್ ಕಾರ್ಡ್ ರದ್ದಾಗಿದೆಯಾ? ಮರಳಿ ಕಾರ್ಡ್ ಪಡೆಯಲು ಹೀಗೆ ಮಾಡಿ… Read More »