ರಾಜ್ಯ

ಮದ್ಯಪ್ರಿಯರಿಗೆ ಗುಡ್‌ ನ್ಯೂಸ್‌/ ಆಂಧ್ರದಲ್ಲಿ ಹೊಸ ಮದ್ಯ ನೀತಿ ಜಾರಿ

ಸಮಗ್ರ ನ್ಯೂಸ್‌: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟ ಸಭೆ ಹೊಸ ಮದ್ಯದ ನೀತಿ ಜಾರಿಗೆ ಅನುಮೋದನೆ ನೀಡಿದೆ. ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶ ರಾಜ್ಯದ ನೂತನ ಮದ್ಯ ನೀತಿ ಜಾರಿಗೆ ಬರಲಿದ್ದು, ಈ ಹೊಸ ಮದ್ಯ ನೀತಿಯಲ್ಲಿ ಎಲ್ಲಾ ಬ್ರಾಂಡ್ ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99 ರೂ. ಗರಿಷ್ಠ ದರ ನಿಗದಿಪಡಿಸಲಾಗಿದೆ. ಆಂಧ್ರಪ್ರದೇಶದಲ್ಲಿರುವ 3736 ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಲ್ಲಿ ಶೇಕಡ 10ರಷ್ಟು ಕಳ್ಳು ತೆಗೆಯುವ ಸಮುದಾಯದವರಿಗೆ ನೀಡಲಾಗುವುದು. ಆನೈನ್ […]

ಮದ್ಯಪ್ರಿಯರಿಗೆ ಗುಡ್‌ ನ್ಯೂಸ್‌/ ಆಂಧ್ರದಲ್ಲಿ ಹೊಸ ಮದ್ಯ ನೀತಿ ಜಾರಿ Read More »

‘ಎಮರ್ಜೆನ್ಸಿ ಸಿನಿಮಾಗೆ ಕೇಂದ್ರ ಸೆನ್ಸಾರ್ ಮಂಡಳಿಯು ಸರ್ಟಿಫಿಕೇಟ್/ ಒಂದು ವಾರದ ಒಳಗೆ ಪ್ರಮಾಣ ಪತ್ರ ನೀಡಲು ಬಾಂಬೆ ಹೈಕೋರ್ಟ್‌ ಸೂಚನೆ

ಸಮಗ್ರ ನ್ಯೂಸ್‌: ಕೇಂದ್ರ ಸೆನ್ಸಾರ್ ಮಂಡಳಿಯು ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ ಸಿನಿಮಾಗೆ ಸರ್ಟಿಫಿಕೇಟ್ ನೀಡದೆ ತಡೆ ನೀಡಿದನ್ನು ಪ್ರಶ್ನಿಸಿ ಕಂಗನಾ ಬಾಂಬೆ ಹೈಕೋರ್ಟ್ ಮೆಟ್ಟಿಲು ಏರಿದ್ದು, ಇದೀಗ ಹೈರ್ಕೋಟ್ ಸೆನ್ಸಾರ್ ಮಂಡಳಿಗೆ ಒಂದು ವಾರದ ಒಳಗೆ ಪ್ರಮಾಣ ಪತ್ರದ ತೀರ್ಮಾನ ತಗೆದುಕೊಳ್ಳಬೇಕು ಎಂದು ಸೂಚನೆ ನೀಡಿದೆ. ಇತ್ತೀಚೆಗಷ್ಟೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಪರಕಾಯ ಪ್ರವೇಶ ಮಾಡಿದ್ದಾರೆ. 1975ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು

‘ಎಮರ್ಜೆನ್ಸಿ ಸಿನಿಮಾಗೆ ಕೇಂದ್ರ ಸೆನ್ಸಾರ್ ಮಂಡಳಿಯು ಸರ್ಟಿಫಿಕೇಟ್/ ಒಂದು ವಾರದ ಒಳಗೆ ಪ್ರಮಾಣ ಪತ್ರ ನೀಡಲು ಬಾಂಬೆ ಹೈಕೋರ್ಟ್‌ ಸೂಚನೆ Read More »

ರಾಹುಲ್‌ ಮತ್ತು ಪ್ರಿಯಾಂಕಾಗೆ ಎಸ್‌ಪಿಜಿ ಭದ್ರತೆ/ ಕಾಂಗ್ರೆಸ್‌ ಒತ್ತಾಯ

ಸಮಗ್ರ ನ್ಯೂಸ್‌: ರಾಹುಲ್ ಗಾಂಧಿ ಬಗ್ಗೆ ಕೇಂದ್ರ ಸಚಿವ ರವನೀತ್ ಬಿಟ್ಟು ವಿವಾದಾತ್ಮಕ ಹೇಳಿಕೆಯ ನಂತರ ಎಐಸಿಸಿ ರಾಷ್ಟ್ರೀಯ ವಕ್ತಾರ ಮತ್ತು ಕಾಂಗ್ರೆಸ್ ಶಾಸಕ ಕುಲದೀಪ್ ರಾಥೋಡ್ ಅವರು ಬಿಜೆಪಿಯನ್ನು ಟೀಕಿಸಿದ್ದು, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರಿಗೆ ಎಸ್‌ಪಿಜಿ ಭದ್ರತೆಯನ್ನು ಮರುಸ್ಥಾಪಿಸುವಂತೆ ಕರೆ ನೀಡಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಪ್ರತಿಕೂಲ ವಾತಾವರಣವನ್ನು ಸೃಷ್ಟಿಸಲು ಬಿಜೆಪಿಯ ಪ್ರಯತ್ನಗಳನ್ನು ರಾಥೋಡ್ ಖಂಡಿಸಿದರು. ಇದು ಅವರ ಸುರಕ್ಷತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಸೂಚಿಸಿದರು. ಸದ್ಯದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ

ರಾಹುಲ್‌ ಮತ್ತು ಪ್ರಿಯಾಂಕಾಗೆ ಎಸ್‌ಪಿಜಿ ಭದ್ರತೆ/ ಕಾಂಗ್ರೆಸ್‌ ಒತ್ತಾಯ Read More »

ಮಹಿಳ ನೌಕರರಿಗೆ ಗುಡ್ ನ್ಯೂಸ್ ‌ನೀಡಿದ ರಾಜ್ಯ ಸರ್ಕಾರ| ವೇತನ ಸಹಿತ ಮುಟ್ಟಿನ ರಜೆ ನೀಡಲು ತೀರ್ಮಾನ

ಸಮಗ್ರ ನ್ಯೂಸ್: ಕರ್ನಾಟಕವು ಮಹಿಳೆಯರಿಗೆ ವರ್ಷಕ್ಕೆ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪಡೆಯಲು ಅರ್ಹವಾದ ನೀತಿಯನ್ನು ಅಂತಿಮಗೊಳಿಸುತ್ತಿದೆ, ಈ ಕ್ರಮವು ಲಕ್ಷಾಂತರ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆ ಜಾರಿಯಾದರೆ ಬಿಹಾರ, ಕೇರಳ ಮತ್ತು ಒಡಿಶಾದ ನಂತರ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ನಾಲ್ಕನೇ ರಾಜ್ಯ ಕರ್ನಾಟಕವಾಗಲಿದೆ. ಈ ಕುರಿತು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ‘ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕಿ ಸಪ್ನಾ ಎಸ್ ನೇತೃತ್ವದ 18 ಸದಸ್ಯರ ಸಮಿತಿ ವರದಿ ಸಲ್ಲಿಸಿದೆ.”

ಮಹಿಳ ನೌಕರರಿಗೆ ಗುಡ್ ನ್ಯೂಸ್ ‌ನೀಡಿದ ರಾಜ್ಯ ಸರ್ಕಾರ| ವೇತನ ಸಹಿತ ಮುಟ್ಟಿನ ರಜೆ ನೀಡಲು ತೀರ್ಮಾನ Read More »

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಇರೋದು ದೃಢ| ಅಧಿಕೃತ ಹೇಳಿಕೆ ನೀಡಿದ ಟಿಟಿಡಿ

ಸಮಗ್ರ ನ್ಯೂಸ್: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಧಿಕೃತ ಸ್ಪಷ್ಟನೆ ನೀಡಲಾಗಿದೆ. ಲ್ಯಾಬ್‌ ವರದಿ ಬಿಡುಗಡೆ ಮಾಡಿ ಟಿಟಿಡಿ ಆಡಳಿತ ಮಂಡಳಿಯಿಂದ ಸ್ಪಷ್ಟನೆ ನೀಡಲಾಗಿದೆ. ತಿರುಪತಿಯ

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಇರೋದು ದೃಢ| ಅಧಿಕೃತ ಹೇಳಿಕೆ ನೀಡಿದ ಟಿಟಿಡಿ Read More »

ಕೋಟ ಶ್ರೀನಿವಾಸ ಪೂಜಾರಿಯವರ ತೆರವಾದ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ನಿಗದಿ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ. ಸೆಪ್ಟೆಂಬರ್ 26ರಿಂದ ಅಧಿಸೂಚನೆ ಜಾರಿಯಾಗಲಿದೆ. ಅಕ್ಟೋಬರ್ 3ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 8ಗಂಟೆಯಿಂದ ಸಂಜೆ

ಕೋಟ ಶ್ರೀನಿವಾಸ ಪೂಜಾರಿಯವರ ತೆರವಾದ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ನಿಗದಿ Read More »

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮೇಲಿನ ಆದೇಶ ನೀಡಿದ್ದಾರೆ. 2 ಲಕ್ಷ ಬಾಂಡ್, ಇಬ್ಬರ ಶೂರಿಟಿ, ಸಾಕ್ಷಿನಾಶ ಮಾಡಬಾರದು ಹಾಗೂ ತನಿಖೆಗೆ ಸಹಕರಿಸಲು ಷರತ್ತು ವಿಧಿಸಿದೆ.

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು Read More »

ಮೆಸ್ಕಾಂ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

ಸಮಗ್ರ ನ್ಯೂಸ್: ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಸೆ.21ರಂದು ನಗರ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ. ಬೆಳಿಗ್ಗೆ 11ರಿಂದ ಪುತ್ತೂರು ನಗರ ಉಪವಿಭಾಗದಲ್ಲಿ ನಡೆಯಲಿದ್ದು,ದೂರವಾಣಿ ಮೂಲಕ(08251230393) ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೆಸ್ಕಾಂ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ Read More »

ಎಲೆಕ್ಟಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ.ವರೆಗೆ ಸಬ್ಸಿಡಿ..!

ಸಮಗ್ರ ನ್ಯೂಸ್: ಎಲೆಕ್ಟಿಕ್ ವಾಹನಗಳಿಗೆ ಪ್ರೋತ್ಸಾಹ ನೀಡುತ್ತಿರುವ ಭಾಗವಾಗಿ ಹೊಸದಾಗಿ ಪರಿಚಯಿಸಲಾದ ಪಿಎಂ ಇ-ಡ್ರೈವ್ ಯೋಜನೆಯಡಿ ಎಲೆಕ್ಟಿಕ್ ದ್ವಿಚಕ್ರ ವಾಹನಗಳ ಖರೀದಿದಾರರು 10,000 ರೂ.ವರೆಗೆ ಸಬ್ಸಿಡಿ ಪಡೆಯಬಹುದು ಎಂದು ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ಘೋಷಣೆ ನೀಡಿದ್ಧಾರೆ. ಈ ಪೈಕಿ ಇನ್ನೋವೇಟಿವ್ ವೆಹಿಕಲ್‌ ಎನ್‌ಹಾನ್ಸ್‌ಮೆಂಟ್ (ಪಿಎಂ ಇ-ಡ್ರೈವ್)ಯೋಜನೆಯಲ್ಲಿ ಪಿಎಂ ಎಲೆಕ್ಟಿಕ್ ಡ್ರೈವ್ ಕ್ರಾಂತಿಗೆ 10,900 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಇದು ಎರಡು ವರ್ಷಗಳವರೆಗೆ ಮಾನ್ಯವಾಗಿರಲಿದೆ ಎಂದು ಸಚಿವರು ತಿಳಿಸಿದ್ದಾರೆ. ಪಿಎಂ ಇ-ಡ್ರೈವ್ ಯೋಜನೆಯಡಿ ಮೊದಲ ವರ್ಷ ಒಂದು

ಎಲೆಕ್ಟಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ.ವರೆಗೆ ಸಬ್ಸಿಡಿ..! Read More »

ಕಳಸಾ ಬಂಡೂರಿ ನಾಲಾ ಯೋಜನೆಗೆ ಶೀಘ್ರ ಅನುಮೋದನೆ/ ಮೋದಿಗೆ ಪತ್ರ ಬರೆದ ಸಿದ್ಧರಾಮಯ್ಯ

ಸಮಗ್ರ ನ್ಯೂಸ್‌: ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯಯನವರು ಜನ್ಮದಿನದ ಶುಭಾಶಯ ತಿಳಿಸಿ. ನಾಲಾ ಯೋಜನೆಯ ಬಗ್ಗೆ ವಿವರವಾಗಿ ಬರೆದಿದ್ದಾರೆ. ನಿಮ್ಮ ಜನ್ಮದಿನಕ್ಕೆ ಶುಭಾಶಯಗಳು, ನಿಮಗೆ ಭಗವಂತ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ನೀಡಲಿ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ

ಕಳಸಾ ಬಂಡೂರಿ ನಾಲಾ ಯೋಜನೆಗೆ ಶೀಘ್ರ ಅನುಮೋದನೆ/ ಮೋದಿಗೆ ಪತ್ರ ಬರೆದ ಸಿದ್ಧರಾಮಯ್ಯ Read More »