ರಾಜ್ಯ

ಛತ್ತೀಸ್ ಘಡದಲ್ಲಿ ಬೆಟ್ಟಕ್ಕೆ ಅಪ್ಪಳಿಸಿ ಖಾಸಗಿ‌ ಜೆಟ್ ವಿಮಾನ ಪತನ| ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ

ಸಮಗ್ರ‌ ನ್ಯೂಸ್: ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಹಾರಾಟ ನಡೆಸುತ್ತಿದ್ದ ಖಾಸಗಿ ವಿಮಾನವೊಂದು ನಿಯಂತ್ರಣ ತಪ್ಪಿ ಬೆಟ್ಟದ ಪ್ರದೇಶಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಮೃತಪಟ್ಟಿರುವ ಭೀತಿ ಎದುರಾಗಿದೆ. ಜಶ್‌ಪುರ-ನಾರಾಯಣಪುರ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ನೀಡಿರುವ ಮಾಹಿತಿಯ ಪ್ರಕಾರ, ವಿಮಾನವು ಹಾರಾಟ ನಡೆಸುತ್ತಿದ್ದಾಗ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಕೂಡಲೇ ನಿಯಂತ್ರಣ ಕಳೆದುಕೊಂಡ ವಿಮಾನವು ಸಮೀಪದ ಬೆಟ್ಟಕ್ಕೆ ಅಪ್ಪಳಿಸಿ ಪತನಗೊಂಡಿದೆ. ಅಪಘಾತದ ರಭಸಕ್ಕೆ ವಿಮಾನದಲ್ಲಿ ಬೆಂಕಿ […]

ಛತ್ತೀಸ್ ಘಡದಲ್ಲಿ ಬೆಟ್ಟಕ್ಕೆ ಅಪ್ಪಳಿಸಿ ಖಾಸಗಿ‌ ಜೆಟ್ ವಿಮಾನ ಪತನ| ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ Read More »

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ| ಇಬ್ಬರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಮತ್ತೊಂದು ಪೈಶಚಿಕ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಇದೀಗ ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸುಮಂತ್ (28) ಹಾಗೂ ನವನೀತ್ (26) ಬಂಧಿತ ಆರೋಪಿಗಳು ಎನ್ನಲಾಗಿದೆ. 15 ವರ್ಷದ ಬಾಲಕಿಯನ್ನು ಫಾಲ್ಸ್ ನೋಡಲು ಇಬ್ಬರು ಕೊರೆದೋಯ್ದು ಅತ್ಯಾಚಾರ ಎಸಗಿದ್ದಾರೆ.

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ| ಇಬ್ಬರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು Read More »

ದ.ಆಫ್ರಿಕಾದಿಂದ ಬೆಂಗಳೂರಿಗೆ ಬಂದಿಳಿದ 4 ಚೀತಾಗಳನ್ನು ಸ್ವಾಗತಿಸಿದ ಸಚಿವ ಖಂಡ್ರೆ

ಸಮಗ್ರ ನ್ಯೂಸ್: ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಕಲ್ಬುರ್ಗಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಹೈದ್ರಾಬಾದ್ ಮಾರ್ಗವಾಗಿ ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಿದ ಅರಣ್ಯ ಸಚಿವರು, ಅಲ್ಲಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ ಮೃಗಾಲಯಕ್ಕೆ ಆಗಮಿಸಿರುವ ಈ ವಿದೇಶೀ ಅತಿಥಿಗಳನ್ನು ಬರಮಾಡಿಕೊಂಡರು. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿರುವ ಈ

ದ.ಆಫ್ರಿಕಾದಿಂದ ಬೆಂಗಳೂರಿಗೆ ಬಂದಿಳಿದ 4 ಚೀತಾಗಳನ್ನು ಸ್ವಾಗತಿಸಿದ ಸಚಿವ ಖಂಡ್ರೆ Read More »

ಇಂದು ರಾತ್ರಿ 8.30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಅಧಿಕೃತವಾಗಿ ಘೋಷಿಸಿದೆ. ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ವಿಫಲವಾದ ಮರುದಿನವೇ ಪ್ರಧಾನಿ ಮೋದಿ ಅವರು ಈ ಭಾಷಣ ಮಾಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಮಸೂದೆಯು ಲೋಕಸಭೆಯಲ್ಲಿ 298 ಮತಗಳ ಪರ ಮತ್ತು 230 ಮತಗಳ ವಿರೋಧದೊಂದಿಗೆ ವಿಫಲವಾಗಿತ್ತು. ಸಂವಿಧಾನ ತಿದ್ದುಪಡಿಗೆ ಅಗತ್ಯವಿದ್ದ ಎರಡು ತೃತೀಯಾಂಶ ಬಹುಮತ (352 ಮತಗಳು) ದೊರೆಯದ ಕಾರಣ

ಇಂದು ರಾತ್ರಿ 8.30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ Read More »

ಸರ್ಕಾರಿ ಭೂಮಿ ಅತಿಕ್ರಮಣ ಆರೋಪ| ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಗೆ ನೋಟೀಸ್ ನೀಡಲು ಆದೇಶ

ಸಮಗ್ರ ನ್ಯೂಸ್: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದೆ. ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಸೋಮನಾಥ ನಾಯಕ್ ಅವರು ಸಲ್ಲಿಸಿದ್ದ ಎರಡು ಪ್ರತ್ಯೇಕ ದೂರುಗಳನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯವು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಬೆಳ್ತಂಗಡಿ ಪೊಲೀಸ್ ನಿರೀಕ್ಷಕರಿಗೆ ಸೂಚನೆ ನೀಡಿದೆ. ಬೆಳ್ತಂಗಡಿ ತಾಲೂಕಿನ ಎರಡು ಪ್ರತ್ಯೇಕ ಕಡೆಗಳಲ್ಲಿ ಸರ್ಕಾರಿ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂಬುದು ದೂರುದಾರರ ಪ್ರಮುಖ ಆರೋಪವಾಗಿದೆ.

ಸರ್ಕಾರಿ ಭೂಮಿ ಅತಿಕ್ರಮಣ ಆರೋಪ| ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಗೆ ನೋಟೀಸ್ ನೀಡಲು ಆದೇಶ Read More »

ಕೊನೆಗೂ ಓಪನ್ ಆಯ್ತು ಹಾರ್ಮೋಜ್ ಜಲಸಂಧಿ| ಮುಕ್ತಗೊಂಡ ಅಂತರಾಷ್ಟ್ರೀಯ ತೈಲ ವ್ಯಾಪಾರ ಮಾರುಕಟ್ಟೆ

ಸಮಗ್ರ ನ್ಯೂಸ್: ಇರಾನ್, ಲೆಬನಾನ್‌ನಲ್ಲಿ ಜಾರಿಗೆ ಬಂದ ಯುದ್ಧ ವಿರಾಮದ ಬಳಿಕ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಾರ್ಮುಝ್ ಮಾರ್ಗವನ್ನು ಮತ್ತೆ ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ತೆರೆಯಲಾಗಿದೆ ಎಂದು ತಿಳಿಸಿದೆ. ಇದರಿಂದ ಇಂಧನ ಮಾರುಕಟ್ಟೆ ಮತ್ತು ಅಂತಾರಾಷ್ಟ್ರೀಯ ವ್ಯಾಪಾರಕ್ಕೆ ದೊಡ್ಡ ಮಟ್ಟದ ಸಮಾಧಾನ ತಂದಿದೆ. ಈಗ ಲೆಬನಾನ್ ಪ್ರದೇಶದಲ್ಲಿ ಪರಿಸ್ಥಿತಿ ಶಾಂತವಾಗುತ್ತಿರುವ ಹಿನ್ನೆಲೆ, ಹಡಗುಗಳ ಸಂಚಾರ ಸುಗಮವಾಗಿಸಲು ಇರಾನ್ ಈ ಕ್ರಮ ಕೈಗೊಂಡಿದೆ. ಈ ನಿರ್ಧಾರದಿಂದ ಜಾಗತಿಕ ತೈಲ ಸರಬರಾಜು ಮತ್ತು ಸಾಗಣೆ ವ್ಯವಸ್ಥೆಯಲ್ಲಿ ಸುಧಾರಣೆ ಕಾಣುವ

ಕೊನೆಗೂ ಓಪನ್ ಆಯ್ತು ಹಾರ್ಮೋಜ್ ಜಲಸಂಧಿ| ಮುಕ್ತಗೊಂಡ ಅಂತರಾಷ್ಟ್ರೀಯ ತೈಲ ವ್ಯಾಪಾರ ಮಾರುಕಟ್ಟೆ Read More »

ಯಾದಗಿರಿ: ಬಸ್ – ಕಾರು ಮುಖಾಮುಖಿ ಡಿಕ್ಕಿ| 6 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ರಸ್ತೆ ಅಪಘಾತವೊಂದು ಅಕ್ಷರಶಃ ಸಾವಿನ ಸುಳಿಯಾಗಿ ಪರಿಣಮಿಸಿದೆ. ವೇಗವಾಗಿ ಬಂದ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಆರೂ ಮಂದಿ ಜೀವಂತವಾಗಿ ಸುಟ್ಟುಹೋಗಿದ್ದಾರೆ. ಈ ಭೀಕರ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ರಾಜ್ಯದಲ್ಲಿ ಇಂದು ಭೀಕರ ರಸ್ತೆ ದುರಂತವೊಂದು ಸಂಭವಿಸಿದ್ದು, ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸಜೀವ ದಹನವಾಗಿರುವ ಆಘಾತಕಾರಿ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ

ಯಾದಗಿರಿ: ಬಸ್ – ಕಾರು ಮುಖಾಮುಖಿ ಡಿಕ್ಕಿ| 6 ಮಂದಿ ಸಜೀವ ದಹನ Read More »

ಪ್ರಧಾನಿ ಮೋದಿ ಹಾಗೂ ನನಗೆ ಹೆಂಡತಿ ಸಮಸ್ಯೆ ಇಲ್ಲವೆಂದ‌‌ ರಾಗಾ!

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಹಾಗೂ ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಹಿಳೆಯರು ನಮ್ಮ ರಾಷ್ಟ್ರೀಯ ಕಲ್ಪನೆಯಲ್ಲಿ ಕೇಂದ್ರ ಶಕ್ತಿ, ಪ್ರೇರಕ ಶಕ್ತಿ. ನಾವೆಲ್ಲರೂ ಮಹಿಳೆಯರಿಂದ ಪ್ರಭಾವಿತರಾಗುತ್ತೇವೆ. ಜೀವನದಲ್ಲಿ ಬಹಳಷ್ಟು ಕಲಿತಿದ್ದೇವೆ. ಪ್ರಧಾನಿ ಮೋದಿ ಹಾಗೂ ನನಗೆ ಆ ಹೆಂಡತಿ ಸಮಸ್ಯೆ ಇಲ್ಲ, ಆದರೆ ತಾಯಿ, ಸಹೋದರಿಯರು ಇದ್ದಾರೆ ಎಂದರು. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಗಂಭೀರವಾದ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಕುರಿತ ಚರ್ಚೆ

ಪ್ರಧಾನಿ ಮೋದಿ ಹಾಗೂ ನನಗೆ ಹೆಂಡತಿ ಸಮಸ್ಯೆ ಇಲ್ಲವೆಂದ‌‌ ರಾಗಾ! Read More »

ಪ್ರಧಾನಿ ಮೋದಿ ಹಾಗೂ ನನಗೆ ಹೆಂಡತಿ ಸಮಸ್ಯೆ ಇಲ್ಲವೆಂದ‌‌ ರಾಗಾ!

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಹಾಗೂ ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಹಿಳೆಯರು ನಮ್ಮ ರಾಷ್ಟ್ರೀಯ ಕಲ್ಪನೆಯಲ್ಲಿ ಕೇಂದ್ರ ಶಕ್ತಿ, ಪ್ರೇರಕ ಶಕ್ತಿ. ನಾವೆಲ್ಲರೂ ಮಹಿಳೆಯರಿಂದ ಪ್ರಭಾವಿತರಾಗುತ್ತೇವೆ. ಜೀವನದಲ್ಲಿ ಬಹಳಷ್ಟು ಕಲಿತಿದ್ದೇವೆ. ಪ್ರಧಾನಿ ಮೋದಿ ಹಾಗೂ ನನಗೆ ಆ ಹೆಂಡತಿ ಸಮಸ್ಯೆ ಇಲ್ಲ, ಆದರೆ ತಾಯಿ, ಸಹೋದರಿಯರು ಇದ್ದಾರೆ ಎಂದರು. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಗಂಭೀರವಾದ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಕುರಿತ ಚರ್ಚೆ

ಪ್ರಧಾನಿ ಮೋದಿ ಹಾಗೂ ನನಗೆ ಹೆಂಡತಿ ಸಮಸ್ಯೆ ಇಲ್ಲವೆಂದ‌‌ ರಾಗಾ! Read More »

ಗ್ರಾಹಕರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ| ಯೂನಿಟ್ ಗೆ 56 ಪೈಸೆ ವಿದ್ಯುತ್ ಬೆಲೆ ಏರಿಕೆ

ಸಮಗ್ರ ನ್ಯೂಸ್: ಸುಡುವ ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ವಿದ್ಯುತ್ ಗ್ರಾಹಕರಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ವಿದ್ಯುತ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಹೊಸ ಆದೇಶದನ್ವಯ ಪ್ರತಿ ಯೂನಿಟ್ ವಿದ್ಯುತ್ ಬಳಕೆಯ ಮೇಲೆ 56 ಪೈಸೆ ಹೆಚ್ಚುವರಿ ಹೊರೆಯನ್ನು ಗ್ರಾಹಕರು ಹೊರಬೇಕಾಗಿದೆ. ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ, ಈ ದರ ಏರಿಕೆಯು 2024-25ರ ಆರ್ಥಿಕ ವರ್ಷದ ಆದಾಯದ ಕೊರತೆಯನ್ನು ಸರಿದೂಗಿಸಲು ಮಾಡಲಾದ ‘ಟ್ರೂ

ಗ್ರಾಹಕರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ| ಯೂನಿಟ್ ಗೆ 56 ಪೈಸೆ ವಿದ್ಯುತ್ ಬೆಲೆ ಏರಿಕೆ Read More »