ನಾಳೆಯಿಂದ ನಾಗರಿಕರ ಮನೆಬಾಗಿಲಿಗೆ ರಾಜ್ಯ ಸರ್ಕಾರ| ಅಧಿಕೃತವಾಗಿ ಆರಂಭವಾಗಲಿದೆ ‘ಪ್ರಜಾಸೇವೆ’
ಸಮಗ್ರ ನ್ಯೂಸ್: ಸೆಪ್ಟೆಂಬರ್ 5ರಿಂದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ “ಪ್ರಜಾಸೇವೆ” ಅಭಿಯಾನ ಆರಂಭವಾಗಲಿದ್ದು, ಪ್ರತಿ ಶನಿವಾರ ತಾಲೂಕು/ಹೋಬಳಿ ಮಟ್ಟದಲ್ಲಿ ಸಭೆಗಳು ನಡೆಯಲಿದ್ದು ಸ್ಥಳದಲ್ಲೇ ಅರ್ಜಿ ಹಾಗೂ ದೂರುಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಗ್ರಾಮ ಒನ್ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರತಿ ಶನಿವಾರ ಬೆಳಗ್ಗೆ 10:00 ಗಂಟೆಯಿಂದ ಸಂಜೆಯವರೆಗೆ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಲಾಗುತ್ತದೆ. 1ನೇ ಮತ್ತು 3ನೇ ಶನಿವಾರ ತಾಲೂಕು ಮಟ್ಟದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ
ನಾಳೆಯಿಂದ ನಾಗರಿಕರ ಮನೆಬಾಗಿಲಿಗೆ ರಾಜ್ಯ ಸರ್ಕಾರ| ಅಧಿಕೃತವಾಗಿ ಆರಂಭವಾಗಲಿದೆ ‘ಪ್ರಜಾಸೇವೆ’ Read More »










