ರಾಜ್ಯ

ದೇಶದ ಇತಿಹಾಸದಲ್ಲೇ ಇದೇ ಮೊದಲು : ದಲಿತರ ಮೇಲಿನ ದೌರ್ಜನ್ಯ ಕೇಸ್ ನಲ್ಲಿ 98 ಆರೋಪಿಗಳಿಗೆ `ಜೀವಾವಧಿ’ ಶಿಕ್ಷೆ

ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್‌ ಆದೇಶಿಸಿದೆ.ಈ ಮೂಲಕ ಈ ಪ್ರಕರಣ ದೇಶದ ಇತಿಹಾಸದಲ್ಲೇ ಇಷ್ಟು ಜನರಿಗೆ ಒಂದೇ ಬಾರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಮೊದಲು. ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ […]

ದೇಶದ ಇತಿಹಾಸದಲ್ಲೇ ಇದೇ ಮೊದಲು : ದಲಿತರ ಮೇಲಿನ ದೌರ್ಜನ್ಯ ಕೇಸ್ ನಲ್ಲಿ 98 ಆರೋಪಿಗಳಿಗೆ `ಜೀವಾವಧಿ’ ಶಿಕ್ಷೆ Read More »

ಡಾನಾ ಚಂಡಮಾರುತದ ರೌದ್ರನರ್ತನ| ಒಡಿಶಾದಲ್ಲಿ ಭಾರೀ ಮಳೆ| ಕರ್ನಾಟಕ ಸೇರಿದಂತೆ ದ. ರಾಜ್ಯಗಳಲ್ಲಿ ಹೈ ಅಲರ್ಟ್

ಸಮಗ್ರ ನ್ಯೂಸ್: ಡಾನಾ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಒಡಿಶಾದ್ಯಂತ ಜನಜೀವನ ಅಸ್ತವ್ಯಸ್ಥಗೊಂಂಡಿದೆ. ಪ್ರಚಂಡ ಮಳೆ ಹಾಗೂ ಭಾರೀ ಬಿರುಗಾಳಿಯಿಂದಾಗಿ ರಾಜ್ಯಾದ್ಯಂತ ಆತಂಕದ ಪರಿಸ್ಥಿತಿ ಎದುರಾಗಿದೆ.ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಸಹ ಬೀರಲಿದ್ದು, ಇನ್ನೂ ಎರಡು ದಿನ ರಾಜ್ಯಾದ್ಯಂತ ಮಳೆಯಾಗುವ ಸಂಭವವಿದೆ. 100-110 ಮೈಲಿ ವೇಗದಲ್ಲಿ ಚಂಡ ಮಾರುತ ಬಂದು ಅಪ್ಪಳಿಸುತ್ತಿದ್ದು, ಏಕಾಏಕಿ ಮಳೆ ಅಬ್ಬರ ಹೆಚ್ಚಾಗಿದೆ. ಭದ್ರಕ್‌, ಕೇಂದ್ರಪರ, ಬಲಸೋರ್‌ ಹಾಗೂ ಜಗತ್‌ ಸಿಂಗ್‌ ಪುರ ಜಿಲ್ಲೆಯಲ್ಲಿ ಇದುವರೆಗೂ 6 ಲಕ್ಷ ಮಂದಿಯನ್ನು ಸ್ಥಳಾಂತರಗೊಳಿಸಲಾಗಿದೆ. ಉತ್ತರ

ಡಾನಾ ಚಂಡಮಾರುತದ ರೌದ್ರನರ್ತನ| ಒಡಿಶಾದಲ್ಲಿ ಭಾರೀ ಮಳೆ| ಕರ್ನಾಟಕ ಸೇರಿದಂತೆ ದ. ರಾಜ್ಯಗಳಲ್ಲಿ ಹೈ ಅಲರ್ಟ್ Read More »

ಬೇಲೆಕೇರಿ‌ ಬಂದರು ಅದಿರು ನಾಪತ್ತೆ ಪ್ರಕರಣ ಅಪರಾದ ಸಾಬೀತು ಹಿನ್ನಲೆ| ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್

ಸಮಗ್ರ ನ್ಯೂಸ್: 2010ರ ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ- ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು,

ಬೇಲೆಕೇರಿ‌ ಬಂದರು ಅದಿರು ನಾಪತ್ತೆ ಪ್ರಕರಣ ಅಪರಾದ ಸಾಬೀತು ಹಿನ್ನಲೆ| ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್ Read More »

ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟ ಮಾಡಲು ನಿಗದಿಗೊಳಿಸಿದ ಕೆಲವು ಸ್ಥಳಗಳು ಚರ್ಚೆಗೆ ಕಾರಣವಾಗಿವೆ.ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ, ಟೆಂಡರ್ ಪ್ರಕ್ರಿಯೆಗೆ ಬುಧವಾರ ಮಂಗಳೂರಿನ ನೆಹರೂ ಮೈದಾನಕ್ಕೆ ಪಾಲಿಕೆ ಅಧಿಕಾರಿಗಳು ಆಗಮಿಸಿದ್ದು, ಈ ವೇಳೆ ಕ್ರಿಕೆಟ್ ಅಸೋಸಿಯೇಶನ್‌ನಿಂದ ವಿರೋಧ ವ್ಯಕ್ತವಾಗಿದೆ. ಗೀತಾಂಜಲಿ ಅವರು ಮಾಧ್ಯಮದ ಜತೆ ಮಾತನಾಡಿ, “ಮೈದಾನದಲ್ಲಿ ಪಟಾಕಿ ಅಂಗಡಿ ತೆರೆಯಲು ಟೆಂಡ‌ರ್ ಇದ್ದು ಗೇಟ್‌ ತೆರೆಯುವಂತೆ ಪಾಲಿಕೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ನೆಹರೂ ಮೈದಾನವನ್ನು ಆಟೋಟ

ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ Read More »

ವಿಧಾನ ಪರಿಷತ್ ಉಪಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಭರ್ಜರಿ‌ ಗೆಲುವು

ಸಮಗ್ರ ನ್ಯೂಸ್: ದ.ಕ‌ ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ

ವಿಧಾನ ಪರಿಷತ್ ಉಪಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಭರ್ಜರಿ‌ ಗೆಲುವು Read More »

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ದಿನಸಿ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧಾರ..!

