ರಾಜ್ಯ

ದಿನೇದಿನೇ ಹಗುರಾಗುತ್ತಿರುವ ಬಂಗಾರ| ಸತತ ಮೂರನೇ ದಿನವೂ ಇಳಿಕೆ ಕಂಡ ಚಿನ್ನದ ದರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಸತತ ಮೂರನೇ ದಿನವೂ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಈ ಮೂಲಕ ಭಾರವಾಗಿದ್ದ ಬಂಗಾರ ತುಸು ಹಗುರಾಗುತ್ತಿದೆ. ಇಂದು 100 ಗ್ರಾಂಗೆ 24 ಕ್ಯಾರೆಟ್ ಚಿನ್ನದ ಬೆಲೆ (ಲಕ್ನೋದಲ್ಲಿ ಇಂದಿನ ಚಿನ್ನದ ದರ) ಇಂದು ಲಕ್ನೋದಲ್ಲಿ ಪ್ರತಿ 10 ಗ್ರಾಂಗೆ 24 ಕ್ಯಾರೆಟ್ ಚಿನ್ನದ ಬೆಲೆ 1,470 ರೂ. ಇಳಿಕೆಯಾಗಿದೆ ಮತ್ತು ಹೀಗಾಗಿ ಬೆಲೆ 77,440 ರೂ.ಗೆ ಇಳಿದಿದೆ. ಇಂದು 100 ಗ್ರಾಂಗೆ 24 ಕ್ಯಾರೆಟ್ ಚಿನ್ನದ […]

ದಿನೇದಿನೇ ಹಗುರಾಗುತ್ತಿರುವ ಬಂಗಾರ| ಸತತ ಮೂರನೇ ದಿನವೂ ಇಳಿಕೆ ಕಂಡ ಚಿನ್ನದ ದರ Read More »

ಮೈಸೂರಿನಲ್ಲಿ ಮರವೇರಿ ಕುಳಿತ ಬೃಹತ್ ಗಾತ್ರದ ಹೆಬ್ಬಾವು

ಸಮಗ್ರ ನ್ಯೂಸ್:ದಟ್ಟ ಅರಣ್ಯದಂಚಿನಲ್ಲಿರುವ ಹಾಡಿಯ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿದ್ದು, ಮನುಷ್ಯನಿಗಿಂತ ಎರಡು ಪಟ್ಟು ದೊಡ್ಡದಿರುವ ಈ ದೈತ್ಯ ಹಾವು ಮರವನ್ನೇರುವ ದೃಶ್ಯವನ್ನು ಕಂಡು ಕಾಡಿನ ಮಕ್ಕಳು ಬೆಚ್ಚಿ ಬಿದ್ದಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಅರಣ್ಯದ ಸಮೀಪದಲ್ಲಿರುವ ಹಾಡಿಯ ಬಳಿ ಮನುಷ್ಯನಿಗಿಂತ ಎರಡು ಪಟ್ಟು ದೊಡ್ಡದಿರುವ ದೈತ್ಯ ಹೆಬ್ಬಾವು ಕಾಣಿಸಿಕೊಂಡಿದ್ದು, ಈ ದೃಶ್ಯವನ್ನು ಕಂಡು ಅಲ್ಲಿದ್ದ ಕಾಡಿನ ಮಕ್ಕಳು ಬೆಚ್ಚಿ ಬಿದ್ದಿದ್ದಾರೆ.ಜನರು ನೋಡ ನೋಡುತ್ತಿದ್ದಂತೆ ಈ ಹೆಬ್ಬಾವು ಭಯದಿಂದ ನಿಧಾನವಾಗಿ ಮರವನ್ನು ಏರುತ್ತಾ ಹೋಗಿದೆ. ಈ

ಮೈಸೂರಿನಲ್ಲಿ ಮರವೇರಿ ಕುಳಿತ ಬೃಹತ್ ಗಾತ್ರದ ಹೆಬ್ಬಾವು Read More »

ವಕ್ಫ್ ಬಳಿಕ ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲೂ ಮುಸ್ಲಿಂ ಓಲೈಕೆ| ಗುತ್ತಿಗೆಯಲ್ಲಿ‌ ಮೀಸಲಾತಿ ಪ್ರಸ್ತಾವನೆಗೆ ಮುಂದಾದ ಸಿಎಂ ಸಿದ್ದರಾಮಯ್ಯ!?

