ರಾಜ್ಯ

ಕೊಪ್ಪಳ: ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ| ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿತ್ತು. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ 97 ಜನರಿಗೆ ಜಾಮೀನು ಮಂಜೂರು ಮಾಡಿದೆ. ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಜಾಮೀನಾಗಿ ಅರ್ಜಿ ಸಲ್ಲಿಸಲಾಗಿತ್ತು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಪ್ರಕರಣದ […]

ಕೊಪ್ಪಳ: ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ| ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು Read More »

14 ವರ್ಷಗಳ ಹಿಂದೆ ಕಷ್ಟದಲ್ಲಿದ್ದಾಗ ನೆರವಾಗಿದ್ದ ತರಕಾರಿ ವ್ಯಾಪಾರಿ ಸಲ್ಮಾನ್ ರನ್ನು ಪತ್ತೆ ಹಚ್ಚಿದ ಡಿಎಸ್‌ಪಿ ಸಂತೋಷ್‌ ಪಾಟೀಲ್

ಸಮಗ್ರ ನ್ಯೂಸ್:14 ವರ್ಷಗಳ ಹಿಂದೆ ತಾನು ವಿದ್ಯಾರ್ಥಿಯಾಗಿದ್ದಾಗ ತನ್ನ ಕಷ್ಟಕ್ಕೆ ನೆರವಾಗಿದ್ದ ತರಕಾರಿ ವ್ಯಾಪಾರಿಯನ್ನು ಕೊನೆಗೂ ಪತ್ತೆ ಹಚ್ಚುವಲ್ಲಿ ಡಿಎಸ್‌ಪಿ ಸಂತೋಷ್ ಪಟೇಲ್ ಯಶಸ್ವಿಯಾಗಿದ್ದಾರೆ. ಶನಿವಾರ ಭೋಪಾಲದ ತರಕಾರಿ ವ್ಯಾಪಾರಿ ಸಲ್ಮಾನ್ ಖಾನ್ ಅಂಗಡಿಯೆದುರು ಪೋಲೀಸ್ ವಾಹನವೊಂದು ಬಂದು ನಿಂತಿತ್ತು. ಅದರಿಂದ ಇಳಿದ ಡಿಎಸ್‌ಪಿ ಪಟೇಲ್ ತನ್ನನ್ನು ಹೆಸರಿಡಿದು ಕರೆದಾಗ ಖಾನ್ ಆತಂಕಗೊಂಡಿದ್ದರು.ಖಾನ್ ಪಟೇಲ್‌ಗೆ ಸೆಲ್ಯೂಟ್ ಹೊಡೆದಾಗ ಅವರ ಮುಖದಲ್ಲಿ ನಗು ಅರಳಿತ್ತು. ‘ನನ್ನ ನೆನಪಿದೆಯೇ?’ ಎಂದು ಪಟೇಲ್ ಪ್ರಶ್ನಿಸಿದಾಗ, ಚೆನ್ನಾಗಿ ನೆನಪಿದೆ, ನೀವು ತರಕಾರಿ ಒಯ್ಯಲು

14 ವರ್ಷಗಳ ಹಿಂದೆ ಕಷ್ಟದಲ್ಲಿದ್ದಾಗ ನೆರವಾಗಿದ್ದ ತರಕಾರಿ ವ್ಯಾಪಾರಿ ಸಲ್ಮಾನ್ ರನ್ನು ಪತ್ತೆ ಹಚ್ಚಿದ ಡಿಎಸ್‌ಪಿ ಸಂತೋಷ್‌ ಪಾಟೀಲ್ Read More »

ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಬ್ರೇಕ್| ಮನಬಂದಂತೆ ಮನೆ ಒಡೆಯುವಂತಿಲ್ಲ ಎಂದ ಉಚ್ಚ ನ್ಯಾಯಾಲಯ

ಸಮಗ್ರ ನ್ಯೂಸ್: ಬುಲ್ಡೋಜರ್ ಕಾರ್ಯಾಚರಣೆ ಸಂಬಂಧ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಆಸ್ತಿಯ ಮಾಲೀಕರಿಗೆ 15 ದಿನಗಳ ಮುಂಚಿತವಾಗಿ ನೋಟಿಸ್ ನೀಡದೆ ಯಾವುದೇ ಮನೆಯನ್ನು ನೆಲಸಮಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ಇಬ್ಬರು ನ್ಯಾಯಮೂರ್ತಿಗಳ ಪೀಠ ಈ ತೀರ್ಪು ನೀಡಿದೆ.ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಯಾರ ಆಸ್ತಿಯನ್ನು ಸ್ವೇಚ್ಛೆಯಿಂದ ತೆಗೆದುಕೊಳ್ಳುವಂತಿಲ್ಲ. ಯಾರಾದರೂ ತಪ್ಪಿತಸ್ಥರಾದರೂ ಕಾನೂನುಬದ್ಧವಾಗಿ ಮನೆ ಕೆಡವಬಹುದು. ಆರೋಪಿಯಾಗಿರುವುದು ಮತ್ತು ತಪ್ಪಿತಸ್ಥರಾಗಿರುವುದು ಮನೆ ಒಡೆಯಲು ಆಧಾರವಲ್ಲ. ನಿರ್ದಾಕ್ಷಿಣ್ಯ ಕ್ರಮ

ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಬ್ರೇಕ್| ಮನಬಂದಂತೆ ಮನೆ ಒಡೆಯುವಂತಿಲ್ಲ ಎಂದ ಉಚ್ಚ ನ್ಯಾಯಾಲಯ Read More »

ಅಂತರಾಷ್ಟ್ರೀಯ ಯೋಗಗುರು ಶರತ್ ಜೋಯಿಸ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಮೈಸೂರು ಮೂಲದ ಅಂತಾರಾಷ್ಟ್ರೀಯ ಯೋಗ ಗುರು ಶರತ್‌ ಜೋಯಿಸ್‌ (53) ಅಮೆರಿಕದ ವರ್ಜೀನಿಯಾದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಹೆಸರಾಂತ ಯೋಗ ಗುರು ಮೈಸೂರು ಮೂಲದ ಕೆ. ಪಟ್ಟಾಭಿ ಜೋಯಿಸ್‌ ಅವರ ಮೊಮ್ಮಗ ಶರತ್‌ ಜೋಯಿಸ್‌ ಅಮೆರಿಕದಲ್ಲಿ ನೆಲೆಸಿದ್ದರು. ಯೋಗಗುರುವಾಗಿ ತಾತನ ಹಾದಿಯಲ್ಲೇ ಸಾಗಿದ್ದ ಅವರು ವರ್ಜೀನಿಯಾದಲ್ಲಿ ಯೋಗ ತರಗತಿ ನಡೆಸುವಾಗಲೇ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ, ಪತ್ನಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಅಷ್ಟಾಂಗ ಯೋಗ ಗುರು ಎಂದೇ ಹೆಸರಾಗಿದ್ದ ಶರತ್‌ ಯೋಗಾಭ್ಯಾಸ ಮತ್ತು

ಅಂತರಾಷ್ಟ್ರೀಯ ಯೋಗಗುರು ಶರತ್ ಜೋಯಿಸ್ ಹೃದಯಾಘಾತದಿಂದ ಸಾವು Read More »

ಗಾಡಿಗೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್‌ ಚಾಲಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್:ಗಾಡಿಗೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರಿನ ಕಾರ್ಪೋರೇಷನ್ ಬಳಿ ಈ ಘಟನೆ ನಡೆದಿದೆ. ಬಸ್ ವಿಂಡೋವನ್ನ ಪುಡಿ ಪುಡಿ ಮಾಡಿ ಬಸ್ ಚಾಲಕನನ್ನ ಕೆಳಗಿಳಿಸಿ ಹಲ್ಲೆ ಮಾಡಲಾಗಿದೆ.ದ್ವಿಚಕ್ರ ವಾಹನದಲ್ಲಿ ಯುವಕ ಹೋಗುತ್ತಿದ್ದ. ಈ ವೇಳೆ ಬಸ್ ಹಾಗೂ ಡಿವೈಡರ್ ಮಧ್ಯೆ ಯುವಕ ಗಾಡಿ ನುಗ್ಗಿಸಿದ್ದಾನೆ. ಬಳಿಕ ಬಸ್ ಡ್ರೈವರ್ ಗೆ ಸೈಡ್ ಕೊಡುವಂತೆ ಅವಾಜ್ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಗ್ಯಾರೇಜ್ ಯುವಕ

ಗಾಡಿಗೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್‌ ಚಾಲಕನ ಮೇಲೆ ಹಲ್ಲೆ Read More »

ವೃತ್ತಿಯ ಕೊನೆ ದಿನ ಮಹತ್ವದ ನಿರ್ಧಾರ: ಮಗನಿಗೆ ದಯಾಮರಣ ಅನುಮತಿ ಕೇಳಿದ್ದ ಪೋಷಕರಿಗೆ ಸಿಕ್ಕಿತು ಪರಿಹಾರ

