ರಾಜ್ಯ

ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ರಾಜೀನಾಮೆ| ಸ್ವತಂತ್ರ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಸ್ಪರ್ಧೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ. ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಜೋರಾಗಿದೆ. ಅದರೊಂದಿಗೆ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಮಾಡೋದು ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್‌ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡಲು […]

ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ರಾಜೀನಾಮೆ| ಸ್ವತಂತ್ರ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಸ್ಪರ್ಧೆ ಸಾಧ್ಯತೆ Read More »

ಇಡಿ ದಾಳಿ/ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ವಶಕ್ಕೆ

ಸಮಗ್ರ ನ್ಯೂಸ್‌: ಸುಮಾರು 8 ಅಧಿಕಾರಿಗಳ ಜಾರಿ ನಿರ್ದೇಶನಾಲಯ ತಂಡ ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿ, ಸತತ 2 ದಿನಗಳ ಕಾಲ ಪರಿಶೀಲನೆ ನಡೆಸಿ, 800 ಪುಟಗಳ ಪೇವರ್‌ಗಳು, ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಬಳಗೊಂಡ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ಅನ್ನು

ಇಡಿ ದಾಳಿ/ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ವಶಕ್ಕೆ Read More »

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದಲ್ಲಿ ಮತ್ತೊಮ್ಮೆ ಸೈಕ್ಲೋನಿಕ್ ಚಂಡಮಾರುತದ ಭೀತಿ ಎದುರಾಗಿದೆ. ನೈಋತ್ಯ ಮಾನ್ಸೂನ್ ಕಳೆದು ಈಶಾನ್ಯ ಮುಂಗಾರು ಚುರುಕಾಗಿದೆ. ಈ ಕಾರಣದಿಂದಾಗಿ, ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆಯೊಂದಿಗೆ ಕಡಿಮೆ ಒತ್ತಡದ ಪ್ರದೇಶ ರಚನೆಯಿಂದಾಗಿ ಸೈಕ್ಲೋನಿಕ್ ಚಂಡಮಾರುತ ದಾನ (ಡಾನಾ) ಸಕ್ರಿಯವಾಗಿದೆ. ಈ ಚಂಡಮಾರುತವು ಅಕ್ಟೋಬರ್ 23-24 ರಂದು ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಭಾರತದ 4 ರಾಜ್ಯಗಳಲ್ಲಿ 100 ರಿಂದ 120 ಕಿಮೀ ವೇಗದಲ್ಲಿ ಬಿರುಗಾಳಿ

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ Read More »

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದಲ್ಲಿ ಮತ್ತೊಮ್ಮೆ ಸೈಕ್ಲೋನಿಕ್ ಚಂಡಮಾರುತದ ಭೀತಿ ಎದುರಾಗಿದೆ. ನೈಋತ್ಯ ಮಾನ್ಸೂನ್ ಕಳೆದು ಈಶಾನ್ಯ ಮುಂಗಾರು ಚುರುಕಾಗಿದೆ. ಈ ಕಾರಣದಿಂದಾಗಿ, ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆಯೊಂದಿಗೆ ಕಡಿಮೆ ಒತ್ತಡದ ಪ್ರದೇಶ ರಚನೆಯಿಂದಾಗಿ ಸೈಕ್ಲೋನಿಕ್ ಚಂಡಮಾರುತ ದಾನ (ಡಾನಾ) ಸಕ್ರಿಯವಾಗಿದೆ. ಈ ಚಂಡಮಾರುತವು ಅಕ್ಟೋಬರ್ 23-24 ರಂದು ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಭಾರತದ 4 ರಾಜ್ಯಗಳಲ್ಲಿ 100 ರಿಂದ 120 ಕಿಮೀ ವೇಗದಲ್ಲಿ ಬಿರುಗಾಳಿ

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ Read More »

ರಾಜ್ಯದಲ್ಲಿ ಭಾರಿ ಮಳೆಯಿಂದ ಬೆಳೆ ನಾಶ: ರೈತರು ಕಂಗಾಲು

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ 4-5 ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಅವಾಂತರ ಉಂಟಾಗಿದೆ. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಅನೇಕ ಕಡೆಗಳಲ್ಲಿ ಧಾರಾಕಾರ ಮಳೆ ಆದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ.ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿವೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಶಿವಮೊಗ್ಗ, ಚಿತ್ರದುರ್ಗ ಮೊದಲಾದ

ರಾಜ್ಯದಲ್ಲಿ ಭಾರಿ ಮಳೆಯಿಂದ ಬೆಳೆ ನಾಶ: ರೈತರು ಕಂಗಾಲು Read More »

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಅ.22ರವರೆಗೆ ಭಾರೀ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯ ಚಂಡಮಾರುತದ ಪ್ರಭಾವ ಕಡಿಮೆಯಾಗಿದ್ದರೂ, ಅರಬ್ಬೀ ಸುಮುದ್ರದಲ್ಲಿನ ಚಂಡಮಾರುತ ಚುರುಕು ಪಡೆದಿದೆ. ಇದರಿಂದ ಕರಾವಳಿ ಮತ್ತು ಒಳನಾಡಿನಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಅ.21 ರಿಂದ 22 ರವರೆಗೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗು ಚಿತ್ರದುರ್ಗ ತುಮಕೂರು ಜಿಲ್ಲೆಗಳಿಗೆ ಅ.20 ರಿಂದ 22 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಅ.22ರವರೆಗೆ ಭಾರೀ ಮಳೆ‌ ಮುನ್ಸೂಚನೆ Read More »

ಮುಡಾ ಕಚೇರಿ ಮೇಲೆ ಇಡಿ ದಾಳಿ.. ಸಿದ್ದರಾಮಯ್ಯಗೂ ಸಂಕಷ್ಟ

ಸಮಗ್ರ ನ್ಯೂಸ್: ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಈ ಹಗರಣ ಸಂಬಂಧ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮ್ಸನ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು.

ಮುಡಾ ಕಚೇರಿ ಮೇಲೆ ಇಡಿ ದಾಳಿ.. ಸಿದ್ದರಾಮಯ್ಯಗೂ ಸಂಕಷ್ಟ Read More »

ಬಿಗ್ ಬಾಸ್ ನಿಲ್ಲಿಸಿ ಎಂದು ಕೋರ್ಟ್ ಮೆಟ್ಟಿಲೇರಿದ ವೀಕ್ಷಕ… ತುರ್ತು ನೋಟಿಸ್ ನೀಡಿದ ನ್ಯಾಯಾಲಯ

ಸಮಗ್ರ ನ್ಯೂಸ್: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ದೊಡ್ಡ ರಿಯಾಲಿಟಿ ಶೋ ಗಳಲ್ಲಿ ಒಂದಾದ ಬಿಗ್ ಬಾಸ್ 11 ನೇ ಸೀಸನ್ ಗೆ ಒಂದಲ್ಲ ಒಂದು ರೀತಿಯಲ್ಲಿ ಸಂಕಷ್ಟ ಎದುರಾಗುತ್ತಲೇ ಇದೆ. ಬಿಗ್ ಬಾಸ್ 11 ನೇ ಸೀಸನ್ ಪ್ರಾರಂಭವಾಗಿ ಇಂದಿಗೆ 19 ದಿನ ಕಳೆದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಇನ್ನೂ ಇದೇ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ

ಬಿಗ್ ಬಾಸ್ ನಿಲ್ಲಿಸಿ ಎಂದು ಕೋರ್ಟ್ ಮೆಟ್ಟಿಲೇರಿದ ವೀಕ್ಷಕ… ತುರ್ತು ನೋಟಿಸ್ ನೀಡಿದ ನ್ಯಾಯಾಲಯ Read More »

ಮುತ್ತಪ್ಪ‌ ರೈ ಎರಡನೇ ಹೆಂಡ್ತಿಗೆ ಸಿಕ್ತು ಕೋಟಿ ಕೋಟಿ ಆಸ್ತಿ| ಸಾಯೋಕು ಮುನ್ನ ಪಾಲು ಲೆಕ್ಕಾಚಾರ ಬರೆದಿಟ್ಟಿದ್ರೂ ಬಿಡಿಗಾಸು ಕೊಡದೆ ಸತಾಯಿಸಿದ್ದ ಮಕ್ಕಳು

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ನಿಧನದ ನಂತರ ಅವರ ಒಡೆತನದ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಭಾಗ ಮಾಡಿ ತನ್ನಿಬ್ಬರು ಮಕ್ಕಳು, 2ನೇ ಹೆಂಡತಿ, ಸಹೋದರನ ಪುತ್ರ ಹಾಗೂ ಮನೆ ಕೆಲಸದವರು ಸೇರಿದಂತೆ ಯಾರಾರಿಗೆ ಎಷ್ಟು ಆಸ್ತಿ ನೀಡಬೇಕು ಎಂದು ಬರೆದಿಟ್ಟಿದ್ದರು. ಆದರೆ, ಮುತ್ತಪ್ಪ ರೈ ಮಕ್ಕಳು ಅವರ ತಂದೆಯ 2ನೇ ಹೆಂಡತಿಗೆ ತುಂಡು ಆಸ್ತಿ, ಬಿಡಿಗಾಸನ್ನೂ ನೀಡದೇ ಮನೆಯಿಂದ ಹೊರಗೆ ಹಾಕಿದ್ದರು. ಆದರೆ, ಇದನ್ನು ಪ್ರಶ್ನಿಸಿ ಕೋರ್ಟ್ ಮೊರೆ

ಮುತ್ತಪ್ಪ‌ ರೈ ಎರಡನೇ ಹೆಂಡ್ತಿಗೆ ಸಿಕ್ತು ಕೋಟಿ ಕೋಟಿ ಆಸ್ತಿ| ಸಾಯೋಕು ಮುನ್ನ ಪಾಲು ಲೆಕ್ಕಾಚಾರ ಬರೆದಿಟ್ಟಿದ್ರೂ ಬಿಡಿಗಾಸು ಕೊಡದೆ ಸತಾಯಿಸಿದ್ದ ಮಕ್ಕಳು Read More »

ದೀಪಾವಳಿಗೆ ಬೆಂಗಳೂರು – ಮಂಗಳೂರು‌ ನಡುವೆ ವಿಶೇಷ ರೈಲು

ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ – ಮಂಗಳೂರು ಜಂಕ್ಷನ್‌- ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೇ ನಿರ್ಧರಿಸಿದ್ದು, ಅ.30 ಮತ್ತು 31ರಂದು ಈ ರೈಲುಗಳು ಸಂಚರಿಸಲಿವೆ. ನಂ.06565 ಯಶವಂತಪುರ-ಮಂಗಳೂರು ಜಂಕ್ಷನ್‌ ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಅ.31ರಂದು ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ.06566 ಮಂಗಳೂರು ಜಂಕ್ಷನ್‌ – ಯಶವಂತಪುರ ವಿಶೇಷ ರೈಲು ಅ.31ರಂದು ಮಧ್ಯಾಹ್ನ 1

ದೀಪಾವಳಿಗೆ ಬೆಂಗಳೂರು – ಮಂಗಳೂರು‌ ನಡುವೆ ವಿಶೇಷ ರೈಲು Read More »