ಸಮಗ್ರ ನ್ಯೂಸ್: ಮಹತ್ವದ ಬೆಳವಣಿಗೆಯೊಂದರಲ್ಲಿ, ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಂದಿರುವುದು ತಿಳಿದುಬಂದಿದೆ. ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎನ್ನಲಾಗಿದ್ದು, ಕಾಯ್ದೆಯಲ್ಲಿ ಸಂಬಂಧಿತ ತಿದ್ದುಪಡಿ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 1 ಕೋಟಿ ರೂ. ವರೆಗಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯವರಿಗೆ ಶೇ 4 ಮೀಸಲಾತಿ ನೀಡುವ ಬಗ್ಗೆ

ವಕ್ಫ್ ಬಳಿಕ ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲೂ ಮುಸ್ಲಿಂ ಓಲೈಕೆ| ಗುತ್ತಿಗೆಯಲ್ಲಿ‌ ಮೀಸಲಾತಿ ಪ್ರಸ್ತಾವನೆಗೆ ಮುಂದಾದ ಸಿಎಂ ಸಿದ್ದರಾಮಯ್ಯ!? Read More »

ಜಾತ್ರೆಯ ಉಯ್ಯಾಲೆಯ ಮೋಜು ಪ್ರಾಣಕ್ಕೇ ತಂತು ಸಂಚಕಾರ |ಜೋಕಾಲಿಯಲ್ಲಿ ಕೂದಲು ಸಿಕ್ಕಿ ಬಾಲಕಿಯ ನೆತ್ತಿಯೇ ಕಿತ್ತು ಬಂತು

ಸಮಗ್ರ ನ್ಯೂಸ್: ಜಾತ್ರೆಯೊಂದರಲ್ಲಿ 13 ವರ್ಷದ ಬಾಲಕಿಯ ಕೂದಲು ಉಯ್ಯಾಲೆಯಲ್ಲಿ ಸಿಕ್ಕಿ ಬಿದ್ದು, ನೆತ್ತಿಯೇ ಕಿತ್ತು ಬಂದ ಭಯಾನಕ ಘಟನೆ ಉತ್ತರ ಪ್ರದೇಶದ ಕನೌಜ್‌ನಲ್ಲಿನಡೆದಿದೆ. ಸ್ಥಳೀಯರು ಉಯ್ಯಾಲೆ ಚಕ್ರವನ್ನು ನಿಲ್ಲಿಸಲು ಧಾವಿಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಬಾಲಕಿಯ ಸಂಪೂರ್ಣ ನೆತ್ತಿ ಕಿತ್ತು ಬಂದಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಬಾಲಕಿ ಅನುರಾಧಾ ಕಥೇರಿಯಾ ಕೂದಲು ನೆತ್ತಿ ಸಮೇತ ಕಿತ್ತು ಬಂದ ಬಳಿಕ ಆಕೆ ಮೂರ್ಛ ಹೋಗಿದ್ದಾಳೆ.ಗಂಭೀರ ಸ್ಥಿತಿಯಲ್ಲಿ ಗಾಯಗೊಂಡ ಆಕೆಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಂತಾಜನಕ ಸ್ಥಿತಿಯಲ್ಲಿದ್ದ

ಜಾತ್ರೆಯ ಉಯ್ಯಾಲೆಯ ಮೋಜು ಪ್ರಾಣಕ್ಕೇ ತಂತು ಸಂಚಕಾರ |ಜೋಕಾಲಿಯಲ್ಲಿ ಕೂದಲು ಸಿಕ್ಕಿ ಬಾಲಕಿಯ ನೆತ್ತಿಯೇ ಕಿತ್ತು ಬಂತು Read More »

ಅಪ್ಪ-ಅಮ್ಮ ಕಿಚನ್‌ನಲ್ಲಿ ಕಿತ್ತಾಡ್ತಿದ್ರೆ. ಮಗ ವಿಡಿಯೋ ಗೇಮ್‌ನಲ್ಲಿ ಬ್ಯುಸಿಯಾಗಿದ್ದ; ಮುಂದೆ ನಡೆದಿದ್ದು ಘನಘೋರ ದುರಂತ

