ರಾಜ್ಯ

ಚಾಮರಾಜನಗರ: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು

ಸಮಗ್ರ ನ್ಯೂಸ್ : ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ ಹಿಂದಿರುಗಿದ ಘಟನೆ ನಡೆದಿದೆ. ಸುಡು ಬಿಸಿಲ ಬೇಗೆಗೆ ಕಾಡಿನಲ್ಲಿ ನೀರಿಲ್ಲದೆ ವನ್ಯಪ್ರಾಣಿಗಳ ಐರಾಣಾಗಿ ಹೋಗಿದ್ದು ಇತಿಹಾಸ ಪ್ರಸಿದ್ಧ ಮಲೇ ಮಹದೇಶ್ವರ ಬೆಟ್ಟದ ಕಾಡಂಚಿನ ಸಮೀಪದ ಹಾಡಿಯೊಂದರ ಜಾನುವಾರುಗಳು ಕುಡಿಯುವ ನೀರಿನ ತೊಟ್ಟಿಯ ಸಮೀಪ ಬಂದ ಕಾಡಾನೆ ಹಿಂಡು ನೀರನ್ನ ಕುಡಿದು ದಾಹ ತೀರಿಸಿಕೊಂಡಿವೆ. ಕಾಡಾನೆಗಳ ಹಿಂಡು ನೀರು ಕುಡಿಯುತ್ತಿರುವ ದ್ರಶ್ಯವನ್ನ ಸ್ಥಳೀಯರೊಬ್ಬರು […]

ಚಾಮರಾಜನಗರ: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು Read More »

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಐದು ಬಾರಿ ಗೆದ್ದು ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ (ಮೇ.8) ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ Read More »

ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಜೈಲುಪಾಲು… ಮೇ 14 ರವರೆಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಪೆನ್‌ಡ್ರೈವ್‌ ಪ್ರಕರಣಕ್ಕೆ ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ವಿಚಾರವಾಗಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣಗೆ ನ್ಯಾಯಾಂಗ ಬಂಧನವಾಗಿದೆ.ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ. ಪರಪ್ಪನ ಅಗ್ರಹಾರ ಜೈಲಿಗೆ ರೇವಣ್ಣ ಶಿಫ್ಟ್. ಕೆ.ಆರ್ ನಗರ ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಜೈಲುಪಾಲು.ACMM ನ್ಯಾಯಾಲಯದಿಂದ ಆದೇಶಿಸಲಾಗಿದೆ. 7 ದಿನಗಳ ಕಾಲ ಮಾಜಿ ಸಚಿವ ರೇವಣ್ಣ ಕಂಬಿ ಹಿಂದೆ. ಅಮಾವಾಸ್ಯೆ ದಿನವೇ ರೇವಣ್ಣ ಜೈಲಿಗೆ. SIT ಅಧಿಕಾರಿಗಳು ಕೆಲವೇ ಕ್ಷಣಗಳಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ

ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಜೈಲುಪಾಲು… ಮೇ 14 ರವರೆಗೆ ನ್ಯಾಯಾಂಗ ಬಂಧನ Read More »

ಚಿಕ್ಕಮಗಳೂರು : ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್

ಸಮಗ್ರ ನ್ಯೂಸ್ : ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಸಿಎಂ ಹೆಚ್ಡಿಕೆ ತಿರುಗೇಟು ನೀಡಿದ್ದಾರೆ. ರಾಜ್ಯವ್ಯಾಪಿ ಪೆನ್ಡ್ರೈವ್ ಹಂಚಿದ್ದು ಡಿಕೆ ಶಿವಕುಮಾರ್ ಮತ್ತು ತಂಡ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್ನಲ್ಲಿ ಸುದ್ದಿ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ತೋರಿಸುವುದಿಲ್ಲ. ಕಥಾನಾಯಕ, ನಿರ್ಮಾಪಕ, ನಿರ್ದೇಶಕ ಎಲ್ಲಾ ಇವರೇ ಎಂದು ಕಿಡಿಕಾರಿದರು. ಪೆನ್ ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತಿದೆ. ಕುಮಾರಣ್ಣನಿಗೆ

ಚಿಕ್ಕಮಗಳೂರು : ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್ Read More »

ನಾಳೆ(ಮೇ. 9) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಶಾಲಾ ಪರೀಕ್ಷೆ ಮತ್ತು‌ ಮೌಲ್ಯಮಾಪನ ಮಂಡಳಿ ನಡೆಸಿದ್ದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ. ಈ ಕುರಿತಂತೆ ಮಂಡಳಿಯು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅಧಿಕೃತ ಫಲಿತಾಂಶ ವಿವರವನ್ನು ಮೇ. ೯ರಂದು ಪತ್ರಿಕಾಗೋಷ್ಠಿಯಲ್ಲಿ ವಿವರಿಸಲಾಗುವುದು ಎಂದು ತಿಳಿಸಿದೆ. ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ನಾಳೆ(ಮೇ. 9) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ರಾಯಚೂರು: ಈಜು ಕಲಿಯಲು ಹೋದ ಬಾಲಕ ನೀರುಪಾಲು

ಸಮಗ್ರ ನ್ಯೂಸ್‌ : ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ. ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದನು. ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿದ್ದನು. ಈಜು ಬಾರದ ಹಿನ್ನೆಲೆ ನೀರುಪಾಲಾಗಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಸ್ಥಳೀಯರು ಹಳ್ಳದಲ್ಲಿ ವಿನಾಯಕನ ಮೃತದೇಹವನ್ನು ಪತ್ತೆಹಚ್ಚಿ ಹೊರ ತೆಗೆದಿದ್ದಾರೆ. ಪ್ರಕರಣ