ಸಮಗ್ರ ನ್ಯೂಸ್: ಇನ್ಮುಂದೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಈ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ.ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಣ್ಣೆ, ಬೇಳೆ, ಕಾಳು ಒಳಗೊಂಡಂತಹ ದಿನಸಿ ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ.ಅನ್ನಭಾಗ್ಯದ ಹಣ ಡಿಬಿಟಿ ಫಲಾನುಭವಿಗಳ ಖಾತೆಗೆ ಸರಿಯಾಗಿ ಸಮಯಕ್ಕೆ ಜಮಾ ಆಗದಿರುವ ಹಿನ್ನೆಲೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ದಿನಸಿ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧಾರ..! Read More »

ನ.01: ರಾಜ್ಯಾದ್ಯಂತ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ| ಆದೇಶ‌ ಹೊರಡಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ನವೆಂಬರ್ 1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳು, ಐಟಿ, ಬಿಟಿ ಸಂಸ್ಥೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟಿಪ್ಪಣಿ

ನ.01: ರಾಜ್ಯಾದ್ಯಂತ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ| ಆದೇಶ‌ ಹೊರಡಿಸಿದ ರಾಜ್ಯ ಸರ್ಕಾರ Read More »

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ.. ಬಿಬಿಎಂಪಿ ಅಧಿಕಾರಿ ಅಮಾನತು

ಸಮಗ್ರ ನ್ಯೂಸ್: ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಿನ್ನೆ ದುರಂತ ಸಂಭವಿಸಿದ್ದು. ಇದರಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ಹೊರಮಾವು ಉಪವಿಭಾಗದ ಎಇಇ ಕೆ.ವಿನಯ್ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. ಕಟ್ಟಡ ತೆರವಿಗೆ ಸ್ಥಿರೀಕರಣ ಆದೇಶ ಹೊರಡಿಸಿದ್ದರೂ ಎಇಇ ಕೆ.ವಿನಯ್ ನಿಗದಿತ ಅವಧಿಯೊಳಗೆ ಕ್ರಮಕೈಗೊಂಡಿಲ್ಲ. ಇದರಿಂದ 8 ಕಾರ್ಮಿಕರ ಸಾವಿಗೆ ಕಾರಣಕರ್ತರಾಗಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ.. ಬಿಬಿಎಂಪಿ ಅಧಿಕಾರಿ ಅಮಾನತು Read More »

ಮುಸ್ಲಿಮರು 4 ಮದುವೆ ಮಾಡಿಕೊಳ್ಳಬಹುದು: ಹೈಕೋರ್ಟ್‌ ಆದೇಶ

ಸಮಗ್ರ ನ್ಯೂಸ್: ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಮದುವೆಯಾಗಿ ವಿವಾಹ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.ಮುಸ್ಲಿಂ ವೈಯಕ್ತಿಕ ಕಾನೂನುಗಳು ಮದುವೆಗೆ ಅವಕಾಶ ಮಾಡಿಕೊಡುತ್ತವೆ ಎಂದು ಮೂರನೇ ವಿವಾಹ ನೋಂದಣಿ ಮಾಡಿಸಲು ಬಯಸಿದ್ದ ಪುರುಷನೊಬ್ಬನ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಪಿ. ಕೊಲಾಬಾವಾಲಾ ಮತ್ತು ಸೋಮಶೇಖ‌ರ್ ಸುಂದರೇಶನ್ ಅವರಿದ್ದ ವಿಭಾಗೀಯ ಪೀಠ ಅ 15 ರಂದು ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಮದುವೆಯಾಗಿ ವಿವಾಹ ನೋಂದಣಿ ಮಾಡಿಸಿಕೊಳ್ಳಲು ವೈಯಕ್ತಿಕ ಕಾನೂನುಗಳು ಅವಕಾಶ ಮಾಡಿಕೊಡುತ್ತವೆ

ಮುಸ್ಲಿಮರು 4 ಮದುವೆ ಮಾಡಿಕೊಳ್ಳಬಹುದು: ಹೈಕೋರ್ಟ್‌ ಆದೇಶ Read More »

ಹಾಸನಾಂಬ ದೇಗುಲದ ಬಾಗಿಲು ನಾಳೆ ಓಪನ್‌/ ಒಂಬತ್ತು ದಿನಗಳ ಕಾಲ ದರ್ಶನಕ್ಕೆ ಅವಕಾಶ

ಸಮಗ್ರ ನ್ಯೂಸ್‌: ಹಾಸನಾಂಬ ದೇಗುಲದ ಬಾಗಿಲನ್ನು ಬಾಗಿಲು ಮದ್ಯಾಹ್ನ 12 ಗಂಟೆಗೆ ಗುರುವಾರರಂದು ತೆರೆಯಲಾಗುತ್ತಿದ್ದು, ನವೆಂಬರ್ 3ರವರೆಗು ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ. ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್‌ಗಳು,

ಹಾಸನಾಂಬ ದೇಗುಲದ ಬಾಗಿಲು ನಾಳೆ ಓಪನ್‌/ ಒಂಬತ್ತು ದಿನಗಳ ಕಾಲ ದರ್ಶನಕ್ಕೆ ಅವಕಾಶ Read More »