ಸಮಗ್ರ ನ್ಯೂಸ್:ಮಗು ಕೋಣೆಯೊಂದರಲ್ಲಿ ವಿಡಿಯೋ ಗೇಮ್ ಆಡುವುದರಲ್ಲಿ ಬ್ಯುಸಿ ಇದ್ದಾಗಲೇ ದಂಪತಿ ಕಿತ್ತಾಡಿಕೊಂಡು, ಪರಸ್ಪರ ಬಡಿದಾಡುಕೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಕ್ಟೋಬರ್ 31ರಂದು ವಾಷಿಂಗ್ಟನ್ ನ ಲಾಂಗ್ ವ್ಯೂ ಎಂಬಲ್ಲಿ ನಡೆದಿದೆ. ಅಡುಗೆಮನೆಯಲ್ಲಿ ತನ್ನ ತಂದೆ ತಾಯಿ ಭೀಕರವಾಗಿ ಕಿತ್ತಾಡುತ್ತಿದ್ದರೂ, ಇಯರ್ ಬಡ್ಸ್ ಹಾಕಿಕೊಂಡು ವಿಡಿಯೋ ಗೇಮ್ ಆಡುವುದರಲ್ಲಿ ತಲ್ಲೀನನಾಗಿದ್ದ ಬಾಲಕನಿಗೆ ಇದ್ಯಾವುದರ ಪರಿವೆಯೇ ಇರಲಿಲ್ಲ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.38 ವರ್ಷದ ಜುವಾನೋ ಆಂಡಾನಿಯೋ ಸಾನೆ ಮತ್ತು 39 ವರ್ಷದ ಸೆಸಿಲಿಯಾ ರೊಬೆಲ್ಸ್ ಓಖಾ ಎಂದು

ಅಪ್ಪ-ಅಮ್ಮ ಕಿಚನ್‌ನಲ್ಲಿ ಕಿತ್ತಾಡ್ತಿದ್ರೆ. ಮಗ ವಿಡಿಯೋ ಗೇಮ್‌ನಲ್ಲಿ ಬ್ಯುಸಿಯಾಗಿದ್ದ; ಮುಂದೆ ನಡೆದಿದ್ದು ಘನಘೋರ ದುರಂತ Read More »

ನಾಳೆ ವಿಧಾನಸಭಾ ಉಪಚುನಾವಣೆ/ ವೇತನ ಸಹಿತ ರಜೆ ಘೋಷಿಸಿದ ಸರ್ಕಾರ

ಸಮಗ್ರ ನ್ಯೂಸ್‌: ನವೆಂಬರ್ 13 ರಂದು (ನಾಳೆ) ನಡೆಯಲಿರುವ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೇತನ ಸಹಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಈ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರು, ಶಾಲಾ-ಕಾಲೇಜುಗಳು ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳು, ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ರಜೆ ಘೋಷಣೆ ಮಾಡಿದೆ. 83-ಶಿಗಾಂವ್, 95-ಸಂಡೂರು ಮತ್ತು 185-ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯು ನವೆಂಬರ್ 13, 2024 ರಂದು ಬುಧವಾರ ನಡೆಯಲಿದ್ದು, 500 2500

ನಾಳೆ ವಿಧಾನಸಭಾ ಉಪಚುನಾವಣೆ/ ವೇತನ ಸಹಿತ ರಜೆ ಘೋಷಿಸಿದ ಸರ್ಕಾರ Read More »