ರಾಯಚೂರು: ಈಜು ಕಲಿಯಲು ಹೋದ ಬಾಲಕ ನೀರುಪಾಲು Read More »

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ಗಾಂಧಿ ಚೌಕ್ದಲ್ಲಿನ ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ಟೈಲ್ಸ್ ಬಟ್ಟೆ ಅಂಗಡಿಗೆ ನುಗ್ಗಿದೆ. ಇದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸ್ಕೂಟಿ ಪುಡಿ, ಪುಡಿಯಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದರಿಂದ ಅದೃಷ್ಟವಶಾತ್ ಯಾವುದೇ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು Read More »

108 ಅಂಬ್ಯುಲೆನ್ಸ್ ಸೇವೆ ಸಿಬ್ಬಂದಿ ಮುಷ್ಕರ ಅಂತ್ಯ| ಆರೋಗ್ಯ ಇಲಾಖೆಯಿಂದ ವೇತನ ಬಾಕಿ‌ಇಲ್ಲ ಎಂದು ಸ್ಪಷ್ಟನೆ ನೀಡಿದ ಆಯುಕ್ತರು

ಸಮಗ್ರ ನ್ಯೂಸ್: ಮೂರು ತಿಂಗಳ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ 108 ಆರೋಗ್ಯ ಕವಚದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಂಬ್ಯುಲೆನ್ಸ್‌ ಸಿಬಂದಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ರಾಜ್ಯವ್ಯಾಪಿ ಮುಷ್ಕರದ ನಿರ್ಧಾರವನ್ನು ಮಂಗಳವಾರ ಕೈ ಬಿಟ್ಟಿದ್ದಾರೆ. ಆರೋಗ್ಯ ಇಲಾಖೆ ಆಯುಕ್ತ ಡಾ| ರಣದೀಪ್‌ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಭಾಗವಹಿಸಿದ 108 ಸಿಬಂದಿ, ತಮ್ಮ ಸಮಸ್ಯೆಯನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಪ್ರತಿಯಾಗಿ ಸರಕಾರದ ನಿಲುವನ್ನು ಪ್ರತಿಪಾದಿಸಿದ ಆಯುಕ್ತರು, ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ. ಸಿಬಂದಿಗೆ ವೇತನ ಪಾವತಿ ಮಾಡಬೇಕಿರುವ ಜಿವಿಕೆ

108 ಅಂಬ್ಯುಲೆನ್ಸ್ ಸೇವೆ ಸಿಬ್ಬಂದಿ ಮುಷ್ಕರ ಅಂತ್ಯ| ಆರೋಗ್ಯ ಇಲಾಖೆಯಿಂದ ವೇತನ ಬಾಕಿ‌ಇಲ್ಲ ಎಂದು ಸ್ಪಷ್ಟನೆ ನೀಡಿದ ಆಯುಕ್ತರು Read More »

ರಿಲಾಕ್ಸ್ ಮೂಡ್ ನಲ್ಲಿ ಸಿಎಂ ಡಿಸಿಎಂ| ರೆಸಾರ್ಟ್ ನಲ್ಲಿ ಡಿಕೆಶಿ, ಊಟಿಯಲ್ಲಿ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಲೋಕ ಚುನಾವಣೆಯ ಮೊದಲ ಹಂತ ಮತ್ತು ಎರಡನೇ ಹಂತ ಎಲೆಕ್ಷನ್ ರಾಜ್ಯದಲ್ಲಿ ಏಪ್ರೀಲ್ 26 ಮತ್ತು ಮೇ 7 ರಂದು ನಡೆದಿದ್ದು ಇದೀಗ ಮುಕ್ತಾಯವಾಗಿದೆ, ಇನ್ನೂ ರಿಸಲ್ಟ್ ಗಷ್ಟೆ ಕಾಯಬೇಕಿದೆ. ಇದೇ ಸಂದರ್ಭದಲ್ಲಿ ಎಲ್ಲ ಪಕ್ಷಗಳು ಕರ್ನಾಟಕದಲ್ಲಿ ರಾಜ್ಯಾದ್ಯಂತ ಪ್ರಚಾರ ನಡೆಸಿದೆ. ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಿರಂತರವಾಗಿ ಎಲೆಕ್ಷನ್​​ ಸಮಾವೇಶ, ರ್ಯಾಲಿ, ಕ್ಯಾಂಪೇನ್​ಗಳಲ್ಲಿ ಭಾಗಿಯಾಗಿದ್ದರು. ಕಳೆದ ಎರಡೂ ತಿಂಗಳಿನಿಂದ ರಾಜ್ಯದ ಮೂಲೆ-ಮೂಲೆಗೆ ತೆರಳಿ ತಮ್ಮ ಅಭ್ಯರ್ಥಿಗಳ ಪ್ರಚಾರ

ರಿಲಾಕ್ಸ್ ಮೂಡ್ ನಲ್ಲಿ ಸಿಎಂ ಡಿಸಿಎಂ| ರೆಸಾರ್ಟ್ ನಲ್ಲಿ ಡಿಕೆಶಿ, ಊಟಿಯಲ್ಲಿ ಸಿದ್ದರಾಮಯ್ಯ Read More »

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ..!

ಸಮಗ್ರ ನ್ಯೂಸ್; ಬೆಂಗಳೂರಿನಲ್ಲಿ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭೀಕರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಕಾರ್ತಿಗೇಯನ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಕಾರ್ತಿಗೇಯನ್ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ಆಗಿ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ..! Read More »