ರಾಜ್ಯ

ದ.ಕ ಜಿಲ್ಲೆಯಲ್ಲೂ ವಕ್ಫ್ ಬೋರ್ಡ್ ನಿಂದ ಆಸ್ತಿ ಕಬಳಿಕೆ ಆರೋಪ| ವಿಟ್ಲದಲ್ಲಿ 5.48 ಎಕ್ರೆ ಸರ್ಕಾರಿ ಭೂಮಿ ನೋಂದಣಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ಭೂಮಿಯನ್ನು ವಕ್ಫ್ ಬೋರ್ಡ್ ಕಬಳಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದಲ್ಲಿರುವ 5.48 ಎಕರೆ ಸರಕಾರಿ ಜಾಗವನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ನೋಂದಣಿಯಾಗಿದೆ. 2018 ರಲ್ಲಿ ವಕ್ಫ್ ಕಾನೂನು ಬಳಸಿ ಈ ಸರ್ಕಾರಿ ಭೂಮಿಯನ್ನು ವಶಪಡಿಸಿಕೊಂಡಿದೆ. ಸರ್ವೆ ನಂಬರ್ 436\ 11 ರಲ್ಲಿರುವ 5.48 ಎಕರೆ ಸರಕಾರಿ ಜಾಗವನ್ನು ಪಹಣಿಪತ್ರದ ಕಾಲಂ 11 ರಲ್ಲಿ ವಕ್ಫ್ ಬೋರ್ಡ್ ಹೆಸರು ಬರೆಯಲಾಗಿರುವುದು […]

ದ.ಕ ಜಿಲ್ಲೆಯಲ್ಲೂ ವಕ್ಫ್ ಬೋರ್ಡ್ ನಿಂದ ಆಸ್ತಿ ಕಬಳಿಕೆ ಆರೋಪ| ವಿಟ್ಲದಲ್ಲಿ 5.48 ಎಕ್ರೆ ಸರ್ಕಾರಿ ಭೂಮಿ ನೋಂದಣಿ Read More »

40 ಸಾವಿರ ಕೋಟಿ ಸಾಲ‌ ಪಡೆಯಲು ರಾಜ್ಯ ಸರ್ಕಾರಕ್ಕೆ ಆರ್ ಬಿಐ ಅನುಮತಿ

ಸಮಗ್ರ ನ್ಯೂಸ್: ರಾಜ್ಯದ ಒಟ್ಟಾರೆ ಸಾಲದ ಮೊತ್ತವು 5.53 ಲಕ್ಷ ಕೋಟಿ ರೂ.ಗೆ ತಲುಪಿದ್ದು, ಇದೀಗ ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ತಲಾ 20 ಸಾವಿರ ಕೋಟಿ ರೂ. ಅಭಿವೃದ್ಧಿ (ಸರಳ) ಸಾಲ ಪಡೆಯಲು ಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ರಾಜ್ಯ ಸರಕಾರ ಅನುಮತಿ ಪಡೆದುಕೊಂಡಿದೆ. ಪ್ರಸಕ್ತ ಬಜೆಟ್‌ನಲ್ಲಿ ಕೇಂದ್ರ ಸರಕಾರದಿಂದ 6,855ಕೋಟಿ ರೂ. ಹಾಗೂ ಮುಕ್ತ ಮಾರುಕಟ್ಟೆಯಿಂದ 96,840 ಕೋ.ರೂ. ಸೇರಿ ಒಟ್ಟು 1.05 ಲಕ್ಷ ಕೋ.ರೂ.ಸಾಲ ಪಡೆಯುವ ಅಂದಾಜು ಮಾಡಿದ್ದ ಸರಕಾರ, ಸೆಪ್ಟಂಬರ್‌ ವರೆಗೆ 4 ಸಾವಿರ

40 ಸಾವಿರ ಕೋಟಿ ಸಾಲ‌ ಪಡೆಯಲು ರಾಜ್ಯ ಸರ್ಕಾರಕ್ಕೆ ಆರ್ ಬಿಐ ಅನುಮತಿ Read More »

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಬಿಕಾರಾಮ್ ಬಂಧನ!

ಸಮಗ್ರ ನ್ಯೂಸ್: ಬಾಲಿವುಡ್ ಕಿಂಗ್ ಖಾನ್ ಖ್ಯಾತಿಯ ನಟ ಸಲ್ಮಾನ್ ಖಾನ್‌ಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ರಾಜಸ್ತಾನ ಮೂಲದ ಬಿಕಾರಾಮ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಹಾವೇರಿ ನಗರದ ಗೌಡರ ಓಣಿಯಲ್ಲಿ ಬಂಧಿಸಿದ್ದಾರೆ. ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಸಂದೇಶ ಹಾಗೂ ಆತನ ಮೊಬೈಲ್ ಟವ‌ರ್ ಸೇರಿದಂತೆ ವಿವಿಧ ತಾಂತ್ರಿಕ ಮಾಹಿತಿಗಳನ್ನು ಸಂಗ್ರಹಿಸುತ್ತಾ ಆತನನ್ನು ಹುಡುಕಿಕೊಂಡ ಬಂದ ಮುಂಬೈ ಪೊಲೀಸರು ಸೀದಾ ಕರ್ನಾಟಕದ ಏಲಕ್ಕಿ ನಾಡು ಹಾವೇರಿಗೆ ಬಂದಿದ್ದಾರೆ. ಹಾವೇರಿ ನಗರದಲ್ಲಿನ ಗೌಡರ ಓಣಿಯಲ್ಲಿ ಬಾಡಿಗೆ ರೂಮು

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಬಿಕಾರಾಮ್ ಬಂಧನ! Read More »

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ಖಾಸಗಿ ಟ್ರಸ್ಟ್ ಗೆ ಹಸ್ತಾಂತರ ಆರೋಪ| ಅನಿರ್ದಿಷ್ಟಾವಧಿ ಹೋರಾಟಕ್ಕೆ ದೇವಸ್ಥಾನ ಸಂರಕ್ಷಣಾ ಸಮಿತಿ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಮುಜುರಾಯಿ ಇಲಾಖೆಯ ‘ಎ’ ಗ್ರೇಡ್ ದೇವಸ್ಥಾನ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ ಬಗ್ಗೆ ತನಿಖೆ ನಡೆಸಿ ದೇವಾಲಯದ ಆಸ್ತಿಯನ್ನು ರಕ್ಷಿಸಲು ಆಗ್ರಹಿಸಿ ನವೆಂಬರ್ 11 ರಂದು ದೇವಸ್ಥಾನದ ವಠಾರದಲ್ಲಿ ನ್ಯಾಯ ಸಿಗುವವರೆಗೆ ಧರಣಿ ನಡೆಸಲಾಗುತ್ತದೆ ಎಂದು ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ಖಾಸಗಿ ಟ್ರಸ್ಟ್ ಗೆ ಹಸ್ತಾಂತರ ಆರೋಪ| ಅನಿರ್ದಿಷ್ಟಾವಧಿ ಹೋರಾಟಕ್ಕೆ ದೇವಸ್ಥಾನ ಸಂರಕ್ಷಣಾ ಸಮಿತಿ ನಿರ್ಧಾರ Read More »