ಕಣ್ಣೀರು ತರಿಸುತ್ತಿದೆ ಈರುಳ್ಳಿ/ 70 ರಿಂದ 80 ರೂ.ಗಳಿಗೆ ಏರಿಕೆಯಾದ ಬೆಲೆ

ಸಮಗ್ರ ನ್ಯೂಸ್‌: 40 ರಿಂದ 50 ರೂ.ನಷ್ಟಿದ್ದ ಈರುಳ್ಳಿ ಬೆಲೆ ಸಗಟು ಮಾರುಕಟ್ಟೆಯಲ್ಲಿ 70 ರಿಂದ 80 ರೂ.ಗಳಿಗೆ ಏರಿಕೆಯಾಗಿದ್ದು, ದೆಹಲಿ, ಮುಂಬೈ ಸೇರಿ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುತ್ತಿದೆ. ಈರುಳ್ಳಿ ಬೆಲೆ ಏರಿಕೆ ರೈತರ ಮೊಗದಲ್ಲಿ ಸಂಸತ ತಂದರೆ, ಮತ್ತೊಂದೆಡೆ ಜನರಿಗೆ ಕಣ್ಣೀರು ತರಿಸುವಂತಾಗಿದೆ. ದೆಹಲಿ ಮತ್ತು ಮುಂಬೈನಂತಹ ಮೆಟ್ರೋ ನಗರಗಳಲ್ಲಿ, ಪ್ರತಿ ಕೆಜಿ ಈರುಳ್ಳಿ ಬೆಲೆ ನವೆಂಬರ್‌ನಲ್ಲಿ 80 ರೂ.ಗಳಿಗೆ ತಲುಪಿದ್ದು, ಇದು ಕಳೆದ 5 ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದಂತಾಗಿದೆ. ಈ

ಕಣ್ಣೀರು ತರಿಸುತ್ತಿದೆ ಈರುಳ್ಳಿ/ 70 ರಿಂದ 80 ರೂ.ಗಳಿಗೆ ಏರಿಕೆಯಾದ ಬೆಲೆ Read More »

ಮಲೆನಾಡಿನಲ್ಲಿ ಮತ್ತೆ ಕೆಂಪುಉಗ್ರರ ಕರಿನೆರಳು| ಕೊಪ್ಪದಲ್ಲಿ ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬರು ವಶಕ್ಕೆ|ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು

ಚಿಕ್ಕಮಗಳೂರು : ದಶಕಗಳ ಬಳಿಕ ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ನಂತರ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ. ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ, ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ಹಾಗೂ ಎ.ಎನ್.ಎಫ್ ಪೊಲೀಸರು ನಕ್ಸಲ್ ಬೆಂಬಲಿಗರನ್ನು ದಕ್ಷಿಣ

ಮಲೆನಾಡಿನಲ್ಲಿ ಮತ್ತೆ ಕೆಂಪುಉಗ್ರರ ಕರಿನೆರಳು| ಕೊಪ್ಪದಲ್ಲಿ ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬರು ವಶಕ್ಕೆ|ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು Read More »

ಲೈಂಗಿಕ ದೌರ್ಜನ್ಯ ಹಗರಣ| ಮಾಜಿ ಸಂಸದ ಪ್ರಜ್ವಲ್ ಗೆ ಸುಪ್ರೀಂನಲ್ಲೂ ಸಿಕ್ಕಿಲ್ಲ ಜಾಮೀನು

ಸಮಗ್ರ ನ್ಯೂಸ್: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ನಿರಾಕರಿಸಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ಪ್ರಜ್ವಲ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಜಾಮೀನು ನೀಡಲು ನಿರಾಕರಿಸಿದೆ. ಅಕ್ಟೋಬರ್‌ 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ (Karnataka Highcourt) ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ (Supreme Court) ಮೇಲ್ಮನವಿ ಸಲ್ಲಿಸಿದ್ದರು.

ಲೈಂಗಿಕ ದೌರ್ಜನ್ಯ ಹಗರಣ| ಮಾಜಿ ಸಂಸದ ಪ್ರಜ್ವಲ್ ಗೆ ಸುಪ್ರೀಂನಲ್ಲೂ ಸಿಕ್ಕಿಲ್ಲ ಜಾಮೀನು Read More »

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಬಳಕೆ, ಸೇವನೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಆಗಾಗ ಬಿಡುವು ಮಾಡಿಕೊಂಡು ಚಹಾ ಹಾಗೂ ಸಿಗರೇಟ್, ತಂಬಾಕು ಉತ್ಪನ್ನಗಳ ಸೇವಿಸಿ ಬರುತ್ತಾರೆ. ಇದೀಗ ರಾಜ್ಯ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಸರ್ಕಾರಿ ಕಚೇರಿ ಆವರಣದಲ್ಲಿ ಸಿಗರೇಟು ತಂಬಾಕು ಉತ್ಪನ್ನಗಳನ್ನು ಸೇವಿಸಿದರೆ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಬಳಕೆ, ಸೇವನೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »