ರಾಜ್ಯ

ಕಳಸಾ ಬಂಡೂರಿ ನಾಲಾ ಯೋಜನೆಗೆ ಶೀಘ್ರ ಅನುಮೋದನೆ/ ಮೋದಿಗೆ ಪತ್ರ ಬರೆದ ಸಿದ್ಧರಾಮಯ್ಯ

ಸಮಗ್ರ ನ್ಯೂಸ್‌: ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯಯನವರು ಜನ್ಮದಿನದ ಶುಭಾಶಯ ತಿಳಿಸಿ. ನಾಲಾ ಯೋಜನೆಯ ಬಗ್ಗೆ ವಿವರವಾಗಿ ಬರೆದಿದ್ದಾರೆ. ನಿಮ್ಮ ಜನ್ಮದಿನಕ್ಕೆ ಶುಭಾಶಯಗಳು, ನಿಮಗೆ ಭಗವಂತ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ನೀಡಲಿ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ […]

ಕಳಸಾ ಬಂಡೂರಿ ನಾಲಾ ಯೋಜನೆಗೆ ಶೀಘ್ರ ಅನುಮೋದನೆ/ ಮೋದಿಗೆ ಪತ್ರ ಬರೆದ ಸಿದ್ಧರಾಮಯ್ಯ Read More »

ಮಂಗಳೂರು: ರಾಜ್ಯದ ಎರಡನೇ ಅತಿದೊಡ್ಡ ದ್ವಜಸ್ಥಂಭ ಕದ್ರಿ ಪಾರ್ಕ್ ನಲ್ಲಿ ಲೋಕಾರ್ಪಣೆ

ಸಮಗ್ರ ನ್ಯೂಸ್: ರಾಜ್ಯದ ಎರಡನೇ ಅತಿ ಎತ್ತರದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಉದ್ಘಾಟನ ಸಮಾರಂಭ ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಿತು. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಮಾತನಾಡಿ, ಕೇಂದ್ರ ಸರಕಾರದ ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ ರಾಷ್ಟ್ರಧ್ವಜ ಸ್ತಂಭ ನಿರ್ಮಾಣದ ಮಹತ್ತರ ಕಾರ್ಯ ನಡೆದಿದ್ದು, ಇದರೊಂದಿಗೆ ಭಾರತೀಯತೆಯ ಗರ್ವ ಮತ್ತಷ್ಟು ಇಮ್ಮಡಿಗೊಳಿಸಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಷ್ಟ್ರೀಯ ಭಾವನೆ, ಚಿಂತನೆ ಮತ್ತಷ್ಟು ಹೆಚ್ಚಾಗಿದೆ. ರಾಷ್ಟ್ರಧ್ವಜ ನಮ್ಮ ಸ್ವಾಭಿಮಾನದ ಸಂಕೇತ ಎಂದು

ಮಂಗಳೂರು: ರಾಜ್ಯದ ಎರಡನೇ ಅತಿದೊಡ್ಡ ದ್ವಜಸ್ಥಂಭ ಕದ್ರಿ ಪಾರ್ಕ್ ನಲ್ಲಿ ಲೋಕಾರ್ಪಣೆ Read More »

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ..? ಚಂದ್ರಬಾಬು ನಾಯ್ಡು ಗಂಭೀರ ಆರೋಪ

ಸಮಗ್ರ ನ್ಯೂಸ್: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಇದೀಗ ಗಂಭೀರ ಆರೋಪ ಮಾಡಿದ್ದಾರೆ. ಬುಧವಾರ ನಡೆದ ಎನ್ ಡಿಎ ಪಕ್ಷದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರದ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆರೋಪವನ್ನು ಕಟುವಾಗಿ ತಳ್ಳಿಹಾಕಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷವು

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ..? ಚಂದ್ರಬಾಬು ನಾಯ್ಡು ಗಂಭೀರ ಆರೋಪ Read More »

ಗಂಡುಮಗುವಿಗೆ ಜನ್ಮ ನೀಡಿದ ಕವಿತಾ ಗೌಡ| ಖುಷಿ ಹಂಚಿಕೊಂಡ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದನ್ ಗೌಡ

ಸಮಗ್ರ ನ್ಯೂಸ್: ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ಸುದ್ದಿಯನ್ನು ಚಂದನ್ ಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ತಿಳಿಸಿದ್ದಾರೆ. ಕವಿತಾ ಗೌಡ ಆಸ್ಪತ್ರೆಗೆ ತೆರಳುತ್ತಿದ್ದಂತೆ ಪೋಸ್ಟ್ ಮಾಡಿದ್ದ ಚಂದನ್ ಇದೀಗ ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಅನ್ನೋ ಮೂಲಕ ಮಗನ ಮೊದಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಮಗನ ಪುಟ್ಟ ಕಾಲುಗಳನ್ನು ತಮ್ಮ

ಗಂಡುಮಗುವಿಗೆ ಜನ್ಮ ನೀಡಿದ ಕವಿತಾ ಗೌಡ| ಖುಷಿ ಹಂಚಿಕೊಂಡ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದನ್ ಗೌಡ Read More »

ಕೃಷಿ ಭಾಗ್ಯ’ ಯೋಜನೆ ಮತ್ತೆ ಶುರು – ಸಚಿವ ಖಂಡ್ರೆ

‘ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕೃಷಿ ಭಾಗ್ಯ ಯೋಜನೆಯನ್ನು ಪುನಾರಂಭ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಕೃಷಿ ಭಾಗ್ಯ ಯೋಜನೆ ಪುನರಾರಂಭ ಮಾಡಲಾಗಿದ್ದು, ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯ ಲಾಭ ಪಡೆಯಲು ಆಸಕ್ತ ರೈತರು ಕೃಷಿ ಇಲಾಖೆ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಈಶ್ವರ ಖಂಡ್ರೆ

ಕೃಷಿ ಭಾಗ್ಯ’ ಯೋಜನೆ ಮತ್ತೆ ಶುರು – ಸಚಿವ ಖಂಡ್ರೆ Read More »

HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 ಕ್ಕೆ ಮುಂದೂಡಲಾಗಿದ್ದು, ವಾಹನ ಸವಾರರಿಗೆ ರಿಲೀಫ್

HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ Read More »

HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 ಕ್ಕೆ ಮುಂದೂಡಲಾಗಿದ್ದು, ವಾಹನ ಸವಾರರಿಗೆ ರಿಲೀಫ್

HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ Read More »

ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನ/ 99 ರೂ.ಗೆ ಸಿನಿಮಾ ಟಿಕೆಟ್

ಸಮಗ್ರ ನ್ಯೂಸ್‌: ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನವಾಗಿದ್ದು, ಈ ಹಿನ್ನಲೆಯಲ್ಲಿ ಸಿನಿಮಾ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದೇ ಈ ದಿನದಂದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗಿದೆ. ರಾಷ್ಟ್ರ ವ್ಯಾಪ್ತಿ ಚಿತ್ರಮಂದಿರಗಳಲ್ಲಿ 99 ರೂ.ಗೆ ಟಿಕೆಟ್ ಬೆಲೆ ಇಳಿಕೆ ಮಾಡಲು ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್ ಆಫ್ ಇಂಡಿಯಾ ನಿರ್ಧರಿಸಿದೆ. ಸೆ.20ರಂದು ಪಿವಿಆರ್, ಸಿನಿಪೊಲೀಸ್, ಮಿರಜ್, ಐನಾಕ್ಸ್, ಸಿಟಿಪ್ರೈಡ್ ಸೇರಿದಂತೆ 4000ಕ್ಕೂ ಹೆಚ್ಚು ಚಿತ್ರಮಂದಿರಗಳು ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಿಸಲಿದ್ದಾರೆ. ಈ ದಿನದಂದು ದೇಶಾದ್ಯಂತ

ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನ/ 99 ರೂ.ಗೆ ಸಿನಿಮಾ ಟಿಕೆಟ್ Read More »

ಒಂದು ರಾಷ್ಟ್ರ, ಒಂದು ಚುನಾವಣೆ/ ಕೇಂದ್ರ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್‌: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ಸಲ್ಲಿಸಿದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನು ನೀಡಿದೆ. ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ, ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ನರೇಂದ್ರ ಮೋದಿ ಅವರ ಈ ಹೇಳಿಕೆಯ ಬಳಿಕ ಈ ಬೆಳವಣಿಗೆ

ಒಂದು ರಾಷ್ಟ್ರ, ಒಂದು ಚುನಾವಣೆ/ ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ಗ್ರಾಹಕರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ/ ಮತ್ತೆ ಹೆಚ್ಚಾಗುತ್ತಿದೆ ಬೆಲೆ

ಸಮಗ್ರ ನ್ಯೂಸ್‌: ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರುಪಾಲಾಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿರುವ ಹಿನ್ನಲೆಯಲ್ಲಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ. ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಪರಿಣಾಮವಾಗಿ ಪೂರೈಕೆ ಕೂಡ ಕಡಿಮೆಯಾಗಿದೆ. ಸದ್ಯ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದೆ. ದಸರಾ

ಗ್ರಾಹಕರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ/ ಮತ್ತೆ ಹೆಚ್ಚಾಗುತ್ತಿದೆ ಬೆಲೆ Read More »