ಇಸ್ರೇಲ್ ವೈಮಾನಿಕ ದಾಳಿ: ಉತ್ತರ ಗಾಜಾದಲ್ಲಿ 30 ಸಾವು

ಸಮಗ್ರ ನ್ಯೂಸ್: ದೇರ್ ಅಲ್-ಬಲಾಹ್ (ಗಾಜಾ ಪಟ್ಟಿ): ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಿಂದ ಗಾಜಾ ಪಟ್ಟಿಯಲ್ಲಿ ಮಂಗಳವಾರ ನಸುಕಿನಲ್ಲಿ ನಡೆದ ದಾಳಿಯಲ್ಲಿ ನಾಲ್ಕು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿ 10 ಜನರು ಮೃತಪಟ್ಟಿದ್ದಾರೆ. ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಗಾಜಾ ಪಟ್ಟಣದ ಬೇತ್ ಲಾಹಿಯಾದಲ್ಲಿ ಸೋಮವಾರ ತಡರಾತ್ರಿ ನಡೆದ ವೈಮಾನಿಕ ಬಾಂಬ್ ದಾಳಿಯಲ್ಲಿ ಎಂಟು ಮಹಿಳೆಯರು ಮತ್ತು ಆರು ಮಕ್ಕಳು ಸೇರಿ 20 ಜನರು ಮೃತಪಟ್ಟಿದ್ದಾರೆ ಗಾಯಾಳುಗಳು ದಾಖಲಾಗಿರುವ ಹತ್ತಿರದ ಆಸ್ಪತ್ರೆಯ ನಿರ್ದೇಶಕ ಹೊಸಮ್

ಇಸ್ರೇಲ್ ವೈಮಾನಿಕ ದಾಳಿ: ಉತ್ತರ ಗಾಜಾದಲ್ಲಿ 30 ಸಾವು Read More »

ರಾ.ಹೆದ್ದಾರಿ 218ರಲ್ಲಿ ಭೀಕರ ಅಪಘಾತ| ಕುಕ್ಕೆಯಲ್ಲಿ ಪೂಜೆ ಮುಗಿಸಿ ಮರಳುತ್ತಿದ್ದ ದಂಪತಿ ದುರ್ಮರಣ

ಸಮಗ್ರ ನ್ಯೂಸ್: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾದ ಗದಗ – ವಿಜಯಪುರ ರಾ.ಹೆದ್ದಾರಿ 218ರ ಭೈರನಹಟ್ಟಿ ಗ್ರಾಮದ ಬಳಿ ನ.06 ಬುಧವಾರ ನಡೆದಿದೆ. ಮೃತರನ್ನು ಬಾಗಲಕೋಟೆಯ ಸಿದ್ದರಾಮ ಹಾಗೂ ಹೇಮಾ ಎಂದು ಗುರುತಿಸಲಾಗಿದೆ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿದ್ದು, ಅವರನ್ನು ನರಗುಂದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬುಧವಾರ ಬೆಳಿಗ್ಗೆ ಅಪಘಾತ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ

ರಾ.ಹೆದ್ದಾರಿ 218ರಲ್ಲಿ ಭೀಕರ ಅಪಘಾತ| ಕುಕ್ಕೆಯಲ್ಲಿ ಪೂಜೆ ಮುಗಿಸಿ ಮರಳುತ್ತಿದ್ದ ದಂಪತಿ ದುರ್ಮರಣ Read More »

ಅಮೇರಿಕಾ ಅಧ್ಯಕ್ಷರಾಗಿ‌ ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಆಯ್ಕೆ

ಸಮಗ್ರ ನ್ಯೂಸ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರದಿಂದ ಎರಡು ದಿನಗಳ ಕಾಲ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಭಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ. ಈ ಮೂಲಕ ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ ನೆಟ್ಟಿದ್ದ ಕುತೂಹಲಕ್ಕೆ ಬುಧವಾರ ತೆರೆ ಬಿದ್ದಿದೆ. ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ

ಅಮೇರಿಕಾ ಅಧ್ಯಕ್ಷರಾಗಿ‌ ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಆಯ್ಕೆ Read More »