ಸಮಗ್ರ ನ್ಯೂಸ್ :ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಾಧೀಶ ಸ್ಥಾನದಿಂದ ನಿವೃತ್ತಿ ಹೊಂದಿದ್ದು, ಸಂಜೀವ್ ಖನ್ನಾ ಹೊಸ ಸಿಜೆಐ ಆಗಿ ನೇಮಕಗೊಂಡಿದ್ದಾರೆ.ಸಿಜೆಐ ಆಗಿ ನ್ಯಾ. ಡಿವೈ ಚಂದ್ರಚೂಡ್ ಅವರ ಅಧಿಕಾರಾವಧಿಯ ಕೊನೆಯ ದಿನ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ಸ್ ಅಮಿಟೆಡ್ 199 ಪ್ರಕರಣವೊಂದರಲ್ಲಿ ಅವರ ಮಧ್ಯಸ್ಥಿಕೆಯಿಂದ 30 ವರ್ಷದ ಯುವಕನ ಪಾಲಕರಿಗೆ ಪರಿಹಾರ ಸಿಕ್ಕಿದೆ.30 ವರ್ಷದ ಹರೀಶ್ ರಾಣಾ ಎಂಬ ಯುವಕ ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದು,

ವೃತ್ತಿಯ ಕೊನೆ ದಿನ ಮಹತ್ವದ ನಿರ್ಧಾರ: ಮಗನಿಗೆ ದಯಾಮರಣ ಅನುಮತಿ ಕೇಳಿದ್ದ ಪೋಷಕರಿಗೆ ಸಿಕ್ಕಿತು ಪರಿಹಾರ Read More »

ಪೆಟ್ರೋಲ್ ಸಾಗಿಸುವ ಕಂಟೈನರ್‌ನಲ್ಲಿ ಕಳ್ಳಸಾಗಣೆ; ಒಳಗಿದ್ದದನ್ನು ಕಂಡು ನೆಟ್ಟಿಗರು ಶಾಕ್

ಸಮಗ್ರ ನ್ಯೂಸ್:ಸಾವಿರರಾರೂ ಲೀಟ‌ರ್ ಪೆಟ್ರೋಲ್ ಅಥವಾ ಡೀಸೆಲ್ ಇರುವ ಕಂಟೈನರ್‌ಗಳನ್ನು ಹೊತ್ತು ರಸ್ತೆಗಳಲ್ಲಿ ಓಡುವ ಟ್ರಕ್ ಗಳಲ್ಲಿ ಇನ್ನೇನೋ ನಡೆಯುತ್ತಿರಬಹುದು ಎಂದು ಒಬ್ಬ ಸಾಮಾನ್ಯ ವ್ಯಕ್ತಿ ಊಹಿಸಲು ಸಾಧ್ಯವಾಗುವುದಿಲ್ಲ. ಅಪರಾಧಿಗಳು ಅಪರಾಧದ ಕೆಲಸ ಮಾಡಲು ಯಾವೆಲ್ಲಾ ವಿಧಾನಗಳನ್ನು ಅನುಸರಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ. ಓಪನ್ ಮಾಡಿದ ಕಂಟೈನರ್ ಒಳಗೆ ಹಸುಗಳನ್ನು ಕಾಣಬಹುದಾಗಿದೆ.ಹಸುಗಳನ್ನು ಹಗ್ಗಗಳಿಂದ ಕಟ್ಟಲಾಗಿದೆ. ಇದರಿಂದ ರಸ್ತೆಯಲ್ಲಿ ಬ್ರೇಕರ್‌ನ ಸಂದರ್ಭದಲ್ಲಿ ಹಸುಗಳು ಬೀಳುವುದನ್ನು ತಪ್ಪಿಸಬಹುದು. ಆದರೆ ಜಾನುವಾರುಗಳನ್ನು ಲಾರಿಯೊಳಗೆ ಸಾಗಿಸುತ್ತಿರುವ ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಪರಾಧಿಗಳ

ಪೆಟ್ರೋಲ್ ಸಾಗಿಸುವ ಕಂಟೈನರ್‌ನಲ್ಲಿ ಕಳ್ಳಸಾಗಣೆ; ಒಳಗಿದ್ದದನ್ನು ಕಂಡು ನೆಟ್ಟಿಗರು ಶಾಕ್ Read More »

ಬ್ಯೂಟಿ ಪಾರ್ಲ‌್ರಗೆ ಹೋಗಿ ಸಿಕ್ಕಾಕಿಕೊಂಡ ನಕಲಿ ಲೇಡಿ

ಸಮಗ್ರ ನ್ಯೂಸ್:ಎಸ್‌ಐ ಅಂತ ಹೇಳಿಕೊಂಡು ಪೊಲೀಸ್ ಸಮವಸ್ತ್ರದಲ್ಲಿ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್‌ಗೆ ಬಂದಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.ಬಂಧಿತ ಯುವತಿ ಅಭಿಪ್ರಭಾ (34) ಎಂದು ವರದಿಯಿಂದ ತಿಳಿದು ಬಂದಿದೆ. ಥೇನಿ ಪೆರಿಯಕುಲಂ ಮೂಲದ ನಿವಾಸಿಯಾಗಿರುವ ಈಕೆ ಪೊಲೀಸರ ಹೆಸರಿನಲ್ಲಿ ಹಲವರಿಗೆ ವಂಚಿಸಿದ್ದಾಳೆ. ಪಾರ್ವತಿಪುರಂ ನಿವಾಸಿಯಾಗಿರುವ ವೆಂಕಟೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ವಡಸೇರಿ ಪೊಲೀಸರು ಅಭಿಪ್ರಭಾಳನ್ನು ಅರೆಸ್ಟ್ ಮಾಡಿದ್ದಾರೆ. ವಡಸೇರಿಯಲ್ಲಿರುವ ದೂರುದಾರ ವೆಂಕಟೇಶ್ ಪತ್ನಿಯ ಬ್ಯೂಟಿ ಪಾರ್ಲ‌್ರಗೆ ಆರೋಪಿ ಅಭಿಪ್ರಭಾ ತೆರಳಿದ್ದಳು. ಬಳಿಕ ಅಲ್ಲಿ ಫೇಶಿಯಲ್

ಬ್ಯೂಟಿ ಪಾರ್ಲ‌್ರಗೆ ಹೋಗಿ ಸಿಕ್ಕಾಕಿಕೊಂಡ ನಕಲಿ ಲೇಡಿ Read More »

ಆಭರಣ ಪ್ರಿಯರಿಗೆ ಸಿಹಿಸುದ್ದಿ| ನಾಲ್ಕನೇ ದಿನವೂ ಭಾರೀ ಕುಸಿತ ಕಂಡ ಚಿನ್ನದ ದರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಇಂದು ಬೆಳ್ಳಂಬೆಳಗ್ಗೆ ಸಿಹಿಸುದ್ದಿ ಸಿಕ್ಕಿದ್ದು, ಸತತ ನಾಲ್ಕನೇ ದಿನವೂ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ನವೆಂಬರ್ 13 ರ ಬುಧವಾರದಂದು ಚಿನ್ನದ ಬೆಲೆಗಳು ನಿನ್ನೆಗೆ ಹೋಲಿಸಿದರೆ 2000 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 77650 ರೂ.ಗೆ ಇಳಿಕೆಯಾಗಿದೆ. ಹಾಗೂ 22ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 71650 ರೂ.ಗೆ ಕುಸಿದಿದೆ. ಕಳೆದ ನಾಲ್ಕು ದಿನಗಳಲ್ಲಿ

ಆಭರಣ ಪ್ರಿಯರಿಗೆ ಸಿಹಿಸುದ್ದಿ| ನಾಲ್ಕನೇ ದಿನವೂ ಭಾರೀ ಕುಸಿತ ಕಂಡ ಚಿನ್ನದ ದರ Read More »

ರಾಜ್ಯದಲ್ಲೊಂದು ತಲೆತಗ್ಗಿಸುವ ನೀಚಕೃತ್ಯ| ನಾಯಿಯ ಮೇಲೂ ‘ಅತ್ಯಾಚಾರಕ್ಕೆ’ ಯತ್ನಿಸಿದ ವಿಕೃತಕಾಮಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಾಗರೀಕತೆಯನ್ನೇ ಮರೆತ ಕೃತ್ಯವೊಂದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು ನಾಯಿಯ ಮೇಲೆ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಅ 18 ರಂದು ಕೊಪ್ಪ ತಾಲೂಕಿನ ಜಯಪುರ ಬಸ್‌ನಿಲ್ದಾಣದಲ್ಲಿ ನಡೆದಿದೆ. ನಾಯಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಶಿವರಾಜ್ ಎಂದು ಗುರುತಿಸಲಾಗಿದೆ. ಇದೀಗ ಶಿವರಾಜ್ ಎಂಬ ವ್ಯಕ್ತಿಯ ವಿರುದ್ಧ ಜಯಪುರ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಆರೋಪಿ ಬೆಳಗ್ಗಿನ ಜಾವ 4 ಗಂಟೆ ವೇಳೆಗೆ ಕೃತ್ಯ

ರಾಜ್ಯದಲ್ಲೊಂದು ತಲೆತಗ್ಗಿಸುವ ನೀಚಕೃತ್ಯ| ನಾಯಿಯ ಮೇಲೂ ‘ಅತ್ಯಾಚಾರಕ್ಕೆ’ ಯತ್ನಿಸಿದ ವಿಕೃತಕಾಮಿ Read More »