ಅಮೇರಿಕಾ ಅಧ್ಯಕ್ಷೀಯ ಚುನಾವಣೆ| ಮುದುಡುತ್ತಿರುವ ಕಮಲ; ಟ್ರಂಪ್ ಕಿಲಕಿಲ

ಸಮಗ್ರ ನ್ಯೂಸ್: ಯುಎಸ್​ ಅಧ್ಯಕ್ಷೀಯ ಚುನಾವಣೆಯಲ್ಲಿ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಈಗಾಗಲೇ ಅಮೆರಿಕಾ ಅಧ್ಯಕ್ಷ ಸ್ಥಾನದ ಚುನಾವಣೆಯ ಫಲಿತಾಂಶ ನಡೆಯುತ್ತಿದ್ದು, ಕ್ಷಣದಿಂದ ಕ್ಷಣಕ್ಕೆ ರೋಚಕತೆ ಪಡೆಯುತ್ತಿದೆ. ಯುಎಸ್ ಚುನಾವಣೆಯ ಫಲಿತಾಂಶಗಳಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಚುನಾವಣಾ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿಗಿಂತ ಬಹಳ ಮುಂದಿದ್ದಾರೆ. ಬೆಳಗ್ಗೆ 11.45ರ ಗಂಟೆಯವರೆಗಿನ ಸುದ್ದಿ ಪ್ರಕಾರ

ಅಮೇರಿಕಾ ಅಧ್ಯಕ್ಷೀಯ ಚುನಾವಣೆ| ಮುದುಡುತ್ತಿರುವ ಕಮಲ; ಟ್ರಂಪ್ ಕಿಲಕಿಲ Read More »

ಮಂಗಳೂರು: ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ| ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ

ಸಮಗ್ರ ನ್ಯೂಸ್: ಸಿಟಿ ಬಸ್ ಹೊರತುಪಡಿಸಿ ನಗರದಿಂದ ಹೊರಡುವ ಎಲ್ಲ ಸಾರಿಗೆ ಬಸ್‌ಗಳು ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್‌ಗಳ ಬಾಗಿಲು ಮುಚ್ಚುವ ಕ್ರಮವನ್ನು ಬುಧವಾರ(ನ.6) ದಿಂದಲೇ ಜಾರಿಗೊಳಿಸಬೇಕು. ಬಾಗಿಲು ಇಲ್ಲದ ಬಸ್‌ಗಳಿಗೆ ಡಿ.10ರ ಒಳಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಮಂಗಳವಾರ ಇಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ, ಡಿಸಿಪಿ ದಿನೇಶ್ ಕುಮಾರ್ ಈ ವಿಷಯ ಪ್ರಸ್ತಾಪಿಸಿ, ಈ ಹಿಂದೆ ನಡೆದ ಸಭೆಯಲ್ಲಿ ಬಸ್‌ಗಳಿಗೆ ಬಾಗಿಲು ಅಳವಡಿಸುವ ಸಂಬಂಧ ಸೂಚನೆ ನೀಡಲಾಗಿತ್ತು.

ಮಂಗಳೂರು: ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ| ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ Read More »

ಕರ್ನಾಟಕ ರಾಜ್ಯ ಮುಕ್ತ ವಿ‌.ವಿ ಪ್ರವೇಶಾತಿ ಆರಂಭ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಯು ಈಗಾಗಲೇ ಆರಂಭಗೊಂಡಿದ್ದು, ನ. 15ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ ಎಂದು ವಿ.ವಿ. ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಹೇಳಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಆವೃತ್ತಿಯಲ್ಲಿ ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್‌ಗಳಾದ ಬಿ.ಎ., ಬಿಕಾಂ, ಬಿಬಿಎ, ಬಿಸಿಎ, ಬಿಎಸ್‌ಡಬ್ಲ್ಯು, ಬಿಎಲ್‌ಐಎಸ್ಸಿ, ಬಿಎಡ್‌ (ಸಿಇಟಿ ಮೂಲಕ), ಬಿಎಸ್ಸಿ, ಎಂಎ, ಎಂಸಿಜೆ, ಎಂಕಾಂ, ಎಂಎಲ್‌ಐಎಸ್ಸಿ, ಎಂಸಿಎ, ಎಂಎಸ್‌ಡಬ್ಲ್ಯು,

ಕರ್ನಾಟಕ ರಾಜ್ಯ ಮುಕ್ತ ವಿ‌.ವಿ ಪ್ರವೇಶಾತಿ ಆರಂಭ Read More »